AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಟಿ20 ಕ್ರಿಕೆಟ್​ನಲ್ಲಿ ಈ ದಾಖಲೆ ಬರೆದ ಭಾರತದ ಮೊದಲ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ..!

Jasprit Bumrah: ಬುಮ್ರಾ ಮುಂಬೈ ತಂಡದ ಅತ್ಯಂತ ಯಶಸ್ವಿ ಬೌಲರ್ ಕೂಡ ಆಗಿದ್ದು, 13 ಪಂದ್ಯಗಳಲ್ಲಿ 29 ಸರಾಸರಿಯೊಂದಿಗೆ 12 ವಿಕೆಟ್ ಪಡೆದಿದ್ದಾರೆ.

ಪೃಥ್ವಿಶಂಕರ
|

Updated on:May 18, 2022 | 6:03 PM

Share
ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಐಪಿಎಲ್ 2022 ರ ಕೊನೆಯ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಮುಂಬೈ ಇಂಡಿಯನ್ಸ್ ಪರ ಆಡುತ್ತಿರುವ ಬುಮ್ರಾ ಈ ಋತುವಿನಲ್ಲಿ ಉತ್ತಮ ಆರಂಭ ಪಡೆಯಲಿಲ್ಲ. ಇಡೀ ಮುಂಬೈ ಇಂಡಿಯನ್ಸ್ ತಂಡದಂತೆ, ಅವರು ಕೂಡ ಕಷ್ಟಪಡುತ್ತಿರುವುದು ಕಂಡುಬಂದಿತ್ತು. ಆದಾಗ್ಯೂ, ಈಗ ಅವರು ತಮ್ಮ ಹಳೆಯ ಫಾರ್ಮ್​ ತೋರಿಸಲು ಪ್ರಾರಂಭಿಸಿದ್ದಾರೆ. ಅವರ ಈ ಪ್ರದರ್ಶನದ ಫಲಿತಾಂಶವೆಂದರೆ ಅವರು T20 ಸ್ವರೂಪದಲ್ಲಿ ಭಾರತದ ಅತ್ಯಂತ ಯಶಸ್ವಿ ವೇಗದ ಬೌಲರ್ ಆಗಿದ್ದಾರೆ.

1 / 5
ಇಡೀ ವಿಶ್ವವೇ ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರಿಗೆ ಸೆಲ್ಯೂಟ್ ಮಾಡುತ್ತಿದೆ. ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅವರು ಬೌಲಿಂಗ್ ಮಾಡಿದ ರೀತಿಯ ನಂತರ, ಈಗ ಐಸಿಸಿ ಕೂಡ ಬುಮ್ರಾಗೆ ದೊಡ್ಡ ಬಹುಮಾನವನ್ನು ನೀಡಿದೆ. ವಾಸ್ತವವಾಗಿ ಜಸ್ಪ್ರೀತ್ ಬುಮ್ರಾ ICC ODI ಶ್ರೇಯಾಂಕದಲ್ಲಿ ನಂಬರ್ 1 ಬೌಲರ್ ಆಗಿದ್ದಾರೆ.

2 / 5
IPL 2022: ಟಿ20 ಕ್ರಿಕೆಟ್​ನಲ್ಲಿ ಈ ದಾಖಲೆ ಬರೆದ ಭಾರತದ ಮೊದಲ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ..!

ಇನಿಂಗ್ಸ್ ನ 20ನೇ ಓವರ್​ನ ಕೊನೆಯ ಎಸೆತದಲ್ಲಿ ವಾಷಿಂಗ್ಟನ್ ಸುಂದರ್ ಅವರನ್ನು ಬೌಲ್ಡ್ ಮಾಡುವ ಮೂಲಕ ಬುಮ್ರಾ 250 ವಿಕೆಟ್ ಪೂರೈಸಿದರು. ಅವರು 205 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದರು. ಅವರ ನಂತರದ ಸ್ಥಾನದಲ್ಲಿ ಭುವನೇಶ್ವರ್ ಕುಮಾರ್ 223 ವಿಕೆಟ್ ಪಡೆದಿದ್ದಾರೆ.

3 / 5
IPL 2022: ಟಿ20 ಕ್ರಿಕೆಟ್​ನಲ್ಲಿ ಈ ದಾಖಲೆ ಬರೆದ ಭಾರತದ ಮೊದಲ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ..!

ಅಂದಹಾಗೆ, ಈ ಮಾದರಿಯಲ್ಲಿ ಭಾರತದ ಅತ್ಯಂತ ಯಶಸ್ವಿ ಬೌಲರ್ ಎಂದರೆ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಅಶ್ವಿನ್ 275 ಇನ್ನಿಂಗ್ಸ್‌ಗಳಲ್ಲಿ 274 ವಿಕೆಟ್ ಪಡೆದಿದ್ದಾರೆ. 271 ವಿಕೆಟ್‌ಗಳನ್ನು ಹೊಂದಿರುವ ಯುಜ್ವೇಂದ್ರ ಚಹಾಲ್ ಅವರಿಗೆ ಹತ್ತಿರವಾಗಿದ್ದಾರೆ.

4 / 5
IPL 2022: ಟಿ20 ಕ್ರಿಕೆಟ್​ನಲ್ಲಿ ಈ ದಾಖಲೆ ಬರೆದ ಭಾರತದ ಮೊದಲ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ..!

ಈ ಋತುವಿಗೆ ಸಂಬಂಧಿಸಿದಂತೆ, ಬುಮ್ರಾ ಅವರ ತಂಡದ ಅತ್ಯಂತ ಯಶಸ್ವಿ ಬೌಲರ್ ಕೂಡ ಆಗಿದ್ದಾರೆ. ಬುಮ್ರಾ 13 ಪಂದ್ಯಗಳಲ್ಲಿ 29 ಸರಾಸರಿಯೊಂದಿಗೆ 12 ವಿಕೆಟ್ ಪಡೆದಿದ್ದಾರೆ. ಅವರು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕೇವಲ 10 ರನ್‌ಗಳಿಗೆ 5 ವಿಕೆಟ್ ಪಡೆದರು.

5 / 5

Published On - 5:50 pm, Wed, 18 May 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ