- Kannada News Photo gallery Cricket photos IPL 2022 Jasprit Bumrah becomes first Indian fast bowler to pick 250 wickets in T20 cricket
IPL 2022: ಟಿ20 ಕ್ರಿಕೆಟ್ನಲ್ಲಿ ಈ ದಾಖಲೆ ಬರೆದ ಭಾರತದ ಮೊದಲ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ..!
Jasprit Bumrah: ಬುಮ್ರಾ ಮುಂಬೈ ತಂಡದ ಅತ್ಯಂತ ಯಶಸ್ವಿ ಬೌಲರ್ ಕೂಡ ಆಗಿದ್ದು, 13 ಪಂದ್ಯಗಳಲ್ಲಿ 29 ಸರಾಸರಿಯೊಂದಿಗೆ 12 ವಿಕೆಟ್ ಪಡೆದಿದ್ದಾರೆ.
Updated on:May 18, 2022 | 6:03 PM



ಇನಿಂಗ್ಸ್ ನ 20ನೇ ಓವರ್ನ ಕೊನೆಯ ಎಸೆತದಲ್ಲಿ ವಾಷಿಂಗ್ಟನ್ ಸುಂದರ್ ಅವರನ್ನು ಬೌಲ್ಡ್ ಮಾಡುವ ಮೂಲಕ ಬುಮ್ರಾ 250 ವಿಕೆಟ್ ಪೂರೈಸಿದರು. ಅವರು 205 ಇನ್ನಿಂಗ್ಸ್ಗಳಲ್ಲಿ ಈ ಸಾಧನೆ ಮಾಡಿದರು. ಅವರ ನಂತರದ ಸ್ಥಾನದಲ್ಲಿ ಭುವನೇಶ್ವರ್ ಕುಮಾರ್ 223 ವಿಕೆಟ್ ಪಡೆದಿದ್ದಾರೆ.

ಅಂದಹಾಗೆ, ಈ ಮಾದರಿಯಲ್ಲಿ ಭಾರತದ ಅತ್ಯಂತ ಯಶಸ್ವಿ ಬೌಲರ್ ಎಂದರೆ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಅಶ್ವಿನ್ 275 ಇನ್ನಿಂಗ್ಸ್ಗಳಲ್ಲಿ 274 ವಿಕೆಟ್ ಪಡೆದಿದ್ದಾರೆ. 271 ವಿಕೆಟ್ಗಳನ್ನು ಹೊಂದಿರುವ ಯುಜ್ವೇಂದ್ರ ಚಹಾಲ್ ಅವರಿಗೆ ಹತ್ತಿರವಾಗಿದ್ದಾರೆ.

ಈ ಋತುವಿಗೆ ಸಂಬಂಧಿಸಿದಂತೆ, ಬುಮ್ರಾ ಅವರ ತಂಡದ ಅತ್ಯಂತ ಯಶಸ್ವಿ ಬೌಲರ್ ಕೂಡ ಆಗಿದ್ದಾರೆ. ಬುಮ್ರಾ 13 ಪಂದ್ಯಗಳಲ್ಲಿ 29 ಸರಾಸರಿಯೊಂದಿಗೆ 12 ವಿಕೆಟ್ ಪಡೆದಿದ್ದಾರೆ. ಅವರು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕೇವಲ 10 ರನ್ಗಳಿಗೆ 5 ವಿಕೆಟ್ ಪಡೆದರು.
Published On - 5:50 pm, Wed, 18 May 22
Related Photo Gallery

ಗದಗ: ಸರ್ಕಾರಿ ರತಿ-ಕಾಮಣ್ಣ ಮೂರ್ತಿಗೆ 29 ಕೆಜಿ ಚಿನ್ನದಿಂದ ಶೃಂಗಾರ

ಗುಜರಾತ್ ಟೈಟನ್ಸ್ ತಂಡಕ್ಕೆ ಹೊಸ ಮಾಲೀಕತ್ವ

ಹಳದಿ ಕಲ್ಲಂಗಡಿ ಬೆಳೆದು ಗಮನ ಸೆಳೆದ ಧಾರವಾಡದ ಯುವ ರೈತ

ಕೆಕೆಆರ್ಗೆ ಪ್ಲೇಯಿಂಗ್ 11; ನಾಯಕ ರಹಾನೆಗೆ ಯಾವ ಕ್ರಮಾಂಕ?

ಮನೆಯಲ್ಲಿ ಪ್ರತಿದಿನ ಜಗಳವೇ? ವಾಸ್ತು ತಜ್ಞರ ಈ ಸಲಹೆ ಅನುಸರಿಸಿ

ತಾನು ಎದುರಿಸಿದ ಅತ್ಯಂತ ಕಠಿಣ ಬೌಲರ್ ಯಾರೆಂದು ತಿಳಿಸಿದ ವಿರಾಟ್ ಕೊಹ್ಲಿ

IPL 2025: 8 ಆಟಗಾರರು ಎಂಟ್ರಿ: RCB ಅಭಿಮಾನಿಗಳಿಗೆ ಗುಡ್ ನ್ಯೂಸ್

ತಿಪ್ಪೇರುದ್ರಸ್ವಾಮಿ ರಥೋತ್ಸವ,ಕೊಬ್ಬರಿ ಸುಟ್ಟು ಹರಕೆ ತೀರಿಸಿದ ಭಕ್ತರು

ಐಪಿಎಲ್ನ ಎಲ್ಲಾ ಆವೃತ್ತಿಗಳನ್ನು ಆಡಿರುವ ಆಟಗಾರರ ಪಟ್ಟಿಯಲ್ಲಿ ಕನ್ನಡಿಗ

ನೇತ್ರಾವತಿ ನದಿ ಮಲಿನ: ಲೋಡ್ ಗಟ್ಟಲೆ ಕಸ ತೆಗೆದ ಸ್ವಯಂಸೇವಕರು
ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್

ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ

Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ

ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ

ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ

ಪುನೀತ್ ರಾಜ್ಕುಮಾರ್ಗೆ ವಿಶೇಷ ಗೌರವ ಸಲ್ಲಿಸಿದ ಆರ್ಸಿಬಿ

ಗುರುದ್ವಾರ ರಕಬ್ಗಂಜ್ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ

ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ

ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್ಗಿಲ್ಲ: ಮುನಿಸ್ವಾಮಿ

ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
