AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮೆಗಾ ಹರಾಜಿಗೂ ಮುನ್ನವೇ ಐಪಿಎಲ್​ನಿಂದ ಸ್ಟಾರ್ ಬೌಲರ್ ಔಟ್..!

IPL 2022 Mega Auction: ಐಪಿಎಲ್ ಮೆಗಾ ಹರಾಜು ಫೆಬ್ರವರಿ 12 ಮತ್ತು 13 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂಬುದನ್ನು ಐಪಿಎಲ್ ಆಡಳಿತ ಮಂಡಳಿಯು ದೃಢಪಡಿಸಿದೆ. ಅದರಂತೆ ಮುಂದಿನ ತಿಂಗಳ 2ನೇ ವಾರದ ಶನಿವಾರ ಮತ್ತು ಭಾನುವಾರ ಐಪಿಎಲ್​ ಮೆಗಾ ಹರಾಜು ನಡೆಯಲಿದೆ.

TV9 Web
| Edited By: |

Updated on: Jan 11, 2022 | 8:30 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 15 ಮೆಗಾ ಹರಾಜು ಫೆಬ್ರವರಿ 12 ಮತ್ತು 13 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಆದರೆ ಈ ಹರಾಜಿನಲ್ಲಿ ಐಪಿಎಲ್​ನ ಸ್ಟಾರ್ ಬೌಲರುಗಳಲ್ಲಿ ಒಬ್ಬರಾಗಿರುವ ಜೋಫ್ರಾ ಆರ್ಚರ್ ಕಾಣಿಸಿಕೊಳ್ಳುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 15 ಮೆಗಾ ಹರಾಜು ಫೆಬ್ರವರಿ 12 ಮತ್ತು 13 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಆದರೆ ಈ ಹರಾಜಿನಲ್ಲಿ ಐಪಿಎಲ್​ನ ಸ್ಟಾರ್ ಬೌಲರುಗಳಲ್ಲಿ ಒಬ್ಬರಾಗಿರುವ ಜೋಫ್ರಾ ಆರ್ಚರ್ ಕಾಣಿಸಿಕೊಳ್ಳುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ.

1 / 7
ಕಳೆದ ಸೀಸನ್ ಐಪಿಎಲ್​ನ ದ್ವಿತಿಯಾರ್ಧದ ವೇಳೆ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರನಾಗಿದ್ದ ಜೋಫ್ರಾ ಆರ್ಚರ್ ಹೊರಗುಳಿದಿದ್ದರು. ಮೊಣಕೈಗೆ ಗಾಯದ ಕಾರಣ ಆರ್ಚರ್ ಐಪಿಎಲ್ ಆಡಿರಲಿಲ್ಲ. ಅಷ್ಟೇ ಅಲ್ಲದೆ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಂಡಿರಲಿಲ್ಲ.

ಕಳೆದ ಸೀಸನ್ ಐಪಿಎಲ್​ನ ದ್ವಿತಿಯಾರ್ಧದ ವೇಳೆ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರನಾಗಿದ್ದ ಜೋಫ್ರಾ ಆರ್ಚರ್ ಹೊರಗುಳಿದಿದ್ದರು. ಮೊಣಕೈಗೆ ಗಾಯದ ಕಾರಣ ಆರ್ಚರ್ ಐಪಿಎಲ್ ಆಡಿರಲಿಲ್ಲ. ಅಷ್ಟೇ ಅಲ್ಲದೆ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಂಡಿರಲಿಲ್ಲ.

2 / 7
ಕಳೆದ ಸೀಸನ್ ​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರನಾಗಿದ್ದ ಜೋಫ್ರಾ ಆರ್ಚರ್ ಐಪಿಎಲ್  ದ್ವಿತಿಯಾರ್ಧದ ವೇಳೆ ಹೊರಗುಳಿದಿದ್ದರು. ಮೊಣಕೈಗೆ ಗಾಯದ ಕಾರಣ ಆರ್ಚರ್ ಐಪಿಎಲ್ ಆಡಿರಲಿಲ್ಲ. ಅಷ್ಟೇ ಅಲ್ಲದೆ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಂಡಿರಲಿಲ್ಲ.

ಕಳೆದ ಸೀಸನ್ ​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರನಾಗಿದ್ದ ಜೋಫ್ರಾ ಆರ್ಚರ್ ಐಪಿಎಲ್ ದ್ವಿತಿಯಾರ್ಧದ ವೇಳೆ ಹೊರಗುಳಿದಿದ್ದರು. ಮೊಣಕೈಗೆ ಗಾಯದ ಕಾರಣ ಆರ್ಚರ್ ಐಪಿಎಲ್ ಆಡಿರಲಿಲ್ಲ. ಅಷ್ಟೇ ಅಲ್ಲದೆ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಂಡಿರಲಿಲ್ಲ.

3 / 7
ಇದೀಗ ಆ್ಯಶಸ್ ಸರಣಿಯಿಂದ ಕೂಡ ಜೋಫ್ರಾ ಆರ್ಚರ್ ಹೊರುಗಳಿದಿದ್ದು, ಮೊಣಕೈಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಗಾಯದ ಕಾರಣ ಕಳೆದ ಐದಾರು ತಿಂಗಳಿಂದ ಮೈದಾನದಿಂದ ಹೊರಗಿರುವ ಆರ್ಚರ್ ಈಗ ವಿಶ್ರಾಂತಿ ಪಡೆಯುತ್ತಿದ್ದಾರೆ.

ಇದೀಗ ಆ್ಯಶಸ್ ಸರಣಿಯಿಂದ ಕೂಡ ಜೋಫ್ರಾ ಆರ್ಚರ್ ಹೊರುಗಳಿದಿದ್ದು, ಮೊಣಕೈಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಗಾಯದ ಕಾರಣ ಕಳೆದ ಐದಾರು ತಿಂಗಳಿಂದ ಮೈದಾನದಿಂದ ಹೊರಗಿರುವ ಆರ್ಚರ್ ಈಗ ವಿಶ್ರಾಂತಿ ಪಡೆಯುತ್ತಿದ್ದಾರೆ.

4 / 7
ಪ್ರಸ್ತುತ ಮಾಹಿತಿ ಪ್ರಕಾರ, ಜೋಫ್ರಾ ಆರ್ಚರ್ ಅವರು ಕೈಗೆ ಸರ್ಜರಿ ಮಾಡಿಕೊಂಡಿದ್ದು, ಸಂಪೂರ್ಣ ಗುಣಮುಖರಾಗಿ ಮೈದಾನಕ್ಕಿಳಿಯಲು ಇನ್ನೊಂದಷ್ಟು ತಿಂಗಳು ಬೇಕಾಗಬಹುದು. ಅಲ್ಲದೆ ಜೂನ್ 2022 ರವರೆಗೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಕೂಡ ಸೂಚನೆ ನೀಡಿದ್ದಾರೆ. ಆದರೆ ಇತ್ತ ಐಪಿಎಲ್ ಸೀಸನ್​ 15 ಏಪ್ರಿಲ್​ನಲ್ಲಿ ಆರಂಭವಾಗಲಿದ್ದು, ಈ ವೇಳೆಗೆ ಜೋಫ್ರಾ ಆರ್ಚರ್​ ಗುಣಮುಖರಾಗುವುದಿಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ ಈ ಬಾರಿ ಮೆಗಾ ಹರಾಜಿನಲ್ಲಿ ಆರ್ಚರ್ ಹೆಸರು ಕಾಣಿಸಿಕೊಳ್ಳುವುದಿಲ್ಲ.

ಪ್ರಸ್ತುತ ಮಾಹಿತಿ ಪ್ರಕಾರ, ಜೋಫ್ರಾ ಆರ್ಚರ್ ಅವರು ಕೈಗೆ ಸರ್ಜರಿ ಮಾಡಿಕೊಂಡಿದ್ದು, ಸಂಪೂರ್ಣ ಗುಣಮುಖರಾಗಿ ಮೈದಾನಕ್ಕಿಳಿಯಲು ಇನ್ನೊಂದಷ್ಟು ತಿಂಗಳು ಬೇಕಾಗಬಹುದು. ಅಲ್ಲದೆ ಜೂನ್ 2022 ರವರೆಗೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಕೂಡ ಸೂಚನೆ ನೀಡಿದ್ದಾರೆ. ಆದರೆ ಇತ್ತ ಐಪಿಎಲ್ ಸೀಸನ್​ 15 ಏಪ್ರಿಲ್​ನಲ್ಲಿ ಆರಂಭವಾಗಲಿದ್ದು, ಈ ವೇಳೆಗೆ ಜೋಫ್ರಾ ಆರ್ಚರ್​ ಗುಣಮುಖರಾಗುವುದಿಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ ಈ ಬಾರಿ ಮೆಗಾ ಹರಾಜಿನಲ್ಲಿ ಆರ್ಚರ್ ಹೆಸರು ಕಾಣಿಸಿಕೊಳ್ಳುವುದಿಲ್ಲ.

5 / 7
ಈ ಬಾರಿ ರಾಜಸ್ಥಾನ್ ರಾಯಲ್ಸ್ ಜೋಫ್ರಾ ಆರ್ಚರ್ ಅವರನ್ನು ತಂಡದಿಂದ ಕೈ ಬಿಟ್ಟಿದ್ದು, ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದರೆ ದೊಡ್ಡ ಮೊತ್ತಕ್ಕೆ ಬಿಡ್ ಆಗುವ ಸಾಧ್ಯತೆಯಿತ್ತು. ಆದರೆ ಇದೀಗ ಮೊಣಕೈ ಗಾಯವು ಜೋಫ್ರಾ ಆರ್ಚರ್ ಅವರ ಕ್ರಿಕೆಟ್ ಕೆರಿಯರ್​ಗೆ ಹೊಸ ಸವಾಲಾಗಿ ಮಾರ್ಪಟ್ಟಿದೆ.

ಈ ಬಾರಿ ರಾಜಸ್ಥಾನ್ ರಾಯಲ್ಸ್ ಜೋಫ್ರಾ ಆರ್ಚರ್ ಅವರನ್ನು ತಂಡದಿಂದ ಕೈ ಬಿಟ್ಟಿದ್ದು, ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದರೆ ದೊಡ್ಡ ಮೊತ್ತಕ್ಕೆ ಬಿಡ್ ಆಗುವ ಸಾಧ್ಯತೆಯಿತ್ತು. ಆದರೆ ಇದೀಗ ಮೊಣಕೈ ಗಾಯವು ಜೋಫ್ರಾ ಆರ್ಚರ್ ಅವರ ಕ್ರಿಕೆಟ್ ಕೆರಿಯರ್​ಗೆ ಹೊಸ ಸವಾಲಾಗಿ ಮಾರ್ಪಟ್ಟಿದೆ.

6 / 7
ಐಪಿಎಲ್​ನಲ್ಲಿ 35 ಪಂದ್ಯಗಳನ್ನು ಆಡಿರುವ ಜೋಫ್ರಾ ಆರ್ಚರ್ 7.13 ರ ಎಕಾನಮಿಯಲ್ಲಿ 46 ವಿಕೆಟ್​ಗಳನ್ನು ಪಡೆದಿದ್ದಾರೆ. ಅಷ್ಟೇ ಅಲ್ಲದೆ ಪ್ರಸ್ತುತ ಐಪಿಎಲ್​ನ ಅತ್ಯಂತ ಯಶಸ್ವಿ ಬೌಲರುಗಳಲ್ಲಿ ಒಬ್ಬರಾಗಿ ಆರ್ಚರ್ ಗುರುತಿಸಿಕೊಂಡಿದ್ದರು.

ಐಪಿಎಲ್​ನಲ್ಲಿ 35 ಪಂದ್ಯಗಳನ್ನು ಆಡಿರುವ ಜೋಫ್ರಾ ಆರ್ಚರ್ 7.13 ರ ಎಕಾನಮಿಯಲ್ಲಿ 46 ವಿಕೆಟ್​ಗಳನ್ನು ಪಡೆದಿದ್ದಾರೆ. ಅಷ್ಟೇ ಅಲ್ಲದೆ ಪ್ರಸ್ತುತ ಐಪಿಎಲ್​ನ ಅತ್ಯಂತ ಯಶಸ್ವಿ ಬೌಲರುಗಳಲ್ಲಿ ಒಬ್ಬರಾಗಿ ಆರ್ಚರ್ ಗುರುತಿಸಿಕೊಂಡಿದ್ದರು.

7 / 7
Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು