AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ತಂಡದಲ್ಲಿ ಇಬ್ಬರು ಕನ್ನಡಿಗರು..!

IPL 2022 RCB Team: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವಾನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜಾಶ್ ಹ್ಯಾಝಲ್​ ವುಡ್.

TV9 Web
| Edited By: |

Updated on: Feb 14, 2022 | 2:37 PM

Share
ಐಪಿಎಲ್ ಸೀಸನ್ 15 ಮೆಗಾ ಹರಾಜಿನ ಮೂಲಕ ಆರ್​ಸಿಬಿ ತಂಡವು ಒಟ್ಟು 19 ಆಟಗಾರರನ್ನು ಖರೀದಿಸಿದೆ. ಇನ್ನು ಇದಕ್ಕೂ ಮುನ್ನ ಮೂವರು ಆಟಗಾರರನ್ನು ಆರ್​ಸಿಬಿ ರಿಟೈನ್ ಮಾಡಿಕೊಂಡಿತ್ತು. ಅದರಂತೆ ಇದೀಗ ಆರ್​ಸಿಬಿ ತಂಡದಲ್ಲಿ ಒಟ್ಟು 22 ಆಟಗಾರರಿದ್ದಾರೆ. ವಿಶೇಷ ಎಂದರೆ ಈ ಬಾರಿ ಆರ್​ಸಿಬಿ ತಂಡದಲ್ಲಿ ಇಬ್ಬರು ಕನ್ನಡಿಗರಿದ್ದಾರೆ.

ಐಪಿಎಲ್ ಸೀಸನ್ 15 ಮೆಗಾ ಹರಾಜಿನ ಮೂಲಕ ಆರ್​ಸಿಬಿ ತಂಡವು ಒಟ್ಟು 19 ಆಟಗಾರರನ್ನು ಖರೀದಿಸಿದೆ. ಇನ್ನು ಇದಕ್ಕೂ ಮುನ್ನ ಮೂವರು ಆಟಗಾರರನ್ನು ಆರ್​ಸಿಬಿ ರಿಟೈನ್ ಮಾಡಿಕೊಂಡಿತ್ತು. ಅದರಂತೆ ಇದೀಗ ಆರ್​ಸಿಬಿ ತಂಡದಲ್ಲಿ ಒಟ್ಟು 22 ಆಟಗಾರರಿದ್ದಾರೆ. ವಿಶೇಷ ಎಂದರೆ ಈ ಬಾರಿ ಆರ್​ಸಿಬಿ ತಂಡದಲ್ಲಿ ಇಬ್ಬರು ಕನ್ನಡಿಗರಿದ್ದಾರೆ.

1 / 5
ಹೌದು, ಆರ್​ಸಿಬಿ ತಂಡವು 40 ಲಕ್ಷ ರೂ. ನೀಡಿ ಇಬ್ಬರು ಕನ್ನಡಿಗರನ್ನು ಆಯ್ಕೆ ಮಾಡಿಕೊಂಡಿದೆ. ಆರ್​ಸಿಬಿ ತಂಡಕ್ಕೆ ಕರ್ನಾಟಕ ಯುವ ಆಟಗಾರ ಅನೀಶ್ವರ್ ಗೌತಮ್ ಆಯ್ಕೆಯಾಗಿದ್ದಾರೆ. 19 ವರ್ಷದ ಅನೀಶ್ವರ್ ಈ ಹಿಂದೆ ಅಂಡರ್ 19 ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು. ಅಲ್ಲದೆ ಕರ್ನಾಟಕ ಪರ ಕೂಡ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಇದೀಗ ಆರ್​ಸಿಬಿ ಅನೀಶ್ವರ್ ಗೌತಮ್ ಅವರನ್ನು 20 ಲಕ್ಷ ರೂ.ಗೆ ಖರೀದಿಸಿದೆ.

ಹೌದು, ಆರ್​ಸಿಬಿ ತಂಡವು 40 ಲಕ್ಷ ರೂ. ನೀಡಿ ಇಬ್ಬರು ಕನ್ನಡಿಗರನ್ನು ಆಯ್ಕೆ ಮಾಡಿಕೊಂಡಿದೆ. ಆರ್​ಸಿಬಿ ತಂಡಕ್ಕೆ ಕರ್ನಾಟಕ ಯುವ ಆಟಗಾರ ಅನೀಶ್ವರ್ ಗೌತಮ್ ಆಯ್ಕೆಯಾಗಿದ್ದಾರೆ. 19 ವರ್ಷದ ಅನೀಶ್ವರ್ ಈ ಹಿಂದೆ ಅಂಡರ್ 19 ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು. ಅಲ್ಲದೆ ಕರ್ನಾಟಕ ಪರ ಕೂಡ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಇದೀಗ ಆರ್​ಸಿಬಿ ಅನೀಶ್ವರ್ ಗೌತಮ್ ಅವರನ್ನು 20 ಲಕ್ಷ ರೂ.ಗೆ ಖರೀದಿಸಿದೆ.

2 / 5
ಅಷ್ಟೇ ಅಲ್ಲದೆ ಅಂತಿಮ ಸುತ್ತಿನಲ್ಲಿ ಲವ್​ನೀತ್ ಸಿಸೋಡಿಯಾ ಅವರನ್ನು ಕೂಡ ಆರ್​ಸಿಬಿ ಖರೀದಿಸಿತು. ಲವನೀತ್ ಕೂಡ ಕರ್ನಾಟಕದ ಆಟಗಾರನಾಗಿದ್ದು, ಈ ಹಿಂದೆ ಕರ್ನಾಟಕ ಪರ 14 ಟಿ20 ಪಂದ್ಯಗಳನ್ನಾಡಿದ್ದಾರೆ. 22 ವರ್ಷದ ಲವನೀತ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಎಂಬುದು ಮತ್ತೊಂದು ವಿಶೇಷ. ಅದರಂತೆ ಇದೀಗ ಆರ್​ಸಿಬಿ ತಂಡದಲ್ಲಿ ಈ ಬಾರಿ ಇಬ್ಬರು ಕನ್ನಡಿಗರು ಕಾಣಿಸಿಕೊಳ್ಳಲಿದ್ದಾರೆ.

ಅಷ್ಟೇ ಅಲ್ಲದೆ ಅಂತಿಮ ಸುತ್ತಿನಲ್ಲಿ ಲವ್​ನೀತ್ ಸಿಸೋಡಿಯಾ ಅವರನ್ನು ಕೂಡ ಆರ್​ಸಿಬಿ ಖರೀದಿಸಿತು. ಲವನೀತ್ ಕೂಡ ಕರ್ನಾಟಕದ ಆಟಗಾರನಾಗಿದ್ದು, ಈ ಹಿಂದೆ ಕರ್ನಾಟಕ ಪರ 14 ಟಿ20 ಪಂದ್ಯಗಳನ್ನಾಡಿದ್ದಾರೆ. 22 ವರ್ಷದ ಲವನೀತ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಎಂಬುದು ಮತ್ತೊಂದು ವಿಶೇಷ. ಅದರಂತೆ ಇದೀಗ ಆರ್​ಸಿಬಿ ತಂಡದಲ್ಲಿ ಈ ಬಾರಿ ಇಬ್ಬರು ಕನ್ನಡಿಗರು ಕಾಣಿಸಿಕೊಳ್ಳಲಿದ್ದಾರೆ.

3 / 5
ಈ ಬಾರಿ ಆರ್​ಸಿಬಿ ಮೆಗಾ ಹರಾಜಿನ ಮೂಲಕ 7 ವಿದೇಶಿ ಆಟಗಾರರನ್ನು ಖರೀದಿಸಿದೆ. ಅದರಂತೆ ಇದೀಗ ಆರ್​ಸಿಬಿ ತಂಡದಲ್ಲಿ ಒಟ್ಟು 8 ವಿದೇಶಿ ಆಟಗಾರರು ಸೇರಿದಂತೆ 22 ಸದಸ್ಯರಿದ್ದಾರೆ.

ಈ ಬಾರಿ ಆರ್​ಸಿಬಿ ಮೆಗಾ ಹರಾಜಿನ ಮೂಲಕ 7 ವಿದೇಶಿ ಆಟಗಾರರನ್ನು ಖರೀದಿಸಿದೆ. ಅದರಂತೆ ಇದೀಗ ಆರ್​ಸಿಬಿ ತಂಡದಲ್ಲಿ ಒಟ್ಟು 8 ವಿದೇಶಿ ಆಟಗಾರರು ಸೇರಿದಂತೆ 22 ಸದಸ್ಯರಿದ್ದಾರೆ.

4 / 5
ಆರ್​ಸಿಬಿ ಹೊಸ ತಂಡ ಹೀಗಿದೆ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವಾನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜಾಶ್ ಹೇಜಲ್‌ವುಡ್, ಶಹಬಾಜ್ ಅಹ್ಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಆಲೆನ್, ಶೆರ್ಫೇನ್ ರುದರ್‌ಫೋರ್ಡ್, ಜೇಸನ್ ಬೆಹ್ರೆನ್‌ಡಾರ್ಫ್, ಸುಯಾಶ್‌ ಪ್ರಭುದೇಸಾಯ್, ಚಾಮಾ ಮಿಲಿಂದ್, ಅನೀಶ್ವರ್‌ ಗೌತಮ್, ಕರಣ್‌ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲ್ಲಿ, ಲವ್ನೀತ್ ಸಿಸೋಡಿಯಾ.

ಆರ್​ಸಿಬಿ ಹೊಸ ತಂಡ ಹೀಗಿದೆ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವಾನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜಾಶ್ ಹೇಜಲ್‌ವುಡ್, ಶಹಬಾಜ್ ಅಹ್ಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಆಲೆನ್, ಶೆರ್ಫೇನ್ ರುದರ್‌ಫೋರ್ಡ್, ಜೇಸನ್ ಬೆಹ್ರೆನ್‌ಡಾರ್ಫ್, ಸುಯಾಶ್‌ ಪ್ರಭುದೇಸಾಯ್, ಚಾಮಾ ಮಿಲಿಂದ್, ಅನೀಶ್ವರ್‌ ಗೌತಮ್, ಕರಣ್‌ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲ್ಲಿ, ಲವ್ನೀತ್ ಸಿಸೋಡಿಯಾ.

5 / 5
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ