AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ತಂಡದಲ್ಲಿ ಇಬ್ಬರು ಕನ್ನಡಿಗರು..!

IPL 2022 RCB Team: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವಾನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜಾಶ್ ಹ್ಯಾಝಲ್​ ವುಡ್.

TV9 Web
| Updated By: ಝಾಹಿರ್ ಯೂಸುಫ್|

Updated on: Feb 14, 2022 | 2:37 PM

Share
ಐಪಿಎಲ್ ಸೀಸನ್ 15 ಮೆಗಾ ಹರಾಜಿನ ಮೂಲಕ ಆರ್​ಸಿಬಿ ತಂಡವು ಒಟ್ಟು 19 ಆಟಗಾರರನ್ನು ಖರೀದಿಸಿದೆ. ಇನ್ನು ಇದಕ್ಕೂ ಮುನ್ನ ಮೂವರು ಆಟಗಾರರನ್ನು ಆರ್​ಸಿಬಿ ರಿಟೈನ್ ಮಾಡಿಕೊಂಡಿತ್ತು. ಅದರಂತೆ ಇದೀಗ ಆರ್​ಸಿಬಿ ತಂಡದಲ್ಲಿ ಒಟ್ಟು 22 ಆಟಗಾರರಿದ್ದಾರೆ. ವಿಶೇಷ ಎಂದರೆ ಈ ಬಾರಿ ಆರ್​ಸಿಬಿ ತಂಡದಲ್ಲಿ ಇಬ್ಬರು ಕನ್ನಡಿಗರಿದ್ದಾರೆ.

ಐಪಿಎಲ್ ಸೀಸನ್ 15 ಮೆಗಾ ಹರಾಜಿನ ಮೂಲಕ ಆರ್​ಸಿಬಿ ತಂಡವು ಒಟ್ಟು 19 ಆಟಗಾರರನ್ನು ಖರೀದಿಸಿದೆ. ಇನ್ನು ಇದಕ್ಕೂ ಮುನ್ನ ಮೂವರು ಆಟಗಾರರನ್ನು ಆರ್​ಸಿಬಿ ರಿಟೈನ್ ಮಾಡಿಕೊಂಡಿತ್ತು. ಅದರಂತೆ ಇದೀಗ ಆರ್​ಸಿಬಿ ತಂಡದಲ್ಲಿ ಒಟ್ಟು 22 ಆಟಗಾರರಿದ್ದಾರೆ. ವಿಶೇಷ ಎಂದರೆ ಈ ಬಾರಿ ಆರ್​ಸಿಬಿ ತಂಡದಲ್ಲಿ ಇಬ್ಬರು ಕನ್ನಡಿಗರಿದ್ದಾರೆ.

1 / 5
ಹೌದು, ಆರ್​ಸಿಬಿ ತಂಡವು 40 ಲಕ್ಷ ರೂ. ನೀಡಿ ಇಬ್ಬರು ಕನ್ನಡಿಗರನ್ನು ಆಯ್ಕೆ ಮಾಡಿಕೊಂಡಿದೆ. ಆರ್​ಸಿಬಿ ತಂಡಕ್ಕೆ ಕರ್ನಾಟಕ ಯುವ ಆಟಗಾರ ಅನೀಶ್ವರ್ ಗೌತಮ್ ಆಯ್ಕೆಯಾಗಿದ್ದಾರೆ. 19 ವರ್ಷದ ಅನೀಶ್ವರ್ ಈ ಹಿಂದೆ ಅಂಡರ್ 19 ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು. ಅಲ್ಲದೆ ಕರ್ನಾಟಕ ಪರ ಕೂಡ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಇದೀಗ ಆರ್​ಸಿಬಿ ಅನೀಶ್ವರ್ ಗೌತಮ್ ಅವರನ್ನು 20 ಲಕ್ಷ ರೂ.ಗೆ ಖರೀದಿಸಿದೆ.

ಹೌದು, ಆರ್​ಸಿಬಿ ತಂಡವು 40 ಲಕ್ಷ ರೂ. ನೀಡಿ ಇಬ್ಬರು ಕನ್ನಡಿಗರನ್ನು ಆಯ್ಕೆ ಮಾಡಿಕೊಂಡಿದೆ. ಆರ್​ಸಿಬಿ ತಂಡಕ್ಕೆ ಕರ್ನಾಟಕ ಯುವ ಆಟಗಾರ ಅನೀಶ್ವರ್ ಗೌತಮ್ ಆಯ್ಕೆಯಾಗಿದ್ದಾರೆ. 19 ವರ್ಷದ ಅನೀಶ್ವರ್ ಈ ಹಿಂದೆ ಅಂಡರ್ 19 ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು. ಅಲ್ಲದೆ ಕರ್ನಾಟಕ ಪರ ಕೂಡ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಇದೀಗ ಆರ್​ಸಿಬಿ ಅನೀಶ್ವರ್ ಗೌತಮ್ ಅವರನ್ನು 20 ಲಕ್ಷ ರೂ.ಗೆ ಖರೀದಿಸಿದೆ.

2 / 5
ಅಷ್ಟೇ ಅಲ್ಲದೆ ಅಂತಿಮ ಸುತ್ತಿನಲ್ಲಿ ಲವ್​ನೀತ್ ಸಿಸೋಡಿಯಾ ಅವರನ್ನು ಕೂಡ ಆರ್​ಸಿಬಿ ಖರೀದಿಸಿತು. ಲವನೀತ್ ಕೂಡ ಕರ್ನಾಟಕದ ಆಟಗಾರನಾಗಿದ್ದು, ಈ ಹಿಂದೆ ಕರ್ನಾಟಕ ಪರ 14 ಟಿ20 ಪಂದ್ಯಗಳನ್ನಾಡಿದ್ದಾರೆ. 22 ವರ್ಷದ ಲವನೀತ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಎಂಬುದು ಮತ್ತೊಂದು ವಿಶೇಷ. ಅದರಂತೆ ಇದೀಗ ಆರ್​ಸಿಬಿ ತಂಡದಲ್ಲಿ ಈ ಬಾರಿ ಇಬ್ಬರು ಕನ್ನಡಿಗರು ಕಾಣಿಸಿಕೊಳ್ಳಲಿದ್ದಾರೆ.

ಅಷ್ಟೇ ಅಲ್ಲದೆ ಅಂತಿಮ ಸುತ್ತಿನಲ್ಲಿ ಲವ್​ನೀತ್ ಸಿಸೋಡಿಯಾ ಅವರನ್ನು ಕೂಡ ಆರ್​ಸಿಬಿ ಖರೀದಿಸಿತು. ಲವನೀತ್ ಕೂಡ ಕರ್ನಾಟಕದ ಆಟಗಾರನಾಗಿದ್ದು, ಈ ಹಿಂದೆ ಕರ್ನಾಟಕ ಪರ 14 ಟಿ20 ಪಂದ್ಯಗಳನ್ನಾಡಿದ್ದಾರೆ. 22 ವರ್ಷದ ಲವನೀತ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಎಂಬುದು ಮತ್ತೊಂದು ವಿಶೇಷ. ಅದರಂತೆ ಇದೀಗ ಆರ್​ಸಿಬಿ ತಂಡದಲ್ಲಿ ಈ ಬಾರಿ ಇಬ್ಬರು ಕನ್ನಡಿಗರು ಕಾಣಿಸಿಕೊಳ್ಳಲಿದ್ದಾರೆ.

3 / 5
ಈ ಬಾರಿ ಆರ್​ಸಿಬಿ ಮೆಗಾ ಹರಾಜಿನ ಮೂಲಕ 7 ವಿದೇಶಿ ಆಟಗಾರರನ್ನು ಖರೀದಿಸಿದೆ. ಅದರಂತೆ ಇದೀಗ ಆರ್​ಸಿಬಿ ತಂಡದಲ್ಲಿ ಒಟ್ಟು 8 ವಿದೇಶಿ ಆಟಗಾರರು ಸೇರಿದಂತೆ 22 ಸದಸ್ಯರಿದ್ದಾರೆ.

ಈ ಬಾರಿ ಆರ್​ಸಿಬಿ ಮೆಗಾ ಹರಾಜಿನ ಮೂಲಕ 7 ವಿದೇಶಿ ಆಟಗಾರರನ್ನು ಖರೀದಿಸಿದೆ. ಅದರಂತೆ ಇದೀಗ ಆರ್​ಸಿಬಿ ತಂಡದಲ್ಲಿ ಒಟ್ಟು 8 ವಿದೇಶಿ ಆಟಗಾರರು ಸೇರಿದಂತೆ 22 ಸದಸ್ಯರಿದ್ದಾರೆ.

4 / 5
ಆರ್​ಸಿಬಿ ಹೊಸ ತಂಡ ಹೀಗಿದೆ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವಾನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜಾಶ್ ಹೇಜಲ್‌ವುಡ್, ಶಹಬಾಜ್ ಅಹ್ಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಆಲೆನ್, ಶೆರ್ಫೇನ್ ರುದರ್‌ಫೋರ್ಡ್, ಜೇಸನ್ ಬೆಹ್ರೆನ್‌ಡಾರ್ಫ್, ಸುಯಾಶ್‌ ಪ್ರಭುದೇಸಾಯ್, ಚಾಮಾ ಮಿಲಿಂದ್, ಅನೀಶ್ವರ್‌ ಗೌತಮ್, ಕರಣ್‌ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲ್ಲಿ, ಲವ್ನೀತ್ ಸಿಸೋಡಿಯಾ.

ಆರ್​ಸಿಬಿ ಹೊಸ ತಂಡ ಹೀಗಿದೆ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವಾನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜಾಶ್ ಹೇಜಲ್‌ವುಡ್, ಶಹಬಾಜ್ ಅಹ್ಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಆಲೆನ್, ಶೆರ್ಫೇನ್ ರುದರ್‌ಫೋರ್ಡ್, ಜೇಸನ್ ಬೆಹ್ರೆನ್‌ಡಾರ್ಫ್, ಸುಯಾಶ್‌ ಪ್ರಭುದೇಸಾಯ್, ಚಾಮಾ ಮಿಲಿಂದ್, ಅನೀಶ್ವರ್‌ ಗೌತಮ್, ಕರಣ್‌ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲ್ಲಿ, ಲವ್ನೀತ್ ಸಿಸೋಡಿಯಾ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!