AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಹೊಸ ಎರಡು ತಂಡಗಳು ಆಯ್ಕೆ ಮಾಡಿದ 6 ಆಟಗಾರರು ಇವರೇ..!

Ipl 2022 lucknow and ahmedabad players list: ಎರಡೂ ತಂಡಗಳು ತಲಾ ಮೂವರು ಆಟಗಾರರನ್ನು ಆಯ್ಕೆ ಮಾಡಿಕೊಂಡಿದ್ದು, ಯಾವ ತಂಡಕ್ಕೆ ಯಾರು ಆಯ್ಕೆಯಾಗಿದ್ದಾರೆ ನೋಡೋಣ....

TV9 Web
| Edited By: |

Updated on: Jan 20, 2022 | 2:37 PM

Share
ಐಪಿಎಲ್ ಮೆಗಾ ಹರಾಜಿಗೂ ಮುನ್ನ ಹೊಸ ಎರಡು ಫ್ರಾಂಚೈಸಿಗಳು 6 ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಲಕ್ನೋ ಹಾಗೂ ಅಮಹದಾನಾದ್ ತಂಡಗಳು ಸ್ಪೆಷಲ್ ಪಿಕ್ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ.

ಐಪಿಎಲ್ ಮೆಗಾ ಹರಾಜಿಗೂ ಮುನ್ನ ಹೊಸ ಎರಡು ಫ್ರಾಂಚೈಸಿಗಳು 6 ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಲಕ್ನೋ ಹಾಗೂ ಅಮಹದಾನಾದ್ ತಂಡಗಳು ಸ್ಪೆಷಲ್ ಪಿಕ್ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ.

1 / 11
ಇಲ್ಲಿ ಲಕ್ನೋ ಫ್ರಾಂಚೈಸಿಯು ತಂಡದ ನಾಯಕನಾಗಿ ಕೆಎಲ್ ರಾಹುಲ್ ಆಯ್ಕೆ ಮಾಡಿದ್ರೆ, ಅಹದಾಬಾದ್ ಫ್ರಾಂಚೈಸಿ ಹಾರ್ದಿಕ್ ಪಾಂಡ್ಯರನ್ನು ಕ್ಯಾಪ್ಟನ್ ಆಗಿ ಆರಿಸಿಕೊಂಡಿದೆ. ಹೀಗಾಗಿ ಈ ಇಬ್ಬರು ಆಟಗಾರರು ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.

ಇಲ್ಲಿ ಲಕ್ನೋ ಫ್ರಾಂಚೈಸಿಯು ತಂಡದ ನಾಯಕನಾಗಿ ಕೆಎಲ್ ರಾಹುಲ್ ಆಯ್ಕೆ ಮಾಡಿದ್ರೆ, ಅಹದಾಬಾದ್ ಫ್ರಾಂಚೈಸಿ ಹಾರ್ದಿಕ್ ಪಾಂಡ್ಯರನ್ನು ಕ್ಯಾಪ್ಟನ್ ಆಗಿ ಆರಿಸಿಕೊಂಡಿದೆ. ಹೀಗಾಗಿ ಈ ಇಬ್ಬರು ಆಟಗಾರರು ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.

2 / 11
ಇದಲ್ಲದೆ ಎರಡೂ ತಂಡಗಳು ತಲಾ ಮೂವರು ಆಟಗಾರರನ್ನು ಆಯ್ಕೆ ಮಾಡಿಕೊಂಡಿದ್ದು, ಯಾವ ತಂಡಕ್ಕೆ ಯಾರು ಆಯ್ಕೆಯಾಗಿದ್ದಾರೆ ನೋಡೋಣ....

ಇದಲ್ಲದೆ ಎರಡೂ ತಂಡಗಳು ತಲಾ ಮೂವರು ಆಟಗಾರರನ್ನು ಆಯ್ಕೆ ಮಾಡಿಕೊಂಡಿದ್ದು, ಯಾವ ತಂಡಕ್ಕೆ ಯಾರು ಆಯ್ಕೆಯಾಗಿದ್ದಾರೆ ನೋಡೋಣ....

3 / 11
ಲಕ್ನೋ ಫ್ರಾಂಚೈಸಿ ಆಯ್ಕೆ ಮಾಡಿದ ಮೂವರು ಆಟಗಾರರು:

ಲಕ್ನೋ ಫ್ರಾಂಚೈಸಿ ಆಯ್ಕೆ ಮಾಡಿದ ಮೂವರು ಆಟಗಾರರು:

4 / 11
 ಕೆಎಲ್ ರಾಹುಲ್ (ನಾಯಕ)

ಕೆಎಲ್ ರಾಹುಲ್ (ನಾಯಕ)

5 / 11
ರವಿ ಬಿಷ್ಣೋಯ್ (ಸ್ಪಿನ್ನರ್)

ರವಿ ಬಿಷ್ಣೋಯ್ (ಸ್ಪಿನ್ನರ್)

6 / 11
ಮಾರ್ಕಸ್ ಸ್ಟೋಯಿನಿಸ್ ( ಆಸ್ಟ್ರೇಲಿಯಾ ಆಲ್​ರೌಂಡರ್)

ಮಾರ್ಕಸ್ ಸ್ಟೋಯಿನಿಸ್ ( ಆಸ್ಟ್ರೇಲಿಯಾ ಆಲ್​ರೌಂಡರ್)

7 / 11
ಅಹಮದಾಬಾದ್ ಫ್ರಾಂಚೈಸಿ ಆಯ್ಕೆ ಮಾಡಿದ ಮೂವರು ಆಟಗಾರರು:

ಅಹಮದಾಬಾದ್ ಫ್ರಾಂಚೈಸಿ ಆಯ್ಕೆ ಮಾಡಿದ ಮೂವರು ಆಟಗಾರರು:

8 / 11
ಹಾರ್ದಿಕ್ ಪಾಂಡ್ಯ (ನಾಯಕ)

ಹಾರ್ದಿಕ್ ಪಾಂಡ್ಯ (ನಾಯಕ)

9 / 11
ರಶೀದ್ ಖಾನ್ (ಅಫ್ಘಾನಿಸ್ತಾನ್ ಸ್ಪಿನ್ನರ್)

ರಶೀದ್ ಖಾನ್ (ಅಫ್ಘಾನಿಸ್ತಾನ್ ಸ್ಪಿನ್ನರ್)

10 / 11
ಶುಭ್​ಮನ್ ಗಿಲ್ (ಆರಂಭಿಕ ಆಟಗಾರ)

ಶುಭ್​ಮನ್ ಗಿಲ್ (ಆರಂಭಿಕ ಆಟಗಾರ)

11 / 11
Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ