AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni Quits CSK Captaincy: 6 ಬಾರಿ ಚಾಂಪಿಯನ್! ಏಕಾಏಕಿ ನಾಯಕತ್ವ ತೊರೆದ ಧೋನಿ ಮಾಡಿದ ದಾಖಲೆಗಳಿವು

MS Dhoni Quits CSK Captaincy: ಐಪಿಎಲ್‌ನ ಮೊದಲ ಸೀಸನ್‌ನಿಂದ ಎಂಎಸ್ ಧೋನಿ ಚೆನ್ನೈ ತಂಡದ ನಾಯಕತ್ವ ವಹಿಸಿಕೊಂಡಿದ್ದರು. ಜೊತೆಗೆ ಈ ತಂಡವನ್ನು 6 ಬಾರಿ ಚಾಂಪಿಯನ್ ಮಾಡಿದ್ದಾರೆ.

TV9 Web
| Edited By: |

Updated on: Mar 24, 2022 | 3:49 PM

Share
ಧೋನಿ

ಧೋನಿ

1 / 5
MS ಧೋನಿ ಐಪಿಎಲ್‌ನಲ್ಲಿ 204 ಪಂದ್ಯಗಳ ನಾಯಕತ್ವ ವಹಿಸಿದ್ದರು ಅದರಲ್ಲಿ 121 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅದೇ ಸಮಯದಲ್ಲಿ, 82 ಪಂದ್ಯಗಳಲ್ಲಿ ಸೋಲುವುದರೊಂದಿಗೆ ಧೋನಿಯ ಗೆಲುವಿನ ಶೇಕಡಾವಾರು 59.60 ಆಗಿದೆ.

MS ಧೋನಿ ಐಪಿಎಲ್‌ನಲ್ಲಿ 204 ಪಂದ್ಯಗಳ ನಾಯಕತ್ವ ವಹಿಸಿದ್ದರು ಅದರಲ್ಲಿ 121 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅದೇ ಸಮಯದಲ್ಲಿ, 82 ಪಂದ್ಯಗಳಲ್ಲಿ ಸೋಲುವುದರೊಂದಿಗೆ ಧೋನಿಯ ಗೆಲುವಿನ ಶೇಕಡಾವಾರು 59.60 ಆಗಿದೆ.

2 / 5
MS Dhoni Quits CSK Captaincy: 6 ಬಾರಿ ಚಾಂಪಿಯನ್! ಏಕಾಏಕಿ ನಾಯಕತ್ವ ತೊರೆದ ಧೋನಿ ಮಾಡಿದ ದಾಖಲೆಗಳಿವು

ಧೋನಿಯ ನಾಯಕತ್ವದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ 9 ಬಾರಿ ಫೈನಲ್‌ಗೆ ಪ್ರವೇಶಿಸಿದೆ. ಜೊತೆಗೆ 11 ಬಾರಿ ಪ್ಲೇಆಫ್ ತಲುಪಿದೆ.

3 / 5
MS Dhoni Quits CSK Captaincy: 6 ಬಾರಿ ಚಾಂಪಿಯನ್! ಏಕಾಏಕಿ ನಾಯಕತ್ವ ತೊರೆದ ಧೋನಿ ಮಾಡಿದ ದಾಖಲೆಗಳಿವು

ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ 4 ಬಾರಿ IPL ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಅಲ್ಲದೆ ಧೋನಿ ನಾಯಕತ್ವದಲ್ಲಿ ಚೆನ್ನೈ 2 ಬಾರಿ ಚಾಂಪಿಯನ್ಸ್ ಲೀಗ್ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

4 / 5
MS Dhoni Quits CSK Captaincy: 6 ಬಾರಿ ಚಾಂಪಿಯನ್! ಏಕಾಏಕಿ ನಾಯಕತ್ವ ತೊರೆದ ಧೋನಿ ಮಾಡಿದ ದಾಖಲೆಗಳಿವು

ಚೆನ್ನೈನ ನಾಯಕತ್ವವನ್ನು ತೊರೆದ ಬಳಿಕ, 2007 ರ ನಂತರ ಮೊದಲ ಬಾರಿಗೆ ನಾಯಕತ್ವವಿಲ್ಲದೆ ಧೋನಿ ಆಡುತ್ತಿರುವುದನ್ನು ಕಾಣಬಹುದಾಗಿದೆ. ಅವರ ನಾಯಕತ್ವ ವೃತ್ತಿಜೀವನದಲ್ಲಿ, ಅವರು ಟೀಮ್ ಇಂಡಿಯಾ ವಿಶ್ವಕಪ್, T20 ವಿಶ್ವಕಪ್ ಮತ್ತು ICC ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಟ್ಟಿದ್ದಾರೆ.

5 / 5
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ