AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni Quits CSK Captaincy: 6 ಬಾರಿ ಚಾಂಪಿಯನ್! ಏಕಾಏಕಿ ನಾಯಕತ್ವ ತೊರೆದ ಧೋನಿ ಮಾಡಿದ ದಾಖಲೆಗಳಿವು

MS Dhoni Quits CSK Captaincy: ಐಪಿಎಲ್‌ನ ಮೊದಲ ಸೀಸನ್‌ನಿಂದ ಎಂಎಸ್ ಧೋನಿ ಚೆನ್ನೈ ತಂಡದ ನಾಯಕತ್ವ ವಹಿಸಿಕೊಂಡಿದ್ದರು. ಜೊತೆಗೆ ಈ ತಂಡವನ್ನು 6 ಬಾರಿ ಚಾಂಪಿಯನ್ ಮಾಡಿದ್ದಾರೆ.

TV9 Web
| Edited By: |

Updated on: Mar 24, 2022 | 3:49 PM

Share
ಧೋನಿ

ಧೋನಿ

1 / 5
MS ಧೋನಿ ಐಪಿಎಲ್‌ನಲ್ಲಿ 204 ಪಂದ್ಯಗಳ ನಾಯಕತ್ವ ವಹಿಸಿದ್ದರು ಅದರಲ್ಲಿ 121 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅದೇ ಸಮಯದಲ್ಲಿ, 82 ಪಂದ್ಯಗಳಲ್ಲಿ ಸೋಲುವುದರೊಂದಿಗೆ ಧೋನಿಯ ಗೆಲುವಿನ ಶೇಕಡಾವಾರು 59.60 ಆಗಿದೆ.

MS ಧೋನಿ ಐಪಿಎಲ್‌ನಲ್ಲಿ 204 ಪಂದ್ಯಗಳ ನಾಯಕತ್ವ ವಹಿಸಿದ್ದರು ಅದರಲ್ಲಿ 121 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅದೇ ಸಮಯದಲ್ಲಿ, 82 ಪಂದ್ಯಗಳಲ್ಲಿ ಸೋಲುವುದರೊಂದಿಗೆ ಧೋನಿಯ ಗೆಲುವಿನ ಶೇಕಡಾವಾರು 59.60 ಆಗಿದೆ.

2 / 5
MS Dhoni Quits CSK Captaincy: 6 ಬಾರಿ ಚಾಂಪಿಯನ್! ಏಕಾಏಕಿ ನಾಯಕತ್ವ ತೊರೆದ ಧೋನಿ ಮಾಡಿದ ದಾಖಲೆಗಳಿವು

ಧೋನಿಯ ನಾಯಕತ್ವದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ 9 ಬಾರಿ ಫೈನಲ್‌ಗೆ ಪ್ರವೇಶಿಸಿದೆ. ಜೊತೆಗೆ 11 ಬಾರಿ ಪ್ಲೇಆಫ್ ತಲುಪಿದೆ.

3 / 5
MS Dhoni Quits CSK Captaincy: 6 ಬಾರಿ ಚಾಂಪಿಯನ್! ಏಕಾಏಕಿ ನಾಯಕತ್ವ ತೊರೆದ ಧೋನಿ ಮಾಡಿದ ದಾಖಲೆಗಳಿವು

ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ 4 ಬಾರಿ IPL ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಅಲ್ಲದೆ ಧೋನಿ ನಾಯಕತ್ವದಲ್ಲಿ ಚೆನ್ನೈ 2 ಬಾರಿ ಚಾಂಪಿಯನ್ಸ್ ಲೀಗ್ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

4 / 5
MS Dhoni Quits CSK Captaincy: 6 ಬಾರಿ ಚಾಂಪಿಯನ್! ಏಕಾಏಕಿ ನಾಯಕತ್ವ ತೊರೆದ ಧೋನಿ ಮಾಡಿದ ದಾಖಲೆಗಳಿವು

ಚೆನ್ನೈನ ನಾಯಕತ್ವವನ್ನು ತೊರೆದ ಬಳಿಕ, 2007 ರ ನಂತರ ಮೊದಲ ಬಾರಿಗೆ ನಾಯಕತ್ವವಿಲ್ಲದೆ ಧೋನಿ ಆಡುತ್ತಿರುವುದನ್ನು ಕಾಣಬಹುದಾಗಿದೆ. ಅವರ ನಾಯಕತ್ವ ವೃತ್ತಿಜೀವನದಲ್ಲಿ, ಅವರು ಟೀಮ್ ಇಂಡಿಯಾ ವಿಶ್ವಕಪ್, T20 ವಿಶ್ವಕಪ್ ಮತ್ತು ICC ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಟ್ಟಿದ್ದಾರೆ.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ