Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni Quits CSK Captaincy: 6 ಬಾರಿ ಚಾಂಪಿಯನ್! ಏಕಾಏಕಿ ನಾಯಕತ್ವ ತೊರೆದ ಧೋನಿ ಮಾಡಿದ ದಾಖಲೆಗಳಿವು

MS Dhoni Quits CSK Captaincy: ಐಪಿಎಲ್‌ನ ಮೊದಲ ಸೀಸನ್‌ನಿಂದ ಎಂಎಸ್ ಧೋನಿ ಚೆನ್ನೈ ತಂಡದ ನಾಯಕತ್ವ ವಹಿಸಿಕೊಂಡಿದ್ದರು. ಜೊತೆಗೆ ಈ ತಂಡವನ್ನು 6 ಬಾರಿ ಚಾಂಪಿಯನ್ ಮಾಡಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on: Mar 24, 2022 | 3:49 PM

ಧೋನಿ

ಧೋನಿ

1 / 5
MS ಧೋನಿ ಐಪಿಎಲ್‌ನಲ್ಲಿ 204 ಪಂದ್ಯಗಳ ನಾಯಕತ್ವ ವಹಿಸಿದ್ದರು ಅದರಲ್ಲಿ 121 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅದೇ ಸಮಯದಲ್ಲಿ, 82 ಪಂದ್ಯಗಳಲ್ಲಿ ಸೋಲುವುದರೊಂದಿಗೆ ಧೋನಿಯ ಗೆಲುವಿನ ಶೇಕಡಾವಾರು 59.60 ಆಗಿದೆ.

MS ಧೋನಿ ಐಪಿಎಲ್‌ನಲ್ಲಿ 204 ಪಂದ್ಯಗಳ ನಾಯಕತ್ವ ವಹಿಸಿದ್ದರು ಅದರಲ್ಲಿ 121 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅದೇ ಸಮಯದಲ್ಲಿ, 82 ಪಂದ್ಯಗಳಲ್ಲಿ ಸೋಲುವುದರೊಂದಿಗೆ ಧೋನಿಯ ಗೆಲುವಿನ ಶೇಕಡಾವಾರು 59.60 ಆಗಿದೆ.

2 / 5
MS Dhoni Quits CSK Captaincy: 6 ಬಾರಿ ಚಾಂಪಿಯನ್! ಏಕಾಏಕಿ ನಾಯಕತ್ವ ತೊರೆದ ಧೋನಿ ಮಾಡಿದ ದಾಖಲೆಗಳಿವು

ಧೋನಿಯ ನಾಯಕತ್ವದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ 9 ಬಾರಿ ಫೈನಲ್‌ಗೆ ಪ್ರವೇಶಿಸಿದೆ. ಜೊತೆಗೆ 11 ಬಾರಿ ಪ್ಲೇಆಫ್ ತಲುಪಿದೆ.

3 / 5
MS Dhoni Quits CSK Captaincy: 6 ಬಾರಿ ಚಾಂಪಿಯನ್! ಏಕಾಏಕಿ ನಾಯಕತ್ವ ತೊರೆದ ಧೋನಿ ಮಾಡಿದ ದಾಖಲೆಗಳಿವು

ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ 4 ಬಾರಿ IPL ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಅಲ್ಲದೆ ಧೋನಿ ನಾಯಕತ್ವದಲ್ಲಿ ಚೆನ್ನೈ 2 ಬಾರಿ ಚಾಂಪಿಯನ್ಸ್ ಲೀಗ್ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

4 / 5
MS Dhoni Quits CSK Captaincy: 6 ಬಾರಿ ಚಾಂಪಿಯನ್! ಏಕಾಏಕಿ ನಾಯಕತ್ವ ತೊರೆದ ಧೋನಿ ಮಾಡಿದ ದಾಖಲೆಗಳಿವು

ಚೆನ್ನೈನ ನಾಯಕತ್ವವನ್ನು ತೊರೆದ ಬಳಿಕ, 2007 ರ ನಂತರ ಮೊದಲ ಬಾರಿಗೆ ನಾಯಕತ್ವವಿಲ್ಲದೆ ಧೋನಿ ಆಡುತ್ತಿರುವುದನ್ನು ಕಾಣಬಹುದಾಗಿದೆ. ಅವರ ನಾಯಕತ್ವ ವೃತ್ತಿಜೀವನದಲ್ಲಿ, ಅವರು ಟೀಮ್ ಇಂಡಿಯಾ ವಿಶ್ವಕಪ್, T20 ವಿಶ್ವಕಪ್ ಮತ್ತು ICC ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಟ್ಟಿದ್ದಾರೆ.

5 / 5
Follow us
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ