AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Mega Auctio: ಈ ಐದು ಆಟಗಾರರ ಮೇಲೆ ಕಣ್ಣಿಟ್ಟಿದೆ RCB

IPL 2022 Mega Auction: ಈ ಹರಾಜಿನಲ್ಲಿ ಕೆಲ ಅನ್​ಕ್ಯಾಪ್ಡ್​ (ರಾಷ್ಟ್ರೀಯ ತಂಡದಲ್ಲಿ ಆಡದ ಆಟಗಾರರು) ಆಟಗಾರರನ್ನು ಖರೀದಿಸಲು ಆರ್​ಸಿಬಿ ಕೂಡ ಪ್ಲ್ಯಾನ್ ರೂಪಿಸಿದೆ.

TV9 Web
| Edited By: |

Updated on: Feb 10, 2022 | 9:50 PM

Share
ಐಪಿಎಲ್ ಸೀಸನ್ 15 ಮೆಗಾ ಹರಾಜಿಗಾಗಿ ಎಲ್ಲಾ ತಂಡಗಳು ಭರ್ಜರಿ ಸಿದ್ದತೆಯಲ್ಲಿದೆ. ಈಗಾಗಲೇ  10 ತಂಡಗಳು ಒಟ್ಟು 33 ಆಟಗಾರರನ್ನು ಉಳಿಸಿಕೊಂಡಿದೆ. ಅದರಂತೆ ಉಳಿದ ಆಟಗಾರರನ್ನು ಫೆಬ್ರವರಿ 12 ಮತ್ತು 13 ರಂದು ನಡೆಯಲಿರುವ ಮೆಗಾ ಹರಾಜಿನ ಮೂಲಕ ಖರೀದಿಸಲಿದೆ.

ಐಪಿಎಲ್ ಸೀಸನ್ 15 ಮೆಗಾ ಹರಾಜಿಗಾಗಿ ಎಲ್ಲಾ ತಂಡಗಳು ಭರ್ಜರಿ ಸಿದ್ದತೆಯಲ್ಲಿದೆ. ಈಗಾಗಲೇ 10 ತಂಡಗಳು ಒಟ್ಟು 33 ಆಟಗಾರರನ್ನು ಉಳಿಸಿಕೊಂಡಿದೆ. ಅದರಂತೆ ಉಳಿದ ಆಟಗಾರರನ್ನು ಫೆಬ್ರವರಿ 12 ಮತ್ತು 13 ರಂದು ನಡೆಯಲಿರುವ ಮೆಗಾ ಹರಾಜಿನ ಮೂಲಕ ಖರೀದಿಸಲಿದೆ.

1 / 7
ಈ ಹರಾಜಿನಲ್ಲಿ ಕೆಲ ಅನ್​ಕ್ಯಾಪ್ಡ್​ (ರಾಷ್ಟ್ರೀಯ ತಂಡದಲ್ಲಿ ಆಡದ ಆಟಗಾರರು) ಆಟಗಾರರನ್ನು ಖರೀದಿಸಲು ಆರ್​ಸಿಬಿ ಕೂಡ ಪ್ಲ್ಯಾನ್ ರೂಪಿಸಿದೆ. ಅದರಂತೆ ಆರ್​ಸಿಬಿ ಹಿಟ್​ ಲೀಸ್ಟ್​ನಲ್ಲಿರುವ 5 ಅನ್​ಕ್ಯಾಪ್ಡ್​ ಆಟಗಾರರು ಯಾರೆಂದು ನೋಡುವುದಾದರೆ....

ಈ ಹರಾಜಿನಲ್ಲಿ ಕೆಲ ಅನ್​ಕ್ಯಾಪ್ಡ್​ (ರಾಷ್ಟ್ರೀಯ ತಂಡದಲ್ಲಿ ಆಡದ ಆಟಗಾರರು) ಆಟಗಾರರನ್ನು ಖರೀದಿಸಲು ಆರ್​ಸಿಬಿ ಕೂಡ ಪ್ಲ್ಯಾನ್ ರೂಪಿಸಿದೆ. ಅದರಂತೆ ಆರ್​ಸಿಬಿ ಹಿಟ್​ ಲೀಸ್ಟ್​ನಲ್ಲಿರುವ 5 ಅನ್​ಕ್ಯಾಪ್ಡ್​ ಆಟಗಾರರು ಯಾರೆಂದು ನೋಡುವುದಾದರೆ....

2 / 7
ರಾಹುಲ್ ತ್ರಿಪಾಠಿ: ಕಳೆದ ಸೀಸನ್​ನಲ್ಲಿ ಕೆಕೆಆರ್ ತಂಡದಲ್ಲಿ ಆರಂಭಿಕನಾಗಿ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ಆಗಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ತ್ರಿಪಾಠಿಯ ಖರೀದಿಗೆ ಹೆಚ್ಚಿನ ಫ್ರಾಂಚೈಸಿ ಆಸಕ್ತಿ ತೋರಲಿದೆ. ಈ ಪಟ್ಟಿಯಲ್ಲಿ ಆರ್​ಸಿಬಿ ಕೂಡ ಮುಂಚೂಣಿಯಲ್ಲಿರಲಿದೆ.

ರಾಹುಲ್ ತ್ರಿಪಾಠಿ: ಕಳೆದ ಸೀಸನ್​ನಲ್ಲಿ ಕೆಕೆಆರ್ ತಂಡದಲ್ಲಿ ಆರಂಭಿಕನಾಗಿ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ಆಗಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ತ್ರಿಪಾಠಿಯ ಖರೀದಿಗೆ ಹೆಚ್ಚಿನ ಫ್ರಾಂಚೈಸಿ ಆಸಕ್ತಿ ತೋರಲಿದೆ. ಈ ಪಟ್ಟಿಯಲ್ಲಿ ಆರ್​ಸಿಬಿ ಕೂಡ ಮುಂಚೂಣಿಯಲ್ಲಿರಲಿದೆ.

3 / 7
ಯಶ್ ಧುಲ್: ಅಂಡರ್​ 19  ಟೀಮ್ ಇಂಡಿಯಾದ ನಾಯಕ ಯಶ್ ಧುಲ್ ಈ ಬಾರಿ ವಿಶ್ವಕಪ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿಯೇ ಯುವ ಆಟಗಾರನ ಮೇಲೆ ಆರ್​ಸಿಬಿ ಕೂಡ ಕಣ್ಣಿಟ್ಟಿದೆ.

ಯಶ್ ಧುಲ್: ಅಂಡರ್​ 19 ಟೀಮ್ ಇಂಡಿಯಾದ ನಾಯಕ ಯಶ್ ಧುಲ್ ಈ ಬಾರಿ ವಿಶ್ವಕಪ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿಯೇ ಯುವ ಆಟಗಾರನ ಮೇಲೆ ಆರ್​ಸಿಬಿ ಕೂಡ ಕಣ್ಣಿಟ್ಟಿದೆ.

4 / 7
ಅವೇಶ್ ಖಾನ್: ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದ ವೇಗಿ ಅವೇಶ್ ಖಾನ್ ಅವರ ಖರೀದಿಗೆ ಬಹುತೇಕ ಫ್ರಾಂಚೈಸಿಗಳು ಮುಂದಾಗಲಿದೆ. ಅದರಂತೆ ಆರ್​ಸಿಬಿ ಕೂಡ ಅವೇಶ್ ಖಾನ್ ಖರೀದಿಗೆ ಪೈಪೋಟಿ ನಡೆಸಲಿದೆ.

ಅವೇಶ್ ಖಾನ್: ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದ ವೇಗಿ ಅವೇಶ್ ಖಾನ್ ಅವರ ಖರೀದಿಗೆ ಬಹುತೇಕ ಫ್ರಾಂಚೈಸಿಗಳು ಮುಂದಾಗಲಿದೆ. ಅದರಂತೆ ಆರ್​ಸಿಬಿ ಕೂಡ ಅವೇಶ್ ಖಾನ್ ಖರೀದಿಗೆ ಪೈಪೋಟಿ ನಡೆಸಲಿದೆ.

5 / 7
ಡೆವಾಲ್ಡ್ ಬ್ರೆವಿಸ್: ಸೌತ್ ಆಫ್ರಿಕಾದ ಯುವ ಬ್ಯಾಟ್ಸ್​ಮನ್ ಡೆವಾಲ್ಡ್ ಬ್ರೆವಿಸ್ ಕೂಡ ಈ ಬಾರಿ ಅಂಡರ್ 19 ವಿಶ್ವಕಪ್​ನಲ್ಲಿ ಅಬ್ಬರಿಸಿದ್ದರು. ಕ್ರಿಕೆಟ್​ ಅಂಗಳದಲ್ಲಿ ಬೇಬಿ ಎಬಿ ಎಂದೇ ಗುರುತಿಸಿಕೊಂಡಿರುವ ಬ್ರೆವಿಸ್ ಅವರ ಖರೀದಿಗೂ ಆರ್​ಸಿಬಿ ಆಸಕ್ತಿ ಹೊಂದಿದೆ.

ಡೆವಾಲ್ಡ್ ಬ್ರೆವಿಸ್: ಸೌತ್ ಆಫ್ರಿಕಾದ ಯುವ ಬ್ಯಾಟ್ಸ್​ಮನ್ ಡೆವಾಲ್ಡ್ ಬ್ರೆವಿಸ್ ಕೂಡ ಈ ಬಾರಿ ಅಂಡರ್ 19 ವಿಶ್ವಕಪ್​ನಲ್ಲಿ ಅಬ್ಬರಿಸಿದ್ದರು. ಕ್ರಿಕೆಟ್​ ಅಂಗಳದಲ್ಲಿ ಬೇಬಿ ಎಬಿ ಎಂದೇ ಗುರುತಿಸಿಕೊಂಡಿರುವ ಬ್ರೆವಿಸ್ ಅವರ ಖರೀದಿಗೂ ಆರ್​ಸಿಬಿ ಆಸಕ್ತಿ ಹೊಂದಿದೆ.

6 / 7
ಶಾರೂಖ್ ಖಾನ್: ಈ ಬಾರಿಯ ಮೆಗಾ ಹರಾಜಿನಲ್ಲಿ ಶಾರೂಖ್​ ಖಾನ್​ ಖರೀದಿಗೆ ಎಲ್ಲಾ ಫ್ರಾಂಚೈಸಿಗಳು ಪೈಪೋಟಿ ನಡೆಸಲಿದೆ. ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್​ ಪರ ಆಡಿದ್ದ ಶಾರೂಖ್ ಇದೀಗ ಹೊಸ ಹಿಟ್ಟರ್​ ಆಗಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಮ್ಯಾಚ್ ಫಿನಿಶರ್ ಆಗಿ ಆರ್​ಸಿಬಿ ಕೂಡ ಶಾರೂಖ್ ಖಾನ್ ಖರೀದಿಗೆ ಮುಂದಾಗಲಿದೆ.

ಶಾರೂಖ್ ಖಾನ್: ಈ ಬಾರಿಯ ಮೆಗಾ ಹರಾಜಿನಲ್ಲಿ ಶಾರೂಖ್​ ಖಾನ್​ ಖರೀದಿಗೆ ಎಲ್ಲಾ ಫ್ರಾಂಚೈಸಿಗಳು ಪೈಪೋಟಿ ನಡೆಸಲಿದೆ. ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್​ ಪರ ಆಡಿದ್ದ ಶಾರೂಖ್ ಇದೀಗ ಹೊಸ ಹಿಟ್ಟರ್​ ಆಗಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಮ್ಯಾಚ್ ಫಿನಿಶರ್ ಆಗಿ ಆರ್​ಸಿಬಿ ಕೂಡ ಶಾರೂಖ್ ಖಾನ್ ಖರೀದಿಗೆ ಮುಂದಾಗಲಿದೆ.

7 / 7
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ