AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಯಾವ ತಂಡದ ಪರ ಆಡುತ್ತೀರಿ? ಸುಳಿವು ನೀಡಿದ ಅಶ್ವಿನ್

IPL 2022 Mega Auctions: ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್​, ಕಿಂಗ್ಸ್​​ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್​) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಅಶ್ವಿನ್ ಆಡಿದ್ದರು. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Edited By: |

Updated on: Dec 18, 2021 | 2:56 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗಾಗಿ ಎಲ್ಲಾ ತಂಡಗಳು ಮೆಗಾ ಹರಾಜಿನ ಸಿದ್ದತೆಯಲ್ಲಿದೆ. ಈಗಾಗಲೇ 8 ಫ್ರಾಂಚೈಸಿ 27 ಆಟಗಾರರನ್ನು ಉಳಿಸಿಕೊಂಡಿದ್ದು, ಉಳಿದ ಆಟಗಾರರು ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ ಕಳೆದ ಸೀಸನ್​​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಪರ ಆಡಿದ್ದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕೂಡ ಇರುವುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗಾಗಿ ಎಲ್ಲಾ ತಂಡಗಳು ಮೆಗಾ ಹರಾಜಿನ ಸಿದ್ದತೆಯಲ್ಲಿದೆ. ಈಗಾಗಲೇ 8 ಫ್ರಾಂಚೈಸಿ 27 ಆಟಗಾರರನ್ನು ಉಳಿಸಿಕೊಂಡಿದ್ದು, ಉಳಿದ ಆಟಗಾರರು ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ ಕಳೆದ ಸೀಸನ್​​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಪರ ಆಡಿದ್ದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕೂಡ ಇರುವುದು ವಿಶೇಷ.

1 / 5
 ಹೀಗಾಗಿಯೇ ಅಶ್ವಿನ್ ಅವರು ಮುಂದಿನ ಸೀಸನ್​ನಲ್ಲಿ ಯಾರ ಪರ ಆಡಲಿದ್ದಾರೆ ಎಂಬ ಪ್ರಶ್ನೆಯೊಂದು ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್​, ಕಿಂಗ್ಸ್​​ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್​) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಅಶ್ವಿನ್ ಆಡಿದ್ದರು. ಇದೀಗ ಮತ್ತೆ ಯಾವ ತಂಡದ ಪರ ಆಡುತ್ತೀರಿ ಎಂಬ ಪ್ರಶ್ನೆಯೊಂದನ್ನು ಅಶ್ವಿನ್ ಅವರ ಮುಂದಿಡಲಾಗಿದೆ.

ಹೀಗಾಗಿಯೇ ಅಶ್ವಿನ್ ಅವರು ಮುಂದಿನ ಸೀಸನ್​ನಲ್ಲಿ ಯಾರ ಪರ ಆಡಲಿದ್ದಾರೆ ಎಂಬ ಪ್ರಶ್ನೆಯೊಂದು ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್​, ಕಿಂಗ್ಸ್​​ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್​) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಅಶ್ವಿನ್ ಆಡಿದ್ದರು. ಇದೀಗ ಮತ್ತೆ ಯಾವ ತಂಡದ ಪರ ಆಡುತ್ತೀರಿ ಎಂಬ ಪ್ರಶ್ನೆಯೊಂದನ್ನು ಅಶ್ವಿನ್ ಅವರ ಮುಂದಿಡಲಾಗಿದೆ.

2 / 5
ಈ ಕುತೂಹಲಕಾರಿ ಪ್ರಶ್ನೆಗೆ ಉತ್ತರಿಸಿರುವ ಅಶ್ವಿನ್,  ಚೆನ್ನೈ ಸೂಪರ್ ಕಿಂಗ್ಸ್ ತಂಡವು ನನ್ನ ಹೃದಯಕ್ಕೆ ತುಂಬಾ ಹತ್ತಿರದ ತಂಡ. ಆ ತಂಡ ನನಗೆ ಶಾಲೆಯಿದ್ದಂತೆ. ಇಲ್ಲಿ ನಾನು ಪ್ರಿ ಕೆಜಿ, ಎಲ್ ಕೆಜಿ, ಯುಕೆಜಿ, ಪ್ರಾಥಮಿಕ ಶಾಲೆಯ ಶಿಕ್ಷಣವನ್ನು ತೆಗೆದುಕೊಂಡಿದ್ದೆ. ಆ ಬಳಿಕ ನಾನು ಬೇರೆ ಶಾಲೆಗೆ ಹೋದೆ. ಇದೀಗ ನನಗೂ ಮತ್ತೆ ಮನೆಗೆ ಬರಲು ಇಚ್ಛಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಅಂದರೆ ಮತ್ತೊಮ್ಮೆ ಸಿಎಸ್​ಕೆ ತಂಡದ ಪರ ಇಂಗಿತವನ್ನು ಅಶ್ವಿನ್ ವ್ಯಕ್ತಪಡಿಸಿದ್ದಾರೆ.

ಈ ಕುತೂಹಲಕಾರಿ ಪ್ರಶ್ನೆಗೆ ಉತ್ತರಿಸಿರುವ ಅಶ್ವಿನ್, ಚೆನ್ನೈ ಸೂಪರ್ ಕಿಂಗ್ಸ್ ತಂಡವು ನನ್ನ ಹೃದಯಕ್ಕೆ ತುಂಬಾ ಹತ್ತಿರದ ತಂಡ. ಆ ತಂಡ ನನಗೆ ಶಾಲೆಯಿದ್ದಂತೆ. ಇಲ್ಲಿ ನಾನು ಪ್ರಿ ಕೆಜಿ, ಎಲ್ ಕೆಜಿ, ಯುಕೆಜಿ, ಪ್ರಾಥಮಿಕ ಶಾಲೆಯ ಶಿಕ್ಷಣವನ್ನು ತೆಗೆದುಕೊಂಡಿದ್ದೆ. ಆ ಬಳಿಕ ನಾನು ಬೇರೆ ಶಾಲೆಗೆ ಹೋದೆ. ಇದೀಗ ನನಗೂ ಮತ್ತೆ ಮನೆಗೆ ಬರಲು ಇಚ್ಛಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಅಂದರೆ ಮತ್ತೊಮ್ಮೆ ಸಿಎಸ್​ಕೆ ತಂಡದ ಪರ ಇಂಗಿತವನ್ನು ಅಶ್ವಿನ್ ವ್ಯಕ್ತಪಡಿಸಿದ್ದಾರೆ.

3 / 5
ಇತ್ತ ಟೀಮ್ ಇಂಡಿಯಾ ಟಿ20 ತಂಡಕ್ಕೆ ಕಂಬ್ಯಾಕ್ ಮಾಡಿರುವ ಅಶ್ವಿನ್ ಮುಂದಿನ ಸೀಸನ್​ನ ಮೆಗಾ ಹರಾಜಿನ ಮೂಲಕ ಸಿಎಸ್​ಕೆ ಪರ ಮತ್ತೆ ಕಾಣಿಸಿಕೊಳ್ಳುವ ಬಯಕೆಯನ್ನು ವ್ಯಕ್ತಪಡಿಸಿದ್ದು, ಹೀಗಾಗಿ ಚೆನ್ನೈ ಫ್ರಾಂಚೈಸಿ ಅಶ್ವಿನ್ ಅವರ ಖರೀದಿಗಾಗಿ ಪೈಪೋಟಿ ನಡೆಸುವ ಸಾಧ್ಯತೆಯನ್ನು ಕೂಡ ತಳ್ಳಿಹಾಕುವಂತಿಲ್ಲ. ಏಕೆಂದರೆ...

ಇತ್ತ ಟೀಮ್ ಇಂಡಿಯಾ ಟಿ20 ತಂಡಕ್ಕೆ ಕಂಬ್ಯಾಕ್ ಮಾಡಿರುವ ಅಶ್ವಿನ್ ಮುಂದಿನ ಸೀಸನ್​ನ ಮೆಗಾ ಹರಾಜಿನ ಮೂಲಕ ಸಿಎಸ್​ಕೆ ಪರ ಮತ್ತೆ ಕಾಣಿಸಿಕೊಳ್ಳುವ ಬಯಕೆಯನ್ನು ವ್ಯಕ್ತಪಡಿಸಿದ್ದು, ಹೀಗಾಗಿ ಚೆನ್ನೈ ಫ್ರಾಂಚೈಸಿ ಅಶ್ವಿನ್ ಅವರ ಖರೀದಿಗಾಗಿ ಪೈಪೋಟಿ ನಡೆಸುವ ಸಾಧ್ಯತೆಯನ್ನು ಕೂಡ ತಳ್ಳಿಹಾಕುವಂತಿಲ್ಲ. ಏಕೆಂದರೆ...

4 / 5
2010 ರಿಂದ 2015ರವರೆಗೆ ಸಿಎಸ್​ಕೆ ಪರ ಆಡಿದ್ದ ಅಶ್ವಿನ್ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಸಿಎಸ್​ಕೆ ಪರ 94 ಇನ್ನಿಂಗ್ಸ್‌ಗಳಲ್ಲಿ ಬೌಲಿಂಗ್ ಮಾಡಿದ್ದ ಅಶ್ವಿನ್ ಒಟ್ಟು  90 ವಿಕೆಟ್‌ಗಳನ್ನು ಕಬಳಿಸಿದ್ದರು. ಆದರೆ 2016-2017 ರಲ್ಲಿ ಸಿಎಸ್​ಕೆ ತಂಡವು ಅಮಾನತುಗೊಂಡಾಗ ಅಶ್ವಿನ್ ಬೇರೆ ತಂಡಗಳ ಪಾಲಾದರು. ಇದೀಗ ಮತ್ತೊಮ್ಮೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದು, ಹೀಗಾಗಿ ತವರಿಗೆ ಮರಳುವ ವಿಶ್ವಾಸದಲ್ಲಿದ್ದಾರೆ ಸಿಎಸ್​ಕೆ ತಂಡದ ಮಾಜಿ ಸ್ಪಿನ್ನರ್ ಆರ್​. ಅಶ್ವಿನ್

2010 ರಿಂದ 2015ರವರೆಗೆ ಸಿಎಸ್​ಕೆ ಪರ ಆಡಿದ್ದ ಅಶ್ವಿನ್ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಸಿಎಸ್​ಕೆ ಪರ 94 ಇನ್ನಿಂಗ್ಸ್‌ಗಳಲ್ಲಿ ಬೌಲಿಂಗ್ ಮಾಡಿದ್ದ ಅಶ್ವಿನ್ ಒಟ್ಟು 90 ವಿಕೆಟ್‌ಗಳನ್ನು ಕಬಳಿಸಿದ್ದರು. ಆದರೆ 2016-2017 ರಲ್ಲಿ ಸಿಎಸ್​ಕೆ ತಂಡವು ಅಮಾನತುಗೊಂಡಾಗ ಅಶ್ವಿನ್ ಬೇರೆ ತಂಡಗಳ ಪಾಲಾದರು. ಇದೀಗ ಮತ್ತೊಮ್ಮೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದು, ಹೀಗಾಗಿ ತವರಿಗೆ ಮರಳುವ ವಿಶ್ವಾಸದಲ್ಲಿದ್ದಾರೆ ಸಿಎಸ್​ಕೆ ತಂಡದ ಮಾಜಿ ಸ್ಪಿನ್ನರ್ ಆರ್​. ಅಶ್ವಿನ್

5 / 5
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್