AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಯಾವ ತಂಡದ ಪರ ಆಡುತ್ತೀರಿ? ಸುಳಿವು ನೀಡಿದ ಅಶ್ವಿನ್

IPL 2022 Mega Auctions: ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್​, ಕಿಂಗ್ಸ್​​ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್​) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಅಶ್ವಿನ್ ಆಡಿದ್ದರು. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Updated By: ಝಾಹಿರ್ ಯೂಸುಫ್

Updated on: Dec 18, 2021 | 2:56 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗಾಗಿ ಎಲ್ಲಾ ತಂಡಗಳು ಮೆಗಾ ಹರಾಜಿನ ಸಿದ್ದತೆಯಲ್ಲಿದೆ. ಈಗಾಗಲೇ 8 ಫ್ರಾಂಚೈಸಿ 27 ಆಟಗಾರರನ್ನು ಉಳಿಸಿಕೊಂಡಿದ್ದು, ಉಳಿದ ಆಟಗಾರರು ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ ಕಳೆದ ಸೀಸನ್​​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಪರ ಆಡಿದ್ದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕೂಡ ಇರುವುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗಾಗಿ ಎಲ್ಲಾ ತಂಡಗಳು ಮೆಗಾ ಹರಾಜಿನ ಸಿದ್ದತೆಯಲ್ಲಿದೆ. ಈಗಾಗಲೇ 8 ಫ್ರಾಂಚೈಸಿ 27 ಆಟಗಾರರನ್ನು ಉಳಿಸಿಕೊಂಡಿದ್ದು, ಉಳಿದ ಆಟಗಾರರು ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ ಕಳೆದ ಸೀಸನ್​​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಪರ ಆಡಿದ್ದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕೂಡ ಇರುವುದು ವಿಶೇಷ.

1 / 5
 ಹೀಗಾಗಿಯೇ ಅಶ್ವಿನ್ ಅವರು ಮುಂದಿನ ಸೀಸನ್​ನಲ್ಲಿ ಯಾರ ಪರ ಆಡಲಿದ್ದಾರೆ ಎಂಬ ಪ್ರಶ್ನೆಯೊಂದು ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್​, ಕಿಂಗ್ಸ್​​ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್​) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಅಶ್ವಿನ್ ಆಡಿದ್ದರು. ಇದೀಗ ಮತ್ತೆ ಯಾವ ತಂಡದ ಪರ ಆಡುತ್ತೀರಿ ಎಂಬ ಪ್ರಶ್ನೆಯೊಂದನ್ನು ಅಶ್ವಿನ್ ಅವರ ಮುಂದಿಡಲಾಗಿದೆ.

ಹೀಗಾಗಿಯೇ ಅಶ್ವಿನ್ ಅವರು ಮುಂದಿನ ಸೀಸನ್​ನಲ್ಲಿ ಯಾರ ಪರ ಆಡಲಿದ್ದಾರೆ ಎಂಬ ಪ್ರಶ್ನೆಯೊಂದು ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್​, ಕಿಂಗ್ಸ್​​ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್​) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಅಶ್ವಿನ್ ಆಡಿದ್ದರು. ಇದೀಗ ಮತ್ತೆ ಯಾವ ತಂಡದ ಪರ ಆಡುತ್ತೀರಿ ಎಂಬ ಪ್ರಶ್ನೆಯೊಂದನ್ನು ಅಶ್ವಿನ್ ಅವರ ಮುಂದಿಡಲಾಗಿದೆ.

2 / 5
ಈ ಕುತೂಹಲಕಾರಿ ಪ್ರಶ್ನೆಗೆ ಉತ್ತರಿಸಿರುವ ಅಶ್ವಿನ್,  ಚೆನ್ನೈ ಸೂಪರ್ ಕಿಂಗ್ಸ್ ತಂಡವು ನನ್ನ ಹೃದಯಕ್ಕೆ ತುಂಬಾ ಹತ್ತಿರದ ತಂಡ. ಆ ತಂಡ ನನಗೆ ಶಾಲೆಯಿದ್ದಂತೆ. ಇಲ್ಲಿ ನಾನು ಪ್ರಿ ಕೆಜಿ, ಎಲ್ ಕೆಜಿ, ಯುಕೆಜಿ, ಪ್ರಾಥಮಿಕ ಶಾಲೆಯ ಶಿಕ್ಷಣವನ್ನು ತೆಗೆದುಕೊಂಡಿದ್ದೆ. ಆ ಬಳಿಕ ನಾನು ಬೇರೆ ಶಾಲೆಗೆ ಹೋದೆ. ಇದೀಗ ನನಗೂ ಮತ್ತೆ ಮನೆಗೆ ಬರಲು ಇಚ್ಛಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಅಂದರೆ ಮತ್ತೊಮ್ಮೆ ಸಿಎಸ್​ಕೆ ತಂಡದ ಪರ ಇಂಗಿತವನ್ನು ಅಶ್ವಿನ್ ವ್ಯಕ್ತಪಡಿಸಿದ್ದಾರೆ.

ಈ ಕುತೂಹಲಕಾರಿ ಪ್ರಶ್ನೆಗೆ ಉತ್ತರಿಸಿರುವ ಅಶ್ವಿನ್, ಚೆನ್ನೈ ಸೂಪರ್ ಕಿಂಗ್ಸ್ ತಂಡವು ನನ್ನ ಹೃದಯಕ್ಕೆ ತುಂಬಾ ಹತ್ತಿರದ ತಂಡ. ಆ ತಂಡ ನನಗೆ ಶಾಲೆಯಿದ್ದಂತೆ. ಇಲ್ಲಿ ನಾನು ಪ್ರಿ ಕೆಜಿ, ಎಲ್ ಕೆಜಿ, ಯುಕೆಜಿ, ಪ್ರಾಥಮಿಕ ಶಾಲೆಯ ಶಿಕ್ಷಣವನ್ನು ತೆಗೆದುಕೊಂಡಿದ್ದೆ. ಆ ಬಳಿಕ ನಾನು ಬೇರೆ ಶಾಲೆಗೆ ಹೋದೆ. ಇದೀಗ ನನಗೂ ಮತ್ತೆ ಮನೆಗೆ ಬರಲು ಇಚ್ಛಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಅಂದರೆ ಮತ್ತೊಮ್ಮೆ ಸಿಎಸ್​ಕೆ ತಂಡದ ಪರ ಇಂಗಿತವನ್ನು ಅಶ್ವಿನ್ ವ್ಯಕ್ತಪಡಿಸಿದ್ದಾರೆ.

3 / 5
ಇತ್ತ ಟೀಮ್ ಇಂಡಿಯಾ ಟಿ20 ತಂಡಕ್ಕೆ ಕಂಬ್ಯಾಕ್ ಮಾಡಿರುವ ಅಶ್ವಿನ್ ಮುಂದಿನ ಸೀಸನ್​ನ ಮೆಗಾ ಹರಾಜಿನ ಮೂಲಕ ಸಿಎಸ್​ಕೆ ಪರ ಮತ್ತೆ ಕಾಣಿಸಿಕೊಳ್ಳುವ ಬಯಕೆಯನ್ನು ವ್ಯಕ್ತಪಡಿಸಿದ್ದು, ಹೀಗಾಗಿ ಚೆನ್ನೈ ಫ್ರಾಂಚೈಸಿ ಅಶ್ವಿನ್ ಅವರ ಖರೀದಿಗಾಗಿ ಪೈಪೋಟಿ ನಡೆಸುವ ಸಾಧ್ಯತೆಯನ್ನು ಕೂಡ ತಳ್ಳಿಹಾಕುವಂತಿಲ್ಲ. ಏಕೆಂದರೆ...

ಇತ್ತ ಟೀಮ್ ಇಂಡಿಯಾ ಟಿ20 ತಂಡಕ್ಕೆ ಕಂಬ್ಯಾಕ್ ಮಾಡಿರುವ ಅಶ್ವಿನ್ ಮುಂದಿನ ಸೀಸನ್​ನ ಮೆಗಾ ಹರಾಜಿನ ಮೂಲಕ ಸಿಎಸ್​ಕೆ ಪರ ಮತ್ತೆ ಕಾಣಿಸಿಕೊಳ್ಳುವ ಬಯಕೆಯನ್ನು ವ್ಯಕ್ತಪಡಿಸಿದ್ದು, ಹೀಗಾಗಿ ಚೆನ್ನೈ ಫ್ರಾಂಚೈಸಿ ಅಶ್ವಿನ್ ಅವರ ಖರೀದಿಗಾಗಿ ಪೈಪೋಟಿ ನಡೆಸುವ ಸಾಧ್ಯತೆಯನ್ನು ಕೂಡ ತಳ್ಳಿಹಾಕುವಂತಿಲ್ಲ. ಏಕೆಂದರೆ...

4 / 5
2010 ರಿಂದ 2015ರವರೆಗೆ ಸಿಎಸ್​ಕೆ ಪರ ಆಡಿದ್ದ ಅಶ್ವಿನ್ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಸಿಎಸ್​ಕೆ ಪರ 94 ಇನ್ನಿಂಗ್ಸ್‌ಗಳಲ್ಲಿ ಬೌಲಿಂಗ್ ಮಾಡಿದ್ದ ಅಶ್ವಿನ್ ಒಟ್ಟು  90 ವಿಕೆಟ್‌ಗಳನ್ನು ಕಬಳಿಸಿದ್ದರು. ಆದರೆ 2016-2017 ರಲ್ಲಿ ಸಿಎಸ್​ಕೆ ತಂಡವು ಅಮಾನತುಗೊಂಡಾಗ ಅಶ್ವಿನ್ ಬೇರೆ ತಂಡಗಳ ಪಾಲಾದರು. ಇದೀಗ ಮತ್ತೊಮ್ಮೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದು, ಹೀಗಾಗಿ ತವರಿಗೆ ಮರಳುವ ವಿಶ್ವಾಸದಲ್ಲಿದ್ದಾರೆ ಸಿಎಸ್​ಕೆ ತಂಡದ ಮಾಜಿ ಸ್ಪಿನ್ನರ್ ಆರ್​. ಅಶ್ವಿನ್

2010 ರಿಂದ 2015ರವರೆಗೆ ಸಿಎಸ್​ಕೆ ಪರ ಆಡಿದ್ದ ಅಶ್ವಿನ್ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಸಿಎಸ್​ಕೆ ಪರ 94 ಇನ್ನಿಂಗ್ಸ್‌ಗಳಲ್ಲಿ ಬೌಲಿಂಗ್ ಮಾಡಿದ್ದ ಅಶ್ವಿನ್ ಒಟ್ಟು 90 ವಿಕೆಟ್‌ಗಳನ್ನು ಕಬಳಿಸಿದ್ದರು. ಆದರೆ 2016-2017 ರಲ್ಲಿ ಸಿಎಸ್​ಕೆ ತಂಡವು ಅಮಾನತುಗೊಂಡಾಗ ಅಶ್ವಿನ್ ಬೇರೆ ತಂಡಗಳ ಪಾಲಾದರು. ಇದೀಗ ಮತ್ತೊಮ್ಮೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದು, ಹೀಗಾಗಿ ತವರಿಗೆ ಮರಳುವ ವಿಶ್ವಾಸದಲ್ಲಿದ್ದಾರೆ ಸಿಎಸ್​ಕೆ ತಂಡದ ಮಾಜಿ ಸ್ಪಿನ್ನರ್ ಆರ್​. ಅಶ್ವಿನ್

5 / 5
Follow us
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ