Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮತ್ತೊಂದು ದಾಖಲೆ ಬರೆದ ಧೋನಿ: ಈ ಸಾಧನೆ ಮಾಡಿದ್ದು ಇಬ್ಬರೇ ಇಬ್ಬರು ಭಾರತೀಯರು

IPL 2022: ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ(10,326 ರನ್ಸ್​), ರೋಹಿತ್ ಶರ್ಮಾ (9,936 ರನ್ಸ್​), ಶಿಖರ್ ಧವನ್ (8,818 ರನ್ಸ್​), ರಾಬಿನ್ ಉತ್ತಪ್ಪ (7,070 ರನ್ಸ್​) ಈ ಸಾಧನೆ ಮಾಡಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Apr 04, 2022 | 2:21 PM

ಐಪಿಎಲ್ ಸೀಸನ್​ 15 ನಲ್ಲಿ (IPL 2022) ಮಹೇಂದ್ರ ಸಿಂಗ್ ಧೋನಿ (MS Dhoni) ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ. ಮೊದಲ ಪಂದ್ಯದಲ್ಲೇ ಅರ್ಧಶತಕ ಬಾರಿಸಿ ಮಿಂಚಿದ್ದ ಧೋನಿ, 2ನೇ ಪಂದ್ಯದಲ್ಲಿ ಅಂತಿಮ ಹಂತದಲ್ಲಿ ಅಬ್ಬರಿಸಿದ್ದರು. ಇನ್ನು 3ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್​ ವಿರುದ್ದ 23 ರನ್​ಗಳಿಸಿದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಿಲ್ಲ.

ಐಪಿಎಲ್ ಸೀಸನ್​ 15 ನಲ್ಲಿ (IPL 2022) ಮಹೇಂದ್ರ ಸಿಂಗ್ ಧೋನಿ (MS Dhoni) ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ. ಮೊದಲ ಪಂದ್ಯದಲ್ಲೇ ಅರ್ಧಶತಕ ಬಾರಿಸಿ ಮಿಂಚಿದ್ದ ಧೋನಿ, 2ನೇ ಪಂದ್ಯದಲ್ಲಿ ಅಂತಿಮ ಹಂತದಲ್ಲಿ ಅಬ್ಬರಿಸಿದ್ದರು. ಇನ್ನು 3ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್​ ವಿರುದ್ದ 23 ರನ್​ಗಳಿಸಿದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಿಲ್ಲ.

1 / 6
ವಿಶೇಷ ಎಂದರೆ ಪಂಜಾಬ್ ಕಿಂಗ್ಸ್ ವಿರುದ್ದ ಕಣಕ್ಕಿಳಿಯುವ ಮೂಲಕ ಮಹೇಂದ್ರ ಸಿಂಗ್ ಧೋನಿ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡರು. PBKS ವಿರುದ್ದದ ಪಂದ್ಯದೊಂದಿಗೆ ಟಿ20 ಕ್ರಿಕೆಟ್​ನಲ್ಲಿ 350 ಪಂದ್ಯವಾಡಿದ ಆಟಗಾರರ ಪಟ್ಟಿಗೆ ಧೋನಿ ಸೇರ್ಪಡೆಯಾಗಿದ್ದಾರೆ.

ವಿಶೇಷ ಎಂದರೆ ಪಂಜಾಬ್ ಕಿಂಗ್ಸ್ ವಿರುದ್ದ ಕಣಕ್ಕಿಳಿಯುವ ಮೂಲಕ ಮಹೇಂದ್ರ ಸಿಂಗ್ ಧೋನಿ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡರು. PBKS ವಿರುದ್ದದ ಪಂದ್ಯದೊಂದಿಗೆ ಟಿ20 ಕ್ರಿಕೆಟ್​ನಲ್ಲಿ 350 ಪಂದ್ಯವಾಡಿದ ಆಟಗಾರರ ಪಟ್ಟಿಗೆ ಧೋನಿ ಸೇರ್ಪಡೆಯಾಗಿದ್ದಾರೆ.

2 / 6
ಅಲ್ಲದೆ T20 ಕ್ರಿಕೆಟ್​ನಲ್ಲಿ 350 ಪಂದ್ಯಗಳನ್ನು ಆಡಿದ ಎರಡನೇ ಭಾರತೀಯ ಆಟಗಾರ ಎಂಬ ದಾಖಲೆ ಕೂಡ ಧೋನಿ ಪಾಲಾಗಿದೆ. ಇದಕ್ಕೂ ಮುನ್ನ ರೋಹಿತ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ 350 ಪಂದ್ಯವಾಡಿದ್ದರು. ಇದೀಗ 350 ಟಿ20 ಪಂದ್ಯವಾಡುವ ಮೂಲಕ ಈ ಸಾಧನೆ ಮಾಡಿದ ವಿಶ್ವದ 19 ನೇ ಆಟಗಾರ ಎನಿಸಿಕೊಂಡಿದ್ದಾರೆ.

ಅಲ್ಲದೆ T20 ಕ್ರಿಕೆಟ್​ನಲ್ಲಿ 350 ಪಂದ್ಯಗಳನ್ನು ಆಡಿದ ಎರಡನೇ ಭಾರತೀಯ ಆಟಗಾರ ಎಂಬ ದಾಖಲೆ ಕೂಡ ಧೋನಿ ಪಾಲಾಗಿದೆ. ಇದಕ್ಕೂ ಮುನ್ನ ರೋಹಿತ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ 350 ಪಂದ್ಯವಾಡಿದ್ದರು. ಇದೀಗ 350 ಟಿ20 ಪಂದ್ಯವಾಡುವ ಮೂಲಕ ಈ ಸಾಧನೆ ಮಾಡಿದ ವಿಶ್ವದ 19 ನೇ ಆಟಗಾರ ಎನಿಸಿಕೊಂಡಿದ್ದಾರೆ.

3 / 6
 ಇದಕ್ಕೂ ಮುನ್ನ ಮಹೇಂದ್ರ ಸಿಂಗ್ ಧೋನಿ ಟಿ20 ಕ್ರಿಕೆಟ್​ನಲ್ಲಿ 7 ಸಾವಿರ ರನ್ ಪೂರೈಸಿದ ದಾಖಲೆ ಬರೆದಿದ್ದರು. ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ 7 ಸಾವಿರ ರನ್ ಪೂರೈಸಿದ 5ನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದರು.

ಇದಕ್ಕೂ ಮುನ್ನ ಮಹೇಂದ್ರ ಸಿಂಗ್ ಧೋನಿ ಟಿ20 ಕ್ರಿಕೆಟ್​ನಲ್ಲಿ 7 ಸಾವಿರ ರನ್ ಪೂರೈಸಿದ ದಾಖಲೆ ಬರೆದಿದ್ದರು. ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ 7 ಸಾವಿರ ರನ್ ಪೂರೈಸಿದ 5ನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದರು.

4 / 6
ವಿಶೇಷ ಎಂದರೆ ಕೆಳ ಕ್ರಮಾಂಕದಲ್ಲಿ ಕಣಕ್ಕಿಳಿದು 7 ಸಾವಿರ ರನ್​ಗಳ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ದಾಖಲೆಯನ್ನೂ ಕೂಡ ಧೋನಿ ಬರೆದಿದ್ದರು.

ವಿಶೇಷ ಎಂದರೆ ಕೆಳ ಕ್ರಮಾಂಕದಲ್ಲಿ ಕಣಕ್ಕಿಳಿದು 7 ಸಾವಿರ ರನ್​ಗಳ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ದಾಖಲೆಯನ್ನೂ ಕೂಡ ಧೋನಿ ಬರೆದಿದ್ದರು.

5 / 6
ಇದಕ್ಕೂ ಮುನ್ನ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ(10,326 ರನ್ಸ್​), ರೋಹಿತ್ ಶರ್ಮಾ (9,936 ರನ್ಸ್​), ಶಿಖರ್ ಧವನ್ (8,818 ರನ್ಸ್​), ರಾಬಿನ್ ಉತ್ತಪ್ಪ (7,070 ರನ್ಸ್​) ಈ ಸಾಧನೆ ಮಾಡಿದ್ದರು. ಆದರೆ ಇವರೆಲ್ಲರೂ ಟೀಮ್ ಇಂಡಿಯಾ ಪರ ಮೇಲಿನ ಕ್ರಮಾಂಕದಲ್ಲೇ ಬ್ಯಾಟ್ ಬೀಸಿದ್ದರು. ಆದರೆ ಮಹೇಂದ್ರ ಸಿಂಗ್ 4ನೇ ಕ್ರಮಾಂಕಕ್ಕಿಂತ ಕೆಳಭಾಗದಲ್ಲೇ ಹೆಚ್ಚು ಬಾರಿ ಬ್ಯಾಟ್ ಬೀಸಿ 7 ಸಾವಿರ ರನ್ ಪೂರೈಸಿರುವುದು ವಿಶೇಷ.

ಇದಕ್ಕೂ ಮುನ್ನ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ(10,326 ರನ್ಸ್​), ರೋಹಿತ್ ಶರ್ಮಾ (9,936 ರನ್ಸ್​), ಶಿಖರ್ ಧವನ್ (8,818 ರನ್ಸ್​), ರಾಬಿನ್ ಉತ್ತಪ್ಪ (7,070 ರನ್ಸ್​) ಈ ಸಾಧನೆ ಮಾಡಿದ್ದರು. ಆದರೆ ಇವರೆಲ್ಲರೂ ಟೀಮ್ ಇಂಡಿಯಾ ಪರ ಮೇಲಿನ ಕ್ರಮಾಂಕದಲ್ಲೇ ಬ್ಯಾಟ್ ಬೀಸಿದ್ದರು. ಆದರೆ ಮಹೇಂದ್ರ ಸಿಂಗ್ 4ನೇ ಕ್ರಮಾಂಕಕ್ಕಿಂತ ಕೆಳಭಾಗದಲ್ಲೇ ಹೆಚ್ಚು ಬಾರಿ ಬ್ಯಾಟ್ ಬೀಸಿ 7 ಸಾವಿರ ರನ್ ಪೂರೈಸಿರುವುದು ವಿಶೇಷ.

6 / 6
Follow us
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ