AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೂವರು ಆಡುವುದು ಖಚಿತ

Mumbai Indians: ಕ್ರಿಕೆಟ್ ಆಸ್ಟ್ರೇಲಿಯಾ ಈ ಬಗ್ಗೆ ಚರ್ಚೆ ನಡೆಸಿದ್ದು, ಇದೇ ವೇಳೆ ವಿಶ್ರಾಂತಿಯ ಕಾರಣ ನೀಡಿ ತಂಡದಿಂದ ಹೊರಗುಳಿದಿರುವ ಆಟಗಾರರಿಗೆ ಏಪ್ರಿಲ್ 6 ರವರೆಗೆ ಯಾವುದೇ ಟೂರ್ನಿಯಲ್ಲಿ ಭಾಗವಹಿಸದಂತೆ ನಿರ್ಬಂಧ ವಿಧಿಸಲು ಮುಂದಾಗಿದೆ.

TV9 Web
| Edited By: |

Updated on: Feb 24, 2022 | 5:06 PM

Share
ಐಪಿಎಲ್ ಸೀಸನ್ 15 ಆರಂಭಿಕ ಪಂದ್ಯಗಳಿಗೆ ಆಸ್ಟ್ರೇಲಿಯಾ ಆಟಗಾರರು ಗೈರಾಗುವುದು ಬಹುತೇಕ ಖಚಿತವಾಗಿದೆ. ಆಸ್ಟ್ರೇಲಿಯಾ ತಂಡವು ಮಾರ್ಚ್​-ಏಪ್ರಿಲ್ ನಡುವೆ ಪಾಕಿಸ್ತಾನ್ ವಿರುದ್ದ ಸರಣಿ ಆಡಲಿದೆ. ಇದಾಗ್ಯೂ ಕೆಲ ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಈ ಆಟಗಾರರು ಐಪಿಎಲ್​ನಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿತ್ತು. ಆದರೀಗ ಕ್ರಿಕೆಟ್ ಆಸ್ಟ್ರೇಲಿಯಾ ಪಾಕ್ ವಿರುದ್ದದ ಸರಣಿ ಮುಗಿಯುವವರೆಗೆ ತಂಡದಿಂದ ಹೊರಗುಳಿದಿರುವ ಆಟಗಾರರಿಗೂ ಅನುಮತಿ ನೀಡುವುದು ಅನುಮಾನ.

ಐಪಿಎಲ್ ಸೀಸನ್ 15 ಆರಂಭಿಕ ಪಂದ್ಯಗಳಿಗೆ ಆಸ್ಟ್ರೇಲಿಯಾ ಆಟಗಾರರು ಗೈರಾಗುವುದು ಬಹುತೇಕ ಖಚಿತವಾಗಿದೆ. ಆಸ್ಟ್ರೇಲಿಯಾ ತಂಡವು ಮಾರ್ಚ್​-ಏಪ್ರಿಲ್ ನಡುವೆ ಪಾಕಿಸ್ತಾನ್ ವಿರುದ್ದ ಸರಣಿ ಆಡಲಿದೆ. ಇದಾಗ್ಯೂ ಕೆಲ ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಈ ಆಟಗಾರರು ಐಪಿಎಲ್​ನಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿತ್ತು. ಆದರೀಗ ಕ್ರಿಕೆಟ್ ಆಸ್ಟ್ರೇಲಿಯಾ ಪಾಕ್ ವಿರುದ್ದದ ಸರಣಿ ಮುಗಿಯುವವರೆಗೆ ತಂಡದಿಂದ ಹೊರಗುಳಿದಿರುವ ಆಟಗಾರರಿಗೂ ಅನುಮತಿ ನೀಡುವುದು ಅನುಮಾನ.

1 / 7
ಈಗಾಗಲೇ ಕ್ರಿಕೆಟ್ ಆಸ್ಟ್ರೇಲಿಯಾ ಈ ಬಗ್ಗೆ ಚರ್ಚೆ ನಡೆಸಿದ್ದು, ಇದೇ ವೇಳೆ ವಿಶ್ರಾಂತಿಯ ಕಾರಣ ನೀಡಿ ತಂಡದಿಂದ ಹೊರಗುಳಿದಿರುವ ಆಟಗಾರರಿಗೆ ಏಪ್ರಿಲ್ 6 ರವರೆಗೆ ಯಾವುದೇ ಟೂರ್ನಿಯಲ್ಲಿ ಭಾಗವಹಿಸದಂತೆ ನಿರ್ಬಂಧ ವಿಧಿಸಲು ಮುಂದಾಗಿದೆ. ಅದರಂತೆ ಇದೀಗ ಪಾಕ್ ವಿರುದ್ದದ ಸರಣಿಯಿಂದ ಹೊರಗುಳಿದಿರುವ ಡೇವಿಡ್ ವಾರ್ನರ್, ಗ್ಲೆನ್ ಮ್ಯಾಕ್ಸ್​ವೆಲ್, ಜೋಶ್ ಹ್ಯಾಝಲ್​ವುಡ್ ಸೇರಿದಂತೆ ಕೆಲ ಆಟಗಾರರು ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

ಈಗಾಗಲೇ ಕ್ರಿಕೆಟ್ ಆಸ್ಟ್ರೇಲಿಯಾ ಈ ಬಗ್ಗೆ ಚರ್ಚೆ ನಡೆಸಿದ್ದು, ಇದೇ ವೇಳೆ ವಿಶ್ರಾಂತಿಯ ಕಾರಣ ನೀಡಿ ತಂಡದಿಂದ ಹೊರಗುಳಿದಿರುವ ಆಟಗಾರರಿಗೆ ಏಪ್ರಿಲ್ 6 ರವರೆಗೆ ಯಾವುದೇ ಟೂರ್ನಿಯಲ್ಲಿ ಭಾಗವಹಿಸದಂತೆ ನಿರ್ಬಂಧ ವಿಧಿಸಲು ಮುಂದಾಗಿದೆ. ಅದರಂತೆ ಇದೀಗ ಪಾಕ್ ವಿರುದ್ದದ ಸರಣಿಯಿಂದ ಹೊರಗುಳಿದಿರುವ ಡೇವಿಡ್ ವಾರ್ನರ್, ಗ್ಲೆನ್ ಮ್ಯಾಕ್ಸ್​ವೆಲ್, ಜೋಶ್ ಹ್ಯಾಝಲ್​ವುಡ್ ಸೇರಿದಂತೆ ಕೆಲ ಆಟಗಾರರು ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

2 / 7
 ಇದಾಗ್ಯೂ ಕ್ರಿಕೆಟ್ ಆಸ್ಟ್ರೇಲಿಯಾ ಒಪ್ಪಂದದಲ್ಲಿ ಒಳಪಡದ ಆಸೀಸ್ ಆಟಗಾರರಿಗೆ ಯಾವುದೇ ನಿರ್ಬಂಧ ವಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಅದರಂತೆ ಈ ವರ್ಷ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯ ಒಪ್ಪಂದ ಪಡೆಯದ ಆಟಗಾರರು ಐಪಿಎಲ್​ನಲ್ಲಿ ಭಾಗವಹಿಸಬಹುದಾಗಿದೆ. ಇದರಿಂದ ಹೆಚ್ಚಿನ ಅನುಕೂಲವಾಗಿರುವುದು ಮುಂಬೈ ಇಂಡಿಯನ್ಸ್ ತಂಡಕ್ಕೆ ಎಂಬುದು ವಿಶೇಷ.

ಇದಾಗ್ಯೂ ಕ್ರಿಕೆಟ್ ಆಸ್ಟ್ರೇಲಿಯಾ ಒಪ್ಪಂದದಲ್ಲಿ ಒಳಪಡದ ಆಸೀಸ್ ಆಟಗಾರರಿಗೆ ಯಾವುದೇ ನಿರ್ಬಂಧ ವಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಅದರಂತೆ ಈ ವರ್ಷ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯ ಒಪ್ಪಂದ ಪಡೆಯದ ಆಟಗಾರರು ಐಪಿಎಲ್​ನಲ್ಲಿ ಭಾಗವಹಿಸಬಹುದಾಗಿದೆ. ಇದರಿಂದ ಹೆಚ್ಚಿನ ಅನುಕೂಲವಾಗಿರುವುದು ಮುಂಬೈ ಇಂಡಿಯನ್ಸ್ ತಂಡಕ್ಕೆ ಎಂಬುದು ವಿಶೇಷ.

3 / 7
ಏಕೆಂದರೆ ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ಮೂವರು ಆಸ್ಟ್ರೇಲಿಯಾ ಆಟಗಾರರು ಕ್ರಿಕೆಟ್ ಆಸ್ಟ್ರೇಲಿಯಾ ಜೊತೆಗಿನ ಒಪ್ಪಂದ ಹೊಂದಿಲ್ಲ. ಹೀಗಾಗಿ ಈ ಮೂವರು ಆಟಗಾರರು ಐಪಿಎಲ್​ನ ಆರಂಭಿಕ ಪಂದ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಐಪಿಎಲ್ ಆರಂಭದಿಂದಲೇ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿರುವ ಆಸ್ಟ್ರೇಲಿಯಾ ಆಟಗಾರರು ಯಾರೆಲ್ಲಾ ನೋಡೋಣ...

ಏಕೆಂದರೆ ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ಮೂವರು ಆಸ್ಟ್ರೇಲಿಯಾ ಆಟಗಾರರು ಕ್ರಿಕೆಟ್ ಆಸ್ಟ್ರೇಲಿಯಾ ಜೊತೆಗಿನ ಒಪ್ಪಂದ ಹೊಂದಿಲ್ಲ. ಹೀಗಾಗಿ ಈ ಮೂವರು ಆಟಗಾರರು ಐಪಿಎಲ್​ನ ಆರಂಭಿಕ ಪಂದ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಐಪಿಎಲ್ ಆರಂಭದಿಂದಲೇ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿರುವ ಆಸ್ಟ್ರೇಲಿಯಾ ಆಟಗಾರರು ಯಾರೆಲ್ಲಾ ನೋಡೋಣ...

4 / 7
ಡೇನಿಯಲ್ ಸ್ಯಾಮ್ಸ್ - (ಆಲ್​ರೌಂಡರ್) ಮುಂಬೈ ಇಂಡಿಯನ್ಸ್

ಡೇನಿಯಲ್ ಸ್ಯಾಮ್ಸ್ - (ಆಲ್​ರೌಂಡರ್) ಮುಂಬೈ ಇಂಡಿಯನ್ಸ್

5 / 7
ರಿಲೆ ಮೆರೆಡಿತ್ - (ಬೌಲರ್) ಮುಂಬೈ ಇಂಡಿಯನ್ಸ್

ರಿಲೆ ಮೆರೆಡಿತ್ - (ಬೌಲರ್) ಮುಂಬೈ ಇಂಡಿಯನ್ಸ್

6 / 7
ಟಿಮ್ ಡೇವಿಡ್ - (ಬ್ಯಾಟರ್) ಮುಂಬೈ ಇಂಡಿಯನ್ಸ್

ಟಿಮ್ ಡೇವಿಡ್ - (ಬ್ಯಾಟರ್) ಮುಂಬೈ ಇಂಡಿಯನ್ಸ್

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ