AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೂವರು ಆಡುವುದು ಖಚಿತ

Mumbai Indians: ಕ್ರಿಕೆಟ್ ಆಸ್ಟ್ರೇಲಿಯಾ ಈ ಬಗ್ಗೆ ಚರ್ಚೆ ನಡೆಸಿದ್ದು, ಇದೇ ವೇಳೆ ವಿಶ್ರಾಂತಿಯ ಕಾರಣ ನೀಡಿ ತಂಡದಿಂದ ಹೊರಗುಳಿದಿರುವ ಆಟಗಾರರಿಗೆ ಏಪ್ರಿಲ್ 6 ರವರೆಗೆ ಯಾವುದೇ ಟೂರ್ನಿಯಲ್ಲಿ ಭಾಗವಹಿಸದಂತೆ ನಿರ್ಬಂಧ ವಿಧಿಸಲು ಮುಂದಾಗಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Feb 24, 2022 | 5:06 PM

ಐಪಿಎಲ್ ಸೀಸನ್ 15 ಆರಂಭಿಕ ಪಂದ್ಯಗಳಿಗೆ ಆಸ್ಟ್ರೇಲಿಯಾ ಆಟಗಾರರು ಗೈರಾಗುವುದು ಬಹುತೇಕ ಖಚಿತವಾಗಿದೆ. ಆಸ್ಟ್ರೇಲಿಯಾ ತಂಡವು ಮಾರ್ಚ್​-ಏಪ್ರಿಲ್ ನಡುವೆ ಪಾಕಿಸ್ತಾನ್ ವಿರುದ್ದ ಸರಣಿ ಆಡಲಿದೆ. ಇದಾಗ್ಯೂ ಕೆಲ ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಈ ಆಟಗಾರರು ಐಪಿಎಲ್​ನಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿತ್ತು. ಆದರೀಗ ಕ್ರಿಕೆಟ್ ಆಸ್ಟ್ರೇಲಿಯಾ ಪಾಕ್ ವಿರುದ್ದದ ಸರಣಿ ಮುಗಿಯುವವರೆಗೆ ತಂಡದಿಂದ ಹೊರಗುಳಿದಿರುವ ಆಟಗಾರರಿಗೂ ಅನುಮತಿ ನೀಡುವುದು ಅನುಮಾನ.

ಐಪಿಎಲ್ ಸೀಸನ್ 15 ಆರಂಭಿಕ ಪಂದ್ಯಗಳಿಗೆ ಆಸ್ಟ್ರೇಲಿಯಾ ಆಟಗಾರರು ಗೈರಾಗುವುದು ಬಹುತೇಕ ಖಚಿತವಾಗಿದೆ. ಆಸ್ಟ್ರೇಲಿಯಾ ತಂಡವು ಮಾರ್ಚ್​-ಏಪ್ರಿಲ್ ನಡುವೆ ಪಾಕಿಸ್ತಾನ್ ವಿರುದ್ದ ಸರಣಿ ಆಡಲಿದೆ. ಇದಾಗ್ಯೂ ಕೆಲ ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಈ ಆಟಗಾರರು ಐಪಿಎಲ್​ನಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿತ್ತು. ಆದರೀಗ ಕ್ರಿಕೆಟ್ ಆಸ್ಟ್ರೇಲಿಯಾ ಪಾಕ್ ವಿರುದ್ದದ ಸರಣಿ ಮುಗಿಯುವವರೆಗೆ ತಂಡದಿಂದ ಹೊರಗುಳಿದಿರುವ ಆಟಗಾರರಿಗೂ ಅನುಮತಿ ನೀಡುವುದು ಅನುಮಾನ.

1 / 7
ಈಗಾಗಲೇ ಕ್ರಿಕೆಟ್ ಆಸ್ಟ್ರೇಲಿಯಾ ಈ ಬಗ್ಗೆ ಚರ್ಚೆ ನಡೆಸಿದ್ದು, ಇದೇ ವೇಳೆ ವಿಶ್ರಾಂತಿಯ ಕಾರಣ ನೀಡಿ ತಂಡದಿಂದ ಹೊರಗುಳಿದಿರುವ ಆಟಗಾರರಿಗೆ ಏಪ್ರಿಲ್ 6 ರವರೆಗೆ ಯಾವುದೇ ಟೂರ್ನಿಯಲ್ಲಿ ಭಾಗವಹಿಸದಂತೆ ನಿರ್ಬಂಧ ವಿಧಿಸಲು ಮುಂದಾಗಿದೆ. ಅದರಂತೆ ಇದೀಗ ಪಾಕ್ ವಿರುದ್ದದ ಸರಣಿಯಿಂದ ಹೊರಗುಳಿದಿರುವ ಡೇವಿಡ್ ವಾರ್ನರ್, ಗ್ಲೆನ್ ಮ್ಯಾಕ್ಸ್​ವೆಲ್, ಜೋಶ್ ಹ್ಯಾಝಲ್​ವುಡ್ ಸೇರಿದಂತೆ ಕೆಲ ಆಟಗಾರರು ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

ಈಗಾಗಲೇ ಕ್ರಿಕೆಟ್ ಆಸ್ಟ್ರೇಲಿಯಾ ಈ ಬಗ್ಗೆ ಚರ್ಚೆ ನಡೆಸಿದ್ದು, ಇದೇ ವೇಳೆ ವಿಶ್ರಾಂತಿಯ ಕಾರಣ ನೀಡಿ ತಂಡದಿಂದ ಹೊರಗುಳಿದಿರುವ ಆಟಗಾರರಿಗೆ ಏಪ್ರಿಲ್ 6 ರವರೆಗೆ ಯಾವುದೇ ಟೂರ್ನಿಯಲ್ಲಿ ಭಾಗವಹಿಸದಂತೆ ನಿರ್ಬಂಧ ವಿಧಿಸಲು ಮುಂದಾಗಿದೆ. ಅದರಂತೆ ಇದೀಗ ಪಾಕ್ ವಿರುದ್ದದ ಸರಣಿಯಿಂದ ಹೊರಗುಳಿದಿರುವ ಡೇವಿಡ್ ವಾರ್ನರ್, ಗ್ಲೆನ್ ಮ್ಯಾಕ್ಸ್​ವೆಲ್, ಜೋಶ್ ಹ್ಯಾಝಲ್​ವುಡ್ ಸೇರಿದಂತೆ ಕೆಲ ಆಟಗಾರರು ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

2 / 7
 ಇದಾಗ್ಯೂ ಕ್ರಿಕೆಟ್ ಆಸ್ಟ್ರೇಲಿಯಾ ಒಪ್ಪಂದದಲ್ಲಿ ಒಳಪಡದ ಆಸೀಸ್ ಆಟಗಾರರಿಗೆ ಯಾವುದೇ ನಿರ್ಬಂಧ ವಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಅದರಂತೆ ಈ ವರ್ಷ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯ ಒಪ್ಪಂದ ಪಡೆಯದ ಆಟಗಾರರು ಐಪಿಎಲ್​ನಲ್ಲಿ ಭಾಗವಹಿಸಬಹುದಾಗಿದೆ. ಇದರಿಂದ ಹೆಚ್ಚಿನ ಅನುಕೂಲವಾಗಿರುವುದು ಮುಂಬೈ ಇಂಡಿಯನ್ಸ್ ತಂಡಕ್ಕೆ ಎಂಬುದು ವಿಶೇಷ.

ಇದಾಗ್ಯೂ ಕ್ರಿಕೆಟ್ ಆಸ್ಟ್ರೇಲಿಯಾ ಒಪ್ಪಂದದಲ್ಲಿ ಒಳಪಡದ ಆಸೀಸ್ ಆಟಗಾರರಿಗೆ ಯಾವುದೇ ನಿರ್ಬಂಧ ವಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಅದರಂತೆ ಈ ವರ್ಷ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯ ಒಪ್ಪಂದ ಪಡೆಯದ ಆಟಗಾರರು ಐಪಿಎಲ್​ನಲ್ಲಿ ಭಾಗವಹಿಸಬಹುದಾಗಿದೆ. ಇದರಿಂದ ಹೆಚ್ಚಿನ ಅನುಕೂಲವಾಗಿರುವುದು ಮುಂಬೈ ಇಂಡಿಯನ್ಸ್ ತಂಡಕ್ಕೆ ಎಂಬುದು ವಿಶೇಷ.

3 / 7
ಏಕೆಂದರೆ ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ಮೂವರು ಆಸ್ಟ್ರೇಲಿಯಾ ಆಟಗಾರರು ಕ್ರಿಕೆಟ್ ಆಸ್ಟ್ರೇಲಿಯಾ ಜೊತೆಗಿನ ಒಪ್ಪಂದ ಹೊಂದಿಲ್ಲ. ಹೀಗಾಗಿ ಈ ಮೂವರು ಆಟಗಾರರು ಐಪಿಎಲ್​ನ ಆರಂಭಿಕ ಪಂದ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಐಪಿಎಲ್ ಆರಂಭದಿಂದಲೇ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿರುವ ಆಸ್ಟ್ರೇಲಿಯಾ ಆಟಗಾರರು ಯಾರೆಲ್ಲಾ ನೋಡೋಣ...

ಏಕೆಂದರೆ ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ಮೂವರು ಆಸ್ಟ್ರೇಲಿಯಾ ಆಟಗಾರರು ಕ್ರಿಕೆಟ್ ಆಸ್ಟ್ರೇಲಿಯಾ ಜೊತೆಗಿನ ಒಪ್ಪಂದ ಹೊಂದಿಲ್ಲ. ಹೀಗಾಗಿ ಈ ಮೂವರು ಆಟಗಾರರು ಐಪಿಎಲ್​ನ ಆರಂಭಿಕ ಪಂದ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಐಪಿಎಲ್ ಆರಂಭದಿಂದಲೇ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿರುವ ಆಸ್ಟ್ರೇಲಿಯಾ ಆಟಗಾರರು ಯಾರೆಲ್ಲಾ ನೋಡೋಣ...

4 / 7
ಡೇನಿಯಲ್ ಸ್ಯಾಮ್ಸ್ - (ಆಲ್​ರೌಂಡರ್) ಮುಂಬೈ ಇಂಡಿಯನ್ಸ್

ಡೇನಿಯಲ್ ಸ್ಯಾಮ್ಸ್ - (ಆಲ್​ರೌಂಡರ್) ಮುಂಬೈ ಇಂಡಿಯನ್ಸ್

5 / 7
ರಿಲೆ ಮೆರೆಡಿತ್ - (ಬೌಲರ್) ಮುಂಬೈ ಇಂಡಿಯನ್ಸ್

ರಿಲೆ ಮೆರೆಡಿತ್ - (ಬೌಲರ್) ಮುಂಬೈ ಇಂಡಿಯನ್ಸ್

6 / 7
ಟಿಮ್ ಡೇವಿಡ್ - (ಬ್ಯಾಟರ್) ಮುಂಬೈ ಇಂಡಿಯನ್ಸ್

ಟಿಮ್ ಡೇವಿಡ್ - (ಬ್ಯಾಟರ್) ಮುಂಬೈ ಇಂಡಿಯನ್ಸ್

7 / 7
Follow us
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ