AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೂವರು ಆಡುವುದು ಖಚಿತ

Mumbai Indians: ಕ್ರಿಕೆಟ್ ಆಸ್ಟ್ರೇಲಿಯಾ ಈ ಬಗ್ಗೆ ಚರ್ಚೆ ನಡೆಸಿದ್ದು, ಇದೇ ವೇಳೆ ವಿಶ್ರಾಂತಿಯ ಕಾರಣ ನೀಡಿ ತಂಡದಿಂದ ಹೊರಗುಳಿದಿರುವ ಆಟಗಾರರಿಗೆ ಏಪ್ರಿಲ್ 6 ರವರೆಗೆ ಯಾವುದೇ ಟೂರ್ನಿಯಲ್ಲಿ ಭಾಗವಹಿಸದಂತೆ ನಿರ್ಬಂಧ ವಿಧಿಸಲು ಮುಂದಾಗಿದೆ.

TV9 Web
| Edited By: |

Updated on: Feb 24, 2022 | 5:06 PM

Share
ಐಪಿಎಲ್ ಸೀಸನ್ 15 ಆರಂಭಿಕ ಪಂದ್ಯಗಳಿಗೆ ಆಸ್ಟ್ರೇಲಿಯಾ ಆಟಗಾರರು ಗೈರಾಗುವುದು ಬಹುತೇಕ ಖಚಿತವಾಗಿದೆ. ಆಸ್ಟ್ರೇಲಿಯಾ ತಂಡವು ಮಾರ್ಚ್​-ಏಪ್ರಿಲ್ ನಡುವೆ ಪಾಕಿಸ್ತಾನ್ ವಿರುದ್ದ ಸರಣಿ ಆಡಲಿದೆ. ಇದಾಗ್ಯೂ ಕೆಲ ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಈ ಆಟಗಾರರು ಐಪಿಎಲ್​ನಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿತ್ತು. ಆದರೀಗ ಕ್ರಿಕೆಟ್ ಆಸ್ಟ್ರೇಲಿಯಾ ಪಾಕ್ ವಿರುದ್ದದ ಸರಣಿ ಮುಗಿಯುವವರೆಗೆ ತಂಡದಿಂದ ಹೊರಗುಳಿದಿರುವ ಆಟಗಾರರಿಗೂ ಅನುಮತಿ ನೀಡುವುದು ಅನುಮಾನ.

ಐಪಿಎಲ್ ಸೀಸನ್ 15 ಆರಂಭಿಕ ಪಂದ್ಯಗಳಿಗೆ ಆಸ್ಟ್ರೇಲಿಯಾ ಆಟಗಾರರು ಗೈರಾಗುವುದು ಬಹುತೇಕ ಖಚಿತವಾಗಿದೆ. ಆಸ್ಟ್ರೇಲಿಯಾ ತಂಡವು ಮಾರ್ಚ್​-ಏಪ್ರಿಲ್ ನಡುವೆ ಪಾಕಿಸ್ತಾನ್ ವಿರುದ್ದ ಸರಣಿ ಆಡಲಿದೆ. ಇದಾಗ್ಯೂ ಕೆಲ ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಈ ಆಟಗಾರರು ಐಪಿಎಲ್​ನಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿತ್ತು. ಆದರೀಗ ಕ್ರಿಕೆಟ್ ಆಸ್ಟ್ರೇಲಿಯಾ ಪಾಕ್ ವಿರುದ್ದದ ಸರಣಿ ಮುಗಿಯುವವರೆಗೆ ತಂಡದಿಂದ ಹೊರಗುಳಿದಿರುವ ಆಟಗಾರರಿಗೂ ಅನುಮತಿ ನೀಡುವುದು ಅನುಮಾನ.

1 / 7
ಈಗಾಗಲೇ ಕ್ರಿಕೆಟ್ ಆಸ್ಟ್ರೇಲಿಯಾ ಈ ಬಗ್ಗೆ ಚರ್ಚೆ ನಡೆಸಿದ್ದು, ಇದೇ ವೇಳೆ ವಿಶ್ರಾಂತಿಯ ಕಾರಣ ನೀಡಿ ತಂಡದಿಂದ ಹೊರಗುಳಿದಿರುವ ಆಟಗಾರರಿಗೆ ಏಪ್ರಿಲ್ 6 ರವರೆಗೆ ಯಾವುದೇ ಟೂರ್ನಿಯಲ್ಲಿ ಭಾಗವಹಿಸದಂತೆ ನಿರ್ಬಂಧ ವಿಧಿಸಲು ಮುಂದಾಗಿದೆ. ಅದರಂತೆ ಇದೀಗ ಪಾಕ್ ವಿರುದ್ದದ ಸರಣಿಯಿಂದ ಹೊರಗುಳಿದಿರುವ ಡೇವಿಡ್ ವಾರ್ನರ್, ಗ್ಲೆನ್ ಮ್ಯಾಕ್ಸ್​ವೆಲ್, ಜೋಶ್ ಹ್ಯಾಝಲ್​ವುಡ್ ಸೇರಿದಂತೆ ಕೆಲ ಆಟಗಾರರು ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

ಈಗಾಗಲೇ ಕ್ರಿಕೆಟ್ ಆಸ್ಟ್ರೇಲಿಯಾ ಈ ಬಗ್ಗೆ ಚರ್ಚೆ ನಡೆಸಿದ್ದು, ಇದೇ ವೇಳೆ ವಿಶ್ರಾಂತಿಯ ಕಾರಣ ನೀಡಿ ತಂಡದಿಂದ ಹೊರಗುಳಿದಿರುವ ಆಟಗಾರರಿಗೆ ಏಪ್ರಿಲ್ 6 ರವರೆಗೆ ಯಾವುದೇ ಟೂರ್ನಿಯಲ್ಲಿ ಭಾಗವಹಿಸದಂತೆ ನಿರ್ಬಂಧ ವಿಧಿಸಲು ಮುಂದಾಗಿದೆ. ಅದರಂತೆ ಇದೀಗ ಪಾಕ್ ವಿರುದ್ದದ ಸರಣಿಯಿಂದ ಹೊರಗುಳಿದಿರುವ ಡೇವಿಡ್ ವಾರ್ನರ್, ಗ್ಲೆನ್ ಮ್ಯಾಕ್ಸ್​ವೆಲ್, ಜೋಶ್ ಹ್ಯಾಝಲ್​ವುಡ್ ಸೇರಿದಂತೆ ಕೆಲ ಆಟಗಾರರು ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

2 / 7
 ಇದಾಗ್ಯೂ ಕ್ರಿಕೆಟ್ ಆಸ್ಟ್ರೇಲಿಯಾ ಒಪ್ಪಂದದಲ್ಲಿ ಒಳಪಡದ ಆಸೀಸ್ ಆಟಗಾರರಿಗೆ ಯಾವುದೇ ನಿರ್ಬಂಧ ವಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಅದರಂತೆ ಈ ವರ್ಷ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯ ಒಪ್ಪಂದ ಪಡೆಯದ ಆಟಗಾರರು ಐಪಿಎಲ್​ನಲ್ಲಿ ಭಾಗವಹಿಸಬಹುದಾಗಿದೆ. ಇದರಿಂದ ಹೆಚ್ಚಿನ ಅನುಕೂಲವಾಗಿರುವುದು ಮುಂಬೈ ಇಂಡಿಯನ್ಸ್ ತಂಡಕ್ಕೆ ಎಂಬುದು ವಿಶೇಷ.

ಇದಾಗ್ಯೂ ಕ್ರಿಕೆಟ್ ಆಸ್ಟ್ರೇಲಿಯಾ ಒಪ್ಪಂದದಲ್ಲಿ ಒಳಪಡದ ಆಸೀಸ್ ಆಟಗಾರರಿಗೆ ಯಾವುದೇ ನಿರ್ಬಂಧ ವಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಅದರಂತೆ ಈ ವರ್ಷ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯ ಒಪ್ಪಂದ ಪಡೆಯದ ಆಟಗಾರರು ಐಪಿಎಲ್​ನಲ್ಲಿ ಭಾಗವಹಿಸಬಹುದಾಗಿದೆ. ಇದರಿಂದ ಹೆಚ್ಚಿನ ಅನುಕೂಲವಾಗಿರುವುದು ಮುಂಬೈ ಇಂಡಿಯನ್ಸ್ ತಂಡಕ್ಕೆ ಎಂಬುದು ವಿಶೇಷ.

3 / 7
ಏಕೆಂದರೆ ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ಮೂವರು ಆಸ್ಟ್ರೇಲಿಯಾ ಆಟಗಾರರು ಕ್ರಿಕೆಟ್ ಆಸ್ಟ್ರೇಲಿಯಾ ಜೊತೆಗಿನ ಒಪ್ಪಂದ ಹೊಂದಿಲ್ಲ. ಹೀಗಾಗಿ ಈ ಮೂವರು ಆಟಗಾರರು ಐಪಿಎಲ್​ನ ಆರಂಭಿಕ ಪಂದ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಐಪಿಎಲ್ ಆರಂಭದಿಂದಲೇ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿರುವ ಆಸ್ಟ್ರೇಲಿಯಾ ಆಟಗಾರರು ಯಾರೆಲ್ಲಾ ನೋಡೋಣ...

ಏಕೆಂದರೆ ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ಮೂವರು ಆಸ್ಟ್ರೇಲಿಯಾ ಆಟಗಾರರು ಕ್ರಿಕೆಟ್ ಆಸ್ಟ್ರೇಲಿಯಾ ಜೊತೆಗಿನ ಒಪ್ಪಂದ ಹೊಂದಿಲ್ಲ. ಹೀಗಾಗಿ ಈ ಮೂವರು ಆಟಗಾರರು ಐಪಿಎಲ್​ನ ಆರಂಭಿಕ ಪಂದ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಐಪಿಎಲ್ ಆರಂಭದಿಂದಲೇ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿರುವ ಆಸ್ಟ್ರೇಲಿಯಾ ಆಟಗಾರರು ಯಾರೆಲ್ಲಾ ನೋಡೋಣ...

4 / 7
ಡೇನಿಯಲ್ ಸ್ಯಾಮ್ಸ್ - (ಆಲ್​ರೌಂಡರ್) ಮುಂಬೈ ಇಂಡಿಯನ್ಸ್

ಡೇನಿಯಲ್ ಸ್ಯಾಮ್ಸ್ - (ಆಲ್​ರೌಂಡರ್) ಮುಂಬೈ ಇಂಡಿಯನ್ಸ್

5 / 7
ರಿಲೆ ಮೆರೆಡಿತ್ - (ಬೌಲರ್) ಮುಂಬೈ ಇಂಡಿಯನ್ಸ್

ರಿಲೆ ಮೆರೆಡಿತ್ - (ಬೌಲರ್) ಮುಂಬೈ ಇಂಡಿಯನ್ಸ್

6 / 7
ಟಿಮ್ ಡೇವಿಡ್ - (ಬ್ಯಾಟರ್) ಮುಂಬೈ ಇಂಡಿಯನ್ಸ್

ಟಿಮ್ ಡೇವಿಡ್ - (ಬ್ಯಾಟರ್) ಮುಂಬೈ ಇಂಡಿಯನ್ಸ್

7 / 7
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ