AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: 6 ನಗರಗಳ ಸ್ಟೇಡಿಯಂ: ಐಪಿಎಲ್​ನ 2 ಹೊಸ ​ತಂಡಗಳ ಹರಾಜಿಗೆ ಡೇಟ್ ಫಿಕ್ಸ್

IPL 2022 New Teams: ಹೊಸ ಎರಡು ತಂಡಗಳ ಹರಾಜಿಗಾಗಿ ಬಿಸಿಸಿಐ ಮೂಲ ಬೆಲೆ ನಿಗದಿಪಡಿಸಿದ್ದು, ಅದರಂತೆ ಒಂದು ತಂಡದ ಬೆಲೆ 2 ಸಾವಿರ ರೂ. ಕೋಟಿ ಆಗಿರಲಿದೆ.

TV9 Web
| Edited By: |

Updated on:Sep 14, 2021 | 3:45 PM

Share

ಈ ಹಿಂದೆ ಹೊಸ ಎರಡು ತಂಡಗಳ ಮಾರಾಟದಿಂದ ಬಿಸಿಸಿಐ 10 ಸಾವಿರ ಕೋಟಿ ರೂ. ಆದಾಯಗಳಿಸುವ ಇರಾದೆಯಲ್ಲಿತ್ತು. ಆದರೆ ಈ ಹರಾಜಿನಲ್ಲಿನ ಪೈಪೋಟಿಯಿಂದಾಗಿ ನಿರೀಕ್ಷೆಗೂ ಮೀರಿ ಆದಾಯ ಬಂದಿದೆ. ಅದರಂತೆ ಎರಡು ಹೊಸ ತಂಡಗಳ ಮಾರಾಟದಿಂದ ಬಿಸಿಸಿಐ ಗಳಿಸಿದ್ದು ಬರೋಬ್ಬರಿ 12,715 ಕೋಟಿ. ರೂ.

ಈ ಹಿಂದೆ ಹೊಸ ಎರಡು ತಂಡಗಳ ಮಾರಾಟದಿಂದ ಬಿಸಿಸಿಐ 10 ಸಾವಿರ ಕೋಟಿ ರೂ. ಆದಾಯಗಳಿಸುವ ಇರಾದೆಯಲ್ಲಿತ್ತು. ಆದರೆ ಈ ಹರಾಜಿನಲ್ಲಿನ ಪೈಪೋಟಿಯಿಂದಾಗಿ ನಿರೀಕ್ಷೆಗೂ ಮೀರಿ ಆದಾಯ ಬಂದಿದೆ. ಅದರಂತೆ ಎರಡು ಹೊಸ ತಂಡಗಳ ಮಾರಾಟದಿಂದ ಬಿಸಿಸಿಐ ಗಳಿಸಿದ್ದು ಬರೋಬ್ಬರಿ 12,715 ಕೋಟಿ. ರೂ.

1 / 5
ಐಪಿಎಲ್​ನ ದ್ವಿತಿಯಾರ್ಧಕ್ಕೆ ಭಾನುವಾರ ಚಾಲನೆ ದೊರೆಯಲಿದೆ. ಟೂರ್ನಿಯ ಉಳಿದ 31 ಪಂದ್ಯಗಳನ್ನು ಯುಎಇನ ಶಾರ್ಜಾ, ಅಬುಧಾಬಿ ಹಾಗೂ ದುಬೈ ಕ್ರಿಕೆಟ್ ಮೈದಾನದಲ್ಲಿ ಆಡಲಾಗುತ್ತದೆ. ಆದರೆ ದ್ವಿತಿಯಾರ್ಧ ಆರಂಭಕ್ಕೂ ಮುನ್ನವೇ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ತಂಡವನ್ನು ಹೆಸರಿಸಿದ್ದಾರೆ ಟೀಮ್ ಇಂಡಿಯಾ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್.

ಐಪಿಎಲ್​ನ ದ್ವಿತಿಯಾರ್ಧಕ್ಕೆ ಭಾನುವಾರ ಚಾಲನೆ ದೊರೆಯಲಿದೆ. ಟೂರ್ನಿಯ ಉಳಿದ 31 ಪಂದ್ಯಗಳನ್ನು ಯುಎಇನ ಶಾರ್ಜಾ, ಅಬುಧಾಬಿ ಹಾಗೂ ದುಬೈ ಕ್ರಿಕೆಟ್ ಮೈದಾನದಲ್ಲಿ ಆಡಲಾಗುತ್ತದೆ. ಆದರೆ ದ್ವಿತಿಯಾರ್ಧ ಆರಂಭಕ್ಕೂ ಮುನ್ನವೇ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ತಂಡವನ್ನು ಹೆಸರಿಸಿದ್ದಾರೆ ಟೀಮ್ ಇಂಡಿಯಾ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್.

2 / 5
ಒಟ್ಟಿನಲ್ಲಿ ಐಪಿಎಲ್​ನಲ್ಲಿ 2011ರ ಬಳಿಕ ಮತ್ತೊಮ್ಮೆ 10 ತಂಡಗಳನ್ನು ಕಣಕ್ಕಿಳಿಯಲ್ಲಿದ್ದು, ಅದರಂತೆ ಯಾವ ಹೊಸ ತಂಡಗಳು ಸೇರ್ಪಡೆಯಾಗಲಿದೆ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಐಪಿಎಲ್​ನಲ್ಲಿ 2011ರ ಬಳಿಕ ಮತ್ತೊಮ್ಮೆ 10 ತಂಡಗಳನ್ನು ಕಣಕ್ಕಿಳಿಯಲ್ಲಿದ್ದು, ಅದರಂತೆ ಯಾವ ಹೊಸ ತಂಡಗಳು ಸೇರ್ಪಡೆಯಾಗಲಿದೆ ಕಾದು ನೋಡಬೇಕಿದೆ.

3 / 5
ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, 2 ತಂಡಗಳ ಫ್ರಾಂಚೈಸಿಗಾಗಿ ಒಟ್ಟು 6 ನಗರಗಳನ್ನು ಆಯ್ಕೆ ಮಾಡಲಾಗಿದೆ. ಈ ನಗರಗಳ ಸ್ಟೇಡಿಯಂಗಳನ್ನು ಕೇಂದ್ರೀಕರಿಸಿ ತಂಡಗಳ ಬಿಡ್ಡಿಂಗ್ ನಡೆಯಲಿದೆ. ಅದರಂತೆ ಹೊಸ 2 ತಂಡಗಳ ಕೇಂದ್ರಗಳಾಗಿ ಲಕ್ನೋ, ಅಹಮದಾಬಾದ್, ರಾಂಚಿ, ಕಟಕ್, ಗುವಾಹಟಿ ಮತ್ತು ಧರ್ಮಶಾಲಾ ನಗರಗಳ ಸ್ಟೇಡಿಯಂಗಳನ್ನು ಆಯ್ಕೆ ಮಾಡಲಾಗಿದೆ.

ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, 2 ತಂಡಗಳ ಫ್ರಾಂಚೈಸಿಗಾಗಿ ಒಟ್ಟು 6 ನಗರಗಳನ್ನು ಆಯ್ಕೆ ಮಾಡಲಾಗಿದೆ. ಈ ನಗರಗಳ ಸ್ಟೇಡಿಯಂಗಳನ್ನು ಕೇಂದ್ರೀಕರಿಸಿ ತಂಡಗಳ ಬಿಡ್ಡಿಂಗ್ ನಡೆಯಲಿದೆ. ಅದರಂತೆ ಹೊಸ 2 ತಂಡಗಳ ಕೇಂದ್ರಗಳಾಗಿ ಲಕ್ನೋ, ಅಹಮದಾಬಾದ್, ರಾಂಚಿ, ಕಟಕ್, ಗುವಾಹಟಿ ಮತ್ತು ಧರ್ಮಶಾಲಾ ನಗರಗಳ ಸ್ಟೇಡಿಯಂಗಳನ್ನು ಆಯ್ಕೆ ಮಾಡಲಾಗಿದೆ.

4 / 5
ಇನ್ನು ಹೊಸ ಎರಡು ತಂಡಗಳ ಹರಾಜಿಗಾಗಿ ಬಿಸಿಸಿಐ ಮೂಲ ಬೆಲೆ ನಿಗದಿಪಡಿಸಿದ್ದು, ಅದರಂತೆ ಒಂದು ತಂಡದ ಬೆಲೆ 2 ಸಾವಿರ ರೂ. ಕೋಟಿ ಆಗಿರಲಿದೆ. ಅದರಂತೆ ಎರಡು ತಂಡಗಳ ಹರಾಜಿನ ಮೂಲಕ ಬಿಸಿಸಿಐ ಬರೋಬ್ಬರಿ 5 ಸಾವಿರ ರೂ. ಕೋಟಿ ಆದಾಯಗಳಿಸುವ ಇರಾದೆಯಲ್ಲಿದೆ. ಒಟ್ಟಿನಲ್ಲಿ ಐಪಿಎಲ್​ನಲ್ಲಿ 2011ರ ಬಳಿಕ ಮತ್ತೊಮ್ಮೆ 10 ತಂಡಗಳನ್ನು ಕಣಕ್ಕಿಳಿಸಿ ರಂಗೇರಿಸಲು ಬಿಸಿಸಿಐ ನಿರ್ಧರಿಸಿದ್ದು, ಅದರಂತೆ ಯಾವ ಹೊಸ ತಂಡಗಳು ಸೇರ್ಪಡೆಯಾಗಲಿದೆ ಕಾದು ನೋಡಬೇಕಿದೆ.

ಇನ್ನು ಹೊಸ ಎರಡು ತಂಡಗಳ ಹರಾಜಿಗಾಗಿ ಬಿಸಿಸಿಐ ಮೂಲ ಬೆಲೆ ನಿಗದಿಪಡಿಸಿದ್ದು, ಅದರಂತೆ ಒಂದು ತಂಡದ ಬೆಲೆ 2 ಸಾವಿರ ರೂ. ಕೋಟಿ ಆಗಿರಲಿದೆ. ಅದರಂತೆ ಎರಡು ತಂಡಗಳ ಹರಾಜಿನ ಮೂಲಕ ಬಿಸಿಸಿಐ ಬರೋಬ್ಬರಿ 5 ಸಾವಿರ ರೂ. ಕೋಟಿ ಆದಾಯಗಳಿಸುವ ಇರಾದೆಯಲ್ಲಿದೆ. ಒಟ್ಟಿನಲ್ಲಿ ಐಪಿಎಲ್​ನಲ್ಲಿ 2011ರ ಬಳಿಕ ಮತ್ತೊಮ್ಮೆ 10 ತಂಡಗಳನ್ನು ಕಣಕ್ಕಿಳಿಸಿ ರಂಗೇರಿಸಲು ಬಿಸಿಸಿಐ ನಿರ್ಧರಿಸಿದ್ದು, ಅದರಂತೆ ಯಾವ ಹೊಸ ತಂಡಗಳು ಸೇರ್ಪಡೆಯಾಗಲಿದೆ ಕಾದು ನೋಡಬೇಕಿದೆ.

5 / 5

Published On - 3:42 pm, Tue, 14 September 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ