AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: 24 ಸಿಕ್ಸ್​, 50 ಬೌಂಡರಿ ಮತ್ತು 637 ರನ್‌: ಯುವ ಆಟಗಾರನಿಗೆ CSK ಬುಲಾವ್

Ipl 2022 mega auction: ಈ ವರ್ಷ ವಿಜಯ್ ಹಜಾರೆ ಟ್ರೋಫಿಯಲ್ಲಿ ಸುಭ್ರಾಂಶು ಸೇನಾಪತಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Edited By: |

Updated on: Dec 19, 2021 | 3:49 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 15 ಮೆಗಾ ಹರಾಜಿಗಾಗಿ ಎಲ್ಲಾ ತಂಡಗಳು ತಯಾರಿಗಳನ್ನು ಆರಂಭಿಸಿದೆ. ಈಗಾಗಲೇ ಪ್ರತಿ ಫ್ರಾಂಚೈಸಿಗಳು ಆಟಗಾರರ ಖರೀದಿಗಾಗಿ ರೂಪುರೇಷೆಗಳನ್ನು ಸಿದ್ದಪಡಿಸುತ್ತಿದ್ದು, ಅದರಂತೆ ಇದೀಗ ಚೆನ್ನೈ ಸೂಪರ್ ಕಿಂಗ್ಸ್​​ ತಂಡವು ದೇಶೀಯ ಪ್ರತಿಭೆಯೊಬ್ಬರಿಗೆ ಬುಲಾವ್ ನೀಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 15 ಮೆಗಾ ಹರಾಜಿಗಾಗಿ ಎಲ್ಲಾ ತಂಡಗಳು ತಯಾರಿಗಳನ್ನು ಆರಂಭಿಸಿದೆ. ಈಗಾಗಲೇ ಪ್ರತಿ ಫ್ರಾಂಚೈಸಿಗಳು ಆಟಗಾರರ ಖರೀದಿಗಾಗಿ ರೂಪುರೇಷೆಗಳನ್ನು ಸಿದ್ದಪಡಿಸುತ್ತಿದ್ದು, ಅದರಂತೆ ಇದೀಗ ಚೆನ್ನೈ ಸೂಪರ್ ಕಿಂಗ್ಸ್​​ ತಂಡವು ದೇಶೀಯ ಪ್ರತಿಭೆಯೊಬ್ಬರಿಗೆ ಬುಲಾವ್ ನೀಡಿದೆ.

1 / 5
ಹೌದು, ಒಡಿಶಾ ತಂಡದ ನಾಯಕ ಸುಭ್ರಾಂಶು ಸೇನಾಪತಿ ಅವರನ್ನು ಸಿಎಸ್​ಕೆ ತಂಡವು ಟ್ರಯಲ್​ಗೆ ಕರೆದಿದೆ. ಒಂದು ವೇಳೆ ಟ್ರಯಲ್​ನಲ್ಲಿ ತಮ್ಮ ಸಾಮರ್ಥ್ಯವನ್ನು ಸುಭ್ರಾಂಶು ಸೇನಾಪತಿ ಸಾಬೀತುಪಡಿಸಿದರೆ, ಯುವ ಆಟಗಾರನ ಖರೀದಿಗೆ ಸಿಎಸ್​ಕೆ ಭರ್ಜರಿ ಪೈಪೋಟಿ ನಡೆಸಲಿದೆ.

ಹೌದು, ಒಡಿಶಾ ತಂಡದ ನಾಯಕ ಸುಭ್ರಾಂಶು ಸೇನಾಪತಿ ಅವರನ್ನು ಸಿಎಸ್​ಕೆ ತಂಡವು ಟ್ರಯಲ್​ಗೆ ಕರೆದಿದೆ. ಒಂದು ವೇಳೆ ಟ್ರಯಲ್​ನಲ್ಲಿ ತಮ್ಮ ಸಾಮರ್ಥ್ಯವನ್ನು ಸುಭ್ರಾಂಶು ಸೇನಾಪತಿ ಸಾಬೀತುಪಡಿಸಿದರೆ, ಯುವ ಆಟಗಾರನ ಖರೀದಿಗೆ ಸಿಎಸ್​ಕೆ ಭರ್ಜರಿ ಪೈಪೋಟಿ ನಡೆಸಲಿದೆ.

2 / 5
ಈ ವರ್ಷ ವಿಜಯ್ ಹಜಾರೆ ಟ್ರೋಫಿಯಲ್ಲಿ ಸುಭ್ರಾಂಶು ಸೇನಾಪತಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. 5 ಪಂದ್ಯಗಳಲ್ಲಿ 1 ಶತಕ ಮತ್ತು 2 ಅರ್ಧ ಶತಕಗಳೊಂದಿಗೆ 275 ರನ್ ಬಾರಿಸಿದ್ದರು. ಹಾಗೆಯೇ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ 5 ಪಂದ್ಯಗಳಿಂದ 138 ರನ್ ಕಲೆಹಾಕಿದ್ದರು.

ಈ ವರ್ಷ ವಿಜಯ್ ಹಜಾರೆ ಟ್ರೋಫಿಯಲ್ಲಿ ಸುಭ್ರಾಂಶು ಸೇನಾಪತಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. 5 ಪಂದ್ಯಗಳಲ್ಲಿ 1 ಶತಕ ಮತ್ತು 2 ಅರ್ಧ ಶತಕಗಳೊಂದಿಗೆ 275 ರನ್ ಬಾರಿಸಿದ್ದರು. ಹಾಗೆಯೇ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ 5 ಪಂದ್ಯಗಳಿಂದ 138 ರನ್ ಕಲೆಹಾಕಿದ್ದರು.

3 / 5
ಇನ್ನು  ಒಡಿಶಾ ಪರ  26 ಪಂದ್ಯಗಳನ್ನು ಆಡಿರುವ ಸುಭ್ರಾಂಶು ಸೇನಾಪತಿ  24 ಸಿಕ್ಸರ್ ಮತ್ತು 50 ಬೌಂಡರಿಗಳನ್ನು ಒಳಗೊಂಡಂತೆ 637 ರನ್ ಗಳಿಸಿದ್ದಾರೆ. ಇದೀಗ ಯುವ ಆಟಗಾರನ ಭರ್ಜರಿ ಬ್ಯಾಟಿಂಗ್ ಅನ್ನು ಗಮನಿಸಿರುವ ಸಿಎಸ್​ಕೆ ತಂಡವು ಟ್ರಯಲ್​ಗೆ ಕರೆದಿದೆ.

ಇನ್ನು ಒಡಿಶಾ ಪರ 26 ಪಂದ್ಯಗಳನ್ನು ಆಡಿರುವ ಸುಭ್ರಾಂಶು ಸೇನಾಪತಿ 24 ಸಿಕ್ಸರ್ ಮತ್ತು 50 ಬೌಂಡರಿಗಳನ್ನು ಒಳಗೊಂಡಂತೆ 637 ರನ್ ಗಳಿಸಿದ್ದಾರೆ. ಇದೀಗ ಯುವ ಆಟಗಾರನ ಭರ್ಜರಿ ಬ್ಯಾಟಿಂಗ್ ಅನ್ನು ಗಮನಿಸಿರುವ ಸಿಎಸ್​ಕೆ ತಂಡವು ಟ್ರಯಲ್​ಗೆ ಕರೆದಿದೆ.

4 / 5
ಹೀಗಾಗಿ ಮುಂದಿನ ಮೆಗಾ ಹರಾಜಿನಲ್ಲಿ ಭಾರತೀಯ ಆಟಗಾರರ ಪಟ್ಟಿಯಲ್ಲಿ ಸುಭ್ರಾಂಶು ಸೇನಾಪತಿ ಹೆಸರು ಕಾಣಿಸಿಕೊಳ್ಳುವುದು ಖಚಿತ ಎಂದೇ ಹೇಳಬಹುದು. ಇತ್ತ ಸಿಎಸ್​ಕೆ ತಂಡವು ಟ್ರಯಲ್​ಗೆ ಕರೆದಿರುವ ಕಾರಣ ಇತರೆ ತಂಡಗಳು ಕೂಡ ಯುವ ಆಟಗಾರನ ಖರೀದಿಗೆ ಆಸಕ್ತಿ ತೋರಲಿದೆ.

ಹೀಗಾಗಿ ಮುಂದಿನ ಮೆಗಾ ಹರಾಜಿನಲ್ಲಿ ಭಾರತೀಯ ಆಟಗಾರರ ಪಟ್ಟಿಯಲ್ಲಿ ಸುಭ್ರಾಂಶು ಸೇನಾಪತಿ ಹೆಸರು ಕಾಣಿಸಿಕೊಳ್ಳುವುದು ಖಚಿತ ಎಂದೇ ಹೇಳಬಹುದು. ಇತ್ತ ಸಿಎಸ್​ಕೆ ತಂಡವು ಟ್ರಯಲ್​ಗೆ ಕರೆದಿರುವ ಕಾರಣ ಇತರೆ ತಂಡಗಳು ಕೂಡ ಯುವ ಆಟಗಾರನ ಖರೀದಿಗೆ ಆಸಕ್ತಿ ತೋರಲಿದೆ.

5 / 5
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ