AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್​ನಲ್ಲಿ ಅಂದು ಪರ್ಪಲ್ ಕ್ಯಾಪ್ ವಿನ್ನರ್, ಇಂದು ನೆಟ್ ಬೌಲರ್..!

IPL 2022: ಇಷ್ಟೆಲ್ಲಾ ಅನುಭವ ಹೊಂದಿದ್ದರೂ, ಐಪಿಎಲ್​ನಲ್ಲಿ ಪರ್ಪಲ್ ಕ್ಯಾಪ್ ವಿನ್ನರ್ ಆಗಿದ್ದರೂ ಇದೀಗ ನೆಟ್ ಬೌಲರ್ ಆಗಿ ಕಾಣಿಸಿಕೊಂಡ ಮೋಹಿತ್ ಶರ್ಮಾ ಅವರನ್ನು ಕಂಡು ಕ್ರಿಕೆಟ್ ಪ್ರೇಮಿಗಳು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

TV9 Web
| Edited By: |

Updated on: Mar 20, 2022 | 6:46 PM

Share
ಐಪಿಎಲ್​ನಲ್ಲಿ ಮಿಂಚಿ ಮರೆಯಾಗಿರುವ ಅನೇಕ ಆಟಗಾರರಿದ್ದಾರೆ. ಈ ಪಟ್ಟಿಯಲ್ಲಿ ಇದೀಗ ಎಲ್ಲರ ಅಚ್ಚರಿಗೆ ಕಾರಣವಾಗಿದ್ದು ಮೋಹಿತ್ ಶರ್ಮಾ. ನೀವು ಸಿಎಸ್​ಕೆ ತಂಡದ ಅಭಿಮಾನಿಯಾಗಿದ್ದರೆ ಈ ಹೆಸರು ನಿಮಗೆ ಚಿರಪರಿಚಿತ. ಏಕೆಂದರೆ ಮೋಹಿತ್ ಶರ್ಮಾ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಖಾಯಂ ಸದಸ್ಯರಾಗಿ ಗುರುತಿಸಿಕೊಂಡಿದ್ದರು.

ಐಪಿಎಲ್​ನಲ್ಲಿ ಮಿಂಚಿ ಮರೆಯಾಗಿರುವ ಅನೇಕ ಆಟಗಾರರಿದ್ದಾರೆ. ಈ ಪಟ್ಟಿಯಲ್ಲಿ ಇದೀಗ ಎಲ್ಲರ ಅಚ್ಚರಿಗೆ ಕಾರಣವಾಗಿದ್ದು ಮೋಹಿತ್ ಶರ್ಮಾ. ನೀವು ಸಿಎಸ್​ಕೆ ತಂಡದ ಅಭಿಮಾನಿಯಾಗಿದ್ದರೆ ಈ ಹೆಸರು ನಿಮಗೆ ಚಿರಪರಿಚಿತ. ಏಕೆಂದರೆ ಮೋಹಿತ್ ಶರ್ಮಾ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಖಾಯಂ ಸದಸ್ಯರಾಗಿ ಗುರುತಿಸಿಕೊಂಡಿದ್ದರು.

1 / 7
ಅದರಲ್ಲೂ 2014 ರಲ್ಲಿ ಸಿಎಸ್​ಕೆ ತಂಡ ಪ್ಲೇಆಫ್​ ಪ್ರವೇಶಿಸುವಲ್ಲಿ ಪ್ರಮುಖ ಕಾರಣ ಮೋಹಿತ್ ಶರ್ಮಾ. ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಮೋಹಿತ್ ಶರ್ಮಾ 16 ಪಂದ್ಯಗಳಿಂದ 23  ವಿಕೆಟ್ ಉರುಳಿಸಿ ಮಿಂಚಿದ್ದರು. ಆ ಸೀಸನ್​ನಲ್ಲಿ ಅತೀ ಹೆಚ್ಚು ವಿಕೆಟ್ ಉರುಳಿಸಿದ ದಾಖಲೆ ಬರೆದ ಮೋಹಿತ್ ಶರ್ಮಾ ಪರ್ಪಲ್ ಕ್ಯಾಪ್ ವಿನ್ನರ್ ಕೂಡ ಆಗಿದ್ದರು.

ಅದರಲ್ಲೂ 2014 ರಲ್ಲಿ ಸಿಎಸ್​ಕೆ ತಂಡ ಪ್ಲೇಆಫ್​ ಪ್ರವೇಶಿಸುವಲ್ಲಿ ಪ್ರಮುಖ ಕಾರಣ ಮೋಹಿತ್ ಶರ್ಮಾ. ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಮೋಹಿತ್ ಶರ್ಮಾ 16 ಪಂದ್ಯಗಳಿಂದ 23 ವಿಕೆಟ್ ಉರುಳಿಸಿ ಮಿಂಚಿದ್ದರು. ಆ ಸೀಸನ್​ನಲ್ಲಿ ಅತೀ ಹೆಚ್ಚು ವಿಕೆಟ್ ಉರುಳಿಸಿದ ದಾಖಲೆ ಬರೆದ ಮೋಹಿತ್ ಶರ್ಮಾ ಪರ್ಪಲ್ ಕ್ಯಾಪ್ ವಿನ್ನರ್ ಕೂಡ ಆಗಿದ್ದರು.

2 / 7
2013 ರಿಂದ 2020 ರವರೆಗೆ ಐಪಿಎಲ್​ ಆಡಿದ್ದ ಮೋಹಿತ್ ಶರ್ಮಾ ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸಿದ್ದರು. ಇದಾದ ಬಳಿಕ 33 ವರ್ಷದ ವೇಗಿಗೆ ಐಪಿಎಲ್​ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಚಾನ್ಸ್ ಸಿಕ್ಕಿದೆ, ಆದರೆ ಆಟಗಾರನಾಗಿ ಅಲ್ಲ ಎಂಬುದು ವಿಶೇಷ.

2013 ರಿಂದ 2020 ರವರೆಗೆ ಐಪಿಎಲ್​ ಆಡಿದ್ದ ಮೋಹಿತ್ ಶರ್ಮಾ ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸಿದ್ದರು. ಇದಾದ ಬಳಿಕ 33 ವರ್ಷದ ವೇಗಿಗೆ ಐಪಿಎಲ್​ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಚಾನ್ಸ್ ಸಿಕ್ಕಿದೆ, ಆದರೆ ಆಟಗಾರನಾಗಿ ಅಲ್ಲ ಎಂಬುದು ವಿಶೇಷ.

3 / 7
ಹೌದು, ಮೋಹಿತ್ ಶರ್ಮಾ ಐಪಿಎಲ್​ ತಂಡದ ಭಾಗವಾಗಿದ್ದಾರೆ. ಅದು ಕೂಡ ನೆಟ್​ ಬೌಲರ್ ಆಗಿ ಎಂಬುದೇ ಅಚ್ಚರಿ. ಅಂದರೆ 86 ಐಪಿಎಲ್​ ಪಂದ್ಯಗಳಿಂದ 92 ವಿಕೆಟ್ ಪಡೆದಿರುವ ಮೋಹಿತ್ ಶರ್ಮಾ ಗುಜರಾತ್ ಟೈಟನ್ಸ್ ತಂಡದ ನೆಟ್​ ಬೌಲರ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಜಿಟಿ ತಂಡದ ಆಟಗಾರರ ಅಭ್ಯಾಸಕ್ಕಾಗಿ ಬೌಲಿಂಗ್ ಮಾಡಲಿದ್ದಾರೆ.

ಹೌದು, ಮೋಹಿತ್ ಶರ್ಮಾ ಐಪಿಎಲ್​ ತಂಡದ ಭಾಗವಾಗಿದ್ದಾರೆ. ಅದು ಕೂಡ ನೆಟ್​ ಬೌಲರ್ ಆಗಿ ಎಂಬುದೇ ಅಚ್ಚರಿ. ಅಂದರೆ 86 ಐಪಿಎಲ್​ ಪಂದ್ಯಗಳಿಂದ 92 ವಿಕೆಟ್ ಪಡೆದಿರುವ ಮೋಹಿತ್ ಶರ್ಮಾ ಗುಜರಾತ್ ಟೈಟನ್ಸ್ ತಂಡದ ನೆಟ್​ ಬೌಲರ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಜಿಟಿ ತಂಡದ ಆಟಗಾರರ ಅಭ್ಯಾಸಕ್ಕಾಗಿ ಬೌಲಿಂಗ್ ಮಾಡಲಿದ್ದಾರೆ.

4 / 7
ಇನ್ನು ಮೋಹಿತ್ ಶರ್ಮಾ ಟೀಮ್ ಇಂಡಿಯಾ ಪರ ಕೂಡ ಆಡಿದ್ದರು. 26 ಏಕದಿನ ಹಾಗೂ 8 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿರುವ ಮೋಹಿತ್ ಶರ್ಮಾ ಒಟ್ಟು 37 ವಿಕೆಟ್ ಕಬಳಿಸಿದ್ದಾರೆ.

ಇನ್ನು ಮೋಹಿತ್ ಶರ್ಮಾ ಟೀಮ್ ಇಂಡಿಯಾ ಪರ ಕೂಡ ಆಡಿದ್ದರು. 26 ಏಕದಿನ ಹಾಗೂ 8 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿರುವ ಮೋಹಿತ್ ಶರ್ಮಾ ಒಟ್ಟು 37 ವಿಕೆಟ್ ಕಬಳಿಸಿದ್ದಾರೆ.

5 / 7
ಇಷ್ಟೆಲ್ಲಾ ಅನುಭವ ಹೊಂದಿದ್ದರೂ, ಐಪಿಎಲ್​ನಲ್ಲಿ ಪರ್ಪಲ್ ಕ್ಯಾಪ್ ವಿನ್ನರ್ ಆಗಿದ್ದರೂ ಇದೀಗ ನೆಟ್ ಬೌಲರ್ ಆಗಿ ಕಾಣಿಸಿಕೊಂಡ ಮೋಹಿತ್ ಶರ್ಮಾ ಅವರನ್ನು ಕಂಡು ಕ್ರಿಕೆಟ್ ಪ್ರೇಮಿಗಳು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ಇಷ್ಟೆಲ್ಲಾ ಅನುಭವ ಹೊಂದಿದ್ದರೂ, ಐಪಿಎಲ್​ನಲ್ಲಿ ಪರ್ಪಲ್ ಕ್ಯಾಪ್ ವಿನ್ನರ್ ಆಗಿದ್ದರೂ ಇದೀಗ ನೆಟ್ ಬೌಲರ್ ಆಗಿ ಕಾಣಿಸಿಕೊಂಡ ಮೋಹಿತ್ ಶರ್ಮಾ ಅವರನ್ನು ಕಂಡು ಕ್ರಿಕೆಟ್ ಪ್ರೇಮಿಗಳು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

6 / 7
ಮೋಹಿತ್ ಶರ್ಮಾ

ಮೋಹಿತ್ ಶರ್ಮಾ

7 / 7
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ