Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಟಾಪ್-4 ನಿಂದ ಹೊರಬಿದ್ದ RCB: ಹೊಸ ಪಾಯಿಂಟ್ ಟೇಬಲ್ ಹೀಗಿದೆ

IPL 2022 Points Table: ಒಂದೇ ಒಂದು ಗೆಲುವು ದಾಖಲಿಸದ ಮುಂಬೈ ಇಂಡಿಯನ್ಸ್ ಕೊನೆಯ ಸ್ಥಾನದಲ್ಲಿದೆ. ಹಾಗಿದ್ರೆ ಹೊಸ ಪಾಯಿಂಟ್ ಟೇಬಲ್​ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ನೋಡೋಣ...

TV9 Web
| Updated By: ಝಾಹಿರ್ ಯೂಸುಫ್

Updated on: Apr 27, 2022 | 1:06 PM

ಐಪಿಎಲ್​ನ 39ನೇ ಪಂದ್ಯದಲ್ಲಿ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ದ ಸೋತಿದೆ. ಈ ಸೋಲಿನೊಂದಿಗೆ ಆರ್​ಸಿಬಿ ಪಾಯಿಂಟ್ ಟೇಬಲ್​ನಲ್ಲಿ ಕೆಳಗಿಳಿದಿದೆ. ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ ತಂಡವು ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ. ಇನ್ನು ಒಂದೇ ಒಂದು ಗೆಲುವು ದಾಖಲಿಸದ ಮುಂಬೈ ಇಂಡಿಯನ್ಸ್ ಕೊನೆಯ ಸ್ಥಾನದಲ್ಲಿದೆ. ಅದರಂತೆ ಹೊಸ ಪಾಯಿಂಟ್ ಟೇಬಲ್​ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ನೋಡೋಣ...

ಐಪಿಎಲ್​ನ 39ನೇ ಪಂದ್ಯದಲ್ಲಿ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ದ ಸೋತಿದೆ. ಈ ಸೋಲಿನೊಂದಿಗೆ ಆರ್​ಸಿಬಿ ಪಾಯಿಂಟ್ ಟೇಬಲ್​ನಲ್ಲಿ ಕೆಳಗಿಳಿದಿದೆ. ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ ತಂಡವು ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ. ಇನ್ನು ಒಂದೇ ಒಂದು ಗೆಲುವು ದಾಖಲಿಸದ ಮುಂಬೈ ಇಂಡಿಯನ್ಸ್ ಕೊನೆಯ ಸ್ಥಾನದಲ್ಲಿದೆ. ಅದರಂತೆ ಹೊಸ ಪಾಯಿಂಟ್ ಟೇಬಲ್​ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ನೋಡೋಣ...

1 / 5
 1- ರಾಜಸ್ಥಾನ್ ರಾಯಲ್ಸ್​ (12 ಪಾಯಿಂಟ್ಸ್​),   2- ಗುಜರಾತ್ ಟೈಟನ್ಸ್  (12 ಪಾಯಿಂಟ್ಸ್​), 3-ಸನ್​ರೈಸರ್ಸ್​ ಹೈದರಾಬಾದ್ (10 ಪಾಯಿಂಟ್ಸ್​),  4- ಲಕ್ನೋ ಸೂಪರ್ ಜೈಂಟ್ಸ್​ ( 10 ಪಾಯಿಂಟ್ಸ್​),  5- ರಾಯಲ್ ಚಾಲೆಂಜರ್ಸ್​ ಬೆಂಗಳೂರು (10 ಪಾಯಿಂಟ್ಸ್​)

1- ರಾಜಸ್ಥಾನ್ ರಾಯಲ್ಸ್​ (12 ಪಾಯಿಂಟ್ಸ್​), 2- ಗುಜರಾತ್ ಟೈಟನ್ಸ್ (12 ಪಾಯಿಂಟ್ಸ್​), 3-ಸನ್​ರೈಸರ್ಸ್​ ಹೈದರಾಬಾದ್ (10 ಪಾಯಿಂಟ್ಸ್​), 4- ಲಕ್ನೋ ಸೂಪರ್ ಜೈಂಟ್ಸ್​ ( 10 ಪಾಯಿಂಟ್ಸ್​), 5- ರಾಯಲ್ ಚಾಲೆಂಜರ್ಸ್​ ಬೆಂಗಳೂರು (10 ಪಾಯಿಂಟ್ಸ್​)

2 / 5
6- ಪಂಜಾಬ್ ಕಿಂಗ್ಸ್​ (8 ಪಾಯಿಂಟ್ಸ್​),  7- ಡೆಲ್ಲಿ ಕ್ಯಾಪಿಟಲ್ಸ್​ (6 ಪಾಯಿಂಟ್ಸ್​),  8- ಕೊಲ್ಕತ್ತಾ ನೈಟ್ ರೈಡರ್ಸ್​ (6 ಪಾಯಿಂಟ್ಸ್​),  9- ಚೆನ್ನೈ ಸೂಪರ್ ಕಿಂಗ್ಸ್​ (4 ಪಾಯಿಂಟ್ಸ್​),  10- ಮುಂಬೈ ಇಂಡಿಯನ್ಸ್  (0 ಪಾಯಿಂಟ್)

6- ಪಂಜಾಬ್ ಕಿಂಗ್ಸ್​ (8 ಪಾಯಿಂಟ್ಸ್​), 7- ಡೆಲ್ಲಿ ಕ್ಯಾಪಿಟಲ್ಸ್​ (6 ಪಾಯಿಂಟ್ಸ್​), 8- ಕೊಲ್ಕತ್ತಾ ನೈಟ್ ರೈಡರ್ಸ್​ (6 ಪಾಯಿಂಟ್ಸ್​), 9- ಚೆನ್ನೈ ಸೂಪರ್ ಕಿಂಗ್ಸ್​ (4 ಪಾಯಿಂಟ್ಸ್​), 10- ಮುಂಬೈ ಇಂಡಿಯನ್ಸ್ (0 ಪಾಯಿಂಟ್)

3 / 5
ಸದ್ಯ ಅತೀ ಹೆಚ್ಚು ವಿಕೆಟ್ ಪಡೆದಿರುವ ರಾಜಸ್ಥಾನ್ ರಾಯಲ್ಸ್ ತಂಡದ ಯಜುವೇಂದ್ರ ಚಹಲ್ ಪರ್ಪಲ್​ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಚಹಲ್ 8 ಪಂದ್ಯಗಳಲ್ಲಿ 18 ವಿಕೆಟ್ ಪಡೆದರೆ, 7 ಪಂದ್ಯಗಳಿಂದ 15 ವಿಕೆಟ್ ಪಡೆದಿರುವ ಎಸ್​ಆರ್​ಹೆಚ್​ ತಂಡದ ನಟರಾಜನ್ 2ನೇ ಸ್ಥಾನದಲ್ಲಿದ್ದಾರೆ. ಹಾಗೆಯೇ 8 ಪಂದ್ಯಗಳಿಂದ 14 ವಿಕೆಟ್ ಪಡೆದಿರುವ ಸಿಎಸ್​ಕೆ ತಂಡದ ಡ್ವೇನ್ ಬ್ರಾವೊ ಮೂರನೇ ಸ್ಥಾನದಲ್ಲಿದ್ದಾರೆ.

ಸದ್ಯ ಅತೀ ಹೆಚ್ಚು ವಿಕೆಟ್ ಪಡೆದಿರುವ ರಾಜಸ್ಥಾನ್ ರಾಯಲ್ಸ್ ತಂಡದ ಯಜುವೇಂದ್ರ ಚಹಲ್ ಪರ್ಪಲ್​ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಚಹಲ್ 8 ಪಂದ್ಯಗಳಲ್ಲಿ 18 ವಿಕೆಟ್ ಪಡೆದರೆ, 7 ಪಂದ್ಯಗಳಿಂದ 15 ವಿಕೆಟ್ ಪಡೆದಿರುವ ಎಸ್​ಆರ್​ಹೆಚ್​ ತಂಡದ ನಟರಾಜನ್ 2ನೇ ಸ್ಥಾನದಲ್ಲಿದ್ದಾರೆ. ಹಾಗೆಯೇ 8 ಪಂದ್ಯಗಳಿಂದ 14 ವಿಕೆಟ್ ಪಡೆದಿರುವ ಸಿಎಸ್​ಕೆ ತಂಡದ ಡ್ವೇನ್ ಬ್ರಾವೊ ಮೂರನೇ ಸ್ಥಾನದಲ್ಲಿದ್ದಾರೆ.

4 / 5
ಅದೇ ರೀತಿ ಪರ್ಪಲ್​ ಕ್ಯಾಪ್ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಜೋಸ್ ಬಟ್ಲರ್ ಅಗ್ರಸ್ಥಾನದಲ್ಲಿದ್ದಾರೆ. ಬಟ್ಲರ್ 8 ಇನಿಂಗ್ಸ್​ಗಳಿಂದ 499 ರನ್​ ಕಲೆಹಾಕಿದ್ದಾರೆ. ಹಾಗೆಯೇ 8 ಇನಿಂಗ್ಸ್​ಗಳಿಂದ 368 ರನ್​ ಬಾರಿಸಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡದ ನಾಯಕ ಕೆಎಲ್ ರಾಹುಲ್ 2ನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ 8 ಇನಿಂಗ್ಸ್​ನಿಂದ 302 ರನ್ ಬಾರಿಸಿರುವ ಪಂಜಾಬ್ ಕಿಂಗ್ಸ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಇದ್ದಾರೆ. (PC: Sportskeeda)

ಅದೇ ರೀತಿ ಪರ್ಪಲ್​ ಕ್ಯಾಪ್ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಜೋಸ್ ಬಟ್ಲರ್ ಅಗ್ರಸ್ಥಾನದಲ್ಲಿದ್ದಾರೆ. ಬಟ್ಲರ್ 8 ಇನಿಂಗ್ಸ್​ಗಳಿಂದ 499 ರನ್​ ಕಲೆಹಾಕಿದ್ದಾರೆ. ಹಾಗೆಯೇ 8 ಇನಿಂಗ್ಸ್​ಗಳಿಂದ 368 ರನ್​ ಬಾರಿಸಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡದ ನಾಯಕ ಕೆಎಲ್ ರಾಹುಲ್ 2ನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ 8 ಇನಿಂಗ್ಸ್​ನಿಂದ 302 ರನ್ ಬಾರಿಸಿರುವ ಪಂಜಾಬ್ ಕಿಂಗ್ಸ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಇದ್ದಾರೆ. (PC: Sportskeeda)

5 / 5
Follow us
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ