AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಯೋ ಯೋ ಟೆಸ್ಟ್​ನಲ್ಲಿ ಪೃಥ್ವಿ ಶಾ ಫೇಲ್: ಐಪಿಎಲ್​ಗೆ ಅನುಮಾನ

IPL 2022: ಒಟ್ಟಿನಲ್ಲಿ ಯೋ ಯೋ ಟೆಸ್ಟ್ ಕಡ್ಡಾಯಗೊಳಿಸುವ ಮೂಲಕ ಬಿಸಿಸಿಐ ಆಟಗಾರರ ಫಿಟ್​ನೆಸ್​ ಕಡೆ ಗಮನ ನೀಡಿರುವುದು ಇದೀಗ ಕೆಲ ಆಟಗಾರರ ಚಿಂತೆಯನ್ನು ಹೆಚ್ಚಿಸಿದೆ.

TV9 Web
| Edited By: |

Updated on:Mar 17, 2022 | 3:03 PM

Share
ಐಪಿಎಲ್ ಆರಂಭಕ್ಕೂ ಮುನ್ನ BCCI ಒಪ್ಪಂದ ಹೊಂದಿರುವ ಆಟಗಾರರು ಫಿಟ್​ನೆಸ್​ ಟೆಸ್ಟ್​ನಲ್ಲಿ ಭಾಗವಹಿಸಬೇಕಿದೆ. ಅದರಲ್ಲೂ ಗಾಯಗೊಂಡಿರುವ ಟೀಮ್ ಇಂಡಿಯಾದ ಆಟಗಾರರು ಫಿಟ್​ನೆಸ್​ ಟೆಸ್ಟ್​ನಲ್ಲಿ ಪಾಸಾಗುವುದು BCCI ಕಡ್ಡಾಯ ಮಾಡಿದೆ. ಈ ಟೆಸ್ಟ್​ನಲ್ಲಿ ಪಾಸಾದವರಿಗೆ ಐಪಿಎಲ್​ನಲ್ಲಿ ಅವಕಾಶ ಸಿಗಲಿದೆ. ಈಗಾಗಲೇ ಗಾಯಗೊಂಡಿದ್ದ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರುತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್ ಸೇರಿದಂತೆ ಪ್ರಮುಖ ಆಟಗಾರರು ಯೋ ಯೋ ಟೆಸ್ಟ್ ಪಾಸಾಗಿ ಐಪಿಎಲ್​ಗೆ ಅರ್ಹತೆ ಪಡೆದಿದ್ದಾರೆ.

ಐಪಿಎಲ್ ಆರಂಭಕ್ಕೂ ಮುನ್ನ BCCI ಒಪ್ಪಂದ ಹೊಂದಿರುವ ಆಟಗಾರರು ಫಿಟ್​ನೆಸ್​ ಟೆಸ್ಟ್​ನಲ್ಲಿ ಭಾಗವಹಿಸಬೇಕಿದೆ. ಅದರಲ್ಲೂ ಗಾಯಗೊಂಡಿರುವ ಟೀಮ್ ಇಂಡಿಯಾದ ಆಟಗಾರರು ಫಿಟ್​ನೆಸ್​ ಟೆಸ್ಟ್​ನಲ್ಲಿ ಪಾಸಾಗುವುದು BCCI ಕಡ್ಡಾಯ ಮಾಡಿದೆ. ಈ ಟೆಸ್ಟ್​ನಲ್ಲಿ ಪಾಸಾದವರಿಗೆ ಐಪಿಎಲ್​ನಲ್ಲಿ ಅವಕಾಶ ಸಿಗಲಿದೆ. ಈಗಾಗಲೇ ಗಾಯಗೊಂಡಿದ್ದ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರುತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್ ಸೇರಿದಂತೆ ಪ್ರಮುಖ ಆಟಗಾರರು ಯೋ ಯೋ ಟೆಸ್ಟ್ ಪಾಸಾಗಿ ಐಪಿಎಲ್​ಗೆ ಅರ್ಹತೆ ಪಡೆದಿದ್ದಾರೆ.

1 / 5
ಈ ಫಿಟ್​ನೆಸ್​ ಟೆಸ್ಟ್​ ಹಲವು ದೈಹಿಕ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಅದರಲ್ಲೂ ಮುಖ್ಯವಾಗಿ ಯೋ ಯೋ ಟೆಸ್ಟ್ ಪಾಸಾಗಲೇಬೇಕು. ಯೋ ಯೋ ಟೆಸ್ಟ್​ನಲ್ಲಿ 8.15 ನಿಮಿಷದೊಳಗೆ 2 ಕಿ. ಮೀಟರ್ ಓಡಬೇಕೆಂಬ ನಿಯಮವಿದೆ. ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಫೇಲ್ ಎಂದು ಪರಿಗಣಿಸಲಾಗುತ್ತದೆ.

ಈ ಫಿಟ್​ನೆಸ್​ ಟೆಸ್ಟ್​ ಹಲವು ದೈಹಿಕ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಅದರಲ್ಲೂ ಮುಖ್ಯವಾಗಿ ಯೋ ಯೋ ಟೆಸ್ಟ್ ಪಾಸಾಗಲೇಬೇಕು. ಯೋ ಯೋ ಟೆಸ್ಟ್​ನಲ್ಲಿ 8.15 ನಿಮಿಷದೊಳಗೆ 2 ಕಿ. ಮೀಟರ್ ಓಡಬೇಕೆಂಬ ನಿಯಮವಿದೆ. ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಫೇಲ್ ಎಂದು ಪರಿಗಣಿಸಲಾಗುತ್ತದೆ.

2 / 5
 ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಆಟಗಾರ ಪೃಥ್ವಿ ಶಾ ಯೋ ಯೋ ಟೆಸ್ಟ್​ನಲ್ಲಿ ಫೇಲ್ ಆಗಿದ್ದಾರೆ. ಯೋ ಯೋ ಟೆಸ್ಟ್​ನಲ್ಲಿ ಒಟ್ಟು 16.5 ಪಾಯಿಂಟ್​ ಗಳಿಸಬೇಕಾಗುತ್ತದೆ. ಆದರೆ ಪೃಥ್ವಿ ಶಾ ಗಳಿಸಿದ್ದು ಕೇವಲ 15 ಪಾಯಿಂಟ್ ಮಾತ್ರ. ಹೀಗಾಗಿ ಪೃಥ್ವಿ ಶಾ ಅವರನ್ನು ಫೇಲ್ ಎಂದು ಪರಿಗಣಿಸಲಾಗಿದೆ.

ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಆಟಗಾರ ಪೃಥ್ವಿ ಶಾ ಯೋ ಯೋ ಟೆಸ್ಟ್​ನಲ್ಲಿ ಫೇಲ್ ಆಗಿದ್ದಾರೆ. ಯೋ ಯೋ ಟೆಸ್ಟ್​ನಲ್ಲಿ ಒಟ್ಟು 16.5 ಪಾಯಿಂಟ್​ ಗಳಿಸಬೇಕಾಗುತ್ತದೆ. ಆದರೆ ಪೃಥ್ವಿ ಶಾ ಗಳಿಸಿದ್ದು ಕೇವಲ 15 ಪಾಯಿಂಟ್ ಮಾತ್ರ. ಹೀಗಾಗಿ ಪೃಥ್ವಿ ಶಾ ಅವರನ್ನು ಫೇಲ್ ಎಂದು ಪರಿಗಣಿಸಲಾಗಿದೆ.

3 / 5
 ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಥಾರ್ ಆಟಗಾರನಾಗಿರುವ ಪೃಥ್ವಿ ಯೋ ಯೋ ಟೆಸ್ಟ್​ನಲ್ಲಿ ಫೇಲ್​ ಆಗಿರುವುದು ತಂಡದ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ಯೋ ಯೋ ಟೆಸ್ಟ್​ನಲ್ಲಿ ಫೇಲ್ ಆದರೆ ಐಪಿಎಲ್​ನಲ್ಲಿ ಆಡಲು ಅವಕಾಶ ನೀಡುವುದಿಲ್ಲ. ಅಂದರೆ ಈ ಬಾರಿಯ ಐಪಿಎಲ್​ನಿಂದ ಪೃಥ್ವಿ ಶಾ ಹೋರಬೀಳುವ ಸಾಧ್ಯತೆಯಿದೆ.

ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಥಾರ್ ಆಟಗಾರನಾಗಿರುವ ಪೃಥ್ವಿ ಯೋ ಯೋ ಟೆಸ್ಟ್​ನಲ್ಲಿ ಫೇಲ್​ ಆಗಿರುವುದು ತಂಡದ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ಯೋ ಯೋ ಟೆಸ್ಟ್​ನಲ್ಲಿ ಫೇಲ್ ಆದರೆ ಐಪಿಎಲ್​ನಲ್ಲಿ ಆಡಲು ಅವಕಾಶ ನೀಡುವುದಿಲ್ಲ. ಅಂದರೆ ಈ ಬಾರಿಯ ಐಪಿಎಲ್​ನಿಂದ ಪೃಥ್ವಿ ಶಾ ಹೋರಬೀಳುವ ಸಾಧ್ಯತೆಯಿದೆ.

4 / 5
ಇದಗ್ಯೂ ಬಿಸಿಸಿಐ ಪೃಥ್ವಿ ಶಾಗೆ ಮತ್ತೊಂದು ಅವಕಾಶ ನೀಡಲಿದೆಯಾ ಕಾದು ನೋಡಬೇಕಿದೆ. ಒಟ್ಟಿನಲ್ಲಿ ಯೋ ಯೋ ಟೆಸ್ಟ್ ಕಡ್ಡಾಯಗೊಳಿಸುವ ಮೂಲಕ ಬಿಸಿಸಿಐ ಆಟಗಾರರ ಫಿಟ್​ನೆಸ್​ ಕಡೆ ಗಮನ ನೀಡಿರುವುದು ಇದೀಗ ಕೆಲ ಆಟಗಾರರ ಚಿಂತೆಯನ್ನು ಹೆಚ್ಚಿಸಿದೆ.

ಇದಗ್ಯೂ ಬಿಸಿಸಿಐ ಪೃಥ್ವಿ ಶಾಗೆ ಮತ್ತೊಂದು ಅವಕಾಶ ನೀಡಲಿದೆಯಾ ಕಾದು ನೋಡಬೇಕಿದೆ. ಒಟ್ಟಿನಲ್ಲಿ ಯೋ ಯೋ ಟೆಸ್ಟ್ ಕಡ್ಡಾಯಗೊಳಿಸುವ ಮೂಲಕ ಬಿಸಿಸಿಐ ಆಟಗಾರರ ಫಿಟ್​ನೆಸ್​ ಕಡೆ ಗಮನ ನೀಡಿರುವುದು ಇದೀಗ ಕೆಲ ಆಟಗಾರರ ಚಿಂತೆಯನ್ನು ಹೆಚ್ಚಿಸಿದೆ.

5 / 5

Published On - 2:58 pm, Thu, 17 March 22

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್