AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಯೋ ಯೋ ಟೆಸ್ಟ್​ನಲ್ಲಿ ಪೃಥ್ವಿ ಶಾ ಫೇಲ್: ಐಪಿಎಲ್​ಗೆ ಅನುಮಾನ

IPL 2022: ಒಟ್ಟಿನಲ್ಲಿ ಯೋ ಯೋ ಟೆಸ್ಟ್ ಕಡ್ಡಾಯಗೊಳಿಸುವ ಮೂಲಕ ಬಿಸಿಸಿಐ ಆಟಗಾರರ ಫಿಟ್​ನೆಸ್​ ಕಡೆ ಗಮನ ನೀಡಿರುವುದು ಇದೀಗ ಕೆಲ ಆಟಗಾರರ ಚಿಂತೆಯನ್ನು ಹೆಚ್ಚಿಸಿದೆ.

TV9 Web
| Edited By: |

Updated on:Mar 17, 2022 | 3:03 PM

Share
ಐಪಿಎಲ್ ಆರಂಭಕ್ಕೂ ಮುನ್ನ BCCI ಒಪ್ಪಂದ ಹೊಂದಿರುವ ಆಟಗಾರರು ಫಿಟ್​ನೆಸ್​ ಟೆಸ್ಟ್​ನಲ್ಲಿ ಭಾಗವಹಿಸಬೇಕಿದೆ. ಅದರಲ್ಲೂ ಗಾಯಗೊಂಡಿರುವ ಟೀಮ್ ಇಂಡಿಯಾದ ಆಟಗಾರರು ಫಿಟ್​ನೆಸ್​ ಟೆಸ್ಟ್​ನಲ್ಲಿ ಪಾಸಾಗುವುದು BCCI ಕಡ್ಡಾಯ ಮಾಡಿದೆ. ಈ ಟೆಸ್ಟ್​ನಲ್ಲಿ ಪಾಸಾದವರಿಗೆ ಐಪಿಎಲ್​ನಲ್ಲಿ ಅವಕಾಶ ಸಿಗಲಿದೆ. ಈಗಾಗಲೇ ಗಾಯಗೊಂಡಿದ್ದ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರುತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್ ಸೇರಿದಂತೆ ಪ್ರಮುಖ ಆಟಗಾರರು ಯೋ ಯೋ ಟೆಸ್ಟ್ ಪಾಸಾಗಿ ಐಪಿಎಲ್​ಗೆ ಅರ್ಹತೆ ಪಡೆದಿದ್ದಾರೆ.

ಐಪಿಎಲ್ ಆರಂಭಕ್ಕೂ ಮುನ್ನ BCCI ಒಪ್ಪಂದ ಹೊಂದಿರುವ ಆಟಗಾರರು ಫಿಟ್​ನೆಸ್​ ಟೆಸ್ಟ್​ನಲ್ಲಿ ಭಾಗವಹಿಸಬೇಕಿದೆ. ಅದರಲ್ಲೂ ಗಾಯಗೊಂಡಿರುವ ಟೀಮ್ ಇಂಡಿಯಾದ ಆಟಗಾರರು ಫಿಟ್​ನೆಸ್​ ಟೆಸ್ಟ್​ನಲ್ಲಿ ಪಾಸಾಗುವುದು BCCI ಕಡ್ಡಾಯ ಮಾಡಿದೆ. ಈ ಟೆಸ್ಟ್​ನಲ್ಲಿ ಪಾಸಾದವರಿಗೆ ಐಪಿಎಲ್​ನಲ್ಲಿ ಅವಕಾಶ ಸಿಗಲಿದೆ. ಈಗಾಗಲೇ ಗಾಯಗೊಂಡಿದ್ದ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರುತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್ ಸೇರಿದಂತೆ ಪ್ರಮುಖ ಆಟಗಾರರು ಯೋ ಯೋ ಟೆಸ್ಟ್ ಪಾಸಾಗಿ ಐಪಿಎಲ್​ಗೆ ಅರ್ಹತೆ ಪಡೆದಿದ್ದಾರೆ.

1 / 5
ಈ ಫಿಟ್​ನೆಸ್​ ಟೆಸ್ಟ್​ ಹಲವು ದೈಹಿಕ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಅದರಲ್ಲೂ ಮುಖ್ಯವಾಗಿ ಯೋ ಯೋ ಟೆಸ್ಟ್ ಪಾಸಾಗಲೇಬೇಕು. ಯೋ ಯೋ ಟೆಸ್ಟ್​ನಲ್ಲಿ 8.15 ನಿಮಿಷದೊಳಗೆ 2 ಕಿ. ಮೀಟರ್ ಓಡಬೇಕೆಂಬ ನಿಯಮವಿದೆ. ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಫೇಲ್ ಎಂದು ಪರಿಗಣಿಸಲಾಗುತ್ತದೆ.

ಈ ಫಿಟ್​ನೆಸ್​ ಟೆಸ್ಟ್​ ಹಲವು ದೈಹಿಕ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಅದರಲ್ಲೂ ಮುಖ್ಯವಾಗಿ ಯೋ ಯೋ ಟೆಸ್ಟ್ ಪಾಸಾಗಲೇಬೇಕು. ಯೋ ಯೋ ಟೆಸ್ಟ್​ನಲ್ಲಿ 8.15 ನಿಮಿಷದೊಳಗೆ 2 ಕಿ. ಮೀಟರ್ ಓಡಬೇಕೆಂಬ ನಿಯಮವಿದೆ. ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಫೇಲ್ ಎಂದು ಪರಿಗಣಿಸಲಾಗುತ್ತದೆ.

2 / 5
 ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಆಟಗಾರ ಪೃಥ್ವಿ ಶಾ ಯೋ ಯೋ ಟೆಸ್ಟ್​ನಲ್ಲಿ ಫೇಲ್ ಆಗಿದ್ದಾರೆ. ಯೋ ಯೋ ಟೆಸ್ಟ್​ನಲ್ಲಿ ಒಟ್ಟು 16.5 ಪಾಯಿಂಟ್​ ಗಳಿಸಬೇಕಾಗುತ್ತದೆ. ಆದರೆ ಪೃಥ್ವಿ ಶಾ ಗಳಿಸಿದ್ದು ಕೇವಲ 15 ಪಾಯಿಂಟ್ ಮಾತ್ರ. ಹೀಗಾಗಿ ಪೃಥ್ವಿ ಶಾ ಅವರನ್ನು ಫೇಲ್ ಎಂದು ಪರಿಗಣಿಸಲಾಗಿದೆ.

ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಆಟಗಾರ ಪೃಥ್ವಿ ಶಾ ಯೋ ಯೋ ಟೆಸ್ಟ್​ನಲ್ಲಿ ಫೇಲ್ ಆಗಿದ್ದಾರೆ. ಯೋ ಯೋ ಟೆಸ್ಟ್​ನಲ್ಲಿ ಒಟ್ಟು 16.5 ಪಾಯಿಂಟ್​ ಗಳಿಸಬೇಕಾಗುತ್ತದೆ. ಆದರೆ ಪೃಥ್ವಿ ಶಾ ಗಳಿಸಿದ್ದು ಕೇವಲ 15 ಪಾಯಿಂಟ್ ಮಾತ್ರ. ಹೀಗಾಗಿ ಪೃಥ್ವಿ ಶಾ ಅವರನ್ನು ಫೇಲ್ ಎಂದು ಪರಿಗಣಿಸಲಾಗಿದೆ.

3 / 5
 ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಥಾರ್ ಆಟಗಾರನಾಗಿರುವ ಪೃಥ್ವಿ ಯೋ ಯೋ ಟೆಸ್ಟ್​ನಲ್ಲಿ ಫೇಲ್​ ಆಗಿರುವುದು ತಂಡದ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ಯೋ ಯೋ ಟೆಸ್ಟ್​ನಲ್ಲಿ ಫೇಲ್ ಆದರೆ ಐಪಿಎಲ್​ನಲ್ಲಿ ಆಡಲು ಅವಕಾಶ ನೀಡುವುದಿಲ್ಲ. ಅಂದರೆ ಈ ಬಾರಿಯ ಐಪಿಎಲ್​ನಿಂದ ಪೃಥ್ವಿ ಶಾ ಹೋರಬೀಳುವ ಸಾಧ್ಯತೆಯಿದೆ.

ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಥಾರ್ ಆಟಗಾರನಾಗಿರುವ ಪೃಥ್ವಿ ಯೋ ಯೋ ಟೆಸ್ಟ್​ನಲ್ಲಿ ಫೇಲ್​ ಆಗಿರುವುದು ತಂಡದ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ಯೋ ಯೋ ಟೆಸ್ಟ್​ನಲ್ಲಿ ಫೇಲ್ ಆದರೆ ಐಪಿಎಲ್​ನಲ್ಲಿ ಆಡಲು ಅವಕಾಶ ನೀಡುವುದಿಲ್ಲ. ಅಂದರೆ ಈ ಬಾರಿಯ ಐಪಿಎಲ್​ನಿಂದ ಪೃಥ್ವಿ ಶಾ ಹೋರಬೀಳುವ ಸಾಧ್ಯತೆಯಿದೆ.

4 / 5
ಇದಗ್ಯೂ ಬಿಸಿಸಿಐ ಪೃಥ್ವಿ ಶಾಗೆ ಮತ್ತೊಂದು ಅವಕಾಶ ನೀಡಲಿದೆಯಾ ಕಾದು ನೋಡಬೇಕಿದೆ. ಒಟ್ಟಿನಲ್ಲಿ ಯೋ ಯೋ ಟೆಸ್ಟ್ ಕಡ್ಡಾಯಗೊಳಿಸುವ ಮೂಲಕ ಬಿಸಿಸಿಐ ಆಟಗಾರರ ಫಿಟ್​ನೆಸ್​ ಕಡೆ ಗಮನ ನೀಡಿರುವುದು ಇದೀಗ ಕೆಲ ಆಟಗಾರರ ಚಿಂತೆಯನ್ನು ಹೆಚ್ಚಿಸಿದೆ.

ಇದಗ್ಯೂ ಬಿಸಿಸಿಐ ಪೃಥ್ವಿ ಶಾಗೆ ಮತ್ತೊಂದು ಅವಕಾಶ ನೀಡಲಿದೆಯಾ ಕಾದು ನೋಡಬೇಕಿದೆ. ಒಟ್ಟಿನಲ್ಲಿ ಯೋ ಯೋ ಟೆಸ್ಟ್ ಕಡ್ಡಾಯಗೊಳಿಸುವ ಮೂಲಕ ಬಿಸಿಸಿಐ ಆಟಗಾರರ ಫಿಟ್​ನೆಸ್​ ಕಡೆ ಗಮನ ನೀಡಿರುವುದು ಇದೀಗ ಕೆಲ ಆಟಗಾರರ ಚಿಂತೆಯನ್ನು ಹೆಚ್ಚಿಸಿದೆ.

5 / 5

Published On - 2:58 pm, Thu, 17 March 22

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್