AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಕೊನೆಯ ಕ್ಷಣದಲ್ಲಿ ಕನ್ನಡಿಗನನ್ನು ಉಳಿಸಿಕೊಂಡ ಪಂಜಾಬ್ ಕಿಂಗ್ಸ್​

Punjab Kings IPL 2022 Retained Players:: ಕೆಎಲ್ ರಾಹುಲ್ ಪಂಜಾಬ್ ತಂಡದಿಂದ ರಿಲೀಸ್ ಆಗಿರುವುದು ಖಚಿತವಾಗಿದೆ. ರಾಹುಲ್ ಅಲ್ಲದೆ ಕ್ರಿಸ್ ಗೇಲ್, ನಿಕೋಲಸ್ ಪೂರನ್, ದೀಪಕ್ ಹೂಡಾ ಸೇರಿದಂತೆ ಪ್ರಮುಖ ಆಟಗಾರರು ಪಂಜಾಬ್ ತಂಡದಿಂದ ಬಿಡುಗಡೆ ಆಗಿದ್ದಾರೆ.

TV9 Web
| Edited By: |

Updated on: Nov 30, 2021 | 6:44 PM

Share
 IPL 2022 ಮೆಗಾ ಹರಾಜಿಗೂ ಮುನ್ನ ಪಂಜಾಬ್ ಕಿಂಗ್ಸ್ ತಂಡವು ಇಬ್ಬರನ್ನು ರಿಟೈನ್ ಮಾಡಿಕೊಂಡಿದೆ. ಇದರಲ್ಲಿಒಬ್ಬರು ಬ್ಯಾಟ್ಸ್​​ಮನ್  ಹಾಗೂ ಮತ್ತೊಬ್ಬರು ಬೌಲರ್ ಎಂಬುದು ವಿಶೇಷ. ಅದರಂತೆ ಪಂಜಾಬ್ ಕಿಂಗ್ಸ್​ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯಲ್ಲಿರುವ ಮೊದಲ ಹೆಸರು ಕನ್ನಡಿಗ ಮಯಾಂಕ್ ಅಗರ್ವಾಲ್.

IPL 2022 ಮೆಗಾ ಹರಾಜಿಗೂ ಮುನ್ನ ಪಂಜಾಬ್ ಕಿಂಗ್ಸ್ ತಂಡವು ಇಬ್ಬರನ್ನು ರಿಟೈನ್ ಮಾಡಿಕೊಂಡಿದೆ. ಇದರಲ್ಲಿಒಬ್ಬರು ಬ್ಯಾಟ್ಸ್​​ಮನ್ ಹಾಗೂ ಮತ್ತೊಬ್ಬರು ಬೌಲರ್ ಎಂಬುದು ವಿಶೇಷ. ಅದರಂತೆ ಪಂಜಾಬ್ ಕಿಂಗ್ಸ್​ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯಲ್ಲಿರುವ ಮೊದಲ ಹೆಸರು ಕನ್ನಡಿಗ ಮಯಾಂಕ್ ಅಗರ್ವಾಲ್.

1 / 5
ಪಂಜಾಬ್ ಕಿಂಗ್ಸ್​ ಪರ ಕಳೆದ ಮೂರು ಸೀಸನ್​ಗಳಿಂದ ಆಡುತ್ತಿರುವ ಮಯಾಂಕ್​ ಅವರನ್ನು ಈ ಬಾರಿ ಕೂಡ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ. ಅದರಂತೆ ಮುಂದಿನ ಮೆಗಾ ಹರಾಜಿನಲ್ಲಿ ಮಯಾಂಕ್ ಅಗರ್ವಾಲ್ ಹೆಸರು ಇರುವುದಿಲ್ಲ.

ಪಂಜಾಬ್ ಕಿಂಗ್ಸ್​ ಪರ ಕಳೆದ ಮೂರು ಸೀಸನ್​ಗಳಿಂದ ಆಡುತ್ತಿರುವ ಮಯಾಂಕ್​ ಅವರನ್ನು ಈ ಬಾರಿ ಕೂಡ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ. ಅದರಂತೆ ಮುಂದಿನ ಮೆಗಾ ಹರಾಜಿನಲ್ಲಿ ಮಯಾಂಕ್ ಅಗರ್ವಾಲ್ ಹೆಸರು ಇರುವುದಿಲ್ಲ.

2 / 5
ಇನ್ನು ಪಂಜಾಬ್ ಕಿಂಗ್ಸ್​ ಉಳಿಸಿಕೊಂಡಿರುವ 2ನೇ ಆಟಗಾರ ಯುವ ವೇಗಿ ಅರ್ಷದೀಪ್ ಸಿಂಗ್. ಕಳೆದ ಎರಡು ಸೀಸನ್​ಗಳಲ್ಲಿ ಪಂಜಾಬ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿರುವ ಅರ್ಷದೀಪ್ ಮುಂದಿನ ಸೀಸನ್​ನಲ್ಲೂ ಪಂಜಾಬ್ ಕಿಂಗ್ಸ್ ಪರ ಆಡಲಿದ್ದಾರೆ.

ಇನ್ನು ಪಂಜಾಬ್ ಕಿಂಗ್ಸ್​ ಉಳಿಸಿಕೊಂಡಿರುವ 2ನೇ ಆಟಗಾರ ಯುವ ವೇಗಿ ಅರ್ಷದೀಪ್ ಸಿಂಗ್. ಕಳೆದ ಎರಡು ಸೀಸನ್​ಗಳಲ್ಲಿ ಪಂಜಾಬ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿರುವ ಅರ್ಷದೀಪ್ ಮುಂದಿನ ಸೀಸನ್​ನಲ್ಲೂ ಪಂಜಾಬ್ ಕಿಂಗ್ಸ್ ಪರ ಆಡಲಿದ್ದಾರೆ.

3 / 5
ಇನ್ನು ಕೆಎಲ್ ರಾಹುಲ್ ಪಂಜಾಬ್ ತಂಡದಿಂದ ರಿಲೀಸ್ ಆಗಿರುವುದು ಖಚಿತವಾಗಿದೆ. ರಾಹುಲ್ ಅಲ್ಲದೆ ಕ್ರಿಸ್ ಗೇಲ್, ನಿಕೋಲಸ್ ಪೂರನ್, ದೀಪಕ್ ಹೂಡಾ, ಮೊಹಮ್ಮದ್ ಶಮಿ ಸೇರಿದಂತೆ ಪ್ರಮುಖ ಆಟಗಾರರು ಪಂಜಾಬ್ ತಂಡದಿಂದ ಬಿಡುಗಡೆ ಆಗಿದ್ದಾರೆ.

PBKS

4 / 5
ಪಂಜಾಬ್ ಕಿಂಗ್ಸ್ ತಂಡದಿಂದ ರಿಲೀಸ್ ಆದ ಆಟಗಾರರು​: ಕೆ.ಎಲ್. ರಾಹುಲ್, ಕ್ರಿಸ್ ಗೇಲ್,ನಿಕೋಲಸ್ ಪೂರನ್, ಮಂದೀಪ್ ಸಿಂಗ್, ಸರ್ಫರಾಜ್ ಖಾನ್, ದೀಪಕ್ ಹೂಡಾ, ಸಿಮ್ರಾನ್ ಸಿಂಗ್, ಮೊಹಮ್ಮದ್ ಶಮಿ, ಕ್ರಿಸ್ ಜೋರ್ಡಾನ್, ದರ್ಶನ್ ನಲ್ಕಂಡೆ, ರವಿ ಬಿಷ್ಣೋಯ್, ಮುರುಗನ್ ಅಶ್ವಿನ್, , ಡೇವಿಡ್ ಮಲನ್, ಜೇ ರಿಚರ್ಡ್ಸನ್, ಶಾರುಖ್ ಖಾನ್, ರಿಲೆ ಮೆರೆಡಿತ್, ಮೊಯಿಸಸ್ ಹೆನ್ರಿಕ್ಸ್, ಜಲಜ್ ಸಕ್ಸೇನಾ, ಉತ್ಕರ್ಶ್ ಸಿಂಗ್, ಫ್ಯಾಬಿಯನ್ ಅಲೆನ್, ಸುಮಿತ್ ಕುಮಾರ್

ipl 2021 punjab kings captains list from yuvraj singh to kl rahul and mayank agarwal psr

5 / 5
ಪ್ರಯಾಗರಾಜ್ ಮಾಘ ಮೇಳದ ಶಿಬಿರದಲ್ಲಿ ಬೆಂಕಿ ಅವಘಡ; 15 ಡೇರೆಗಳು ಸುಟ್ಟು ಭಸ್ಮ
ಪ್ರಯಾಗರಾಜ್ ಮಾಘ ಮೇಳದ ಶಿಬಿರದಲ್ಲಿ ಬೆಂಕಿ ಅವಘಡ; 15 ಡೇರೆಗಳು ಸುಟ್ಟು ಭಸ್ಮ
ಪುದುಚೆರಿಯ ಕಾಲೇಜುಗಳಲ್ಲಿ ಇಂದೇ ಸಂಕ್ರಾಂತಿ ಸಂಭ್ರಮ
ಪುದುಚೆರಿಯ ಕಾಲೇಜುಗಳಲ್ಲಿ ಇಂದೇ ಸಂಕ್ರಾಂತಿ ಸಂಭ್ರಮ
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?