AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಕೊನೆಯ ಕ್ಷಣದಲ್ಲಿ ಕನ್ನಡಿಗನನ್ನು ಉಳಿಸಿಕೊಂಡ ಪಂಜಾಬ್ ಕಿಂಗ್ಸ್​

Punjab Kings IPL 2022 Retained Players:: ಕೆಎಲ್ ರಾಹುಲ್ ಪಂಜಾಬ್ ತಂಡದಿಂದ ರಿಲೀಸ್ ಆಗಿರುವುದು ಖಚಿತವಾಗಿದೆ. ರಾಹುಲ್ ಅಲ್ಲದೆ ಕ್ರಿಸ್ ಗೇಲ್, ನಿಕೋಲಸ್ ಪೂರನ್, ದೀಪಕ್ ಹೂಡಾ ಸೇರಿದಂತೆ ಪ್ರಮುಖ ಆಟಗಾರರು ಪಂಜಾಬ್ ತಂಡದಿಂದ ಬಿಡುಗಡೆ ಆಗಿದ್ದಾರೆ.

TV9 Web
| Edited By: |

Updated on: Nov 30, 2021 | 6:44 PM

Share
 IPL 2022 ಮೆಗಾ ಹರಾಜಿಗೂ ಮುನ್ನ ಪಂಜಾಬ್ ಕಿಂಗ್ಸ್ ತಂಡವು ಇಬ್ಬರನ್ನು ರಿಟೈನ್ ಮಾಡಿಕೊಂಡಿದೆ. ಇದರಲ್ಲಿಒಬ್ಬರು ಬ್ಯಾಟ್ಸ್​​ಮನ್  ಹಾಗೂ ಮತ್ತೊಬ್ಬರು ಬೌಲರ್ ಎಂಬುದು ವಿಶೇಷ. ಅದರಂತೆ ಪಂಜಾಬ್ ಕಿಂಗ್ಸ್​ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯಲ್ಲಿರುವ ಮೊದಲ ಹೆಸರು ಕನ್ನಡಿಗ ಮಯಾಂಕ್ ಅಗರ್ವಾಲ್.

IPL 2022 ಮೆಗಾ ಹರಾಜಿಗೂ ಮುನ್ನ ಪಂಜಾಬ್ ಕಿಂಗ್ಸ್ ತಂಡವು ಇಬ್ಬರನ್ನು ರಿಟೈನ್ ಮಾಡಿಕೊಂಡಿದೆ. ಇದರಲ್ಲಿಒಬ್ಬರು ಬ್ಯಾಟ್ಸ್​​ಮನ್ ಹಾಗೂ ಮತ್ತೊಬ್ಬರು ಬೌಲರ್ ಎಂಬುದು ವಿಶೇಷ. ಅದರಂತೆ ಪಂಜಾಬ್ ಕಿಂಗ್ಸ್​ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯಲ್ಲಿರುವ ಮೊದಲ ಹೆಸರು ಕನ್ನಡಿಗ ಮಯಾಂಕ್ ಅಗರ್ವಾಲ್.

1 / 5
ಪಂಜಾಬ್ ಕಿಂಗ್ಸ್​ ಪರ ಕಳೆದ ಮೂರು ಸೀಸನ್​ಗಳಿಂದ ಆಡುತ್ತಿರುವ ಮಯಾಂಕ್​ ಅವರನ್ನು ಈ ಬಾರಿ ಕೂಡ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ. ಅದರಂತೆ ಮುಂದಿನ ಮೆಗಾ ಹರಾಜಿನಲ್ಲಿ ಮಯಾಂಕ್ ಅಗರ್ವಾಲ್ ಹೆಸರು ಇರುವುದಿಲ್ಲ.

ಪಂಜಾಬ್ ಕಿಂಗ್ಸ್​ ಪರ ಕಳೆದ ಮೂರು ಸೀಸನ್​ಗಳಿಂದ ಆಡುತ್ತಿರುವ ಮಯಾಂಕ್​ ಅವರನ್ನು ಈ ಬಾರಿ ಕೂಡ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ. ಅದರಂತೆ ಮುಂದಿನ ಮೆಗಾ ಹರಾಜಿನಲ್ಲಿ ಮಯಾಂಕ್ ಅಗರ್ವಾಲ್ ಹೆಸರು ಇರುವುದಿಲ್ಲ.

2 / 5
ಇನ್ನು ಪಂಜಾಬ್ ಕಿಂಗ್ಸ್​ ಉಳಿಸಿಕೊಂಡಿರುವ 2ನೇ ಆಟಗಾರ ಯುವ ವೇಗಿ ಅರ್ಷದೀಪ್ ಸಿಂಗ್. ಕಳೆದ ಎರಡು ಸೀಸನ್​ಗಳಲ್ಲಿ ಪಂಜಾಬ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿರುವ ಅರ್ಷದೀಪ್ ಮುಂದಿನ ಸೀಸನ್​ನಲ್ಲೂ ಪಂಜಾಬ್ ಕಿಂಗ್ಸ್ ಪರ ಆಡಲಿದ್ದಾರೆ.

ಇನ್ನು ಪಂಜಾಬ್ ಕಿಂಗ್ಸ್​ ಉಳಿಸಿಕೊಂಡಿರುವ 2ನೇ ಆಟಗಾರ ಯುವ ವೇಗಿ ಅರ್ಷದೀಪ್ ಸಿಂಗ್. ಕಳೆದ ಎರಡು ಸೀಸನ್​ಗಳಲ್ಲಿ ಪಂಜಾಬ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿರುವ ಅರ್ಷದೀಪ್ ಮುಂದಿನ ಸೀಸನ್​ನಲ್ಲೂ ಪಂಜಾಬ್ ಕಿಂಗ್ಸ್ ಪರ ಆಡಲಿದ್ದಾರೆ.

3 / 5
ಇನ್ನು ಕೆಎಲ್ ರಾಹುಲ್ ಪಂಜಾಬ್ ತಂಡದಿಂದ ರಿಲೀಸ್ ಆಗಿರುವುದು ಖಚಿತವಾಗಿದೆ. ರಾಹುಲ್ ಅಲ್ಲದೆ ಕ್ರಿಸ್ ಗೇಲ್, ನಿಕೋಲಸ್ ಪೂರನ್, ದೀಪಕ್ ಹೂಡಾ, ಮೊಹಮ್ಮದ್ ಶಮಿ ಸೇರಿದಂತೆ ಪ್ರಮುಖ ಆಟಗಾರರು ಪಂಜಾಬ್ ತಂಡದಿಂದ ಬಿಡುಗಡೆ ಆಗಿದ್ದಾರೆ.

PBKS

4 / 5
ಪಂಜಾಬ್ ಕಿಂಗ್ಸ್ ತಂಡದಿಂದ ರಿಲೀಸ್ ಆದ ಆಟಗಾರರು​: ಕೆ.ಎಲ್. ರಾಹುಲ್, ಕ್ರಿಸ್ ಗೇಲ್,ನಿಕೋಲಸ್ ಪೂರನ್, ಮಂದೀಪ್ ಸಿಂಗ್, ಸರ್ಫರಾಜ್ ಖಾನ್, ದೀಪಕ್ ಹೂಡಾ, ಸಿಮ್ರಾನ್ ಸಿಂಗ್, ಮೊಹಮ್ಮದ್ ಶಮಿ, ಕ್ರಿಸ್ ಜೋರ್ಡಾನ್, ದರ್ಶನ್ ನಲ್ಕಂಡೆ, ರವಿ ಬಿಷ್ಣೋಯ್, ಮುರುಗನ್ ಅಶ್ವಿನ್, , ಡೇವಿಡ್ ಮಲನ್, ಜೇ ರಿಚರ್ಡ್ಸನ್, ಶಾರುಖ್ ಖಾನ್, ರಿಲೆ ಮೆರೆಡಿತ್, ಮೊಯಿಸಸ್ ಹೆನ್ರಿಕ್ಸ್, ಜಲಜ್ ಸಕ್ಸೇನಾ, ಉತ್ಕರ್ಶ್ ಸಿಂಗ್, ಫ್ಯಾಬಿಯನ್ ಅಲೆನ್, ಸುಮಿತ್ ಕುಮಾರ್

ipl 2021 punjab kings captains list from yuvraj singh to kl rahul and mayank agarwal psr

5 / 5
Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ