AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಯುವ ಆಟಗಾರ ತಂಡದಿಂದ ಔಟ್: ಬದಲಿ ಆಟಗಾರ ಆಯ್ಕೆ

IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ : ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ

TV9 Web
| Edited By: |

Updated on: Apr 03, 2022 | 9:28 PM

Share
ಐಪಿಎಲ್ ಸೀಸನ್ ಆರಂಭದಲ್ಲೇ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಯುವ ಆಟಗಾರ ಲವ್​ನೀತ್ ಸಿಸೋಡಿಯಾ ಹೊರಬಿದ್ದಿದ್ದಾರೆ. ಗಾಯದ ಕಾರಣ ಲವ್​ನೀತ್ ಐಪಿಎಲ್​ನಿಂದ ಹಿಂದೆ ಸರಿದಿದ್ದು, ಹೀಗಾಗಿ ಆರ್​ಸಿಬಿ ತಂಡವು ಬದಲಿ ಆಟಗಾರನನ್ನು ಆಯ್ಕೆ ಮಾಡಿಕೊಂಡಿದೆ.

ಐಪಿಎಲ್ ಸೀಸನ್ ಆರಂಭದಲ್ಲೇ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಯುವ ಆಟಗಾರ ಲವ್​ನೀತ್ ಸಿಸೋಡಿಯಾ ಹೊರಬಿದ್ದಿದ್ದಾರೆ. ಗಾಯದ ಕಾರಣ ಲವ್​ನೀತ್ ಐಪಿಎಲ್​ನಿಂದ ಹಿಂದೆ ಸರಿದಿದ್ದು, ಹೀಗಾಗಿ ಆರ್​ಸಿಬಿ ತಂಡವು ಬದಲಿ ಆಟಗಾರನನ್ನು ಆಯ್ಕೆ ಮಾಡಿಕೊಂಡಿದೆ.

1 / 7
ಅದರಂತೆ ತಂಡಕ್ಕೆ ಬದಲಿ ಆಟಗಾರನಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ ಆಡಿದ್ದ ಪಾಟಿದಾರ್ ಅವರನ್ನು ಈ ಸಲ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಬದಲಿ ಆಟಗಾರನಾಗಿ ಸ್ಥಾನ ಪಡೆಯುವಲ್ಲಿ ರಜತ್ ಪಾಟಿದಾರ್ ಯಶಸ್ವಿಯಾಗಿದ್ದಾರೆ.

ಅದರಂತೆ ತಂಡಕ್ಕೆ ಬದಲಿ ಆಟಗಾರನಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ ಆಡಿದ್ದ ಪಾಟಿದಾರ್ ಅವರನ್ನು ಈ ಸಲ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಬದಲಿ ಆಟಗಾರನಾಗಿ ಸ್ಥಾನ ಪಡೆಯುವಲ್ಲಿ ರಜತ್ ಪಾಟಿದಾರ್ ಯಶಸ್ವಿಯಾಗಿದ್ದಾರೆ.

2 / 7
28 ವರ್ಷದ ರಜತ್ ಪಾಟಿದಾರ್ ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ 4 ಪಂದ್ಯಗಳನ್ನು ಆಡಿದ್ದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಪಾಟಿದಾರ ಈ ವೇಳೆ ಒಟ್ಟು 71 ರನ್​ ಕಲೆಹಾಕಿದ್ದರು.

28 ವರ್ಷದ ರಜತ್ ಪಾಟಿದಾರ್ ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ 4 ಪಂದ್ಯಗಳನ್ನು ಆಡಿದ್ದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಪಾಟಿದಾರ ಈ ವೇಳೆ ಒಟ್ಟು 71 ರನ್​ ಕಲೆಹಾಕಿದ್ದರು.

3 / 7
ಮತ್ತೊಂದೆಡೆ ದೇಶೀಯ ಕ್ರಿಕೆಟ್​ನಲ್ಲಿ ಪಾಟಿದಾರ್ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. 31 ಟಿ20 ಪಂದ್ಯಗಳಲ್ಲಿ ಏಳು ಅರ್ಧಶತಕಗಳೊಂದಿಗೆ 861 ರನ್ ಗಳಿಸಿದ್ದಾರೆ.

ಮತ್ತೊಂದೆಡೆ ದೇಶೀಯ ಕ್ರಿಕೆಟ್​ನಲ್ಲಿ ಪಾಟಿದಾರ್ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. 31 ಟಿ20 ಪಂದ್ಯಗಳಲ್ಲಿ ಏಳು ಅರ್ಧಶತಕಗಳೊಂದಿಗೆ 861 ರನ್ ಗಳಿಸಿದ್ದಾರೆ.

4 / 7
ಹಾಗೆಯೇ 39 ಪ್ರಥಮ ದರ್ಜೆ ಪಂದ್ಯಗಳಲ್ಲಿ 40.43 ಸರಾಸರಿಯಲ್ಲಿ ಏಳು ಶತಕ ಮತ್ತು 14 ಅರ್ಧಶತಕಗಳೊಂದಿಗೆ 2588 ರನ್ ಗಳಿಸಿದ್ದಾರೆ. ಇದೀಗ 20 ಲಕ್ಷ ರೂ. ಮೂಲಬೆಲೆ ಹೊಂದಿದ್ದ ಲವ್​ನೀತ್ ಸಿಸೋಡಿಯಾ ಬದಲಿ ಆಟಗಾರನಾಗಿ ರಜತ್ ಪಾಟಿದಾರ್ ಆರ್​ಸಿಬಿಗೆ ಕಂಬ್ಯಾಕ್ ಮಾಡಿದ್ದಾರೆ.

ಹಾಗೆಯೇ 39 ಪ್ರಥಮ ದರ್ಜೆ ಪಂದ್ಯಗಳಲ್ಲಿ 40.43 ಸರಾಸರಿಯಲ್ಲಿ ಏಳು ಶತಕ ಮತ್ತು 14 ಅರ್ಧಶತಕಗಳೊಂದಿಗೆ 2588 ರನ್ ಗಳಿಸಿದ್ದಾರೆ. ಇದೀಗ 20 ಲಕ್ಷ ರೂ. ಮೂಲಬೆಲೆ ಹೊಂದಿದ್ದ ಲವ್​ನೀತ್ ಸಿಸೋಡಿಯಾ ಬದಲಿ ಆಟಗಾರನಾಗಿ ರಜತ್ ಪಾಟಿದಾರ್ ಆರ್​ಸಿಬಿಗೆ ಕಂಬ್ಯಾಕ್ ಮಾಡಿದ್ದಾರೆ.

5 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈ ಕೆಳಗಿನಂತಿದೆ:

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈ ಕೆಳಗಿನಂತಿದೆ:

6 / 7
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ, ರಜತ್ ಪಾಟಿದಾರ್.

ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ, ರಜತ್ ಪಾಟಿದಾರ್.

7 / 7
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ