AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ರಿಟೈನ್ ಪಟ್ಟಿಗೆ ಮತ್ತೊಂದು ಹೆಸರು ಸೇರ್ಪಡೆ: ಯುವ ಆಟಗಾರನನ್ನು ರಿಲೀಸ್ ಮಾಡೋದು ಡೌಟ್

IPL 2022 Rcb Retained Players: ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ರಿಟೈನ್ ಆಗುವುದು ಬಹುತೇಕ ಖಚಿತವಾಗಿದ್ದು, ಇದಾಗ್ಯೂ ಮೂರನೇ ಹಾಗೂ ನಾಲ್ಕನೇ ಆಟಗಾರ ಯಾರೆಂಬುದರ ಬಗ್ಗೆ ಚರ್ಚೆಗಳು ಮುಂದುವರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on:Nov 28, 2021 | 8:26 PM

Share
 ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15ಗೂ ಮುನ್ನ ರಿಟೈನ್ ಆಟಗಾರರ ಪಟ್ಟಿ ಸಲ್ಲಿಸಲು ಇನ್ನು ಕೇವಲ ಒಂದು ದಿನ ಮಾತ್ರ ಉಳಿದಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಾರನ್ನೆಲ್ಲಾ ಉಳಿಸಿಕೊಳ್ಳಲಿದೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿಯ ಮೂಲಗಳ ಮಾಹಿತಿ ಪ್ರಕಾರ, ವಿರಾಟ್ ಕೊಹ್ಲಿ ಹಾಗೂ ಗ್ಲೆನ್​ ಮ್ಯಾಕ್ಸ್​ವೆಲ್ ತಂಡದಲ್ಲೇ ಇರಲಿರುವುದು ಖಚಿತವಾಗಿದೆ. ಇನ್ನುಳಿದ ಆಟಗಾರರ ಬಗ್ಗೆ ಚರ್ಚೆಗಳು ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15ಗೂ ಮುನ್ನ ರಿಟೈನ್ ಆಟಗಾರರ ಪಟ್ಟಿ ಸಲ್ಲಿಸಲು ಇನ್ನು ಕೇವಲ ಒಂದು ದಿನ ಮಾತ್ರ ಉಳಿದಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಾರನ್ನೆಲ್ಲಾ ಉಳಿಸಿಕೊಳ್ಳಲಿದೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿಯ ಮೂಲಗಳ ಮಾಹಿತಿ ಪ್ರಕಾರ, ವಿರಾಟ್ ಕೊಹ್ಲಿ ಹಾಗೂ ಗ್ಲೆನ್​ ಮ್ಯಾಕ್ಸ್​ವೆಲ್ ತಂಡದಲ್ಲೇ ಇರಲಿರುವುದು ಖಚಿತವಾಗಿದೆ. ಇನ್ನುಳಿದ ಆಟಗಾರರ ಬಗ್ಗೆ ಚರ್ಚೆಗಳು ನಡೆಯುತ್ತಿದೆ ಎಂದು ತಿಳಿದು ಬಂದಿದೆ.

1 / 6
 ಈ ಹಿಂದೆ ಆರ್​ಸಿಬಿ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲಿದ್ದು, ಅದರಲ್ಲಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಮೊದಲ ಆಯ್ಕೆಯಾಗಿದೆ ಎಂದು ತಿಳಿಸಲಾಗಿತ್ತು. ಅಷ್ಟೇ ಅಲ್ಲದೆ 3ನೇ ಹಾಗೂ 4ನೇ ಆಟಗಾರರಾಗಿ ಯುಜುವೇಂದ್ರ ಚಹಲ್, ಹರ್ಷಲ್ ಪಟೇಲ್, ದೇವದತ್ ಪಡಿಕ್ಕಲ್ ಹಾಗೂ ಮೊಹಮ್ಮದ್ ಸಿರಾಜ್​ ಹೆಸರುಗಳು ಕೇಳಿ ಬಂದಿತ್ತು. ಆದರೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಕೆಎಸ್ ಭರತ್.

ಈ ಹಿಂದೆ ಆರ್​ಸಿಬಿ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲಿದ್ದು, ಅದರಲ್ಲಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಮೊದಲ ಆಯ್ಕೆಯಾಗಿದೆ ಎಂದು ತಿಳಿಸಲಾಗಿತ್ತು. ಅಷ್ಟೇ ಅಲ್ಲದೆ 3ನೇ ಹಾಗೂ 4ನೇ ಆಟಗಾರರಾಗಿ ಯುಜುವೇಂದ್ರ ಚಹಲ್, ಹರ್ಷಲ್ ಪಟೇಲ್, ದೇವದತ್ ಪಡಿಕ್ಕಲ್ ಹಾಗೂ ಮೊಹಮ್ಮದ್ ಸಿರಾಜ್​ ಹೆಸರುಗಳು ಕೇಳಿ ಬಂದಿತ್ತು. ಆದರೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಕೆಎಸ್ ಭರತ್.

2 / 6
ಹೌದು, ಆರ್​ಸಿಬಿ ಮೂಲಗಳ ಮಾಹಿತಿ ಪ್ರಕಾರ, ರಾಯಲ್ ಚಾಲೆಂಜರ್ಸ್​ ಬೆಂಗಳೂರು ಫ್ರಾಂಚೈಸಿ ಕೆಎಸ್ ಭರತ್ ಅವರನ್ನೂ ಉಳಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಸುತ್ತಿದೆ. ಭರತ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಆಗಿ ಆರ್​ಸಿಬಿ ತಂಡದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಮುಂದಿನ ಸೀಸನ್​ನಲ್ಲಿ ಎಬಿ ಡಿವಿಲಿಯರ್ಸ್ ಇಲ್ಲದ ಕಾರಣ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಅನ್ನು ಕೂಡ ಆರ್​ಸಿಬಿ ಖರೀದಿಸಬೇಕಿದೆ.

ಹೌದು, ಆರ್​ಸಿಬಿ ಮೂಲಗಳ ಮಾಹಿತಿ ಪ್ರಕಾರ, ರಾಯಲ್ ಚಾಲೆಂಜರ್ಸ್​ ಬೆಂಗಳೂರು ಫ್ರಾಂಚೈಸಿ ಕೆಎಸ್ ಭರತ್ ಅವರನ್ನೂ ಉಳಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಸುತ್ತಿದೆ. ಭರತ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಆಗಿ ಆರ್​ಸಿಬಿ ತಂಡದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಮುಂದಿನ ಸೀಸನ್​ನಲ್ಲಿ ಎಬಿ ಡಿವಿಲಿಯರ್ಸ್ ಇಲ್ಲದ ಕಾರಣ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಅನ್ನು ಕೂಡ ಆರ್​ಸಿಬಿ ಖರೀದಿಸಬೇಕಿದೆ.

3 / 6
ಆದರೆ ಪ್ರಸ್ತುತ ತಂಡದಲ್ಲಿರುವ ಕೆಎಸ್ ಭರತ್ ಉತ್ತಮ ಪ್ರದರ್ಶನ ನೀಡಿರುವ ಕಾರಣ ಅವರನ್ನೇ ಉಳಿಸಿಕೊಳ್ಳುವುದರ ಬಗ್ಗೆ ಚರ್ಚೆ ನಡೆಸಲಾಗಿದೆ. ಹೀಗಾಗಿ ಬಲಗೈ ವಿಕೆಟ್ ಕೀಪರ್ ಬ್ಯಾಟ್ಸರ್​ ಆರ್​ಸಿಬಿ ತಂಡದಲ್ಲೇ ಉಳಿದುಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಆದರೆ ಪ್ರಸ್ತುತ ತಂಡದಲ್ಲಿರುವ ಕೆಎಸ್ ಭರತ್ ಉತ್ತಮ ಪ್ರದರ್ಶನ ನೀಡಿರುವ ಕಾರಣ ಅವರನ್ನೇ ಉಳಿಸಿಕೊಳ್ಳುವುದರ ಬಗ್ಗೆ ಚರ್ಚೆ ನಡೆಸಲಾಗಿದೆ. ಹೀಗಾಗಿ ಬಲಗೈ ವಿಕೆಟ್ ಕೀಪರ್ ಬ್ಯಾಟ್ಸರ್​ ಆರ್​ಸಿಬಿ ತಂಡದಲ್ಲೇ ಉಳಿದುಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

4 / 6
ಇನ್ನು ಆರ್​ಸಿಬಿ ತಂಡವು ಮೂರನೇ ಆಟಗಾರನಾಗಿ ಯುಜುವೇಂದ್ರ ಚಹಲ್ ಅಥವಾ ದೇವದತ್ ಪಡಿಕ್ಕಲ್ ಅವರನ್ನು ತಂಡದಲ್ಲೇ ಇರಿಸಿಕೊಳ್ಳುವ ಬಯಸಿದೆ. ಒಂದು ವೇಳೆ ಚಹಲ್ ಅವರನ್ನು ರಿಟೈನ್ ಮಾಡಿದರೆ, ಕೆಎಸ್​ ಭರತ್​ಗೆ ಅವರು ನಾಲ್ಕನೇ ಆಟಗಾರನಾಗಿ ತಂಡದಲ್ಲೇ ಉಳಿಸಿಕೊಳ್ಳಬಹುದು. ಹೀಗಾಗಿ ನಾಲ್ಕನೇ ಸ್ಥಾನಕ್ಕಾಗಿ ಪಡಿಕ್ಕಲ್ ಹಾಗೂ ಕೆಎಸ್​ ಭರತ್ ಹೆಸರುಗಳು ಚರ್ಚೆಯಲ್ಲಿದೆ ಎಂದು ಆರ್​ಸಿಬಿ ಮೂಲಗಳಿಂದ ತಿಳಿದು ಬಂದಿದೆ.

ಇನ್ನು ಆರ್​ಸಿಬಿ ತಂಡವು ಮೂರನೇ ಆಟಗಾರನಾಗಿ ಯುಜುವೇಂದ್ರ ಚಹಲ್ ಅಥವಾ ದೇವದತ್ ಪಡಿಕ್ಕಲ್ ಅವರನ್ನು ತಂಡದಲ್ಲೇ ಇರಿಸಿಕೊಳ್ಳುವ ಬಯಸಿದೆ. ಒಂದು ವೇಳೆ ಚಹಲ್ ಅವರನ್ನು ರಿಟೈನ್ ಮಾಡಿದರೆ, ಕೆಎಸ್​ ಭರತ್​ಗೆ ಅವರು ನಾಲ್ಕನೇ ಆಟಗಾರನಾಗಿ ತಂಡದಲ್ಲೇ ಉಳಿಸಿಕೊಳ್ಳಬಹುದು. ಹೀಗಾಗಿ ನಾಲ್ಕನೇ ಸ್ಥಾನಕ್ಕಾಗಿ ಪಡಿಕ್ಕಲ್ ಹಾಗೂ ಕೆಎಸ್​ ಭರತ್ ಹೆಸರುಗಳು ಚರ್ಚೆಯಲ್ಲಿದೆ ಎಂದು ಆರ್​ಸಿಬಿ ಮೂಲಗಳಿಂದ ತಿಳಿದು ಬಂದಿದೆ.

5 / 6
 ಒಟ್ಟಿನಲ್ಲಿ ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ರಿಟೈನ್ ಆಗುವುದು ಬಹುತೇಕ ಖಚಿತವಾಗಿದ್ದು, ಇದಾಗ್ಯೂ ಮೂರನೇ ಹಾಗೂ ನಾಲ್ಕನೇ ಆಟಗಾರ ಯಾರೆಂಬುದರ ಬಗ್ಗೆ ಚರ್ಚೆಗಳು ಮುಂದುವರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಒಟ್ಟಿನಲ್ಲಿ ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ರಿಟೈನ್ ಆಗುವುದು ಬಹುತೇಕ ಖಚಿತವಾಗಿದ್ದು, ಇದಾಗ್ಯೂ ಮೂರನೇ ಹಾಗೂ ನಾಲ್ಕನೇ ಆಟಗಾರ ಯಾರೆಂಬುದರ ಬಗ್ಗೆ ಚರ್ಚೆಗಳು ಮುಂದುವರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

6 / 6

Published On - 8:14 pm, Sun, 28 November 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!