AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ರಿಟೈನ್ ಪಟ್ಟಿಗೆ ಮತ್ತೊಂದು ಹೆಸರು ಸೇರ್ಪಡೆ: ಯುವ ಆಟಗಾರನನ್ನು ರಿಲೀಸ್ ಮಾಡೋದು ಡೌಟ್

IPL 2022 Rcb Retained Players: ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ರಿಟೈನ್ ಆಗುವುದು ಬಹುತೇಕ ಖಚಿತವಾಗಿದ್ದು, ಇದಾಗ್ಯೂ ಮೂರನೇ ಹಾಗೂ ನಾಲ್ಕನೇ ಆಟಗಾರ ಯಾರೆಂಬುದರ ಬಗ್ಗೆ ಚರ್ಚೆಗಳು ಮುಂದುವರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

TV9 Web
| Edited By: |

Updated on:Nov 28, 2021 | 8:26 PM

Share
 ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15ಗೂ ಮುನ್ನ ರಿಟೈನ್ ಆಟಗಾರರ ಪಟ್ಟಿ ಸಲ್ಲಿಸಲು ಇನ್ನು ಕೇವಲ ಒಂದು ದಿನ ಮಾತ್ರ ಉಳಿದಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಾರನ್ನೆಲ್ಲಾ ಉಳಿಸಿಕೊಳ್ಳಲಿದೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿಯ ಮೂಲಗಳ ಮಾಹಿತಿ ಪ್ರಕಾರ, ವಿರಾಟ್ ಕೊಹ್ಲಿ ಹಾಗೂ ಗ್ಲೆನ್​ ಮ್ಯಾಕ್ಸ್​ವೆಲ್ ತಂಡದಲ್ಲೇ ಇರಲಿರುವುದು ಖಚಿತವಾಗಿದೆ. ಇನ್ನುಳಿದ ಆಟಗಾರರ ಬಗ್ಗೆ ಚರ್ಚೆಗಳು ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15ಗೂ ಮುನ್ನ ರಿಟೈನ್ ಆಟಗಾರರ ಪಟ್ಟಿ ಸಲ್ಲಿಸಲು ಇನ್ನು ಕೇವಲ ಒಂದು ದಿನ ಮಾತ್ರ ಉಳಿದಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಾರನ್ನೆಲ್ಲಾ ಉಳಿಸಿಕೊಳ್ಳಲಿದೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿಯ ಮೂಲಗಳ ಮಾಹಿತಿ ಪ್ರಕಾರ, ವಿರಾಟ್ ಕೊಹ್ಲಿ ಹಾಗೂ ಗ್ಲೆನ್​ ಮ್ಯಾಕ್ಸ್​ವೆಲ್ ತಂಡದಲ್ಲೇ ಇರಲಿರುವುದು ಖಚಿತವಾಗಿದೆ. ಇನ್ನುಳಿದ ಆಟಗಾರರ ಬಗ್ಗೆ ಚರ್ಚೆಗಳು ನಡೆಯುತ್ತಿದೆ ಎಂದು ತಿಳಿದು ಬಂದಿದೆ.

1 / 6
 ಈ ಹಿಂದೆ ಆರ್​ಸಿಬಿ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲಿದ್ದು, ಅದರಲ್ಲಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಮೊದಲ ಆಯ್ಕೆಯಾಗಿದೆ ಎಂದು ತಿಳಿಸಲಾಗಿತ್ತು. ಅಷ್ಟೇ ಅಲ್ಲದೆ 3ನೇ ಹಾಗೂ 4ನೇ ಆಟಗಾರರಾಗಿ ಯುಜುವೇಂದ್ರ ಚಹಲ್, ಹರ್ಷಲ್ ಪಟೇಲ್, ದೇವದತ್ ಪಡಿಕ್ಕಲ್ ಹಾಗೂ ಮೊಹಮ್ಮದ್ ಸಿರಾಜ್​ ಹೆಸರುಗಳು ಕೇಳಿ ಬಂದಿತ್ತು. ಆದರೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಕೆಎಸ್ ಭರತ್.

ಈ ಹಿಂದೆ ಆರ್​ಸಿಬಿ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲಿದ್ದು, ಅದರಲ್ಲಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಮೊದಲ ಆಯ್ಕೆಯಾಗಿದೆ ಎಂದು ತಿಳಿಸಲಾಗಿತ್ತು. ಅಷ್ಟೇ ಅಲ್ಲದೆ 3ನೇ ಹಾಗೂ 4ನೇ ಆಟಗಾರರಾಗಿ ಯುಜುವೇಂದ್ರ ಚಹಲ್, ಹರ್ಷಲ್ ಪಟೇಲ್, ದೇವದತ್ ಪಡಿಕ್ಕಲ್ ಹಾಗೂ ಮೊಹಮ್ಮದ್ ಸಿರಾಜ್​ ಹೆಸರುಗಳು ಕೇಳಿ ಬಂದಿತ್ತು. ಆದರೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಕೆಎಸ್ ಭರತ್.

2 / 6
ಹೌದು, ಆರ್​ಸಿಬಿ ಮೂಲಗಳ ಮಾಹಿತಿ ಪ್ರಕಾರ, ರಾಯಲ್ ಚಾಲೆಂಜರ್ಸ್​ ಬೆಂಗಳೂರು ಫ್ರಾಂಚೈಸಿ ಕೆಎಸ್ ಭರತ್ ಅವರನ್ನೂ ಉಳಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಸುತ್ತಿದೆ. ಭರತ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಆಗಿ ಆರ್​ಸಿಬಿ ತಂಡದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಮುಂದಿನ ಸೀಸನ್​ನಲ್ಲಿ ಎಬಿ ಡಿವಿಲಿಯರ್ಸ್ ಇಲ್ಲದ ಕಾರಣ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಅನ್ನು ಕೂಡ ಆರ್​ಸಿಬಿ ಖರೀದಿಸಬೇಕಿದೆ.

ಹೌದು, ಆರ್​ಸಿಬಿ ಮೂಲಗಳ ಮಾಹಿತಿ ಪ್ರಕಾರ, ರಾಯಲ್ ಚಾಲೆಂಜರ್ಸ್​ ಬೆಂಗಳೂರು ಫ್ರಾಂಚೈಸಿ ಕೆಎಸ್ ಭರತ್ ಅವರನ್ನೂ ಉಳಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಸುತ್ತಿದೆ. ಭರತ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಆಗಿ ಆರ್​ಸಿಬಿ ತಂಡದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಮುಂದಿನ ಸೀಸನ್​ನಲ್ಲಿ ಎಬಿ ಡಿವಿಲಿಯರ್ಸ್ ಇಲ್ಲದ ಕಾರಣ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಅನ್ನು ಕೂಡ ಆರ್​ಸಿಬಿ ಖರೀದಿಸಬೇಕಿದೆ.

3 / 6
ಆದರೆ ಪ್ರಸ್ತುತ ತಂಡದಲ್ಲಿರುವ ಕೆಎಸ್ ಭರತ್ ಉತ್ತಮ ಪ್ರದರ್ಶನ ನೀಡಿರುವ ಕಾರಣ ಅವರನ್ನೇ ಉಳಿಸಿಕೊಳ್ಳುವುದರ ಬಗ್ಗೆ ಚರ್ಚೆ ನಡೆಸಲಾಗಿದೆ. ಹೀಗಾಗಿ ಬಲಗೈ ವಿಕೆಟ್ ಕೀಪರ್ ಬ್ಯಾಟ್ಸರ್​ ಆರ್​ಸಿಬಿ ತಂಡದಲ್ಲೇ ಉಳಿದುಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಆದರೆ ಪ್ರಸ್ತುತ ತಂಡದಲ್ಲಿರುವ ಕೆಎಸ್ ಭರತ್ ಉತ್ತಮ ಪ್ರದರ್ಶನ ನೀಡಿರುವ ಕಾರಣ ಅವರನ್ನೇ ಉಳಿಸಿಕೊಳ್ಳುವುದರ ಬಗ್ಗೆ ಚರ್ಚೆ ನಡೆಸಲಾಗಿದೆ. ಹೀಗಾಗಿ ಬಲಗೈ ವಿಕೆಟ್ ಕೀಪರ್ ಬ್ಯಾಟ್ಸರ್​ ಆರ್​ಸಿಬಿ ತಂಡದಲ್ಲೇ ಉಳಿದುಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

4 / 6
ಇನ್ನು ಆರ್​ಸಿಬಿ ತಂಡವು ಮೂರನೇ ಆಟಗಾರನಾಗಿ ಯುಜುವೇಂದ್ರ ಚಹಲ್ ಅಥವಾ ದೇವದತ್ ಪಡಿಕ್ಕಲ್ ಅವರನ್ನು ತಂಡದಲ್ಲೇ ಇರಿಸಿಕೊಳ್ಳುವ ಬಯಸಿದೆ. ಒಂದು ವೇಳೆ ಚಹಲ್ ಅವರನ್ನು ರಿಟೈನ್ ಮಾಡಿದರೆ, ಕೆಎಸ್​ ಭರತ್​ಗೆ ಅವರು ನಾಲ್ಕನೇ ಆಟಗಾರನಾಗಿ ತಂಡದಲ್ಲೇ ಉಳಿಸಿಕೊಳ್ಳಬಹುದು. ಹೀಗಾಗಿ ನಾಲ್ಕನೇ ಸ್ಥಾನಕ್ಕಾಗಿ ಪಡಿಕ್ಕಲ್ ಹಾಗೂ ಕೆಎಸ್​ ಭರತ್ ಹೆಸರುಗಳು ಚರ್ಚೆಯಲ್ಲಿದೆ ಎಂದು ಆರ್​ಸಿಬಿ ಮೂಲಗಳಿಂದ ತಿಳಿದು ಬಂದಿದೆ.

ಇನ್ನು ಆರ್​ಸಿಬಿ ತಂಡವು ಮೂರನೇ ಆಟಗಾರನಾಗಿ ಯುಜುವೇಂದ್ರ ಚಹಲ್ ಅಥವಾ ದೇವದತ್ ಪಡಿಕ್ಕಲ್ ಅವರನ್ನು ತಂಡದಲ್ಲೇ ಇರಿಸಿಕೊಳ್ಳುವ ಬಯಸಿದೆ. ಒಂದು ವೇಳೆ ಚಹಲ್ ಅವರನ್ನು ರಿಟೈನ್ ಮಾಡಿದರೆ, ಕೆಎಸ್​ ಭರತ್​ಗೆ ಅವರು ನಾಲ್ಕನೇ ಆಟಗಾರನಾಗಿ ತಂಡದಲ್ಲೇ ಉಳಿಸಿಕೊಳ್ಳಬಹುದು. ಹೀಗಾಗಿ ನಾಲ್ಕನೇ ಸ್ಥಾನಕ್ಕಾಗಿ ಪಡಿಕ್ಕಲ್ ಹಾಗೂ ಕೆಎಸ್​ ಭರತ್ ಹೆಸರುಗಳು ಚರ್ಚೆಯಲ್ಲಿದೆ ಎಂದು ಆರ್​ಸಿಬಿ ಮೂಲಗಳಿಂದ ತಿಳಿದು ಬಂದಿದೆ.

5 / 6
 ಒಟ್ಟಿನಲ್ಲಿ ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ರಿಟೈನ್ ಆಗುವುದು ಬಹುತೇಕ ಖಚಿತವಾಗಿದ್ದು, ಇದಾಗ್ಯೂ ಮೂರನೇ ಹಾಗೂ ನಾಲ್ಕನೇ ಆಟಗಾರ ಯಾರೆಂಬುದರ ಬಗ್ಗೆ ಚರ್ಚೆಗಳು ಮುಂದುವರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಒಟ್ಟಿನಲ್ಲಿ ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ರಿಟೈನ್ ಆಗುವುದು ಬಹುತೇಕ ಖಚಿತವಾಗಿದ್ದು, ಇದಾಗ್ಯೂ ಮೂರನೇ ಹಾಗೂ ನಾಲ್ಕನೇ ಆಟಗಾರ ಯಾರೆಂಬುದರ ಬಗ್ಗೆ ಚರ್ಚೆಗಳು ಮುಂದುವರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

6 / 6

Published On - 8:14 pm, Sun, 28 November 21

Web contact
Web contact

TV9 Kannada

Read More
Follow Us
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!