AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ರಿಟೈನ್ ಪಟ್ಟಿಗೆ ಮತ್ತೊಂದು ಹೆಸರು ಸೇರ್ಪಡೆ: ಯುವ ಆಟಗಾರನನ್ನು ರಿಲೀಸ್ ಮಾಡೋದು ಡೌಟ್

IPL 2022 Rcb Retained Players: ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ರಿಟೈನ್ ಆಗುವುದು ಬಹುತೇಕ ಖಚಿತವಾಗಿದ್ದು, ಇದಾಗ್ಯೂ ಮೂರನೇ ಹಾಗೂ ನಾಲ್ಕನೇ ಆಟಗಾರ ಯಾರೆಂಬುದರ ಬಗ್ಗೆ ಚರ್ಚೆಗಳು ಮುಂದುವರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

TV9 Web
| Edited By: |

Updated on:Nov 28, 2021 | 8:26 PM

Share
 ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15ಗೂ ಮುನ್ನ ರಿಟೈನ್ ಆಟಗಾರರ ಪಟ್ಟಿ ಸಲ್ಲಿಸಲು ಇನ್ನು ಕೇವಲ ಒಂದು ದಿನ ಮಾತ್ರ ಉಳಿದಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಾರನ್ನೆಲ್ಲಾ ಉಳಿಸಿಕೊಳ್ಳಲಿದೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿಯ ಮೂಲಗಳ ಮಾಹಿತಿ ಪ್ರಕಾರ, ವಿರಾಟ್ ಕೊಹ್ಲಿ ಹಾಗೂ ಗ್ಲೆನ್​ ಮ್ಯಾಕ್ಸ್​ವೆಲ್ ತಂಡದಲ್ಲೇ ಇರಲಿರುವುದು ಖಚಿತವಾಗಿದೆ. ಇನ್ನುಳಿದ ಆಟಗಾರರ ಬಗ್ಗೆ ಚರ್ಚೆಗಳು ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15ಗೂ ಮುನ್ನ ರಿಟೈನ್ ಆಟಗಾರರ ಪಟ್ಟಿ ಸಲ್ಲಿಸಲು ಇನ್ನು ಕೇವಲ ಒಂದು ದಿನ ಮಾತ್ರ ಉಳಿದಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಾರನ್ನೆಲ್ಲಾ ಉಳಿಸಿಕೊಳ್ಳಲಿದೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿಯ ಮೂಲಗಳ ಮಾಹಿತಿ ಪ್ರಕಾರ, ವಿರಾಟ್ ಕೊಹ್ಲಿ ಹಾಗೂ ಗ್ಲೆನ್​ ಮ್ಯಾಕ್ಸ್​ವೆಲ್ ತಂಡದಲ್ಲೇ ಇರಲಿರುವುದು ಖಚಿತವಾಗಿದೆ. ಇನ್ನುಳಿದ ಆಟಗಾರರ ಬಗ್ಗೆ ಚರ್ಚೆಗಳು ನಡೆಯುತ್ತಿದೆ ಎಂದು ತಿಳಿದು ಬಂದಿದೆ.

1 / 6
 ಈ ಹಿಂದೆ ಆರ್​ಸಿಬಿ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲಿದ್ದು, ಅದರಲ್ಲಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಮೊದಲ ಆಯ್ಕೆಯಾಗಿದೆ ಎಂದು ತಿಳಿಸಲಾಗಿತ್ತು. ಅಷ್ಟೇ ಅಲ್ಲದೆ 3ನೇ ಹಾಗೂ 4ನೇ ಆಟಗಾರರಾಗಿ ಯುಜುವೇಂದ್ರ ಚಹಲ್, ಹರ್ಷಲ್ ಪಟೇಲ್, ದೇವದತ್ ಪಡಿಕ್ಕಲ್ ಹಾಗೂ ಮೊಹಮ್ಮದ್ ಸಿರಾಜ್​ ಹೆಸರುಗಳು ಕೇಳಿ ಬಂದಿತ್ತು. ಆದರೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಕೆಎಸ್ ಭರತ್.

ಈ ಹಿಂದೆ ಆರ್​ಸಿಬಿ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲಿದ್ದು, ಅದರಲ್ಲಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಮೊದಲ ಆಯ್ಕೆಯಾಗಿದೆ ಎಂದು ತಿಳಿಸಲಾಗಿತ್ತು. ಅಷ್ಟೇ ಅಲ್ಲದೆ 3ನೇ ಹಾಗೂ 4ನೇ ಆಟಗಾರರಾಗಿ ಯುಜುವೇಂದ್ರ ಚಹಲ್, ಹರ್ಷಲ್ ಪಟೇಲ್, ದೇವದತ್ ಪಡಿಕ್ಕಲ್ ಹಾಗೂ ಮೊಹಮ್ಮದ್ ಸಿರಾಜ್​ ಹೆಸರುಗಳು ಕೇಳಿ ಬಂದಿತ್ತು. ಆದರೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಕೆಎಸ್ ಭರತ್.

2 / 6
ಹೌದು, ಆರ್​ಸಿಬಿ ಮೂಲಗಳ ಮಾಹಿತಿ ಪ್ರಕಾರ, ರಾಯಲ್ ಚಾಲೆಂಜರ್ಸ್​ ಬೆಂಗಳೂರು ಫ್ರಾಂಚೈಸಿ ಕೆಎಸ್ ಭರತ್ ಅವರನ್ನೂ ಉಳಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಸುತ್ತಿದೆ. ಭರತ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಆಗಿ ಆರ್​ಸಿಬಿ ತಂಡದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಮುಂದಿನ ಸೀಸನ್​ನಲ್ಲಿ ಎಬಿ ಡಿವಿಲಿಯರ್ಸ್ ಇಲ್ಲದ ಕಾರಣ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಅನ್ನು ಕೂಡ ಆರ್​ಸಿಬಿ ಖರೀದಿಸಬೇಕಿದೆ.

ಹೌದು, ಆರ್​ಸಿಬಿ ಮೂಲಗಳ ಮಾಹಿತಿ ಪ್ರಕಾರ, ರಾಯಲ್ ಚಾಲೆಂಜರ್ಸ್​ ಬೆಂಗಳೂರು ಫ್ರಾಂಚೈಸಿ ಕೆಎಸ್ ಭರತ್ ಅವರನ್ನೂ ಉಳಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಸುತ್ತಿದೆ. ಭರತ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಆಗಿ ಆರ್​ಸಿಬಿ ತಂಡದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಮುಂದಿನ ಸೀಸನ್​ನಲ್ಲಿ ಎಬಿ ಡಿವಿಲಿಯರ್ಸ್ ಇಲ್ಲದ ಕಾರಣ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಅನ್ನು ಕೂಡ ಆರ್​ಸಿಬಿ ಖರೀದಿಸಬೇಕಿದೆ.

3 / 6
ಆದರೆ ಪ್ರಸ್ತುತ ತಂಡದಲ್ಲಿರುವ ಕೆಎಸ್ ಭರತ್ ಉತ್ತಮ ಪ್ರದರ್ಶನ ನೀಡಿರುವ ಕಾರಣ ಅವರನ್ನೇ ಉಳಿಸಿಕೊಳ್ಳುವುದರ ಬಗ್ಗೆ ಚರ್ಚೆ ನಡೆಸಲಾಗಿದೆ. ಹೀಗಾಗಿ ಬಲಗೈ ವಿಕೆಟ್ ಕೀಪರ್ ಬ್ಯಾಟ್ಸರ್​ ಆರ್​ಸಿಬಿ ತಂಡದಲ್ಲೇ ಉಳಿದುಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಆದರೆ ಪ್ರಸ್ತುತ ತಂಡದಲ್ಲಿರುವ ಕೆಎಸ್ ಭರತ್ ಉತ್ತಮ ಪ್ರದರ್ಶನ ನೀಡಿರುವ ಕಾರಣ ಅವರನ್ನೇ ಉಳಿಸಿಕೊಳ್ಳುವುದರ ಬಗ್ಗೆ ಚರ್ಚೆ ನಡೆಸಲಾಗಿದೆ. ಹೀಗಾಗಿ ಬಲಗೈ ವಿಕೆಟ್ ಕೀಪರ್ ಬ್ಯಾಟ್ಸರ್​ ಆರ್​ಸಿಬಿ ತಂಡದಲ್ಲೇ ಉಳಿದುಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

4 / 6
ಇನ್ನು ಆರ್​ಸಿಬಿ ತಂಡವು ಮೂರನೇ ಆಟಗಾರನಾಗಿ ಯುಜುವೇಂದ್ರ ಚಹಲ್ ಅಥವಾ ದೇವದತ್ ಪಡಿಕ್ಕಲ್ ಅವರನ್ನು ತಂಡದಲ್ಲೇ ಇರಿಸಿಕೊಳ್ಳುವ ಬಯಸಿದೆ. ಒಂದು ವೇಳೆ ಚಹಲ್ ಅವರನ್ನು ರಿಟೈನ್ ಮಾಡಿದರೆ, ಕೆಎಸ್​ ಭರತ್​ಗೆ ಅವರು ನಾಲ್ಕನೇ ಆಟಗಾರನಾಗಿ ತಂಡದಲ್ಲೇ ಉಳಿಸಿಕೊಳ್ಳಬಹುದು. ಹೀಗಾಗಿ ನಾಲ್ಕನೇ ಸ್ಥಾನಕ್ಕಾಗಿ ಪಡಿಕ್ಕಲ್ ಹಾಗೂ ಕೆಎಸ್​ ಭರತ್ ಹೆಸರುಗಳು ಚರ್ಚೆಯಲ್ಲಿದೆ ಎಂದು ಆರ್​ಸಿಬಿ ಮೂಲಗಳಿಂದ ತಿಳಿದು ಬಂದಿದೆ.

ಇನ್ನು ಆರ್​ಸಿಬಿ ತಂಡವು ಮೂರನೇ ಆಟಗಾರನಾಗಿ ಯುಜುವೇಂದ್ರ ಚಹಲ್ ಅಥವಾ ದೇವದತ್ ಪಡಿಕ್ಕಲ್ ಅವರನ್ನು ತಂಡದಲ್ಲೇ ಇರಿಸಿಕೊಳ್ಳುವ ಬಯಸಿದೆ. ಒಂದು ವೇಳೆ ಚಹಲ್ ಅವರನ್ನು ರಿಟೈನ್ ಮಾಡಿದರೆ, ಕೆಎಸ್​ ಭರತ್​ಗೆ ಅವರು ನಾಲ್ಕನೇ ಆಟಗಾರನಾಗಿ ತಂಡದಲ್ಲೇ ಉಳಿಸಿಕೊಳ್ಳಬಹುದು. ಹೀಗಾಗಿ ನಾಲ್ಕನೇ ಸ್ಥಾನಕ್ಕಾಗಿ ಪಡಿಕ್ಕಲ್ ಹಾಗೂ ಕೆಎಸ್​ ಭರತ್ ಹೆಸರುಗಳು ಚರ್ಚೆಯಲ್ಲಿದೆ ಎಂದು ಆರ್​ಸಿಬಿ ಮೂಲಗಳಿಂದ ತಿಳಿದು ಬಂದಿದೆ.

5 / 6
 ಒಟ್ಟಿನಲ್ಲಿ ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ರಿಟೈನ್ ಆಗುವುದು ಬಹುತೇಕ ಖಚಿತವಾಗಿದ್ದು, ಇದಾಗ್ಯೂ ಮೂರನೇ ಹಾಗೂ ನಾಲ್ಕನೇ ಆಟಗಾರ ಯಾರೆಂಬುದರ ಬಗ್ಗೆ ಚರ್ಚೆಗಳು ಮುಂದುವರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಒಟ್ಟಿನಲ್ಲಿ ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ರಿಟೈನ್ ಆಗುವುದು ಬಹುತೇಕ ಖಚಿತವಾಗಿದ್ದು, ಇದಾಗ್ಯೂ ಮೂರನೇ ಹಾಗೂ ನಾಲ್ಕನೇ ಆಟಗಾರ ಯಾರೆಂಬುದರ ಬಗ್ಗೆ ಚರ್ಚೆಗಳು ಮುಂದುವರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

6 / 6

Published On - 8:14 pm, Sun, 28 November 21

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?