AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಉಳಿಸಿಕೊಂಡ 3ನೇ ಆಟಗಾರನನ್ನು ಖಚಿತಪಡಿಸಿದ RCB

RCB IPL 2022 Retained Players: ಆರ್​ಸಿಬಿ ಆಯ್ಕೆ ಮಾಡಿಕೊಂಡಿರುವ ಎರಡನೇ ಆಟಗಾರ ವಿದೇಶಿ ಪ್ಲೇಯರ್ ಎಂಬುದು ವಿಶೇಷ. ಈ ಬಾರಿಯ ರಿಟೈನ್ ನಿಯಮದಂತೆ ಒಂದು ಫ್ರಾಂಚೈಸಿ ನಾಲ್ವರು ಆಟಗಾರರನ್ನು ಉಳಿಸಿಕೊಂಡರೆ ಮೂವರು ಭಾರತೀಯ ಆಟಗಾರರು ಹಾಗೂ ಒಬ್ಬ ವಿದೇಶಿ ಆಟಗಾರನನ್ನು ಉಳಿಸಿಕೊಳ್ಳಬಹುದು.

TV9 Web
| Edited By: |

Updated on: Nov 30, 2021 | 6:26 PM

Share
 ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಉಳಿಸಿಕೊಂಡ ಆಟಗಾರರ ಪಟ್ಟಿ ಸಲ್ಲಿಸಲು ಇಂದು ಕೊನೆಯ ದಿನ. ಐಪಿಎಲ್ ರಿಟೈನ್ ನಿಯಮದ ಪ್ರಕಾರ ಗರಿಷ್ಠ 4 ಆಟಗಾರರನ್ನು ಮಾತ್ರ ಉಳಿಸಿಕೊಳ್ಳಬಹುದು. ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ  ಇದೀಗ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿರುವುದು ಖಚಿತವಾಗಿದೆ. ಅದರಂತೆ ಆರ್​ಸಿಬಿ ಪರ ಮುಂದಿನ ಸೀಸನ್​ನಲ್ಲೂ ವಿರಾಟ್ ಕೊಹ್ಲಿ ಆಡಲಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಉಳಿಸಿಕೊಂಡ ಆಟಗಾರರ ಪಟ್ಟಿ ಸಲ್ಲಿಸಲು ಇಂದು ಕೊನೆಯ ದಿನ. ಐಪಿಎಲ್ ರಿಟೈನ್ ನಿಯಮದ ಪ್ರಕಾರ ಗರಿಷ್ಠ 4 ಆಟಗಾರರನ್ನು ಮಾತ್ರ ಉಳಿಸಿಕೊಳ್ಳಬಹುದು. ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಇದೀಗ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿರುವುದು ಖಚಿತವಾಗಿದೆ. ಅದರಂತೆ ಆರ್​ಸಿಬಿ ಪರ ಮುಂದಿನ ಸೀಸನ್​ನಲ್ಲೂ ವಿರಾಟ್ ಕೊಹ್ಲಿ ಆಡಲಿದ್ದಾರೆ.

1 / 5
ಆರ್​ಸಿಬಿ ತಂಡದ ಸ್ಟಾರ್ ಪ್ಲೇಯರ್​ ಎನಿಸಿಕೊಂಡಿರುವ ವಿರಾಟ್ ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಫ್ರಾಂಚೈಸಿ ಬಯಸಿದ್ದಾರೆ. ಹೀಗಾಗಿ ಮೊದಲ ಆಯ್ಕೆಯಾಗಿ ಆರ್​ಸಿಬಿ ಕೊಹ್ಲಿಯನ್ನು ಆರಿಸಿಕೊಂಡಿದೆ. ಅಂದರೆ ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಂಡ ಆಟಗಾರನಿಗೆ ಫ್ರಾಂಚೈಸಿ 16 ಕೋಟಿ ರೂ. ನೀಡಬೇಕಾಗುತ್ತದೆ. ಅದರಂತೆ ಮುಂದಿನ ಸೀಸನ್​ಗಾಗಿ ಕೊಹ್ಲಿ 16 ಕೋಟಿ ರೂ. ಪಡೆಯುವುದು ಖಚಿತ.

ಆರ್​ಸಿಬಿ ತಂಡದ ಸ್ಟಾರ್ ಪ್ಲೇಯರ್​ ಎನಿಸಿಕೊಂಡಿರುವ ವಿರಾಟ್ ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಫ್ರಾಂಚೈಸಿ ಬಯಸಿದ್ದಾರೆ. ಹೀಗಾಗಿ ಮೊದಲ ಆಯ್ಕೆಯಾಗಿ ಆರ್​ಸಿಬಿ ಕೊಹ್ಲಿಯನ್ನು ಆರಿಸಿಕೊಂಡಿದೆ. ಅಂದರೆ ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಂಡ ಆಟಗಾರನಿಗೆ ಫ್ರಾಂಚೈಸಿ 16 ಕೋಟಿ ರೂ. ನೀಡಬೇಕಾಗುತ್ತದೆ. ಅದರಂತೆ ಮುಂದಿನ ಸೀಸನ್​ಗಾಗಿ ಕೊಹ್ಲಿ 16 ಕೋಟಿ ರೂ. ಪಡೆಯುವುದು ಖಚಿತ.

2 / 5
ಆರ್​ಸಿಬಿ ತಂಡದ ಸ್ಟಾರ್ ಪ್ಲೇಯರ್​ ಎನಿಸಿಕೊಂಡಿರುವ ವಿರಾಟ್ ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಫ್ರಾಂಚೈಸಿ ಬಯಸಿದ್ದಾರೆ. ಹೀಗಾಗಿ ಮೊದಲ ಆಯ್ಕೆಯಾಗಿ ಆರ್​ಸಿಬಿ ಕೊಹ್ಲಿಯನ್ನು ಆರಿಸಿಕೊಂಡಿದೆ. ಅಂದರೆ ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಂಡ ಆಟಗಾರನಿಗೆ ಫ್ರಾಂಚೈಸಿ 16 ಕೋಟಿ ರೂ. ನೀಡಬೇಕಾಗುತ್ತದೆ. ಅದರಂತೆ ಮುಂದಿನ ಸೀಸನ್​ಗಾಗಿ ಕೊಹ್ಲಿ 16 ಕೋಟಿ ರೂ. ಪಡೆಯುವುದು ಖಚಿತ.

ಆರ್​ಸಿಬಿ ತಂಡದ ಸ್ಟಾರ್ ಪ್ಲೇಯರ್​ ಎನಿಸಿಕೊಂಡಿರುವ ವಿರಾಟ್ ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಫ್ರಾಂಚೈಸಿ ಬಯಸಿದ್ದಾರೆ. ಹೀಗಾಗಿ ಮೊದಲ ಆಯ್ಕೆಯಾಗಿ ಆರ್​ಸಿಬಿ ಕೊಹ್ಲಿಯನ್ನು ಆರಿಸಿಕೊಂಡಿದೆ. ಅಂದರೆ ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಂಡ ಆಟಗಾರನಿಗೆ ಫ್ರಾಂಚೈಸಿ 16 ಕೋಟಿ ರೂ. ನೀಡಬೇಕಾಗುತ್ತದೆ. ಅದರಂತೆ ಮುಂದಿನ ಸೀಸನ್​ಗಾಗಿ ಕೊಹ್ಲಿ 16 ಕೋಟಿ ರೂ. ಪಡೆಯುವುದು ಖಚಿತ.

3 / 5
 ಗ್ಲೆನ್ ಮ್ಯಾಕ್ಸ್​ವೆಲ್

ಗ್ಲೆನ್ ಮ್ಯಾಕ್ಸ್​ವೆಲ್

4 / 5

ಇನ್ನು ಸದ್ಯ ಮಾಹಿತಿ ಪ್ರಕಾರ ಆರ್​ಸಿಬಿ ರಿಟೈನ್ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಮೂರನೇ ಆಟಗಾರನೆಂದರೆ ವೇಗಿ ಮೊಹಮ್ಮದ್ ಸಿರಾಜ್. ಆರ್​ಸಿಬಿ ತಂಡವು ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಜೊತೆಗೆ ವೇಗಿ ಸಿರಾಜ್ ಅವರನ್ನೂ ಕೂಡ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದ್ದು, ಅದರಂತೆ ಈ ಮೂವರು ಆರ್​ಸಿಬಿ ತಂಡದಲ್ಲಿರುವುದು ಖಚಿತವಾಗಿದೆ.

ಇನ್ನು ಸದ್ಯ ಮಾಹಿತಿ ಪ್ರಕಾರ ಆರ್​ಸಿಬಿ ರಿಟೈನ್ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಮೂರನೇ ಆಟಗಾರನೆಂದರೆ ವೇಗಿ ಮೊಹಮ್ಮದ್ ಸಿರಾಜ್. ಆರ್​ಸಿಬಿ ತಂಡವು ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಜೊತೆಗೆ ವೇಗಿ ಸಿರಾಜ್ ಅವರನ್ನೂ ಕೂಡ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದ್ದು, ಅದರಂತೆ ಈ ಮೂವರು ಆರ್​ಸಿಬಿ ತಂಡದಲ್ಲಿರುವುದು ಖಚಿತವಾಗಿದೆ.

5 / 5
Follow Us
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ