AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಉಳಿಸಿಕೊಂಡ 3ನೇ ಆಟಗಾರನನ್ನು ಖಚಿತಪಡಿಸಿದ RCB

RCB IPL 2022 Retained Players: ಆರ್​ಸಿಬಿ ಆಯ್ಕೆ ಮಾಡಿಕೊಂಡಿರುವ ಎರಡನೇ ಆಟಗಾರ ವಿದೇಶಿ ಪ್ಲೇಯರ್ ಎಂಬುದು ವಿಶೇಷ. ಈ ಬಾರಿಯ ರಿಟೈನ್ ನಿಯಮದಂತೆ ಒಂದು ಫ್ರಾಂಚೈಸಿ ನಾಲ್ವರು ಆಟಗಾರರನ್ನು ಉಳಿಸಿಕೊಂಡರೆ ಮೂವರು ಭಾರತೀಯ ಆಟಗಾರರು ಹಾಗೂ ಒಬ್ಬ ವಿದೇಶಿ ಆಟಗಾರನನ್ನು ಉಳಿಸಿಕೊಳ್ಳಬಹುದು.

TV9 Web
| Edited By: |

Updated on: Nov 30, 2021 | 6:26 PM

Share
 ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಉಳಿಸಿಕೊಂಡ ಆಟಗಾರರ ಪಟ್ಟಿ ಸಲ್ಲಿಸಲು ಇಂದು ಕೊನೆಯ ದಿನ. ಐಪಿಎಲ್ ರಿಟೈನ್ ನಿಯಮದ ಪ್ರಕಾರ ಗರಿಷ್ಠ 4 ಆಟಗಾರರನ್ನು ಮಾತ್ರ ಉಳಿಸಿಕೊಳ್ಳಬಹುದು. ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ  ಇದೀಗ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿರುವುದು ಖಚಿತವಾಗಿದೆ. ಅದರಂತೆ ಆರ್​ಸಿಬಿ ಪರ ಮುಂದಿನ ಸೀಸನ್​ನಲ್ಲೂ ವಿರಾಟ್ ಕೊಹ್ಲಿ ಆಡಲಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಉಳಿಸಿಕೊಂಡ ಆಟಗಾರರ ಪಟ್ಟಿ ಸಲ್ಲಿಸಲು ಇಂದು ಕೊನೆಯ ದಿನ. ಐಪಿಎಲ್ ರಿಟೈನ್ ನಿಯಮದ ಪ್ರಕಾರ ಗರಿಷ್ಠ 4 ಆಟಗಾರರನ್ನು ಮಾತ್ರ ಉಳಿಸಿಕೊಳ್ಳಬಹುದು. ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಇದೀಗ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿರುವುದು ಖಚಿತವಾಗಿದೆ. ಅದರಂತೆ ಆರ್​ಸಿಬಿ ಪರ ಮುಂದಿನ ಸೀಸನ್​ನಲ್ಲೂ ವಿರಾಟ್ ಕೊಹ್ಲಿ ಆಡಲಿದ್ದಾರೆ.

1 / 5
ಆರ್​ಸಿಬಿ ತಂಡದ ಸ್ಟಾರ್ ಪ್ಲೇಯರ್​ ಎನಿಸಿಕೊಂಡಿರುವ ವಿರಾಟ್ ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಫ್ರಾಂಚೈಸಿ ಬಯಸಿದ್ದಾರೆ. ಹೀಗಾಗಿ ಮೊದಲ ಆಯ್ಕೆಯಾಗಿ ಆರ್​ಸಿಬಿ ಕೊಹ್ಲಿಯನ್ನು ಆರಿಸಿಕೊಂಡಿದೆ. ಅಂದರೆ ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಂಡ ಆಟಗಾರನಿಗೆ ಫ್ರಾಂಚೈಸಿ 16 ಕೋಟಿ ರೂ. ನೀಡಬೇಕಾಗುತ್ತದೆ. ಅದರಂತೆ ಮುಂದಿನ ಸೀಸನ್​ಗಾಗಿ ಕೊಹ್ಲಿ 16 ಕೋಟಿ ರೂ. ಪಡೆಯುವುದು ಖಚಿತ.

ಆರ್​ಸಿಬಿ ತಂಡದ ಸ್ಟಾರ್ ಪ್ಲೇಯರ್​ ಎನಿಸಿಕೊಂಡಿರುವ ವಿರಾಟ್ ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಫ್ರಾಂಚೈಸಿ ಬಯಸಿದ್ದಾರೆ. ಹೀಗಾಗಿ ಮೊದಲ ಆಯ್ಕೆಯಾಗಿ ಆರ್​ಸಿಬಿ ಕೊಹ್ಲಿಯನ್ನು ಆರಿಸಿಕೊಂಡಿದೆ. ಅಂದರೆ ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಂಡ ಆಟಗಾರನಿಗೆ ಫ್ರಾಂಚೈಸಿ 16 ಕೋಟಿ ರೂ. ನೀಡಬೇಕಾಗುತ್ತದೆ. ಅದರಂತೆ ಮುಂದಿನ ಸೀಸನ್​ಗಾಗಿ ಕೊಹ್ಲಿ 16 ಕೋಟಿ ರೂ. ಪಡೆಯುವುದು ಖಚಿತ.

2 / 5
ಆರ್​ಸಿಬಿ ತಂಡದ ಸ್ಟಾರ್ ಪ್ಲೇಯರ್​ ಎನಿಸಿಕೊಂಡಿರುವ ವಿರಾಟ್ ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಫ್ರಾಂಚೈಸಿ ಬಯಸಿದ್ದಾರೆ. ಹೀಗಾಗಿ ಮೊದಲ ಆಯ್ಕೆಯಾಗಿ ಆರ್​ಸಿಬಿ ಕೊಹ್ಲಿಯನ್ನು ಆರಿಸಿಕೊಂಡಿದೆ. ಅಂದರೆ ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಂಡ ಆಟಗಾರನಿಗೆ ಫ್ರಾಂಚೈಸಿ 16 ಕೋಟಿ ರೂ. ನೀಡಬೇಕಾಗುತ್ತದೆ. ಅದರಂತೆ ಮುಂದಿನ ಸೀಸನ್​ಗಾಗಿ ಕೊಹ್ಲಿ 16 ಕೋಟಿ ರೂ. ಪಡೆಯುವುದು ಖಚಿತ.

ಆರ್​ಸಿಬಿ ತಂಡದ ಸ್ಟಾರ್ ಪ್ಲೇಯರ್​ ಎನಿಸಿಕೊಂಡಿರುವ ವಿರಾಟ್ ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಫ್ರಾಂಚೈಸಿ ಬಯಸಿದ್ದಾರೆ. ಹೀಗಾಗಿ ಮೊದಲ ಆಯ್ಕೆಯಾಗಿ ಆರ್​ಸಿಬಿ ಕೊಹ್ಲಿಯನ್ನು ಆರಿಸಿಕೊಂಡಿದೆ. ಅಂದರೆ ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಂಡ ಆಟಗಾರನಿಗೆ ಫ್ರಾಂಚೈಸಿ 16 ಕೋಟಿ ರೂ. ನೀಡಬೇಕಾಗುತ್ತದೆ. ಅದರಂತೆ ಮುಂದಿನ ಸೀಸನ್​ಗಾಗಿ ಕೊಹ್ಲಿ 16 ಕೋಟಿ ರೂ. ಪಡೆಯುವುದು ಖಚಿತ.

3 / 5
 ಗ್ಲೆನ್ ಮ್ಯಾಕ್ಸ್​ವೆಲ್

ಗ್ಲೆನ್ ಮ್ಯಾಕ್ಸ್​ವೆಲ್

4 / 5

ಇನ್ನು ಸದ್ಯ ಮಾಹಿತಿ ಪ್ರಕಾರ ಆರ್​ಸಿಬಿ ರಿಟೈನ್ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಮೂರನೇ ಆಟಗಾರನೆಂದರೆ ವೇಗಿ ಮೊಹಮ್ಮದ್ ಸಿರಾಜ್. ಆರ್​ಸಿಬಿ ತಂಡವು ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಜೊತೆಗೆ ವೇಗಿ ಸಿರಾಜ್ ಅವರನ್ನೂ ಕೂಡ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದ್ದು, ಅದರಂತೆ ಈ ಮೂವರು ಆರ್​ಸಿಬಿ ತಂಡದಲ್ಲಿರುವುದು ಖಚಿತವಾಗಿದೆ.

ಇನ್ನು ಸದ್ಯ ಮಾಹಿತಿ ಪ್ರಕಾರ ಆರ್​ಸಿಬಿ ರಿಟೈನ್ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಮೂರನೇ ಆಟಗಾರನೆಂದರೆ ವೇಗಿ ಮೊಹಮ್ಮದ್ ಸಿರಾಜ್. ಆರ್​ಸಿಬಿ ತಂಡವು ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಜೊತೆಗೆ ವೇಗಿ ಸಿರಾಜ್ ಅವರನ್ನೂ ಕೂಡ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದ್ದು, ಅದರಂತೆ ಈ ಮೂವರು ಆರ್​ಸಿಬಿ ತಂಡದಲ್ಲಿರುವುದು ಖಚಿತವಾಗಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ