AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಉಳಿಸಿಕೊಂಡ 3ನೇ ಆಟಗಾರನನ್ನು ಖಚಿತಪಡಿಸಿದ RCB

RCB IPL 2022 Retained Players: ಆರ್​ಸಿಬಿ ಆಯ್ಕೆ ಮಾಡಿಕೊಂಡಿರುವ ಎರಡನೇ ಆಟಗಾರ ವಿದೇಶಿ ಪ್ಲೇಯರ್ ಎಂಬುದು ವಿಶೇಷ. ಈ ಬಾರಿಯ ರಿಟೈನ್ ನಿಯಮದಂತೆ ಒಂದು ಫ್ರಾಂಚೈಸಿ ನಾಲ್ವರು ಆಟಗಾರರನ್ನು ಉಳಿಸಿಕೊಂಡರೆ ಮೂವರು ಭಾರತೀಯ ಆಟಗಾರರು ಹಾಗೂ ಒಬ್ಬ ವಿದೇಶಿ ಆಟಗಾರನನ್ನು ಉಳಿಸಿಕೊಳ್ಳಬಹುದು.

TV9 Web
| Edited By: |

Updated on: Nov 30, 2021 | 6:26 PM

Share
 ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಉಳಿಸಿಕೊಂಡ ಆಟಗಾರರ ಪಟ್ಟಿ ಸಲ್ಲಿಸಲು ಇಂದು ಕೊನೆಯ ದಿನ. ಐಪಿಎಲ್ ರಿಟೈನ್ ನಿಯಮದ ಪ್ರಕಾರ ಗರಿಷ್ಠ 4 ಆಟಗಾರರನ್ನು ಮಾತ್ರ ಉಳಿಸಿಕೊಳ್ಳಬಹುದು. ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ  ಇದೀಗ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿರುವುದು ಖಚಿತವಾಗಿದೆ. ಅದರಂತೆ ಆರ್​ಸಿಬಿ ಪರ ಮುಂದಿನ ಸೀಸನ್​ನಲ್ಲೂ ವಿರಾಟ್ ಕೊಹ್ಲಿ ಆಡಲಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಉಳಿಸಿಕೊಂಡ ಆಟಗಾರರ ಪಟ್ಟಿ ಸಲ್ಲಿಸಲು ಇಂದು ಕೊನೆಯ ದಿನ. ಐಪಿಎಲ್ ರಿಟೈನ್ ನಿಯಮದ ಪ್ರಕಾರ ಗರಿಷ್ಠ 4 ಆಟಗಾರರನ್ನು ಮಾತ್ರ ಉಳಿಸಿಕೊಳ್ಳಬಹುದು. ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಇದೀಗ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿರುವುದು ಖಚಿತವಾಗಿದೆ. ಅದರಂತೆ ಆರ್​ಸಿಬಿ ಪರ ಮುಂದಿನ ಸೀಸನ್​ನಲ್ಲೂ ವಿರಾಟ್ ಕೊಹ್ಲಿ ಆಡಲಿದ್ದಾರೆ.

1 / 5
ಆರ್​ಸಿಬಿ ತಂಡದ ಸ್ಟಾರ್ ಪ್ಲೇಯರ್​ ಎನಿಸಿಕೊಂಡಿರುವ ವಿರಾಟ್ ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಫ್ರಾಂಚೈಸಿ ಬಯಸಿದ್ದಾರೆ. ಹೀಗಾಗಿ ಮೊದಲ ಆಯ್ಕೆಯಾಗಿ ಆರ್​ಸಿಬಿ ಕೊಹ್ಲಿಯನ್ನು ಆರಿಸಿಕೊಂಡಿದೆ. ಅಂದರೆ ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಂಡ ಆಟಗಾರನಿಗೆ ಫ್ರಾಂಚೈಸಿ 16 ಕೋಟಿ ರೂ. ನೀಡಬೇಕಾಗುತ್ತದೆ. ಅದರಂತೆ ಮುಂದಿನ ಸೀಸನ್​ಗಾಗಿ ಕೊಹ್ಲಿ 16 ಕೋಟಿ ರೂ. ಪಡೆಯುವುದು ಖಚಿತ.

ಆರ್​ಸಿಬಿ ತಂಡದ ಸ್ಟಾರ್ ಪ್ಲೇಯರ್​ ಎನಿಸಿಕೊಂಡಿರುವ ವಿರಾಟ್ ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಫ್ರಾಂಚೈಸಿ ಬಯಸಿದ್ದಾರೆ. ಹೀಗಾಗಿ ಮೊದಲ ಆಯ್ಕೆಯಾಗಿ ಆರ್​ಸಿಬಿ ಕೊಹ್ಲಿಯನ್ನು ಆರಿಸಿಕೊಂಡಿದೆ. ಅಂದರೆ ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಂಡ ಆಟಗಾರನಿಗೆ ಫ್ರಾಂಚೈಸಿ 16 ಕೋಟಿ ರೂ. ನೀಡಬೇಕಾಗುತ್ತದೆ. ಅದರಂತೆ ಮುಂದಿನ ಸೀಸನ್​ಗಾಗಿ ಕೊಹ್ಲಿ 16 ಕೋಟಿ ರೂ. ಪಡೆಯುವುದು ಖಚಿತ.

2 / 5
ಆರ್​ಸಿಬಿ ತಂಡದ ಸ್ಟಾರ್ ಪ್ಲೇಯರ್​ ಎನಿಸಿಕೊಂಡಿರುವ ವಿರಾಟ್ ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಫ್ರಾಂಚೈಸಿ ಬಯಸಿದ್ದಾರೆ. ಹೀಗಾಗಿ ಮೊದಲ ಆಯ್ಕೆಯಾಗಿ ಆರ್​ಸಿಬಿ ಕೊಹ್ಲಿಯನ್ನು ಆರಿಸಿಕೊಂಡಿದೆ. ಅಂದರೆ ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಂಡ ಆಟಗಾರನಿಗೆ ಫ್ರಾಂಚೈಸಿ 16 ಕೋಟಿ ರೂ. ನೀಡಬೇಕಾಗುತ್ತದೆ. ಅದರಂತೆ ಮುಂದಿನ ಸೀಸನ್​ಗಾಗಿ ಕೊಹ್ಲಿ 16 ಕೋಟಿ ರೂ. ಪಡೆಯುವುದು ಖಚಿತ.

ಆರ್​ಸಿಬಿ ತಂಡದ ಸ್ಟಾರ್ ಪ್ಲೇಯರ್​ ಎನಿಸಿಕೊಂಡಿರುವ ವಿರಾಟ್ ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಫ್ರಾಂಚೈಸಿ ಬಯಸಿದ್ದಾರೆ. ಹೀಗಾಗಿ ಮೊದಲ ಆಯ್ಕೆಯಾಗಿ ಆರ್​ಸಿಬಿ ಕೊಹ್ಲಿಯನ್ನು ಆರಿಸಿಕೊಂಡಿದೆ. ಅಂದರೆ ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಂಡ ಆಟಗಾರನಿಗೆ ಫ್ರಾಂಚೈಸಿ 16 ಕೋಟಿ ರೂ. ನೀಡಬೇಕಾಗುತ್ತದೆ. ಅದರಂತೆ ಮುಂದಿನ ಸೀಸನ್​ಗಾಗಿ ಕೊಹ್ಲಿ 16 ಕೋಟಿ ರೂ. ಪಡೆಯುವುದು ಖಚಿತ.

3 / 5
 ಗ್ಲೆನ್ ಮ್ಯಾಕ್ಸ್​ವೆಲ್

ಗ್ಲೆನ್ ಮ್ಯಾಕ್ಸ್​ವೆಲ್

4 / 5

ಇನ್ನು ಸದ್ಯ ಮಾಹಿತಿ ಪ್ರಕಾರ ಆರ್​ಸಿಬಿ ರಿಟೈನ್ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಮೂರನೇ ಆಟಗಾರನೆಂದರೆ ವೇಗಿ ಮೊಹಮ್ಮದ್ ಸಿರಾಜ್. ಆರ್​ಸಿಬಿ ತಂಡವು ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಜೊತೆಗೆ ವೇಗಿ ಸಿರಾಜ್ ಅವರನ್ನೂ ಕೂಡ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದ್ದು, ಅದರಂತೆ ಈ ಮೂವರು ಆರ್​ಸಿಬಿ ತಂಡದಲ್ಲಿರುವುದು ಖಚಿತವಾಗಿದೆ.

ಇನ್ನು ಸದ್ಯ ಮಾಹಿತಿ ಪ್ರಕಾರ ಆರ್​ಸಿಬಿ ರಿಟೈನ್ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಮೂರನೇ ಆಟಗಾರನೆಂದರೆ ವೇಗಿ ಮೊಹಮ್ಮದ್ ಸಿರಾಜ್. ಆರ್​ಸಿಬಿ ತಂಡವು ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಜೊತೆಗೆ ವೇಗಿ ಸಿರಾಜ್ ಅವರನ್ನೂ ಕೂಡ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದ್ದು, ಅದರಂತೆ ಈ ಮೂವರು ಆರ್​ಸಿಬಿ ತಂಡದಲ್ಲಿರುವುದು ಖಚಿತವಾಗಿದೆ.

5 / 5
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ