AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಉಳಿಸಿಕೊಂಡ 3ನೇ ಆಟಗಾರನನ್ನು ಖಚಿತಪಡಿಸಿದ RCB

RCB IPL 2022 Retained Players: ಆರ್​ಸಿಬಿ ಆಯ್ಕೆ ಮಾಡಿಕೊಂಡಿರುವ ಎರಡನೇ ಆಟಗಾರ ವಿದೇಶಿ ಪ್ಲೇಯರ್ ಎಂಬುದು ವಿಶೇಷ. ಈ ಬಾರಿಯ ರಿಟೈನ್ ನಿಯಮದಂತೆ ಒಂದು ಫ್ರಾಂಚೈಸಿ ನಾಲ್ವರು ಆಟಗಾರರನ್ನು ಉಳಿಸಿಕೊಂಡರೆ ಮೂವರು ಭಾರತೀಯ ಆಟಗಾರರು ಹಾಗೂ ಒಬ್ಬ ವಿದೇಶಿ ಆಟಗಾರನನ್ನು ಉಳಿಸಿಕೊಳ್ಳಬಹುದು.

TV9 Web
| Edited By: |

Updated on: Nov 30, 2021 | 6:26 PM

Share
 ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಉಳಿಸಿಕೊಂಡ ಆಟಗಾರರ ಪಟ್ಟಿ ಸಲ್ಲಿಸಲು ಇಂದು ಕೊನೆಯ ದಿನ. ಐಪಿಎಲ್ ರಿಟೈನ್ ನಿಯಮದ ಪ್ರಕಾರ ಗರಿಷ್ಠ 4 ಆಟಗಾರರನ್ನು ಮಾತ್ರ ಉಳಿಸಿಕೊಳ್ಳಬಹುದು. ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ  ಇದೀಗ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿರುವುದು ಖಚಿತವಾಗಿದೆ. ಅದರಂತೆ ಆರ್​ಸಿಬಿ ಪರ ಮುಂದಿನ ಸೀಸನ್​ನಲ್ಲೂ ವಿರಾಟ್ ಕೊಹ್ಲಿ ಆಡಲಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಉಳಿಸಿಕೊಂಡ ಆಟಗಾರರ ಪಟ್ಟಿ ಸಲ್ಲಿಸಲು ಇಂದು ಕೊನೆಯ ದಿನ. ಐಪಿಎಲ್ ರಿಟೈನ್ ನಿಯಮದ ಪ್ರಕಾರ ಗರಿಷ್ಠ 4 ಆಟಗಾರರನ್ನು ಮಾತ್ರ ಉಳಿಸಿಕೊಳ್ಳಬಹುದು. ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಇದೀಗ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿರುವುದು ಖಚಿತವಾಗಿದೆ. ಅದರಂತೆ ಆರ್​ಸಿಬಿ ಪರ ಮುಂದಿನ ಸೀಸನ್​ನಲ್ಲೂ ವಿರಾಟ್ ಕೊಹ್ಲಿ ಆಡಲಿದ್ದಾರೆ.

1 / 5
ಆರ್​ಸಿಬಿ ತಂಡದ ಸ್ಟಾರ್ ಪ್ಲೇಯರ್​ ಎನಿಸಿಕೊಂಡಿರುವ ವಿರಾಟ್ ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಫ್ರಾಂಚೈಸಿ ಬಯಸಿದ್ದಾರೆ. ಹೀಗಾಗಿ ಮೊದಲ ಆಯ್ಕೆಯಾಗಿ ಆರ್​ಸಿಬಿ ಕೊಹ್ಲಿಯನ್ನು ಆರಿಸಿಕೊಂಡಿದೆ. ಅಂದರೆ ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಂಡ ಆಟಗಾರನಿಗೆ ಫ್ರಾಂಚೈಸಿ 16 ಕೋಟಿ ರೂ. ನೀಡಬೇಕಾಗುತ್ತದೆ. ಅದರಂತೆ ಮುಂದಿನ ಸೀಸನ್​ಗಾಗಿ ಕೊಹ್ಲಿ 16 ಕೋಟಿ ರೂ. ಪಡೆಯುವುದು ಖಚಿತ.

ಆರ್​ಸಿಬಿ ತಂಡದ ಸ್ಟಾರ್ ಪ್ಲೇಯರ್​ ಎನಿಸಿಕೊಂಡಿರುವ ವಿರಾಟ್ ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಫ್ರಾಂಚೈಸಿ ಬಯಸಿದ್ದಾರೆ. ಹೀಗಾಗಿ ಮೊದಲ ಆಯ್ಕೆಯಾಗಿ ಆರ್​ಸಿಬಿ ಕೊಹ್ಲಿಯನ್ನು ಆರಿಸಿಕೊಂಡಿದೆ. ಅಂದರೆ ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಂಡ ಆಟಗಾರನಿಗೆ ಫ್ರಾಂಚೈಸಿ 16 ಕೋಟಿ ರೂ. ನೀಡಬೇಕಾಗುತ್ತದೆ. ಅದರಂತೆ ಮುಂದಿನ ಸೀಸನ್​ಗಾಗಿ ಕೊಹ್ಲಿ 16 ಕೋಟಿ ರೂ. ಪಡೆಯುವುದು ಖಚಿತ.

2 / 5
ಆರ್​ಸಿಬಿ ತಂಡದ ಸ್ಟಾರ್ ಪ್ಲೇಯರ್​ ಎನಿಸಿಕೊಂಡಿರುವ ವಿರಾಟ್ ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಫ್ರಾಂಚೈಸಿ ಬಯಸಿದ್ದಾರೆ. ಹೀಗಾಗಿ ಮೊದಲ ಆಯ್ಕೆಯಾಗಿ ಆರ್​ಸಿಬಿ ಕೊಹ್ಲಿಯನ್ನು ಆರಿಸಿಕೊಂಡಿದೆ. ಅಂದರೆ ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಂಡ ಆಟಗಾರನಿಗೆ ಫ್ರಾಂಚೈಸಿ 16 ಕೋಟಿ ರೂ. ನೀಡಬೇಕಾಗುತ್ತದೆ. ಅದರಂತೆ ಮುಂದಿನ ಸೀಸನ್​ಗಾಗಿ ಕೊಹ್ಲಿ 16 ಕೋಟಿ ರೂ. ಪಡೆಯುವುದು ಖಚಿತ.

ಆರ್​ಸಿಬಿ ತಂಡದ ಸ್ಟಾರ್ ಪ್ಲೇಯರ್​ ಎನಿಸಿಕೊಂಡಿರುವ ವಿರಾಟ್ ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ಫ್ರಾಂಚೈಸಿ ಬಯಸಿದ್ದಾರೆ. ಹೀಗಾಗಿ ಮೊದಲ ಆಯ್ಕೆಯಾಗಿ ಆರ್​ಸಿಬಿ ಕೊಹ್ಲಿಯನ್ನು ಆರಿಸಿಕೊಂಡಿದೆ. ಅಂದರೆ ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಂಡ ಆಟಗಾರನಿಗೆ ಫ್ರಾಂಚೈಸಿ 16 ಕೋಟಿ ರೂ. ನೀಡಬೇಕಾಗುತ್ತದೆ. ಅದರಂತೆ ಮುಂದಿನ ಸೀಸನ್​ಗಾಗಿ ಕೊಹ್ಲಿ 16 ಕೋಟಿ ರೂ. ಪಡೆಯುವುದು ಖಚಿತ.

3 / 5
 ಗ್ಲೆನ್ ಮ್ಯಾಕ್ಸ್​ವೆಲ್

ಗ್ಲೆನ್ ಮ್ಯಾಕ್ಸ್​ವೆಲ್

4 / 5

ಇನ್ನು ಸದ್ಯ ಮಾಹಿತಿ ಪ್ರಕಾರ ಆರ್​ಸಿಬಿ ರಿಟೈನ್ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಮೂರನೇ ಆಟಗಾರನೆಂದರೆ ವೇಗಿ ಮೊಹಮ್ಮದ್ ಸಿರಾಜ್. ಆರ್​ಸಿಬಿ ತಂಡವು ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಜೊತೆಗೆ ವೇಗಿ ಸಿರಾಜ್ ಅವರನ್ನೂ ಕೂಡ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದ್ದು, ಅದರಂತೆ ಈ ಮೂವರು ಆರ್​ಸಿಬಿ ತಂಡದಲ್ಲಿರುವುದು ಖಚಿತವಾಗಿದೆ.

ಇನ್ನು ಸದ್ಯ ಮಾಹಿತಿ ಪ್ರಕಾರ ಆರ್​ಸಿಬಿ ರಿಟೈನ್ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಮೂರನೇ ಆಟಗಾರನೆಂದರೆ ವೇಗಿ ಮೊಹಮ್ಮದ್ ಸಿರಾಜ್. ಆರ್​ಸಿಬಿ ತಂಡವು ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಜೊತೆಗೆ ವೇಗಿ ಸಿರಾಜ್ ಅವರನ್ನೂ ಕೂಡ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದ್ದು, ಅದರಂತೆ ಈ ಮೂವರು ಆರ್​ಸಿಬಿ ತಂಡದಲ್ಲಿರುವುದು ಖಚಿತವಾಗಿದೆ.

5 / 5
Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್