Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಪರ ಒಂದೇ ಒಂದು ಪಂದ್ಯವಾಡದ ಆಟಗಾರರು ಇವರೇ..!

IPL 2022: ಐಪಿಎಲ್ ಸೀಸನ್ 15 ಆರ್​ಸಿಬಿ ತಂಡ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ ವುಡ್, ಶಹಬಾಜ್ ಅಹ್ಮದ್, ಅನೂಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಆಲೆನ್, ಶೆರ್ಫೇನ್ ರುದರ್‌ಫೋರ್ಡ್.

TV9 Web
| Updated By: ಝಾಹಿರ್ ಯೂಸುಫ್

Updated on:May 31, 2022 | 9:24 PM

 ಈ ಬಾರಿಯ ಐಪಿಎಲ್​ನಲ್ಲಿ RCB ತಂಡವು ಒಟ್ಟು 16 ಪಂದ್ಯಗಳನ್ನು ಆಡಿದೆ. ಆದರೆ ಕೆಲ ಆಟಗಾರರಿಗೆ ಕಣಕ್ಕಿಳಿಯುವ ಅವಕಾಶ  ಸಿಕ್ಕಿರಲಿಲ್ಲ. ಅಂದರೆ ಈ ಸಲ ಆರ್​ಸಿಬಿ ತಂಡದಲ್ಲಿ ಒಟ್ಟು 22 ಆಟಗಾರರಿದ್ದರು. ಅವರಲ್ಲಿ 17 ಆಟಗಾರರು ಮಾತ್ರ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಿದ್ದರು.

ಈ ಬಾರಿಯ ಐಪಿಎಲ್​ನಲ್ಲಿ RCB ತಂಡವು ಒಟ್ಟು 16 ಪಂದ್ಯಗಳನ್ನು ಆಡಿದೆ. ಆದರೆ ಕೆಲ ಆಟಗಾರರಿಗೆ ಕಣಕ್ಕಿಳಿಯುವ ಅವಕಾಶ ಸಿಕ್ಕಿರಲಿಲ್ಲ. ಅಂದರೆ ಈ ಸಲ ಆರ್​ಸಿಬಿ ತಂಡದಲ್ಲಿ ಒಟ್ಟು 22 ಆಟಗಾರರಿದ್ದರು. ಅವರಲ್ಲಿ 17 ಆಟಗಾರರು ಮಾತ್ರ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಿದ್ದರು.

1 / 8
ಅದರಂತೆ ತಂಡದಲ್ಲಿ ಐವರು ಆಟಗಾರರು ಒಂದೇ ಒಂದು ಮ್ಯಾಚ್ ಆಡಿಲ್ಲ. ಇನ್ನು ಸಿದ್ದಾರ್ಥ್ ಕೌಲ್​ಗೆ ಒಂದು ಮ್ಯಾಚ್​ನಲ್ಲಿ ಮಾತ್ರ ಚಾನ್ಸ್​ ಲಭಿಸಿತ್ತು. ಹಾಗಿದ್ರೆ ಆರ್​ಸಿಬಿ ಪರ ಚಾನ್ಸ್​ ಸಿಗದ ಐದು ಆಟಗಾರರು ಯಾರೆಂದು ನೋಡೋಣ...

ಅದರಂತೆ ತಂಡದಲ್ಲಿ ಐವರು ಆಟಗಾರರು ಒಂದೇ ಒಂದು ಮ್ಯಾಚ್ ಆಡಿಲ್ಲ. ಇನ್ನು ಸಿದ್ದಾರ್ಥ್ ಕೌಲ್​ಗೆ ಒಂದು ಮ್ಯಾಚ್​ನಲ್ಲಿ ಮಾತ್ರ ಚಾನ್ಸ್​ ಲಭಿಸಿತ್ತು. ಹಾಗಿದ್ರೆ ಆರ್​ಸಿಬಿ ಪರ ಚಾನ್ಸ್​ ಸಿಗದ ಐದು ಆಟಗಾರರು ಯಾರೆಂದು ನೋಡೋಣ...

2 / 8
ಚಮಾ ಮಿಲಿಂದ್: ಯುವ ವೇಗಿ ಚಮಾ ಮಿಲಿಂದ್​ಗೆ ಈ ಸಲ ಚಾನ್ಸ್ ಸಿಕ್ಕಿಲ್ಲ.

ಚಮಾ ಮಿಲಿಂದ್: ಯುವ ವೇಗಿ ಚಮಾ ಮಿಲಿಂದ್​ಗೆ ಈ ಸಲ ಚಾನ್ಸ್ ಸಿಕ್ಕಿಲ್ಲ.

3 / 8
ಜೇಸನ್ ಬೆಹ್ರಂಡ್ರೋಫ್: ಆಸ್ಟ್ರೇಲಿಯಾ ವೇಗಿ ಜೇಸನ್ ಬೆಹ್ರಂಡ್ರೋಫ್​ಗೂ ಅವಕಾಶ ಸಿಕ್ಕಿಲ್ಲ.

ಜೇಸನ್ ಬೆಹ್ರಂಡ್ರೋಫ್: ಆಸ್ಟ್ರೇಲಿಯಾ ವೇಗಿ ಜೇಸನ್ ಬೆಹ್ರಂಡ್ರೋಫ್​ಗೂ ಅವಕಾಶ ಸಿಕ್ಕಿಲ್ಲ.

4 / 8
ಫಿನ್ ಅಲೆನ್: ನ್ಯೂಜಿಲೆಂಡ್​ನ ಸ್ಪೋಟಕ ಆರಂಭಿಕ ಆಟಗಾರ ಫಿನ್ ಅಲೆನ್​ಗೂ ಒಂದು ಮ್ಯಾಚ್​ನಲ್ಲೂ ಚಾನ್ಸ್ ನೀಡಿಲ್ಲ.

ಫಿನ್ ಅಲೆನ್: ನ್ಯೂಜಿಲೆಂಡ್​ನ ಸ್ಪೋಟಕ ಆರಂಭಿಕ ಆಟಗಾರ ಫಿನ್ ಅಲೆನ್​ಗೂ ಒಂದು ಮ್ಯಾಚ್​ನಲ್ಲೂ ಚಾನ್ಸ್ ನೀಡಿಲ್ಲ.

5 / 8
ಕರ್ಣ್​ ಶರ್ಮಾ: ಅನುಭವಿ ಸ್ಪಿನ್ನರ್ ಕರ್ಣ್ ಶರ್ಮಾ ಕೂಡ ಇಡೀ ಸೀಸನ್​ನಲ್ಲಿ ಬೆಂಚ್ ಕಾದಿದ್ದರು.

ಕರ್ಣ್​ ಶರ್ಮಾ: ಅನುಭವಿ ಸ್ಪಿನ್ನರ್ ಕರ್ಣ್ ಶರ್ಮಾ ಕೂಡ ಇಡೀ ಸೀಸನ್​ನಲ್ಲಿ ಬೆಂಚ್ ಕಾದಿದ್ದರು.

6 / 8
ಅನೀಶ್ವರ್ ಗೌತಮ್: ಆರ್​ಸಿಬಿ ತಂಡದಲ್ಲಿದ್ದ ಏಕೈಕ ಕನ್ನಡಿಗ ಅನೀಶ್ವರ್ ಗೌತಮ್​ಗೂ ಒಂದೇ ಒಂದು ಮ್ಯಾಚ್​ನಲ್ಲಿ ಚಾನ್ಸ್ ನೀಡಿಲ್ಲ.

ಅನೀಶ್ವರ್ ಗೌತಮ್: ಆರ್​ಸಿಬಿ ತಂಡದಲ್ಲಿದ್ದ ಏಕೈಕ ಕನ್ನಡಿಗ ಅನೀಶ್ವರ್ ಗೌತಮ್​ಗೂ ಒಂದೇ ಒಂದು ಮ್ಯಾಚ್​ನಲ್ಲಿ ಚಾನ್ಸ್ ನೀಡಿಲ್ಲ.

7 / 8
ಐಪಿಎಲ್ ಸೀಸನ್ 15 ಆರ್​ಸಿಬಿ ತಂಡ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ ವುಡ್, ಶಹಬಾಜ್ ಅಹ್ಮದ್, ಅನೂಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಆಲೆನ್, ಶೆರ್ಫೇನ್ ರುದರ್‌ಫೋರ್ಡ್, ಜೇಸನ್ ಬೆಹ್ರಂಡ್ರೋಫ್, ಸುಯಶ್‌ ಪ್ರಭುದೇಸಾಯ್, ಚಮಾ ಮಿಲಿಂದ್, ಅನೀಶ್ವರ್‌ ಗೌತಮ್, ಕರಣ್‌ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲ್ಲಿ, ರಜತ್ ಪಾಟಿದಾರ್

ಐಪಿಎಲ್ ಸೀಸನ್ 15 ಆರ್​ಸಿಬಿ ತಂಡ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ ವುಡ್, ಶಹಬಾಜ್ ಅಹ್ಮದ್, ಅನೂಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಆಲೆನ್, ಶೆರ್ಫೇನ್ ರುದರ್‌ಫೋರ್ಡ್, ಜೇಸನ್ ಬೆಹ್ರಂಡ್ರೋಫ್, ಸುಯಶ್‌ ಪ್ರಭುದೇಸಾಯ್, ಚಮಾ ಮಿಲಿಂದ್, ಅನೀಶ್ವರ್‌ ಗೌತಮ್, ಕರಣ್‌ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲ್ಲಿ, ರಜತ್ ಪಾಟಿದಾರ್

8 / 8

Published On - 6:32 pm, Tue, 31 May 22

Follow us
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ