AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಇಬ್ಬರನ್ನು ಮಾತ್ರ ಉಳಿಸಿಕೊಳ್ಳುವ ಸಾಧ್ಯತೆ..!

IPL 2022 RCB: ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಇನ್ನು ಹೊಸ 2 ಫ್ರಾಂಚೈಸಿಗಳಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ.

TV9 Web
| Edited By: |

Updated on: Nov 27, 2021 | 7:06 PM

Share
ಐಪಿಎಲ್ ಸೀಸನ್ 15 ಗಾಗಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಇಬ್ಬರನ್ನು ಮಾತ್ರ ಉಳಿಸಿಕೊಳ್ಳಲಿದೆ ಎಂದು ವರದಿಯಾಗಿದೆ. ಆರ್​ಸಿಬಿ ಫ್ರಾಂಚೈಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದ್ದು, ಹೀಗಾಗಿ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿ, ಉಳಿದ ಆಟಗಾರರನ್ನು ರಿಲೀಸ್ ಮಾಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಐಪಿಎಲ್ ಸೀಸನ್ 15 ಗಾಗಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಇಬ್ಬರನ್ನು ಮಾತ್ರ ಉಳಿಸಿಕೊಳ್ಳಲಿದೆ ಎಂದು ವರದಿಯಾಗಿದೆ. ಆರ್​ಸಿಬಿ ಫ್ರಾಂಚೈಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದ್ದು, ಹೀಗಾಗಿ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿ, ಉಳಿದ ಆಟಗಾರರನ್ನು ರಿಲೀಸ್ ಮಾಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

1 / 6
ಅದರಂತೆ ಆರ್​ಸಿಬಿ ತಂಡವು ವಿರಾಟ್ ಕೊಹ್ಲಿಯನ್ನು ಮೊದಲ ಆಯ್ಕೆಯಾಗಿ ಉಳಿಸಿಕೊಳ್ಳಲಿದೆ. ತಂಡದ ಬ್ರಾಂಡ್ ವಾಲ್ಯೂ ಹೆಚ್ಚಿಸುವ ಆಟಗಾರನಾಗಿರುವ ಕೊಹ್ಲಿಯನ್ನು ಆರ್​ಸಿಬಿ ಬ್ಯಾಟ್ಸ್​ಮನ್ ಆಗಿ ತಂಡದಲ್ಲೇ ಇರಿಸಿಕೊಳ್ಳಲಿದ್ದಾರೆ. ಇನ್ನು ಆಲ್​ರೌಂಡರ್​ ಆಗಿ ವಿದೇಶಿ ಆಟಗಾರನನ್ನು ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ. ಅದರಂತೆ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ರಿಟೈನ್ ಮಾಡಿಕೊಳ್ಳಲಿದೆ.

ಅದರಂತೆ ಆರ್​ಸಿಬಿ ತಂಡವು ವಿರಾಟ್ ಕೊಹ್ಲಿಯನ್ನು ಮೊದಲ ಆಯ್ಕೆಯಾಗಿ ಉಳಿಸಿಕೊಳ್ಳಲಿದೆ. ತಂಡದ ಬ್ರಾಂಡ್ ವಾಲ್ಯೂ ಹೆಚ್ಚಿಸುವ ಆಟಗಾರನಾಗಿರುವ ಕೊಹ್ಲಿಯನ್ನು ಆರ್​ಸಿಬಿ ಬ್ಯಾಟ್ಸ್​ಮನ್ ಆಗಿ ತಂಡದಲ್ಲೇ ಇರಿಸಿಕೊಳ್ಳಲಿದ್ದಾರೆ. ಇನ್ನು ಆಲ್​ರೌಂಡರ್​ ಆಗಿ ವಿದೇಶಿ ಆಟಗಾರನನ್ನು ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ. ಅದರಂತೆ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ರಿಟೈನ್ ಮಾಡಿಕೊಳ್ಳಲಿದೆ.

2 / 6
ಮ್ಯಾಕ್ಸ್​ವೆಲ್ ಅವರನ್ನು ಕಳೆದ ಸೀಸನ್​ನಲ್ಲಿ ಆರ್​ಸಿಬಿ 14 ಕೋಟಿಗೂ ಅಧಿಕ ಮೊತ್ತಕ್ಕೆ ಖರೀದಿಸಿತ್ತು. ಒಂದು ವೇಳೆ ಈ ಬಾರಿ ಬಿಡುಗಡೆ ಮಾಡಿದರೆ ಮತ್ತೆ ಖರೀದಿಸಲು ಹೆಚ್ಚಿನ ಮೊತ್ತ ನೀಡಬೇಕಾಗುತ್ತದೆ. ಹೀಗಾಗಿ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಆರ್​ಸಿಬಿ ಫ್ರಾಂಚೈಸಿ ಮನವೊಲಿಸಿದ್ದು, ಅದರಂತೆ ಈ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳಲು ಆರ್​ಸಿಬಿ ನಿರ್ಧರಿಸಿದೆ ಎಂದು ವರದಿಯಾಗಿದೆ.

ಮ್ಯಾಕ್ಸ್​ವೆಲ್ ಅವರನ್ನು ಕಳೆದ ಸೀಸನ್​ನಲ್ಲಿ ಆರ್​ಸಿಬಿ 14 ಕೋಟಿಗೂ ಅಧಿಕ ಮೊತ್ತಕ್ಕೆ ಖರೀದಿಸಿತ್ತು. ಒಂದು ವೇಳೆ ಈ ಬಾರಿ ಬಿಡುಗಡೆ ಮಾಡಿದರೆ ಮತ್ತೆ ಖರೀದಿಸಲು ಹೆಚ್ಚಿನ ಮೊತ್ತ ನೀಡಬೇಕಾಗುತ್ತದೆ. ಹೀಗಾಗಿ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಆರ್​ಸಿಬಿ ಫ್ರಾಂಚೈಸಿ ಮನವೊಲಿಸಿದ್ದು, ಅದರಂತೆ ಈ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳಲು ಆರ್​ಸಿಬಿ ನಿರ್ಧರಿಸಿದೆ ಎಂದು ವರದಿಯಾಗಿದೆ.

3 / 6
ಇನ್ನು ಆರ್​ಸಿಬಿ ಉಳಿಸಿಕೊಳ್ಳಲಿರುವ 3ನೇ ಮತ್ತು 4ನೇ ಆಟಗಾರ ಯಾರೆಂಬುದರ ಯಾವುದೇ ಮಾಹಿತಿಯಿಲ್ಲ. ಹೀಗಾಗಿ ಆರ್​ಸಿಬಿ ಈ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇನ್ನು ಆರ್​ಸಿಬಿ ಉಳಿಸಿಕೊಳ್ಳಲಿರುವ 3ನೇ ಮತ್ತು 4ನೇ ಆಟಗಾರ ಯಾರೆಂಬುದರ ಯಾವುದೇ ಮಾಹಿತಿಯಿಲ್ಲ. ಹೀಗಾಗಿ ಆರ್​ಸಿಬಿ ಈ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

4 / 6
ಅಷ್ಟೇ ಅಲ್ಲದೆ ಮುಂದಿನ ಸೀಸನ್​ನಲ್ಲಿ ಯಾರನ್ನು ನಾಯಕನಾಗಿ ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಕೂಡ ಆರ್​ಸಿಬಿ ಇನ್ನೂ ಕೂಡ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಸದ್ಯ ಇಬ್ಬರನ್ನು ಉಳಿಸಿ ಬಹುತೇಕ ಹೊಸ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲು ಆರ್​ಸಿಬಿ ಬಯಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಅಷ್ಟೇ ಅಲ್ಲದೆ ಮುಂದಿನ ಸೀಸನ್​ನಲ್ಲಿ ಯಾರನ್ನು ನಾಯಕನಾಗಿ ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಕೂಡ ಆರ್​ಸಿಬಿ ಇನ್ನೂ ಕೂಡ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಸದ್ಯ ಇಬ್ಬರನ್ನು ಉಳಿಸಿ ಬಹುತೇಕ ಹೊಸ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲು ಆರ್​ಸಿಬಿ ಬಯಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

5 / 6
ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಇನ್ನು ಹೊಸ 2 ಫ್ರಾಂಚೈಸಿಗಳಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ. ಹೀಗೆ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ನವೆಂಬರ್ 30ರೊಳಗೆ ಸಲ್ಲಿಸಬೇಕಾಗುತ್ತದೆ.

ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಇನ್ನು ಹೊಸ 2 ಫ್ರಾಂಚೈಸಿಗಳಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ. ಹೀಗೆ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ನವೆಂಬರ್ 30ರೊಳಗೆ ಸಲ್ಲಿಸಬೇಕಾಗುತ್ತದೆ.

6 / 6
Follow Us
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ