AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಇಬ್ಬರನ್ನು ಮಾತ್ರ ಉಳಿಸಿಕೊಳ್ಳುವ ಸಾಧ್ಯತೆ..!

IPL 2022 RCB: ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಇನ್ನು ಹೊಸ 2 ಫ್ರಾಂಚೈಸಿಗಳಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ.

TV9 Web
| Edited By: |

Updated on: Nov 27, 2021 | 7:06 PM

Share
ಐಪಿಎಲ್ ಸೀಸನ್ 15 ಗಾಗಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಇಬ್ಬರನ್ನು ಮಾತ್ರ ಉಳಿಸಿಕೊಳ್ಳಲಿದೆ ಎಂದು ವರದಿಯಾಗಿದೆ. ಆರ್​ಸಿಬಿ ಫ್ರಾಂಚೈಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದ್ದು, ಹೀಗಾಗಿ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿ, ಉಳಿದ ಆಟಗಾರರನ್ನು ರಿಲೀಸ್ ಮಾಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಐಪಿಎಲ್ ಸೀಸನ್ 15 ಗಾಗಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಇಬ್ಬರನ್ನು ಮಾತ್ರ ಉಳಿಸಿಕೊಳ್ಳಲಿದೆ ಎಂದು ವರದಿಯಾಗಿದೆ. ಆರ್​ಸಿಬಿ ಫ್ರಾಂಚೈಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದ್ದು, ಹೀಗಾಗಿ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿ, ಉಳಿದ ಆಟಗಾರರನ್ನು ರಿಲೀಸ್ ಮಾಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

1 / 6
ಅದರಂತೆ ಆರ್​ಸಿಬಿ ತಂಡವು ವಿರಾಟ್ ಕೊಹ್ಲಿಯನ್ನು ಮೊದಲ ಆಯ್ಕೆಯಾಗಿ ಉಳಿಸಿಕೊಳ್ಳಲಿದೆ. ತಂಡದ ಬ್ರಾಂಡ್ ವಾಲ್ಯೂ ಹೆಚ್ಚಿಸುವ ಆಟಗಾರನಾಗಿರುವ ಕೊಹ್ಲಿಯನ್ನು ಆರ್​ಸಿಬಿ ಬ್ಯಾಟ್ಸ್​ಮನ್ ಆಗಿ ತಂಡದಲ್ಲೇ ಇರಿಸಿಕೊಳ್ಳಲಿದ್ದಾರೆ. ಇನ್ನು ಆಲ್​ರೌಂಡರ್​ ಆಗಿ ವಿದೇಶಿ ಆಟಗಾರನನ್ನು ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ. ಅದರಂತೆ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ರಿಟೈನ್ ಮಾಡಿಕೊಳ್ಳಲಿದೆ.

ಅದರಂತೆ ಆರ್​ಸಿಬಿ ತಂಡವು ವಿರಾಟ್ ಕೊಹ್ಲಿಯನ್ನು ಮೊದಲ ಆಯ್ಕೆಯಾಗಿ ಉಳಿಸಿಕೊಳ್ಳಲಿದೆ. ತಂಡದ ಬ್ರಾಂಡ್ ವಾಲ್ಯೂ ಹೆಚ್ಚಿಸುವ ಆಟಗಾರನಾಗಿರುವ ಕೊಹ್ಲಿಯನ್ನು ಆರ್​ಸಿಬಿ ಬ್ಯಾಟ್ಸ್​ಮನ್ ಆಗಿ ತಂಡದಲ್ಲೇ ಇರಿಸಿಕೊಳ್ಳಲಿದ್ದಾರೆ. ಇನ್ನು ಆಲ್​ರೌಂಡರ್​ ಆಗಿ ವಿದೇಶಿ ಆಟಗಾರನನ್ನು ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ. ಅದರಂತೆ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ರಿಟೈನ್ ಮಾಡಿಕೊಳ್ಳಲಿದೆ.

2 / 6
ಮ್ಯಾಕ್ಸ್​ವೆಲ್ ಅವರನ್ನು ಕಳೆದ ಸೀಸನ್​ನಲ್ಲಿ ಆರ್​ಸಿಬಿ 14 ಕೋಟಿಗೂ ಅಧಿಕ ಮೊತ್ತಕ್ಕೆ ಖರೀದಿಸಿತ್ತು. ಒಂದು ವೇಳೆ ಈ ಬಾರಿ ಬಿಡುಗಡೆ ಮಾಡಿದರೆ ಮತ್ತೆ ಖರೀದಿಸಲು ಹೆಚ್ಚಿನ ಮೊತ್ತ ನೀಡಬೇಕಾಗುತ್ತದೆ. ಹೀಗಾಗಿ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಆರ್​ಸಿಬಿ ಫ್ರಾಂಚೈಸಿ ಮನವೊಲಿಸಿದ್ದು, ಅದರಂತೆ ಈ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳಲು ಆರ್​ಸಿಬಿ ನಿರ್ಧರಿಸಿದೆ ಎಂದು ವರದಿಯಾಗಿದೆ.

ಮ್ಯಾಕ್ಸ್​ವೆಲ್ ಅವರನ್ನು ಕಳೆದ ಸೀಸನ್​ನಲ್ಲಿ ಆರ್​ಸಿಬಿ 14 ಕೋಟಿಗೂ ಅಧಿಕ ಮೊತ್ತಕ್ಕೆ ಖರೀದಿಸಿತ್ತು. ಒಂದು ವೇಳೆ ಈ ಬಾರಿ ಬಿಡುಗಡೆ ಮಾಡಿದರೆ ಮತ್ತೆ ಖರೀದಿಸಲು ಹೆಚ್ಚಿನ ಮೊತ್ತ ನೀಡಬೇಕಾಗುತ್ತದೆ. ಹೀಗಾಗಿ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಆರ್​ಸಿಬಿ ಫ್ರಾಂಚೈಸಿ ಮನವೊಲಿಸಿದ್ದು, ಅದರಂತೆ ಈ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳಲು ಆರ್​ಸಿಬಿ ನಿರ್ಧರಿಸಿದೆ ಎಂದು ವರದಿಯಾಗಿದೆ.

3 / 6
ಇನ್ನು ಆರ್​ಸಿಬಿ ಉಳಿಸಿಕೊಳ್ಳಲಿರುವ 3ನೇ ಮತ್ತು 4ನೇ ಆಟಗಾರ ಯಾರೆಂಬುದರ ಯಾವುದೇ ಮಾಹಿತಿಯಿಲ್ಲ. ಹೀಗಾಗಿ ಆರ್​ಸಿಬಿ ಈ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇನ್ನು ಆರ್​ಸಿಬಿ ಉಳಿಸಿಕೊಳ್ಳಲಿರುವ 3ನೇ ಮತ್ತು 4ನೇ ಆಟಗಾರ ಯಾರೆಂಬುದರ ಯಾವುದೇ ಮಾಹಿತಿಯಿಲ್ಲ. ಹೀಗಾಗಿ ಆರ್​ಸಿಬಿ ಈ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

4 / 6
ಅಷ್ಟೇ ಅಲ್ಲದೆ ಮುಂದಿನ ಸೀಸನ್​ನಲ್ಲಿ ಯಾರನ್ನು ನಾಯಕನಾಗಿ ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಕೂಡ ಆರ್​ಸಿಬಿ ಇನ್ನೂ ಕೂಡ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಸದ್ಯ ಇಬ್ಬರನ್ನು ಉಳಿಸಿ ಬಹುತೇಕ ಹೊಸ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲು ಆರ್​ಸಿಬಿ ಬಯಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಅಷ್ಟೇ ಅಲ್ಲದೆ ಮುಂದಿನ ಸೀಸನ್​ನಲ್ಲಿ ಯಾರನ್ನು ನಾಯಕನಾಗಿ ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಕೂಡ ಆರ್​ಸಿಬಿ ಇನ್ನೂ ಕೂಡ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಸದ್ಯ ಇಬ್ಬರನ್ನು ಉಳಿಸಿ ಬಹುತೇಕ ಹೊಸ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲು ಆರ್​ಸಿಬಿ ಬಯಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

5 / 6
ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಇನ್ನು ಹೊಸ 2 ಫ್ರಾಂಚೈಸಿಗಳಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ. ಹೀಗೆ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ನವೆಂಬರ್ 30ರೊಳಗೆ ಸಲ್ಲಿಸಬೇಕಾಗುತ್ತದೆ.

ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಇನ್ನು ಹೊಸ 2 ಫ್ರಾಂಚೈಸಿಗಳಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ. ಹೀಗೆ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ನವೆಂಬರ್ 30ರೊಳಗೆ ಸಲ್ಲಿಸಬೇಕಾಗುತ್ತದೆ.

6 / 6
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ