AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಇಬ್ಬರನ್ನು ಮಾತ್ರ ಉಳಿಸಿಕೊಳ್ಳುವ ಸಾಧ್ಯತೆ..!

IPL 2022 RCB: ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಇನ್ನು ಹೊಸ 2 ಫ್ರಾಂಚೈಸಿಗಳಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Nov 27, 2021 | 7:06 PM

Share
ಐಪಿಎಲ್ ಸೀಸನ್ 15 ಗಾಗಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಇಬ್ಬರನ್ನು ಮಾತ್ರ ಉಳಿಸಿಕೊಳ್ಳಲಿದೆ ಎಂದು ವರದಿಯಾಗಿದೆ. ಆರ್​ಸಿಬಿ ಫ್ರಾಂಚೈಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದ್ದು, ಹೀಗಾಗಿ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿ, ಉಳಿದ ಆಟಗಾರರನ್ನು ರಿಲೀಸ್ ಮಾಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಐಪಿಎಲ್ ಸೀಸನ್ 15 ಗಾಗಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಇಬ್ಬರನ್ನು ಮಾತ್ರ ಉಳಿಸಿಕೊಳ್ಳಲಿದೆ ಎಂದು ವರದಿಯಾಗಿದೆ. ಆರ್​ಸಿಬಿ ಫ್ರಾಂಚೈಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದ್ದು, ಹೀಗಾಗಿ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿ, ಉಳಿದ ಆಟಗಾರರನ್ನು ರಿಲೀಸ್ ಮಾಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

1 / 6
ಅದರಂತೆ ಆರ್​ಸಿಬಿ ತಂಡವು ವಿರಾಟ್ ಕೊಹ್ಲಿಯನ್ನು ಮೊದಲ ಆಯ್ಕೆಯಾಗಿ ಉಳಿಸಿಕೊಳ್ಳಲಿದೆ. ತಂಡದ ಬ್ರಾಂಡ್ ವಾಲ್ಯೂ ಹೆಚ್ಚಿಸುವ ಆಟಗಾರನಾಗಿರುವ ಕೊಹ್ಲಿಯನ್ನು ಆರ್​ಸಿಬಿ ಬ್ಯಾಟ್ಸ್​ಮನ್ ಆಗಿ ತಂಡದಲ್ಲೇ ಇರಿಸಿಕೊಳ್ಳಲಿದ್ದಾರೆ. ಇನ್ನು ಆಲ್​ರೌಂಡರ್​ ಆಗಿ ವಿದೇಶಿ ಆಟಗಾರನನ್ನು ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ. ಅದರಂತೆ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ರಿಟೈನ್ ಮಾಡಿಕೊಳ್ಳಲಿದೆ.

ಅದರಂತೆ ಆರ್​ಸಿಬಿ ತಂಡವು ವಿರಾಟ್ ಕೊಹ್ಲಿಯನ್ನು ಮೊದಲ ಆಯ್ಕೆಯಾಗಿ ಉಳಿಸಿಕೊಳ್ಳಲಿದೆ. ತಂಡದ ಬ್ರಾಂಡ್ ವಾಲ್ಯೂ ಹೆಚ್ಚಿಸುವ ಆಟಗಾರನಾಗಿರುವ ಕೊಹ್ಲಿಯನ್ನು ಆರ್​ಸಿಬಿ ಬ್ಯಾಟ್ಸ್​ಮನ್ ಆಗಿ ತಂಡದಲ್ಲೇ ಇರಿಸಿಕೊಳ್ಳಲಿದ್ದಾರೆ. ಇನ್ನು ಆಲ್​ರೌಂಡರ್​ ಆಗಿ ವಿದೇಶಿ ಆಟಗಾರನನ್ನು ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ. ಅದರಂತೆ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ರಿಟೈನ್ ಮಾಡಿಕೊಳ್ಳಲಿದೆ.

2 / 6
ಮ್ಯಾಕ್ಸ್​ವೆಲ್ ಅವರನ್ನು ಕಳೆದ ಸೀಸನ್​ನಲ್ಲಿ ಆರ್​ಸಿಬಿ 14 ಕೋಟಿಗೂ ಅಧಿಕ ಮೊತ್ತಕ್ಕೆ ಖರೀದಿಸಿತ್ತು. ಒಂದು ವೇಳೆ ಈ ಬಾರಿ ಬಿಡುಗಡೆ ಮಾಡಿದರೆ ಮತ್ತೆ ಖರೀದಿಸಲು ಹೆಚ್ಚಿನ ಮೊತ್ತ ನೀಡಬೇಕಾಗುತ್ತದೆ. ಹೀಗಾಗಿ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಆರ್​ಸಿಬಿ ಫ್ರಾಂಚೈಸಿ ಮನವೊಲಿಸಿದ್ದು, ಅದರಂತೆ ಈ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳಲು ಆರ್​ಸಿಬಿ ನಿರ್ಧರಿಸಿದೆ ಎಂದು ವರದಿಯಾಗಿದೆ.

ಮ್ಯಾಕ್ಸ್​ವೆಲ್ ಅವರನ್ನು ಕಳೆದ ಸೀಸನ್​ನಲ್ಲಿ ಆರ್​ಸಿಬಿ 14 ಕೋಟಿಗೂ ಅಧಿಕ ಮೊತ್ತಕ್ಕೆ ಖರೀದಿಸಿತ್ತು. ಒಂದು ವೇಳೆ ಈ ಬಾರಿ ಬಿಡುಗಡೆ ಮಾಡಿದರೆ ಮತ್ತೆ ಖರೀದಿಸಲು ಹೆಚ್ಚಿನ ಮೊತ್ತ ನೀಡಬೇಕಾಗುತ್ತದೆ. ಹೀಗಾಗಿ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಆರ್​ಸಿಬಿ ಫ್ರಾಂಚೈಸಿ ಮನವೊಲಿಸಿದ್ದು, ಅದರಂತೆ ಈ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳಲು ಆರ್​ಸಿಬಿ ನಿರ್ಧರಿಸಿದೆ ಎಂದು ವರದಿಯಾಗಿದೆ.

3 / 6
ಇನ್ನು ಆರ್​ಸಿಬಿ ಉಳಿಸಿಕೊಳ್ಳಲಿರುವ 3ನೇ ಮತ್ತು 4ನೇ ಆಟಗಾರ ಯಾರೆಂಬುದರ ಯಾವುದೇ ಮಾಹಿತಿಯಿಲ್ಲ. ಹೀಗಾಗಿ ಆರ್​ಸಿಬಿ ಈ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇನ್ನು ಆರ್​ಸಿಬಿ ಉಳಿಸಿಕೊಳ್ಳಲಿರುವ 3ನೇ ಮತ್ತು 4ನೇ ಆಟಗಾರ ಯಾರೆಂಬುದರ ಯಾವುದೇ ಮಾಹಿತಿಯಿಲ್ಲ. ಹೀಗಾಗಿ ಆರ್​ಸಿಬಿ ಈ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

4 / 6
ಅಷ್ಟೇ ಅಲ್ಲದೆ ಮುಂದಿನ ಸೀಸನ್​ನಲ್ಲಿ ಯಾರನ್ನು ನಾಯಕನಾಗಿ ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಕೂಡ ಆರ್​ಸಿಬಿ ಇನ್ನೂ ಕೂಡ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಸದ್ಯ ಇಬ್ಬರನ್ನು ಉಳಿಸಿ ಬಹುತೇಕ ಹೊಸ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲು ಆರ್​ಸಿಬಿ ಬಯಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಅಷ್ಟೇ ಅಲ್ಲದೆ ಮುಂದಿನ ಸೀಸನ್​ನಲ್ಲಿ ಯಾರನ್ನು ನಾಯಕನಾಗಿ ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಕೂಡ ಆರ್​ಸಿಬಿ ಇನ್ನೂ ಕೂಡ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಸದ್ಯ ಇಬ್ಬರನ್ನು ಉಳಿಸಿ ಬಹುತೇಕ ಹೊಸ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲು ಆರ್​ಸಿಬಿ ಬಯಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

5 / 6
ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಇನ್ನು ಹೊಸ 2 ಫ್ರಾಂಚೈಸಿಗಳಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ. ಹೀಗೆ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ನವೆಂಬರ್ 30ರೊಳಗೆ ಸಲ್ಲಿಸಬೇಕಾಗುತ್ತದೆ.

ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಇನ್ನು ಹೊಸ 2 ಫ್ರಾಂಚೈಸಿಗಳಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ. ಹೀಗೆ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ನವೆಂಬರ್ 30ರೊಳಗೆ ಸಲ್ಲಿಸಬೇಕಾಗುತ್ತದೆ.

6 / 6
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?