AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಇಬ್ಬರನ್ನು ಮಾತ್ರ ಉಳಿಸಿಕೊಳ್ಳುವ ಸಾಧ್ಯತೆ..!

IPL 2022 RCB: ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಇನ್ನು ಹೊಸ 2 ಫ್ರಾಂಚೈಸಿಗಳಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ.

TV9 Web
| Edited By: |

Updated on: Nov 27, 2021 | 7:06 PM

Share
ಐಪಿಎಲ್ ಸೀಸನ್ 15 ಗಾಗಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಇಬ್ಬರನ್ನು ಮಾತ್ರ ಉಳಿಸಿಕೊಳ್ಳಲಿದೆ ಎಂದು ವರದಿಯಾಗಿದೆ. ಆರ್​ಸಿಬಿ ಫ್ರಾಂಚೈಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದ್ದು, ಹೀಗಾಗಿ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿ, ಉಳಿದ ಆಟಗಾರರನ್ನು ರಿಲೀಸ್ ಮಾಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಐಪಿಎಲ್ ಸೀಸನ್ 15 ಗಾಗಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಇಬ್ಬರನ್ನು ಮಾತ್ರ ಉಳಿಸಿಕೊಳ್ಳಲಿದೆ ಎಂದು ವರದಿಯಾಗಿದೆ. ಆರ್​ಸಿಬಿ ಫ್ರಾಂಚೈಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದ್ದು, ಹೀಗಾಗಿ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿ, ಉಳಿದ ಆಟಗಾರರನ್ನು ರಿಲೀಸ್ ಮಾಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

1 / 6
ಅದರಂತೆ ಆರ್​ಸಿಬಿ ತಂಡವು ವಿರಾಟ್ ಕೊಹ್ಲಿಯನ್ನು ಮೊದಲ ಆಯ್ಕೆಯಾಗಿ ಉಳಿಸಿಕೊಳ್ಳಲಿದೆ. ತಂಡದ ಬ್ರಾಂಡ್ ವಾಲ್ಯೂ ಹೆಚ್ಚಿಸುವ ಆಟಗಾರನಾಗಿರುವ ಕೊಹ್ಲಿಯನ್ನು ಆರ್​ಸಿಬಿ ಬ್ಯಾಟ್ಸ್​ಮನ್ ಆಗಿ ತಂಡದಲ್ಲೇ ಇರಿಸಿಕೊಳ್ಳಲಿದ್ದಾರೆ. ಇನ್ನು ಆಲ್​ರೌಂಡರ್​ ಆಗಿ ವಿದೇಶಿ ಆಟಗಾರನನ್ನು ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ. ಅದರಂತೆ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ರಿಟೈನ್ ಮಾಡಿಕೊಳ್ಳಲಿದೆ.

ಅದರಂತೆ ಆರ್​ಸಿಬಿ ತಂಡವು ವಿರಾಟ್ ಕೊಹ್ಲಿಯನ್ನು ಮೊದಲ ಆಯ್ಕೆಯಾಗಿ ಉಳಿಸಿಕೊಳ್ಳಲಿದೆ. ತಂಡದ ಬ್ರಾಂಡ್ ವಾಲ್ಯೂ ಹೆಚ್ಚಿಸುವ ಆಟಗಾರನಾಗಿರುವ ಕೊಹ್ಲಿಯನ್ನು ಆರ್​ಸಿಬಿ ಬ್ಯಾಟ್ಸ್​ಮನ್ ಆಗಿ ತಂಡದಲ್ಲೇ ಇರಿಸಿಕೊಳ್ಳಲಿದ್ದಾರೆ. ಇನ್ನು ಆಲ್​ರೌಂಡರ್​ ಆಗಿ ವಿದೇಶಿ ಆಟಗಾರನನ್ನು ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ. ಅದರಂತೆ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ರಿಟೈನ್ ಮಾಡಿಕೊಳ್ಳಲಿದೆ.

2 / 6
ಮ್ಯಾಕ್ಸ್​ವೆಲ್ ಅವರನ್ನು ಕಳೆದ ಸೀಸನ್​ನಲ್ಲಿ ಆರ್​ಸಿಬಿ 14 ಕೋಟಿಗೂ ಅಧಿಕ ಮೊತ್ತಕ್ಕೆ ಖರೀದಿಸಿತ್ತು. ಒಂದು ವೇಳೆ ಈ ಬಾರಿ ಬಿಡುಗಡೆ ಮಾಡಿದರೆ ಮತ್ತೆ ಖರೀದಿಸಲು ಹೆಚ್ಚಿನ ಮೊತ್ತ ನೀಡಬೇಕಾಗುತ್ತದೆ. ಹೀಗಾಗಿ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಆರ್​ಸಿಬಿ ಫ್ರಾಂಚೈಸಿ ಮನವೊಲಿಸಿದ್ದು, ಅದರಂತೆ ಈ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳಲು ಆರ್​ಸಿಬಿ ನಿರ್ಧರಿಸಿದೆ ಎಂದು ವರದಿಯಾಗಿದೆ.

ಮ್ಯಾಕ್ಸ್​ವೆಲ್ ಅವರನ್ನು ಕಳೆದ ಸೀಸನ್​ನಲ್ಲಿ ಆರ್​ಸಿಬಿ 14 ಕೋಟಿಗೂ ಅಧಿಕ ಮೊತ್ತಕ್ಕೆ ಖರೀದಿಸಿತ್ತು. ಒಂದು ವೇಳೆ ಈ ಬಾರಿ ಬಿಡುಗಡೆ ಮಾಡಿದರೆ ಮತ್ತೆ ಖರೀದಿಸಲು ಹೆಚ್ಚಿನ ಮೊತ್ತ ನೀಡಬೇಕಾಗುತ್ತದೆ. ಹೀಗಾಗಿ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಆರ್​ಸಿಬಿ ಫ್ರಾಂಚೈಸಿ ಮನವೊಲಿಸಿದ್ದು, ಅದರಂತೆ ಈ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳಲು ಆರ್​ಸಿಬಿ ನಿರ್ಧರಿಸಿದೆ ಎಂದು ವರದಿಯಾಗಿದೆ.

3 / 6
ಇನ್ನು ಆರ್​ಸಿಬಿ ಉಳಿಸಿಕೊಳ್ಳಲಿರುವ 3ನೇ ಮತ್ತು 4ನೇ ಆಟಗಾರ ಯಾರೆಂಬುದರ ಯಾವುದೇ ಮಾಹಿತಿಯಿಲ್ಲ. ಹೀಗಾಗಿ ಆರ್​ಸಿಬಿ ಈ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇನ್ನು ಆರ್​ಸಿಬಿ ಉಳಿಸಿಕೊಳ್ಳಲಿರುವ 3ನೇ ಮತ್ತು 4ನೇ ಆಟಗಾರ ಯಾರೆಂಬುದರ ಯಾವುದೇ ಮಾಹಿತಿಯಿಲ್ಲ. ಹೀಗಾಗಿ ಆರ್​ಸಿಬಿ ಈ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

4 / 6
ಅಷ್ಟೇ ಅಲ್ಲದೆ ಮುಂದಿನ ಸೀಸನ್​ನಲ್ಲಿ ಯಾರನ್ನು ನಾಯಕನಾಗಿ ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಕೂಡ ಆರ್​ಸಿಬಿ ಇನ್ನೂ ಕೂಡ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಸದ್ಯ ಇಬ್ಬರನ್ನು ಉಳಿಸಿ ಬಹುತೇಕ ಹೊಸ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲು ಆರ್​ಸಿಬಿ ಬಯಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಅಷ್ಟೇ ಅಲ್ಲದೆ ಮುಂದಿನ ಸೀಸನ್​ನಲ್ಲಿ ಯಾರನ್ನು ನಾಯಕನಾಗಿ ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಕೂಡ ಆರ್​ಸಿಬಿ ಇನ್ನೂ ಕೂಡ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಸದ್ಯ ಇಬ್ಬರನ್ನು ಉಳಿಸಿ ಬಹುತೇಕ ಹೊಸ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲು ಆರ್​ಸಿಬಿ ಬಯಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

5 / 6
ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಇನ್ನು ಹೊಸ 2 ಫ್ರಾಂಚೈಸಿಗಳಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ. ಹೀಗೆ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ನವೆಂಬರ್ 30ರೊಳಗೆ ಸಲ್ಲಿಸಬೇಕಾಗುತ್ತದೆ.

ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಇನ್ನು ಹೊಸ 2 ಫ್ರಾಂಚೈಸಿಗಳಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ. ಹೀಗೆ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ನವೆಂಬರ್ 30ರೊಳಗೆ ಸಲ್ಲಿಸಬೇಕಾಗುತ್ತದೆ.

6 / 6
Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ