AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Retention: ರಶೀದ್, ಆರ್ಚರ್, ಸ್ಟೋಕ್ಸ್​ಗೆ ಗೇಟ್​ಪಾಸ್! ಮಯಾಂಕ್, ಮಲಿಕ್, ಸಮದ್​ಗೆ ಜಾಕ್​ಪಾಟ್

IPL 2022 Retention: ಸನ್‌ರೈಸರ್ಸ್ ಹೈದರಾಬಾದ್ ರಶೀದ್ ಖಾನ್ ಅವರನ್ನು ಉಳಿಸಿಕೊಳ್ಳದಿರಲು ನಿರ್ಧರಿಸಿದೆ. ರಶೀದ್ ಖಾನ್ ತಮ್ಮನ್ನು ಪ್ರಾಂಚೈಸಿ ನಂಬರ್ ಒನ್ ಸ್ಥಾನದಲ್ಲಿ ಉಳಿಸಿಕೊಳ್ಳಬೇಕೆಂದು ಬಯಸಿದ್ದರು ಆದರೆ ಸನ್ ರೈಸರ್ಸ್ ಅವರ ಸ್ಥಾನದಲ್ಲಿ ಕೇನ್ ವಿಲಿಯಮ್ಸನ್ ಅವರನ್ನು ನಂಬರ್ ಒನ್ ಸ್ಥಾನಕ್ಕೆ ಆಯ್ಕೆ ಮಾಡುತ್ತಿದೆ.

TV9 Web
| Edited By: |

Updated on: Nov 30, 2021 | 7:00 PM

Share
ಐಪಿಎಲ್ 2022 ರ ಮೆಗಾ ಹರಾಜಿಗೂ ಮೊದಲು, ಯಾವ ತಂಡವು ಯಾವ ಆಟಗಾರನನ್ನು ತಂಡದಲ್ಲಿ ಉಳಿಸಿಕೊಳ್ಳುತ್ತದೆ ಎಂಬುದು ಮಂಗಳವಾರ ರಾತ್ರಿ ನಿರ್ಧರಿಸಲಾಗುತ್ತದೆ. ಆದರೆ ಉಳಿಸಿಕೊಳ್ಳುವ ಘೋಷಣೆಗೂ ಮುನ್ನವೇ ಸನ್‌ರೈಸರ್ಸ್ ಹೈದರಾಬಾದ್, ರಾಜಸ್ಥಾನ ರಾಯಲ್ಸ್ ಮತ್ತು ಪಂಜಾಬ್ ಪಾಳಯದಿಂದ ಆಘಾತಕಾರಿ ಸುದ್ದಿ ಬರುತ್ತಿದೆ.

ಐಪಿಎಲ್ 2022 ರ ಮೆಗಾ ಹರಾಜಿಗೂ ಮೊದಲು, ಯಾವ ತಂಡವು ಯಾವ ಆಟಗಾರನನ್ನು ತಂಡದಲ್ಲಿ ಉಳಿಸಿಕೊಳ್ಳುತ್ತದೆ ಎಂಬುದು ಮಂಗಳವಾರ ರಾತ್ರಿ ನಿರ್ಧರಿಸಲಾಗುತ್ತದೆ. ಆದರೆ ಉಳಿಸಿಕೊಳ್ಳುವ ಘೋಷಣೆಗೂ ಮುನ್ನವೇ ಸನ್‌ರೈಸರ್ಸ್ ಹೈದರಾಬಾದ್, ರಾಜಸ್ಥಾನ ರಾಯಲ್ಸ್ ಮತ್ತು ಪಂಜಾಬ್ ಪಾಳಯದಿಂದ ಆಘಾತಕಾರಿ ಸುದ್ದಿ ಬರುತ್ತಿದೆ.

1 / 5
ಕ್ರಿಕ್‌ಬಝ್‌ನ ವರದಿಯ ಪ್ರಕಾರ, ರಾಜಸ್ಥಾನ್ ರಾಯಲ್ಸ್ ಜೋಫ್ರಾ ಆರ್ಚರ್ ಮತ್ತು ಬೆನ್ ಸ್ಟೋಕ್ಸ್ ಅವರನ್ನು ಉಳಿಸಿಕೊಳ್ಳದಿರಲು ನಿರ್ಧರಿಸಿದೆ. ಇಬ್ಬರೂ ಆಟಗಾರರು ಗಾಯದ ಕಾರಣದಿಂದಾಗಿ ಐಪಿಎಲ್ 2021 ಅನ್ನು ಆಡಲು ಸಾಧ್ಯವಾಗಲಿಲ್ಲ, ಇದು ಫ್ರಾಂಚೈಸಿಗೆ ನಷ್ಟವನ್ನುಂಟು ಮಾಡಿತ್ತು.

ಕ್ರಿಕ್‌ಬಝ್‌ನ ವರದಿಯ ಪ್ರಕಾರ, ರಾಜಸ್ಥಾನ್ ರಾಯಲ್ಸ್ ಜೋಫ್ರಾ ಆರ್ಚರ್ ಮತ್ತು ಬೆನ್ ಸ್ಟೋಕ್ಸ್ ಅವರನ್ನು ಉಳಿಸಿಕೊಳ್ಳದಿರಲು ನಿರ್ಧರಿಸಿದೆ. ಇಬ್ಬರೂ ಆಟಗಾರರು ಗಾಯದ ಕಾರಣದಿಂದಾಗಿ ಐಪಿಎಲ್ 2021 ಅನ್ನು ಆಡಲು ಸಾಧ್ಯವಾಗಲಿಲ್ಲ, ಇದು ಫ್ರಾಂಚೈಸಿಗೆ ನಷ್ಟವನ್ನುಂಟು ಮಾಡಿತ್ತು.

2 / 5
ಸನ್‌ರೈಸರ್ಸ್ ಹೈದರಾಬಾದ್ ರಶೀದ್ ಖಾನ್ ಅವರನ್ನು ಉಳಿಸಿಕೊಳ್ಳದಿರಲು ನಿರ್ಧರಿಸಿದೆ. ರಶೀದ್ ಖಾನ್ ತಮ್ಮನ್ನು ಪ್ರಾಂಚೈಸಿ ನಂಬರ್ ಒನ್ ಸ್ಥಾನದಲ್ಲಿ ಉಳಿಸಿಕೊಳ್ಳಬೇಕೆಂದು ಬಯಸಿದ್ದರು ಆದರೆ ಸನ್ ರೈಸರ್ಸ್ ಅವರ ಸ್ಥಾನದಲ್ಲಿ ಕೇನ್ ವಿಲಿಯಮ್ಸನ್ ಅವರನ್ನು ನಂಬರ್ ಒನ್ ಸ್ಥಾನಕ್ಕೆ ಆಯ್ಕೆ ಮಾಡುತ್ತಿದೆ.

ಸನ್‌ರೈಸರ್ಸ್ ಹೈದರಾಬಾದ್ ರಶೀದ್ ಖಾನ್ ಅವರನ್ನು ಉಳಿಸಿಕೊಳ್ಳದಿರಲು ನಿರ್ಧರಿಸಿದೆ. ರಶೀದ್ ಖಾನ್ ತಮ್ಮನ್ನು ಪ್ರಾಂಚೈಸಿ ನಂಬರ್ ಒನ್ ಸ್ಥಾನದಲ್ಲಿ ಉಳಿಸಿಕೊಳ್ಳಬೇಕೆಂದು ಬಯಸಿದ್ದರು ಆದರೆ ಸನ್ ರೈಸರ್ಸ್ ಅವರ ಸ್ಥಾನದಲ್ಲಿ ಕೇನ್ ವಿಲಿಯಮ್ಸನ್ ಅವರನ್ನು ನಂಬರ್ ಒನ್ ಸ್ಥಾನಕ್ಕೆ ಆಯ್ಕೆ ಮಾಡುತ್ತಿದೆ.

3 / 5
ವರದಿಗಳ ಪ್ರಕಾರ, ಸನ್‌ರೈಸರ್ಸ್ ಹೈದರಾಬಾದ್ ಕೂಡ ವೇಗದ ಬೌಲರ್ ಉಮ್ರಾನ್ ಮಲಿಕ್ ಮತ್ತು ಬ್ಯಾಟ್ಸ್‌ಮನ್ ಅಬ್ದುಲ್ ಸಮದ್ ಅವರನ್ನು ಉಳಿಸಿಕೊಳ್ಳಲಿದೆ.

ವರದಿಗಳ ಪ್ರಕಾರ, ಸನ್‌ರೈಸರ್ಸ್ ಹೈದರಾಬಾದ್ ಕೂಡ ವೇಗದ ಬೌಲರ್ ಉಮ್ರಾನ್ ಮಲಿಕ್ ಮತ್ತು ಬ್ಯಾಟ್ಸ್‌ಮನ್ ಅಬ್ದುಲ್ ಸಮದ್ ಅವರನ್ನು ಉಳಿಸಿಕೊಳ್ಳಲಿದೆ.

4 / 5
ಕೆಎಲ್ ರಾಹುಲ್ ಬಿಡುಗಡೆ ಮಾಡಿದ ಪಂಜಾಬ್ ಕಿಂಗ್ಸ್ 2 ಆಟಗಾರರನ್ನು ಉಳಿಸಿಕೊಳ್ಳಲಿದೆ. ಇದರಲ್ಲಿ ಮಯಾಂಕ್ ಅಗರ್ವಾಲ್ ಮತ್ತು ಎಡಗೈ ವೇಗದ ಬೌಲರ್ ಅರ್ಶ್ದೀಪ್ ಸಿಂಗ್ ಅವರ ಹೆಸರನ್ನು ಸೇರಿಸಲಾಗಿದೆ.

ಕೆಎಲ್ ರಾಹುಲ್ ಬಿಡುಗಡೆ ಮಾಡಿದ ಪಂಜಾಬ್ ಕಿಂಗ್ಸ್ 2 ಆಟಗಾರರನ್ನು ಉಳಿಸಿಕೊಳ್ಳಲಿದೆ. ಇದರಲ್ಲಿ ಮಯಾಂಕ್ ಅಗರ್ವಾಲ್ ಮತ್ತು ಎಡಗೈ ವೇಗದ ಬೌಲರ್ ಅರ್ಶ್ದೀಪ್ ಸಿಂಗ್ ಅವರ ಹೆಸರನ್ನು ಸೇರಿಸಲಾಗಿದೆ.

5 / 5
Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ