AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Retention: 9 ವರ್ಷಗಳಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್​ ಮೇಲೆ ನಂಬಿಕೆ ಇರಿಸಿಕೊಂಡಿದ್ದು RCB ಮಾತ್ರ..!

Glenn Maxwell: ಆರ್​ಸಿಬಿ ಮೊದಲ ಆಯ್ಕೆಯಾಗಿ ವಿರಾಟ್ ಕೊಹ್ಲಿಯನ್ನು 15 ಕೋಟಿ ನೀಡಿ ಉಳಿಸಿಕೊಂಡರೆ, 2ನೇ ಆಯ್ಕೆಯಾಗಿ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು 11 ಕೋಟಿಗೂ ರಿಟೈನ್ ಮಾಡಿಕೊಂಡಿದೆ. ಇನ್ನು 7 ಕೋಟಿಗೆ ಮೊಹಮ್ಮದ್ ಸಿರಾಜ್ ಅವರನ್ನು ಆರ್​ಸಿಬಿ ಉಳಿಸಿಕೊಂಡಿದೆ.

TV9 Web
| Edited By: |

Updated on: Dec 02, 2021 | 3:57 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 15 ಮೆಗಾ ಹರಾಜಿನ ಸಿದ್ದತೆಗಳು ಶುರುವಾಗಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು 27 ಆಟಗಾರರನ್ನು ಉಳಿಸಿಕೊಂಡಿದೆ. ಈ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಮೂವರು ಆಟಗಾರರನ್ನು ಉಳಿಸಿಕೊಂಡಿರುವುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 15 ಮೆಗಾ ಹರಾಜಿನ ಸಿದ್ದತೆಗಳು ಶುರುವಾಗಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು 27 ಆಟಗಾರರನ್ನು ಉಳಿಸಿಕೊಂಡಿದೆ. ಈ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಮೂವರು ಆಟಗಾರರನ್ನು ಉಳಿಸಿಕೊಂಡಿರುವುದು ವಿಶೇಷ.

1 / 7
ಆರ್​ಸಿಬಿ ಮೊದಲ ಆಯ್ಕೆಯಾಗಿ ವಿರಾಟ್ ಕೊಹ್ಲಿಯನ್ನು 15 ಕೋಟಿ ನೀಡಿ ಉಳಿಸಿಕೊಂಡರೆ, 2ನೇ ಆಯ್ಕೆಯಾಗಿ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು 11 ಕೋಟಿಗೂ ರಿಟೈನ್ ಮಾಡಿಕೊಂಡಿದೆ. ಇನ್ನು 7 ಕೋಟಿಗೆ ಮೊಹಮ್ಮದ್ ಸಿರಾಜ್ ಅವರನ್ನು ಆರ್​ಸಿಬಿ ಉಳಿಸಿಕೊಂಡಿದೆ.

ಆರ್​ಸಿಬಿ ಮೊದಲ ಆಯ್ಕೆಯಾಗಿ ವಿರಾಟ್ ಕೊಹ್ಲಿಯನ್ನು 15 ಕೋಟಿ ನೀಡಿ ಉಳಿಸಿಕೊಂಡರೆ, 2ನೇ ಆಯ್ಕೆಯಾಗಿ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು 11 ಕೋಟಿಗೂ ರಿಟೈನ್ ಮಾಡಿಕೊಂಡಿದೆ. ಇನ್ನು 7 ಕೋಟಿಗೆ ಮೊಹಮ್ಮದ್ ಸಿರಾಜ್ ಅವರನ್ನು ಆರ್​ಸಿಬಿ ಉಳಿಸಿಕೊಂಡಿದೆ.

2 / 7
ಕಳೆದ ಸೀಸನ್​ನಲ್ಲಿ 14.25 ಕೋಟಿ ಪಡೆದಿದ್ದ ಮ್ಯಾಕ್ಸ್​ವೆಲ್ ಅವರ ಸಂಭಾವನೆ ಈ ಬಾರಿ ಕಡಿತಗೊಂಡಿದೆ. ಆದರೆ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಗ್ಲೆನ್ ಮ್ಯಾಕ್ಸ್​ವೆಲ್ ರಿಟೈನ್ ಆಗಿರುವುದು ವಿಶೇಷ. ಅಂದರೆ ಮ್ಯಾಕ್ಸಿ 2013 ರಿಂದ ಐಪಿಎಲ್ ಆಡುತ್ತಿದ್ದಾರೆ. ಈ ನಡುವೆ 9 ಸೀಸನ್ ಆಡಿದ್ದಾರೆ.

ಕಳೆದ ಸೀಸನ್​ನಲ್ಲಿ 14.25 ಕೋಟಿ ಪಡೆದಿದ್ದ ಮ್ಯಾಕ್ಸ್​ವೆಲ್ ಅವರ ಸಂಭಾವನೆ ಈ ಬಾರಿ ಕಡಿತಗೊಂಡಿದೆ. ಆದರೆ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಗ್ಲೆನ್ ಮ್ಯಾಕ್ಸ್​ವೆಲ್ ರಿಟೈನ್ ಆಗಿರುವುದು ವಿಶೇಷ. ಅಂದರೆ ಮ್ಯಾಕ್ಸಿ 2013 ರಿಂದ ಐಪಿಎಲ್ ಆಡುತ್ತಿದ್ದಾರೆ. ಈ ನಡುವೆ 9 ಸೀಸನ್ ಆಡಿದ್ದಾರೆ.

3 / 7
ಆದರೆ ಇದುವರೆಗೆ ಅವರನ್ನು ಯಾವುದೇ ಫ್ರಾಂಚೈಸಿ ರಿಟೈನ್ ಮಾಡಿಕೊಂಡಿರಲಿಲ್ಲ ಎಂಬುದು ವಿಶೇಷ. 2013 ರಲ್ಲಿ ಮುಂಬೈ ಇಂಡಿಯನ್ಸ್​ ಪರ 5.30 ಕೋಟಿಗೆ ಆಡಿದ್ದ ಮ್ಯಾಕ್ಸ್​​ವೆಲ್, 2014 ರಲ್ಲಿ 6 ಕೋಟಿಗೆ ಕಿಂಗ್ಸ್​ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್​) ತಂಡದ ಪಾಲಾಗಿದ್ದರು.

ಆದರೆ ಇದುವರೆಗೆ ಅವರನ್ನು ಯಾವುದೇ ಫ್ರಾಂಚೈಸಿ ರಿಟೈನ್ ಮಾಡಿಕೊಂಡಿರಲಿಲ್ಲ ಎಂಬುದು ವಿಶೇಷ. 2013 ರಲ್ಲಿ ಮುಂಬೈ ಇಂಡಿಯನ್ಸ್​ ಪರ 5.30 ಕೋಟಿಗೆ ಆಡಿದ್ದ ಮ್ಯಾಕ್ಸ್​​ವೆಲ್, 2014 ರಲ್ಲಿ 6 ಕೋಟಿಗೆ ಕಿಂಗ್ಸ್​ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್​) ತಂಡದ ಪಾಲಾಗಿದ್ದರು.

4 / 7
ಮೂರು ವರ್ಷಗಳ ಕಾಲ ಪಂಜಾಬ್ ತಂಡದಲ್ಲೇ ಉಳಿದಿದ್ದರೂ, 2017 ರ ಬಳಿಕ ಪಂಜಾಬ್ ತಂಡವು ಬಿಡುಗಡೆ ಮಾಡಿತ್ತು. ಇದಾದ ಬಳಿಕ 2018 ರಲ್ಲಿ 9 ಕೋಟಿಗೆ ಡೆಲ್ಲಿ ಡೇರ್​ ಡೇವಿಲ್ಸ್​ (ಡೆಲ್ಲಿ ಕ್ಯಾಪಿಟಲ್ಸ್​) ಪರ ಆಡಿದ್ದರು.

ಮೂರು ವರ್ಷಗಳ ಕಾಲ ಪಂಜಾಬ್ ತಂಡದಲ್ಲೇ ಉಳಿದಿದ್ದರೂ, 2017 ರ ಬಳಿಕ ಪಂಜಾಬ್ ತಂಡವು ಬಿಡುಗಡೆ ಮಾಡಿತ್ತು. ಇದಾದ ಬಳಿಕ 2018 ರಲ್ಲಿ 9 ಕೋಟಿಗೆ ಡೆಲ್ಲಿ ಡೇರ್​ ಡೇವಿಲ್ಸ್​ (ಡೆಲ್ಲಿ ಕ್ಯಾಪಿಟಲ್ಸ್​) ಪರ ಆಡಿದ್ದರು.

5 / 7
 ಇನ್ನು 2020 ರಲ್ಲಿ  10.75 ಕೋಟಿಗೆ ಮತ್ತೆ ಪಂಜಾಬ್ ಕಿಂಗ್ಸ್​ ತಂಡವು ಮ್ಯಾಕ್ಸ್​ವೆಲ್ ಅವರನ್ನು ಖರೀದಿಸಿತ್ತು. ಆದರೆ ಮರು ವರ್ಷವೇ ಬಿಡುಗಡೆ ಮಾಡಲಾಯಿತು. ಇದರ ಬೆನ್ನಲ್ಲೇ 2021 ರಲ್ಲಿ 14.25 ಕೋಟಿಗೆ ಆರ್​ಸಿಬಿ ಪಾಲಾಗಿದ್ದರು.

ಇನ್ನು 2020 ರಲ್ಲಿ 10.75 ಕೋಟಿಗೆ ಮತ್ತೆ ಪಂಜಾಬ್ ಕಿಂಗ್ಸ್​ ತಂಡವು ಮ್ಯಾಕ್ಸ್​ವೆಲ್ ಅವರನ್ನು ಖರೀದಿಸಿತ್ತು. ಆದರೆ ಮರು ವರ್ಷವೇ ಬಿಡುಗಡೆ ಮಾಡಲಾಯಿತು. ಇದರ ಬೆನ್ನಲ್ಲೇ 2021 ರಲ್ಲಿ 14.25 ಕೋಟಿಗೆ ಆರ್​ಸಿಬಿ ಪಾಲಾಗಿದ್ದರು.

6 / 7
ಇದೀಗ ಕಳೆದ 9 ಸೀಸನ್​ ಐಪಿಎಲ್​ನಲ್ಲಿ ಮೊದಲ ಬಾರಿಗೆ ಮೆಗಾ ಹರಾಜಿಗೂ ಮುನ್ನ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ತಂಡವೊಂದು ರಿಟೈನ್ ಮಾಡಿಕೊಂಡಿದೆ. ಅದು ಕೂಡ ಕಡಿಮೆ ಮೊತ್ತದ ಸಂಭಾವನೆಯೊಂದಿಗೆ ಎಂಬುದು ವಿಶೇಷ.

ಇದೀಗ ಕಳೆದ 9 ಸೀಸನ್​ ಐಪಿಎಲ್​ನಲ್ಲಿ ಮೊದಲ ಬಾರಿಗೆ ಮೆಗಾ ಹರಾಜಿಗೂ ಮುನ್ನ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ತಂಡವೊಂದು ರಿಟೈನ್ ಮಾಡಿಕೊಂಡಿದೆ. ಅದು ಕೂಡ ಕಡಿಮೆ ಮೊತ್ತದ ಸಂಭಾವನೆಯೊಂದಿಗೆ ಎಂಬುದು ವಿಶೇಷ.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ