AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ದುಡ್ಡಿಗಿಂತ RCB ತಂಡವೇ ಮುಖ್ಯ: ವಿರಾಟ್ ಕೊಹ್ಲಿಗೆ ಅಭಿಮಾನಿಗಳಿಂದ ಬಹುಪರಾಕ್

IPL 2022 retention: ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದಿರುವ ಕಾರಣ ಇದೀಗ ಆರ್​​ಸಿಬಿ ತಂಡಕ್ಕೂ ಪ್ಲಸ್ ಪಾಯಿಂಟ್ ಆಗಿದೆ. ತಂಡವು ಮೆಗಾ ಹರಾಜಿಗಾಗಿ ಒಟ್ಟು 57 ಕೋಟಿ ಉಳಿದಿದೆ.

TV9 Web
| Edited By: |

Updated on: Dec 01, 2021 | 5:53 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಮೂವರು ಆಟಗಾರರನ್ನು ರಿಟೈನ್ ಮಾಡಿದೆ. ಅದರಲ್ಲೂ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ಅದು ಕೂಡ ಕಡಿಮೆ ಮೊತ್ತ ನೀಡಿ ಸ್ಟಾರ್ ಆಟಗಾರರನ್ನು ಒಪ್ಪಿಸುವ ಮೂಲಕ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಮೂವರು ಆಟಗಾರರನ್ನು ರಿಟೈನ್ ಮಾಡಿದೆ. ಅದರಲ್ಲೂ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ಅದು ಕೂಡ ಕಡಿಮೆ ಮೊತ್ತ ನೀಡಿ ಸ್ಟಾರ್ ಆಟಗಾರರನ್ನು ಒಪ್ಪಿಸುವ ಮೂಲಕ ಎಂಬುದು ವಿಶೇಷ.

1 / 6
ಹೌದು,  ಈ ಬಾರಿ ಆರ್​ಸಿಬಿ ವಿರಾಟ್ ಕೊಹ್ಲಿಗೆ ನೀಡುತ್ತಿರುವುದು 15 ಕೋಟಿ ರೂ. ಮಾತ್ರ. ಆದರೆ 2018 ರಿಂದ ಕೊಹ್ಲಿಗೆ ಆರ್​ಸಿಬಿ ನೀಡುತ್ತಿರುವುದು ಬರೋಬ್ಬರಿ 17 ಕೋಟಿ ರೂ. ಆದರೆ ಈ ಬಾರಿ 2 ಕೋಟಿ ರೂ. ಅನ್ನು ಕೊಹ್ಲಿ ಕಡಿತಗೊಳಿಸಿದ್ದಾರೆ. ಏಕೆಂದರೆ ಈ ಬಾರಿ 33 ಕೋಟಿಯೊಳಗೆ 3 ಆಟಗಾರರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯಿತ್ತು. ಹೀಗಾಗಿ ಕೊಹ್ಲಿ ಕೂಡ ತಮ್ಮ ಮೊತ್ತವನ್ನು 15 ಕೋಟಿಗೆ ಇಳಿಸಿದ್ದಾರೆ.

ಹೌದು, ಈ ಬಾರಿ ಆರ್​ಸಿಬಿ ವಿರಾಟ್ ಕೊಹ್ಲಿಗೆ ನೀಡುತ್ತಿರುವುದು 15 ಕೋಟಿ ರೂ. ಮಾತ್ರ. ಆದರೆ 2018 ರಿಂದ ಕೊಹ್ಲಿಗೆ ಆರ್​ಸಿಬಿ ನೀಡುತ್ತಿರುವುದು ಬರೋಬ್ಬರಿ 17 ಕೋಟಿ ರೂ. ಆದರೆ ಈ ಬಾರಿ 2 ಕೋಟಿ ರೂ. ಅನ್ನು ಕೊಹ್ಲಿ ಕಡಿತಗೊಳಿಸಿದ್ದಾರೆ. ಏಕೆಂದರೆ ಈ ಬಾರಿ 33 ಕೋಟಿಯೊಳಗೆ 3 ಆಟಗಾರರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯಿತ್ತು. ಹೀಗಾಗಿ ಕೊಹ್ಲಿ ಕೂಡ ತಮ್ಮ ಮೊತ್ತವನ್ನು 15 ಕೋಟಿಗೆ ಇಳಿಸಿದ್ದಾರೆ.

2 / 6
ವಿರಾಟ್ ಕೊಹ್ಲಿಯು ತಂಡದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರಿಗೆ ದುಡ್ಡಿಗಿಂತ ಆರ್​​ಸಿಬಿ ತಂಡವೇ ಮುಖ್ಯ. ಹೀಗಾಗಿ ಅವರು ಕಡಿಮೆ ಮೊತ್ತಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಆರ್‌ಸಿಬಿ ಮಾಜಿ ಆಟಗಾರ ಪಾರ್ಥಿವ್ ಪಟೇಲ್ ಬಹಿರಂಗಪಡಿಸಿದ್ದಾರೆ.

ವಿರಾಟ್ ಕೊಹ್ಲಿಯು ತಂಡದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರಿಗೆ ದುಡ್ಡಿಗಿಂತ ಆರ್​​ಸಿಬಿ ತಂಡವೇ ಮುಖ್ಯ. ಹೀಗಾಗಿ ಅವರು ಕಡಿಮೆ ಮೊತ್ತಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಆರ್‌ಸಿಬಿ ಮಾಜಿ ಆಟಗಾರ ಪಾರ್ಥಿವ್ ಪಟೇಲ್ ಬಹಿರಂಗಪಡಿಸಿದ್ದಾರೆ.

3 / 6
ಇನ್ನೊಂದೆಡೆ ಕಳೆದ 14 ಕೋಟಿ 25 ಲಕ್ಷ ರೂ. ಪಡೆದಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಈ ಬಾರಿ 11 ಕೋಟಿಗೆ ಒಪ್ಪಿಗೆ ಸೂಚಿಸಿದ್ದಾರೆ. ಅಂದರೆ ಕಳೆದ ಬಾರಿಗಿಂತ ಮ್ಯಾಕ್ಸ್​ವೆಲ್ 3 ಕೋಟಿ ಕಡಿಮೆ ಮೊತ್ತಕ್ಕೆ ಓಕೆ ಅಂದಿದ್ದಾರೆ. ಇಲ್ಲಿ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಆರ್​ಸಿಬಿ ಫ್ರಾಂಚೈಸಿ ನೀಡಿದ ಆಫರ್​ ಅನ್ನು ಸ್ವೀಕರಿಸಿ ತಂಡದಲ್ಲೇ ಉಳಿದುಕೊಳ್ಳಲು ಬಯಸಿದ್ದಾರೆ.

ಇನ್ನೊಂದೆಡೆ ಕಳೆದ 14 ಕೋಟಿ 25 ಲಕ್ಷ ರೂ. ಪಡೆದಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಈ ಬಾರಿ 11 ಕೋಟಿಗೆ ಒಪ್ಪಿಗೆ ಸೂಚಿಸಿದ್ದಾರೆ. ಅಂದರೆ ಕಳೆದ ಬಾರಿಗಿಂತ ಮ್ಯಾಕ್ಸ್​ವೆಲ್ 3 ಕೋಟಿ ಕಡಿಮೆ ಮೊತ್ತಕ್ಕೆ ಓಕೆ ಅಂದಿದ್ದಾರೆ. ಇಲ್ಲಿ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಆರ್​ಸಿಬಿ ಫ್ರಾಂಚೈಸಿ ನೀಡಿದ ಆಫರ್​ ಅನ್ನು ಸ್ವೀಕರಿಸಿ ತಂಡದಲ್ಲೇ ಉಳಿದುಕೊಳ್ಳಲು ಬಯಸಿದ್ದಾರೆ.

4 / 6
ಇದಾಗ್ಯೂ ಕಡಿಮೆ ಮೊತ್ತದ ನೆಪವೊಡ್ಡಿ ಇಬ್ಬರೂ ಆಟಗಾರರು ಆರ್​ಸಿಬಿ ತಂಡವನ್ನು ತೊರೆದಿಲ್ಲ ಎಂಬುದು ವಿಶೇಷ. ಏಕೆಂದರೆ ಈ ಬಾರಿ ಎರಡು ಹೊಸ ಫ್ರಾಂಚೈಸಿಗಳಿದ್ದು, ಇಬ್ಬರು ಆಟಗಾರರು ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದರೆ ದೊಡ್ಡ ಮೊತ್ತ ಸಿಗುತ್ತಿತ್ತು. ಇದಾಗ್ಯೂ ಕೊಹ್ಲಿ-ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದು ಆರ್​ಸಿಬಿಯಲ್ಲೇ ಮುಂದುವರೆಯಲು ಒಪ್ಪಿರುವುದಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇದಾಗ್ಯೂ ಕಡಿಮೆ ಮೊತ್ತದ ನೆಪವೊಡ್ಡಿ ಇಬ್ಬರೂ ಆಟಗಾರರು ಆರ್​ಸಿಬಿ ತಂಡವನ್ನು ತೊರೆದಿಲ್ಲ ಎಂಬುದು ವಿಶೇಷ. ಏಕೆಂದರೆ ಈ ಬಾರಿ ಎರಡು ಹೊಸ ಫ್ರಾಂಚೈಸಿಗಳಿದ್ದು, ಇಬ್ಬರು ಆಟಗಾರರು ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದರೆ ದೊಡ್ಡ ಮೊತ್ತ ಸಿಗುತ್ತಿತ್ತು. ಇದಾಗ್ಯೂ ಕೊಹ್ಲಿ-ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದು ಆರ್​ಸಿಬಿಯಲ್ಲೇ ಮುಂದುವರೆಯಲು ಒಪ್ಪಿರುವುದಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

5 / 6
 ಅಷ್ಟೇ ಅಲ್ಲದೆ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದಿರುವ ಕಾರಣ ಇದೀಗ ಆರ್​​ಸಿಬಿ ತಂಡಕ್ಕೂ ಪ್ಲಸ್ ಪಾಯಿಂಟ್ ಆಗಿದೆ. ತಂಡವು ಮೆಗಾ ಹರಾಜಿಗಾಗಿ ಒಟ್ಟು  57 ಕೋಟಿ ಉಳಿದಿದೆ. ಈ ಮೊತ್ತದೊಂದಿಗೆ ಆರ್​ಸಿಬಿ ತಂಡವು ಬಲಿಷ್ಠ ತಂಡವನ್ನು ಕಟ್ಟುವ ಇರಾದೆಯಲ್ಲಿದೆ.

ಅಷ್ಟೇ ಅಲ್ಲದೆ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದಿರುವ ಕಾರಣ ಇದೀಗ ಆರ್​​ಸಿಬಿ ತಂಡಕ್ಕೂ ಪ್ಲಸ್ ಪಾಯಿಂಟ್ ಆಗಿದೆ. ತಂಡವು ಮೆಗಾ ಹರಾಜಿಗಾಗಿ ಒಟ್ಟು 57 ಕೋಟಿ ಉಳಿದಿದೆ. ಈ ಮೊತ್ತದೊಂದಿಗೆ ಆರ್​ಸಿಬಿ ತಂಡವು ಬಲಿಷ್ಠ ತಂಡವನ್ನು ಕಟ್ಟುವ ಇರಾದೆಯಲ್ಲಿದೆ.

6 / 6
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್