AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ದುಡ್ಡಿಗಿಂತ RCB ತಂಡವೇ ಮುಖ್ಯ: ವಿರಾಟ್ ಕೊಹ್ಲಿಗೆ ಅಭಿಮಾನಿಗಳಿಂದ ಬಹುಪರಾಕ್

IPL 2022 retention: ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದಿರುವ ಕಾರಣ ಇದೀಗ ಆರ್​​ಸಿಬಿ ತಂಡಕ್ಕೂ ಪ್ಲಸ್ ಪಾಯಿಂಟ್ ಆಗಿದೆ. ತಂಡವು ಮೆಗಾ ಹರಾಜಿಗಾಗಿ ಒಟ್ಟು 57 ಕೋಟಿ ಉಳಿದಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Dec 01, 2021 | 5:53 PM

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಮೂವರು ಆಟಗಾರರನ್ನು ರಿಟೈನ್ ಮಾಡಿದೆ. ಅದರಲ್ಲೂ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ಅದು ಕೂಡ ಕಡಿಮೆ ಮೊತ್ತ ನೀಡಿ ಸ್ಟಾರ್ ಆಟಗಾರರನ್ನು ಒಪ್ಪಿಸುವ ಮೂಲಕ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಮೂವರು ಆಟಗಾರರನ್ನು ರಿಟೈನ್ ಮಾಡಿದೆ. ಅದರಲ್ಲೂ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ಅದು ಕೂಡ ಕಡಿಮೆ ಮೊತ್ತ ನೀಡಿ ಸ್ಟಾರ್ ಆಟಗಾರರನ್ನು ಒಪ್ಪಿಸುವ ಮೂಲಕ ಎಂಬುದು ವಿಶೇಷ.

1 / 6
ಹೌದು,  ಈ ಬಾರಿ ಆರ್​ಸಿಬಿ ವಿರಾಟ್ ಕೊಹ್ಲಿಗೆ ನೀಡುತ್ತಿರುವುದು 15 ಕೋಟಿ ರೂ. ಮಾತ್ರ. ಆದರೆ 2018 ರಿಂದ ಕೊಹ್ಲಿಗೆ ಆರ್​ಸಿಬಿ ನೀಡುತ್ತಿರುವುದು ಬರೋಬ್ಬರಿ 17 ಕೋಟಿ ರೂ. ಆದರೆ ಈ ಬಾರಿ 2 ಕೋಟಿ ರೂ. ಅನ್ನು ಕೊಹ್ಲಿ ಕಡಿತಗೊಳಿಸಿದ್ದಾರೆ. ಏಕೆಂದರೆ ಈ ಬಾರಿ 33 ಕೋಟಿಯೊಳಗೆ 3 ಆಟಗಾರರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯಿತ್ತು. ಹೀಗಾಗಿ ಕೊಹ್ಲಿ ಕೂಡ ತಮ್ಮ ಮೊತ್ತವನ್ನು 15 ಕೋಟಿಗೆ ಇಳಿಸಿದ್ದಾರೆ.

ಹೌದು, ಈ ಬಾರಿ ಆರ್​ಸಿಬಿ ವಿರಾಟ್ ಕೊಹ್ಲಿಗೆ ನೀಡುತ್ತಿರುವುದು 15 ಕೋಟಿ ರೂ. ಮಾತ್ರ. ಆದರೆ 2018 ರಿಂದ ಕೊಹ್ಲಿಗೆ ಆರ್​ಸಿಬಿ ನೀಡುತ್ತಿರುವುದು ಬರೋಬ್ಬರಿ 17 ಕೋಟಿ ರೂ. ಆದರೆ ಈ ಬಾರಿ 2 ಕೋಟಿ ರೂ. ಅನ್ನು ಕೊಹ್ಲಿ ಕಡಿತಗೊಳಿಸಿದ್ದಾರೆ. ಏಕೆಂದರೆ ಈ ಬಾರಿ 33 ಕೋಟಿಯೊಳಗೆ 3 ಆಟಗಾರರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯಿತ್ತು. ಹೀಗಾಗಿ ಕೊಹ್ಲಿ ಕೂಡ ತಮ್ಮ ಮೊತ್ತವನ್ನು 15 ಕೋಟಿಗೆ ಇಳಿಸಿದ್ದಾರೆ.

2 / 6
ವಿರಾಟ್ ಕೊಹ್ಲಿಯು ತಂಡದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರಿಗೆ ದುಡ್ಡಿಗಿಂತ ಆರ್​​ಸಿಬಿ ತಂಡವೇ ಮುಖ್ಯ. ಹೀಗಾಗಿ ಅವರು ಕಡಿಮೆ ಮೊತ್ತಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಆರ್‌ಸಿಬಿ ಮಾಜಿ ಆಟಗಾರ ಪಾರ್ಥಿವ್ ಪಟೇಲ್ ಬಹಿರಂಗಪಡಿಸಿದ್ದಾರೆ.

ವಿರಾಟ್ ಕೊಹ್ಲಿಯು ತಂಡದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರಿಗೆ ದುಡ್ಡಿಗಿಂತ ಆರ್​​ಸಿಬಿ ತಂಡವೇ ಮುಖ್ಯ. ಹೀಗಾಗಿ ಅವರು ಕಡಿಮೆ ಮೊತ್ತಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಆರ್‌ಸಿಬಿ ಮಾಜಿ ಆಟಗಾರ ಪಾರ್ಥಿವ್ ಪಟೇಲ್ ಬಹಿರಂಗಪಡಿಸಿದ್ದಾರೆ.

3 / 6
ಇನ್ನೊಂದೆಡೆ ಕಳೆದ 14 ಕೋಟಿ 25 ಲಕ್ಷ ರೂ. ಪಡೆದಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಈ ಬಾರಿ 11 ಕೋಟಿಗೆ ಒಪ್ಪಿಗೆ ಸೂಚಿಸಿದ್ದಾರೆ. ಅಂದರೆ ಕಳೆದ ಬಾರಿಗಿಂತ ಮ್ಯಾಕ್ಸ್​ವೆಲ್ 3 ಕೋಟಿ ಕಡಿಮೆ ಮೊತ್ತಕ್ಕೆ ಓಕೆ ಅಂದಿದ್ದಾರೆ. ಇಲ್ಲಿ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಆರ್​ಸಿಬಿ ಫ್ರಾಂಚೈಸಿ ನೀಡಿದ ಆಫರ್​ ಅನ್ನು ಸ್ವೀಕರಿಸಿ ತಂಡದಲ್ಲೇ ಉಳಿದುಕೊಳ್ಳಲು ಬಯಸಿದ್ದಾರೆ.

ಇನ್ನೊಂದೆಡೆ ಕಳೆದ 14 ಕೋಟಿ 25 ಲಕ್ಷ ರೂ. ಪಡೆದಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಈ ಬಾರಿ 11 ಕೋಟಿಗೆ ಒಪ್ಪಿಗೆ ಸೂಚಿಸಿದ್ದಾರೆ. ಅಂದರೆ ಕಳೆದ ಬಾರಿಗಿಂತ ಮ್ಯಾಕ್ಸ್​ವೆಲ್ 3 ಕೋಟಿ ಕಡಿಮೆ ಮೊತ್ತಕ್ಕೆ ಓಕೆ ಅಂದಿದ್ದಾರೆ. ಇಲ್ಲಿ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಆರ್​ಸಿಬಿ ಫ್ರಾಂಚೈಸಿ ನೀಡಿದ ಆಫರ್​ ಅನ್ನು ಸ್ವೀಕರಿಸಿ ತಂಡದಲ್ಲೇ ಉಳಿದುಕೊಳ್ಳಲು ಬಯಸಿದ್ದಾರೆ.

4 / 6
ಇದಾಗ್ಯೂ ಕಡಿಮೆ ಮೊತ್ತದ ನೆಪವೊಡ್ಡಿ ಇಬ್ಬರೂ ಆಟಗಾರರು ಆರ್​ಸಿಬಿ ತಂಡವನ್ನು ತೊರೆದಿಲ್ಲ ಎಂಬುದು ವಿಶೇಷ. ಏಕೆಂದರೆ ಈ ಬಾರಿ ಎರಡು ಹೊಸ ಫ್ರಾಂಚೈಸಿಗಳಿದ್ದು, ಇಬ್ಬರು ಆಟಗಾರರು ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದರೆ ದೊಡ್ಡ ಮೊತ್ತ ಸಿಗುತ್ತಿತ್ತು. ಇದಾಗ್ಯೂ ಕೊಹ್ಲಿ-ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದು ಆರ್​ಸಿಬಿಯಲ್ಲೇ ಮುಂದುವರೆಯಲು ಒಪ್ಪಿರುವುದಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇದಾಗ್ಯೂ ಕಡಿಮೆ ಮೊತ್ತದ ನೆಪವೊಡ್ಡಿ ಇಬ್ಬರೂ ಆಟಗಾರರು ಆರ್​ಸಿಬಿ ತಂಡವನ್ನು ತೊರೆದಿಲ್ಲ ಎಂಬುದು ವಿಶೇಷ. ಏಕೆಂದರೆ ಈ ಬಾರಿ ಎರಡು ಹೊಸ ಫ್ರಾಂಚೈಸಿಗಳಿದ್ದು, ಇಬ್ಬರು ಆಟಗಾರರು ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದರೆ ದೊಡ್ಡ ಮೊತ್ತ ಸಿಗುತ್ತಿತ್ತು. ಇದಾಗ್ಯೂ ಕೊಹ್ಲಿ-ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದು ಆರ್​ಸಿಬಿಯಲ್ಲೇ ಮುಂದುವರೆಯಲು ಒಪ್ಪಿರುವುದಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

5 / 6
 ಅಷ್ಟೇ ಅಲ್ಲದೆ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದಿರುವ ಕಾರಣ ಇದೀಗ ಆರ್​​ಸಿಬಿ ತಂಡಕ್ಕೂ ಪ್ಲಸ್ ಪಾಯಿಂಟ್ ಆಗಿದೆ. ತಂಡವು ಮೆಗಾ ಹರಾಜಿಗಾಗಿ ಒಟ್ಟು  57 ಕೋಟಿ ಉಳಿದಿದೆ. ಈ ಮೊತ್ತದೊಂದಿಗೆ ಆರ್​ಸಿಬಿ ತಂಡವು ಬಲಿಷ್ಠ ತಂಡವನ್ನು ಕಟ್ಟುವ ಇರಾದೆಯಲ್ಲಿದೆ.

ಅಷ್ಟೇ ಅಲ್ಲದೆ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದಿರುವ ಕಾರಣ ಇದೀಗ ಆರ್​​ಸಿಬಿ ತಂಡಕ್ಕೂ ಪ್ಲಸ್ ಪಾಯಿಂಟ್ ಆಗಿದೆ. ತಂಡವು ಮೆಗಾ ಹರಾಜಿಗಾಗಿ ಒಟ್ಟು 57 ಕೋಟಿ ಉಳಿದಿದೆ. ಈ ಮೊತ್ತದೊಂದಿಗೆ ಆರ್​ಸಿಬಿ ತಂಡವು ಬಲಿಷ್ಠ ತಂಡವನ್ನು ಕಟ್ಟುವ ಇರಾದೆಯಲ್ಲಿದೆ.

6 / 6
Follow us
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ