AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ದುಡ್ಡಿಗಿಂತ RCB ತಂಡವೇ ಮುಖ್ಯ: ವಿರಾಟ್ ಕೊಹ್ಲಿಗೆ ಅಭಿಮಾನಿಗಳಿಂದ ಬಹುಪರಾಕ್

IPL 2022 retention: ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದಿರುವ ಕಾರಣ ಇದೀಗ ಆರ್​​ಸಿಬಿ ತಂಡಕ್ಕೂ ಪ್ಲಸ್ ಪಾಯಿಂಟ್ ಆಗಿದೆ. ತಂಡವು ಮೆಗಾ ಹರಾಜಿಗಾಗಿ ಒಟ್ಟು 57 ಕೋಟಿ ಉಳಿದಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Dec 01, 2021 | 5:53 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಮೂವರು ಆಟಗಾರರನ್ನು ರಿಟೈನ್ ಮಾಡಿದೆ. ಅದರಲ್ಲೂ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ಅದು ಕೂಡ ಕಡಿಮೆ ಮೊತ್ತ ನೀಡಿ ಸ್ಟಾರ್ ಆಟಗಾರರನ್ನು ಒಪ್ಪಿಸುವ ಮೂಲಕ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಮೂವರು ಆಟಗಾರರನ್ನು ರಿಟೈನ್ ಮಾಡಿದೆ. ಅದರಲ್ಲೂ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ಅದು ಕೂಡ ಕಡಿಮೆ ಮೊತ್ತ ನೀಡಿ ಸ್ಟಾರ್ ಆಟಗಾರರನ್ನು ಒಪ್ಪಿಸುವ ಮೂಲಕ ಎಂಬುದು ವಿಶೇಷ.

1 / 6
ಹೌದು,  ಈ ಬಾರಿ ಆರ್​ಸಿಬಿ ವಿರಾಟ್ ಕೊಹ್ಲಿಗೆ ನೀಡುತ್ತಿರುವುದು 15 ಕೋಟಿ ರೂ. ಮಾತ್ರ. ಆದರೆ 2018 ರಿಂದ ಕೊಹ್ಲಿಗೆ ಆರ್​ಸಿಬಿ ನೀಡುತ್ತಿರುವುದು ಬರೋಬ್ಬರಿ 17 ಕೋಟಿ ರೂ. ಆದರೆ ಈ ಬಾರಿ 2 ಕೋಟಿ ರೂ. ಅನ್ನು ಕೊಹ್ಲಿ ಕಡಿತಗೊಳಿಸಿದ್ದಾರೆ. ಏಕೆಂದರೆ ಈ ಬಾರಿ 33 ಕೋಟಿಯೊಳಗೆ 3 ಆಟಗಾರರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯಿತ್ತು. ಹೀಗಾಗಿ ಕೊಹ್ಲಿ ಕೂಡ ತಮ್ಮ ಮೊತ್ತವನ್ನು 15 ಕೋಟಿಗೆ ಇಳಿಸಿದ್ದಾರೆ.

ಹೌದು, ಈ ಬಾರಿ ಆರ್​ಸಿಬಿ ವಿರಾಟ್ ಕೊಹ್ಲಿಗೆ ನೀಡುತ್ತಿರುವುದು 15 ಕೋಟಿ ರೂ. ಮಾತ್ರ. ಆದರೆ 2018 ರಿಂದ ಕೊಹ್ಲಿಗೆ ಆರ್​ಸಿಬಿ ನೀಡುತ್ತಿರುವುದು ಬರೋಬ್ಬರಿ 17 ಕೋಟಿ ರೂ. ಆದರೆ ಈ ಬಾರಿ 2 ಕೋಟಿ ರೂ. ಅನ್ನು ಕೊಹ್ಲಿ ಕಡಿತಗೊಳಿಸಿದ್ದಾರೆ. ಏಕೆಂದರೆ ಈ ಬಾರಿ 33 ಕೋಟಿಯೊಳಗೆ 3 ಆಟಗಾರರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯಿತ್ತು. ಹೀಗಾಗಿ ಕೊಹ್ಲಿ ಕೂಡ ತಮ್ಮ ಮೊತ್ತವನ್ನು 15 ಕೋಟಿಗೆ ಇಳಿಸಿದ್ದಾರೆ.

2 / 6
ವಿರಾಟ್ ಕೊಹ್ಲಿಯು ತಂಡದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರಿಗೆ ದುಡ್ಡಿಗಿಂತ ಆರ್​​ಸಿಬಿ ತಂಡವೇ ಮುಖ್ಯ. ಹೀಗಾಗಿ ಅವರು ಕಡಿಮೆ ಮೊತ್ತಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಆರ್‌ಸಿಬಿ ಮಾಜಿ ಆಟಗಾರ ಪಾರ್ಥಿವ್ ಪಟೇಲ್ ಬಹಿರಂಗಪಡಿಸಿದ್ದಾರೆ.

ವಿರಾಟ್ ಕೊಹ್ಲಿಯು ತಂಡದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರಿಗೆ ದುಡ್ಡಿಗಿಂತ ಆರ್​​ಸಿಬಿ ತಂಡವೇ ಮುಖ್ಯ. ಹೀಗಾಗಿ ಅವರು ಕಡಿಮೆ ಮೊತ್ತಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಆರ್‌ಸಿಬಿ ಮಾಜಿ ಆಟಗಾರ ಪಾರ್ಥಿವ್ ಪಟೇಲ್ ಬಹಿರಂಗಪಡಿಸಿದ್ದಾರೆ.

3 / 6
ಇನ್ನೊಂದೆಡೆ ಕಳೆದ 14 ಕೋಟಿ 25 ಲಕ್ಷ ರೂ. ಪಡೆದಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಈ ಬಾರಿ 11 ಕೋಟಿಗೆ ಒಪ್ಪಿಗೆ ಸೂಚಿಸಿದ್ದಾರೆ. ಅಂದರೆ ಕಳೆದ ಬಾರಿಗಿಂತ ಮ್ಯಾಕ್ಸ್​ವೆಲ್ 3 ಕೋಟಿ ಕಡಿಮೆ ಮೊತ್ತಕ್ಕೆ ಓಕೆ ಅಂದಿದ್ದಾರೆ. ಇಲ್ಲಿ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಆರ್​ಸಿಬಿ ಫ್ರಾಂಚೈಸಿ ನೀಡಿದ ಆಫರ್​ ಅನ್ನು ಸ್ವೀಕರಿಸಿ ತಂಡದಲ್ಲೇ ಉಳಿದುಕೊಳ್ಳಲು ಬಯಸಿದ್ದಾರೆ.

ಇನ್ನೊಂದೆಡೆ ಕಳೆದ 14 ಕೋಟಿ 25 ಲಕ್ಷ ರೂ. ಪಡೆದಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಈ ಬಾರಿ 11 ಕೋಟಿಗೆ ಒಪ್ಪಿಗೆ ಸೂಚಿಸಿದ್ದಾರೆ. ಅಂದರೆ ಕಳೆದ ಬಾರಿಗಿಂತ ಮ್ಯಾಕ್ಸ್​ವೆಲ್ 3 ಕೋಟಿ ಕಡಿಮೆ ಮೊತ್ತಕ್ಕೆ ಓಕೆ ಅಂದಿದ್ದಾರೆ. ಇಲ್ಲಿ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಆರ್​ಸಿಬಿ ಫ್ರಾಂಚೈಸಿ ನೀಡಿದ ಆಫರ್​ ಅನ್ನು ಸ್ವೀಕರಿಸಿ ತಂಡದಲ್ಲೇ ಉಳಿದುಕೊಳ್ಳಲು ಬಯಸಿದ್ದಾರೆ.

4 / 6
ಇದಾಗ್ಯೂ ಕಡಿಮೆ ಮೊತ್ತದ ನೆಪವೊಡ್ಡಿ ಇಬ್ಬರೂ ಆಟಗಾರರು ಆರ್​ಸಿಬಿ ತಂಡವನ್ನು ತೊರೆದಿಲ್ಲ ಎಂಬುದು ವಿಶೇಷ. ಏಕೆಂದರೆ ಈ ಬಾರಿ ಎರಡು ಹೊಸ ಫ್ರಾಂಚೈಸಿಗಳಿದ್ದು, ಇಬ್ಬರು ಆಟಗಾರರು ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದರೆ ದೊಡ್ಡ ಮೊತ್ತ ಸಿಗುತ್ತಿತ್ತು. ಇದಾಗ್ಯೂ ಕೊಹ್ಲಿ-ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದು ಆರ್​ಸಿಬಿಯಲ್ಲೇ ಮುಂದುವರೆಯಲು ಒಪ್ಪಿರುವುದಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇದಾಗ್ಯೂ ಕಡಿಮೆ ಮೊತ್ತದ ನೆಪವೊಡ್ಡಿ ಇಬ್ಬರೂ ಆಟಗಾರರು ಆರ್​ಸಿಬಿ ತಂಡವನ್ನು ತೊರೆದಿಲ್ಲ ಎಂಬುದು ವಿಶೇಷ. ಏಕೆಂದರೆ ಈ ಬಾರಿ ಎರಡು ಹೊಸ ಫ್ರಾಂಚೈಸಿಗಳಿದ್ದು, ಇಬ್ಬರು ಆಟಗಾರರು ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದರೆ ದೊಡ್ಡ ಮೊತ್ತ ಸಿಗುತ್ತಿತ್ತು. ಇದಾಗ್ಯೂ ಕೊಹ್ಲಿ-ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದು ಆರ್​ಸಿಬಿಯಲ್ಲೇ ಮುಂದುವರೆಯಲು ಒಪ್ಪಿರುವುದಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

5 / 6
 ಅಷ್ಟೇ ಅಲ್ಲದೆ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದಿರುವ ಕಾರಣ ಇದೀಗ ಆರ್​​ಸಿಬಿ ತಂಡಕ್ಕೂ ಪ್ಲಸ್ ಪಾಯಿಂಟ್ ಆಗಿದೆ. ತಂಡವು ಮೆಗಾ ಹರಾಜಿಗಾಗಿ ಒಟ್ಟು  57 ಕೋಟಿ ಉಳಿದಿದೆ. ಈ ಮೊತ್ತದೊಂದಿಗೆ ಆರ್​ಸಿಬಿ ತಂಡವು ಬಲಿಷ್ಠ ತಂಡವನ್ನು ಕಟ್ಟುವ ಇರಾದೆಯಲ್ಲಿದೆ.

ಅಷ್ಟೇ ಅಲ್ಲದೆ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದಿರುವ ಕಾರಣ ಇದೀಗ ಆರ್​​ಸಿಬಿ ತಂಡಕ್ಕೂ ಪ್ಲಸ್ ಪಾಯಿಂಟ್ ಆಗಿದೆ. ತಂಡವು ಮೆಗಾ ಹರಾಜಿಗಾಗಿ ಒಟ್ಟು 57 ಕೋಟಿ ಉಳಿದಿದೆ. ಈ ಮೊತ್ತದೊಂದಿಗೆ ಆರ್​ಸಿಬಿ ತಂಡವು ಬಲಿಷ್ಠ ತಂಡವನ್ನು ಕಟ್ಟುವ ಇರಾದೆಯಲ್ಲಿದೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ