AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್​ನಲ್ಲಿ ಹೀಗೂ ನಿರ್ಮಾಣವಾಗಿದೆ ಅತ್ಯಂತ ಹೀನಾಯ ದಾಖಲೆಗಳು

IPL 2022: ಐಪಿಎಲ್‌ನ ಅತ್ಯಂತ ಯಶಸ್ವಿ ನಾಯಕ ರೋಹಿತ್ ಶರ್ಮಾ ಎಂಬುದರಲ್ಲಿ ಡೌಟೇ ಇಲ್ಲ. ಹಿಟ್​ಮ್ಯಾನ್ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಐದು ಬಾರಿ ಚಾಂಪಿಯನ್ ಆಗಿದೆ.

TV9 Web
| Edited By: |

Updated on: Mar 23, 2022 | 5:32 PM

Share
ಇಂಡಿಯನ್ ಪ್ರೀಮಿಯರ್ ಲೀಗ್ 2022 ಮಾರ್ಚ್ 26 ರಿಂದ ಪ್ರಾರಂಭವಾಗಲಿದೆ. ಮೊದಲ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ. ಇದರೊಂದಿಗೆ 15ನೇ ಸೀಸನ್ ಐಪಿಎಲ್​ಗೆ ಚಾಲನೆ ದೊರೆಯಲಿದೆ. ಆದರೆ ಕಳೆದ 14 ಸೀಸನ್​ ಐಪಿಎಲ್​ನಲ್ಲಿ ನಿರ್ಮಾಣವಾಗಿರುವ ಕೆಲವೊಂದು ಕಳಪೆ ದಾಖಲೆಗಳನ್ನು ನೋಡಿದ್ರೆ ನೀವು ಖಂಡಿತವಾಗಿಯೂ ಅಚ್ಚರಿಪಡ್ತೀರಾ. ಅಂತಹ ದಾಖಲೆಗಳು ಈ ಕೆಳಗಿನಂತಿವೆ...

ಇಂಡಿಯನ್ ಪ್ರೀಮಿಯರ್ ಲೀಗ್ 2022 ಮಾರ್ಚ್ 26 ರಿಂದ ಪ್ರಾರಂಭವಾಗಲಿದೆ. ಮೊದಲ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ. ಇದರೊಂದಿಗೆ 15ನೇ ಸೀಸನ್ ಐಪಿಎಲ್​ಗೆ ಚಾಲನೆ ದೊರೆಯಲಿದೆ. ಆದರೆ ಕಳೆದ 14 ಸೀಸನ್​ ಐಪಿಎಲ್​ನಲ್ಲಿ ನಿರ್ಮಾಣವಾಗಿರುವ ಕೆಲವೊಂದು ಕಳಪೆ ದಾಖಲೆಗಳನ್ನು ನೋಡಿದ್ರೆ ನೀವು ಖಂಡಿತವಾಗಿಯೂ ಅಚ್ಚರಿಪಡ್ತೀರಾ. ಅಂತಹ ದಾಖಲೆಗಳು ಈ ಕೆಳಗಿನಂತಿವೆ...

1 / 6
ಐಪಿಎಲ್‌ನ ಅತ್ಯಂತ ಯಶಸ್ವಿ ನಾಯಕ ರೋಹಿತ್ ಶರ್ಮಾ ಎಂಬುದರಲ್ಲಿ ಡೌಟೇ ಇಲ್ಲ. ಹಿಟ್​ಮ್ಯಾನ್ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಐದು ಬಾರಿ ಚಾಂಪಿಯನ್ ಆಗಿದೆ. ಆದರೆ ಬ್ಯಾಟ್ಸ್‌ಮನ್ ಆಗಿ ರೋಹಿತ್ ಶರ್ಮಾ ಐಪಿಎಲ್​ನಲ್ಲಿ ಅತ್ಯಂತ ಕೆಟ್ಟ ದಾಖಲೆಯನ್ನು ಹೊಂದಿದ್ದಾರೆ. ಅದೆಂದರೆ ಐಪಿಎಲ್‌ನಲ್ಲಿ ಅತಿ ಹೆಚ್ಚು ಬಾರಿ 10ಕ್ಕಿಂತ ಕಡಿಮೆ ಮೊತ್ತಕ್ಕೆ ಔಟಾಗಿರುವ ಬ್ಯಾಟ್ಸ್​ಮನ್ ಎಂಬ ಹೀನಾಯ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ.

ಐಪಿಎಲ್‌ನ ಅತ್ಯಂತ ಯಶಸ್ವಿ ನಾಯಕ ರೋಹಿತ್ ಶರ್ಮಾ ಎಂಬುದರಲ್ಲಿ ಡೌಟೇ ಇಲ್ಲ. ಹಿಟ್​ಮ್ಯಾನ್ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಐದು ಬಾರಿ ಚಾಂಪಿಯನ್ ಆಗಿದೆ. ಆದರೆ ಬ್ಯಾಟ್ಸ್‌ಮನ್ ಆಗಿ ರೋಹಿತ್ ಶರ್ಮಾ ಐಪಿಎಲ್​ನಲ್ಲಿ ಅತ್ಯಂತ ಕೆಟ್ಟ ದಾಖಲೆಯನ್ನು ಹೊಂದಿದ್ದಾರೆ. ಅದೆಂದರೆ ಐಪಿಎಲ್‌ನಲ್ಲಿ ಅತಿ ಹೆಚ್ಚು ಬಾರಿ 10ಕ್ಕಿಂತ ಕಡಿಮೆ ಮೊತ್ತಕ್ಕೆ ಔಟಾಗಿರುವ ಬ್ಯಾಟ್ಸ್​ಮನ್ ಎಂಬ ಹೀನಾಯ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ.

2 / 6
 ರೋಹಿತ್ ಶರ್ಮಾ ಐಪಿಎಲ್‌ನಲ್ಲಿ 60 ಬಾರಿ 10 ಕ್ಕಿಂತ ಕಡಿಮೆ ಮೊತ್ತಕ್ಕೆ ಔಟಾಗಿದ್ದಾರೆ. ಅಂದರೆ 0 ಟು 9 ರನ್​ಗಳ ಒಳಗೆ ಔಟಾಗಿ ಅತೀ ಹೆಚ್ಚು ಬಾರಿ ಎರಡಂಕಿ ಮುಟ್ಟದ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.  ಇನ್ನು ದಿನೇಶ್ ಕಾರ್ತಿಕ್ ಕೂಡ 60 ಬಾರಿ 10 ರನ್​ಗಳೊಳಗೆ ಔಟಾಗುವ ಮೂಲಕ ರೋಹಿತ್ ಶರ್ಮಾ ಜೊತೆ ಸಮಬಲದಲ್ಲಿದ್ದಾರೆ. ಮತ್ತೊಂದೆಡೆ ಸುರೇಶ್ ರೈನಾ 53 ಬಾರಿ ಎರಡಂಕಿ ಮುಟ್ಟಲು ಸಾಧ್ಯವಾಗಲಿಲ್ಲ.

ರೋಹಿತ್ ಶರ್ಮಾ ಐಪಿಎಲ್‌ನಲ್ಲಿ 60 ಬಾರಿ 10 ಕ್ಕಿಂತ ಕಡಿಮೆ ಮೊತ್ತಕ್ಕೆ ಔಟಾಗಿದ್ದಾರೆ. ಅಂದರೆ 0 ಟು 9 ರನ್​ಗಳ ಒಳಗೆ ಔಟಾಗಿ ಅತೀ ಹೆಚ್ಚು ಬಾರಿ ಎರಡಂಕಿ ಮುಟ್ಟದ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಇನ್ನು ದಿನೇಶ್ ಕಾರ್ತಿಕ್ ಕೂಡ 60 ಬಾರಿ 10 ರನ್​ಗಳೊಳಗೆ ಔಟಾಗುವ ಮೂಲಕ ರೋಹಿತ್ ಶರ್ಮಾ ಜೊತೆ ಸಮಬಲದಲ್ಲಿದ್ದಾರೆ. ಮತ್ತೊಂದೆಡೆ ಸುರೇಶ್ ರೈನಾ 53 ಬಾರಿ ಎರಡಂಕಿ ಮುಟ್ಟಲು ಸಾಧ್ಯವಾಗಲಿಲ್ಲ.

3 / 6
ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಇತಿಹಾಸದಲ್ಲಿ ಒಮ್ಮೆ ಮಾತ್ರ 50 ಕ್ಕೂ ಹೆಚ್ಚು ರನ್​ಗಳ ಅಂತರದಿಂದ ಸೋತಿದೆ. ಅಂದರೆ ಐಪಿಎಲ್​ನಲ್ಲಿ ಸಿಎಸ್​ಕೆ ತಂಡವನ್ನು ಹೀನಾಯವಾಗಿ ಸೋಲಿಸಲು ಯಾವುದೇ ತಂಡಕ್ಕೆ ಸಾಧ್ಯವಾಗಿಲ್ಲ. ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವಿದ್ದು, ಎಸ್​ಆರ್​ಹೆಚ್ ಕೇವಲ 3 ಪಂದ್ಯಗಳಲ್ಲಿ 50 ಕ್ಕೂ ಹೆಚ್ಚು ರನ್​ಗಳ ಅಂತರದಿಂದ ಸೋತಿದೆ.

ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಇತಿಹಾಸದಲ್ಲಿ ಒಮ್ಮೆ ಮಾತ್ರ 50 ಕ್ಕೂ ಹೆಚ್ಚು ರನ್​ಗಳ ಅಂತರದಿಂದ ಸೋತಿದೆ. ಅಂದರೆ ಐಪಿಎಲ್​ನಲ್ಲಿ ಸಿಎಸ್​ಕೆ ತಂಡವನ್ನು ಹೀನಾಯವಾಗಿ ಸೋಲಿಸಲು ಯಾವುದೇ ತಂಡಕ್ಕೆ ಸಾಧ್ಯವಾಗಿಲ್ಲ. ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವಿದ್ದು, ಎಸ್​ಆರ್​ಹೆಚ್ ಕೇವಲ 3 ಪಂದ್ಯಗಳಲ್ಲಿ 50 ಕ್ಕೂ ಹೆಚ್ಚು ರನ್​ಗಳ ಅಂತರದಿಂದ ಸೋತಿದೆ.

4 / 6
ಆದರೆ ಆರ್‌ಸಿಬಿ ತಂಡವು ಐಪಿಎಲ್​ನಲ್ಲಿ 14 ಪಂದ್ಯಗಳಲ್ಲಿ 50ಕ್ಕೂ ಹೆಚ್ಚು ರನ್‌ಗಳ ಅಂತರದಿಂದ ಸೋತಿದೆ. ಈ ಮೂಲಕ ಐಪಿಎಲ್​ನಲ್ಲಿ ಅತೀ ಹೆಚ್ಚು ಹೀನಾಯ ಸೋಲುಂಡ ತಂಡ ಎಂಬ ಕಳಪೆ ದಾಖಲೆ ಕೂಡ ಆರ್​ಸಿಬಿ ಹೆಸರಿನಲ್ಲಿದೆ.

ಆದರೆ ಆರ್‌ಸಿಬಿ ತಂಡವು ಐಪಿಎಲ್​ನಲ್ಲಿ 14 ಪಂದ್ಯಗಳಲ್ಲಿ 50ಕ್ಕೂ ಹೆಚ್ಚು ರನ್‌ಗಳ ಅಂತರದಿಂದ ಸೋತಿದೆ. ಈ ಮೂಲಕ ಐಪಿಎಲ್​ನಲ್ಲಿ ಅತೀ ಹೆಚ್ಚು ಹೀನಾಯ ಸೋಲುಂಡ ತಂಡ ಎಂಬ ಕಳಪೆ ದಾಖಲೆ ಕೂಡ ಆರ್​ಸಿಬಿ ಹೆಸರಿನಲ್ಲಿದೆ.

5 / 6
ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ

ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ

6 / 6
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ