AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್​ನಲ್ಲಿ ಹೀಗೂ ನಿರ್ಮಾಣವಾಗಿದೆ ಅತ್ಯಂತ ಹೀನಾಯ ದಾಖಲೆಗಳು

IPL 2022: ಐಪಿಎಲ್‌ನ ಅತ್ಯಂತ ಯಶಸ್ವಿ ನಾಯಕ ರೋಹಿತ್ ಶರ್ಮಾ ಎಂಬುದರಲ್ಲಿ ಡೌಟೇ ಇಲ್ಲ. ಹಿಟ್​ಮ್ಯಾನ್ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಐದು ಬಾರಿ ಚಾಂಪಿಯನ್ ಆಗಿದೆ.

TV9 Web
| Edited By: |

Updated on: Mar 23, 2022 | 5:32 PM

Share
ಇಂಡಿಯನ್ ಪ್ರೀಮಿಯರ್ ಲೀಗ್ 2022 ಮಾರ್ಚ್ 26 ರಿಂದ ಪ್ರಾರಂಭವಾಗಲಿದೆ. ಮೊದಲ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ. ಇದರೊಂದಿಗೆ 15ನೇ ಸೀಸನ್ ಐಪಿಎಲ್​ಗೆ ಚಾಲನೆ ದೊರೆಯಲಿದೆ. ಆದರೆ ಕಳೆದ 14 ಸೀಸನ್​ ಐಪಿಎಲ್​ನಲ್ಲಿ ನಿರ್ಮಾಣವಾಗಿರುವ ಕೆಲವೊಂದು ಕಳಪೆ ದಾಖಲೆಗಳನ್ನು ನೋಡಿದ್ರೆ ನೀವು ಖಂಡಿತವಾಗಿಯೂ ಅಚ್ಚರಿಪಡ್ತೀರಾ. ಅಂತಹ ದಾಖಲೆಗಳು ಈ ಕೆಳಗಿನಂತಿವೆ...

ಇಂಡಿಯನ್ ಪ್ರೀಮಿಯರ್ ಲೀಗ್ 2022 ಮಾರ್ಚ್ 26 ರಿಂದ ಪ್ರಾರಂಭವಾಗಲಿದೆ. ಮೊದಲ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ. ಇದರೊಂದಿಗೆ 15ನೇ ಸೀಸನ್ ಐಪಿಎಲ್​ಗೆ ಚಾಲನೆ ದೊರೆಯಲಿದೆ. ಆದರೆ ಕಳೆದ 14 ಸೀಸನ್​ ಐಪಿಎಲ್​ನಲ್ಲಿ ನಿರ್ಮಾಣವಾಗಿರುವ ಕೆಲವೊಂದು ಕಳಪೆ ದಾಖಲೆಗಳನ್ನು ನೋಡಿದ್ರೆ ನೀವು ಖಂಡಿತವಾಗಿಯೂ ಅಚ್ಚರಿಪಡ್ತೀರಾ. ಅಂತಹ ದಾಖಲೆಗಳು ಈ ಕೆಳಗಿನಂತಿವೆ...

1 / 6
ಐಪಿಎಲ್‌ನ ಅತ್ಯಂತ ಯಶಸ್ವಿ ನಾಯಕ ರೋಹಿತ್ ಶರ್ಮಾ ಎಂಬುದರಲ್ಲಿ ಡೌಟೇ ಇಲ್ಲ. ಹಿಟ್​ಮ್ಯಾನ್ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಐದು ಬಾರಿ ಚಾಂಪಿಯನ್ ಆಗಿದೆ. ಆದರೆ ಬ್ಯಾಟ್ಸ್‌ಮನ್ ಆಗಿ ರೋಹಿತ್ ಶರ್ಮಾ ಐಪಿಎಲ್​ನಲ್ಲಿ ಅತ್ಯಂತ ಕೆಟ್ಟ ದಾಖಲೆಯನ್ನು ಹೊಂದಿದ್ದಾರೆ. ಅದೆಂದರೆ ಐಪಿಎಲ್‌ನಲ್ಲಿ ಅತಿ ಹೆಚ್ಚು ಬಾರಿ 10ಕ್ಕಿಂತ ಕಡಿಮೆ ಮೊತ್ತಕ್ಕೆ ಔಟಾಗಿರುವ ಬ್ಯಾಟ್ಸ್​ಮನ್ ಎಂಬ ಹೀನಾಯ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ.

ಐಪಿಎಲ್‌ನ ಅತ್ಯಂತ ಯಶಸ್ವಿ ನಾಯಕ ರೋಹಿತ್ ಶರ್ಮಾ ಎಂಬುದರಲ್ಲಿ ಡೌಟೇ ಇಲ್ಲ. ಹಿಟ್​ಮ್ಯಾನ್ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಐದು ಬಾರಿ ಚಾಂಪಿಯನ್ ಆಗಿದೆ. ಆದರೆ ಬ್ಯಾಟ್ಸ್‌ಮನ್ ಆಗಿ ರೋಹಿತ್ ಶರ್ಮಾ ಐಪಿಎಲ್​ನಲ್ಲಿ ಅತ್ಯಂತ ಕೆಟ್ಟ ದಾಖಲೆಯನ್ನು ಹೊಂದಿದ್ದಾರೆ. ಅದೆಂದರೆ ಐಪಿಎಲ್‌ನಲ್ಲಿ ಅತಿ ಹೆಚ್ಚು ಬಾರಿ 10ಕ್ಕಿಂತ ಕಡಿಮೆ ಮೊತ್ತಕ್ಕೆ ಔಟಾಗಿರುವ ಬ್ಯಾಟ್ಸ್​ಮನ್ ಎಂಬ ಹೀನಾಯ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ.

2 / 6
 ರೋಹಿತ್ ಶರ್ಮಾ ಐಪಿಎಲ್‌ನಲ್ಲಿ 60 ಬಾರಿ 10 ಕ್ಕಿಂತ ಕಡಿಮೆ ಮೊತ್ತಕ್ಕೆ ಔಟಾಗಿದ್ದಾರೆ. ಅಂದರೆ 0 ಟು 9 ರನ್​ಗಳ ಒಳಗೆ ಔಟಾಗಿ ಅತೀ ಹೆಚ್ಚು ಬಾರಿ ಎರಡಂಕಿ ಮುಟ್ಟದ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.  ಇನ್ನು ದಿನೇಶ್ ಕಾರ್ತಿಕ್ ಕೂಡ 60 ಬಾರಿ 10 ರನ್​ಗಳೊಳಗೆ ಔಟಾಗುವ ಮೂಲಕ ರೋಹಿತ್ ಶರ್ಮಾ ಜೊತೆ ಸಮಬಲದಲ್ಲಿದ್ದಾರೆ. ಮತ್ತೊಂದೆಡೆ ಸುರೇಶ್ ರೈನಾ 53 ಬಾರಿ ಎರಡಂಕಿ ಮುಟ್ಟಲು ಸಾಧ್ಯವಾಗಲಿಲ್ಲ.

ರೋಹಿತ್ ಶರ್ಮಾ ಐಪಿಎಲ್‌ನಲ್ಲಿ 60 ಬಾರಿ 10 ಕ್ಕಿಂತ ಕಡಿಮೆ ಮೊತ್ತಕ್ಕೆ ಔಟಾಗಿದ್ದಾರೆ. ಅಂದರೆ 0 ಟು 9 ರನ್​ಗಳ ಒಳಗೆ ಔಟಾಗಿ ಅತೀ ಹೆಚ್ಚು ಬಾರಿ ಎರಡಂಕಿ ಮುಟ್ಟದ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಇನ್ನು ದಿನೇಶ್ ಕಾರ್ತಿಕ್ ಕೂಡ 60 ಬಾರಿ 10 ರನ್​ಗಳೊಳಗೆ ಔಟಾಗುವ ಮೂಲಕ ರೋಹಿತ್ ಶರ್ಮಾ ಜೊತೆ ಸಮಬಲದಲ್ಲಿದ್ದಾರೆ. ಮತ್ತೊಂದೆಡೆ ಸುರೇಶ್ ರೈನಾ 53 ಬಾರಿ ಎರಡಂಕಿ ಮುಟ್ಟಲು ಸಾಧ್ಯವಾಗಲಿಲ್ಲ.

3 / 6
ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಇತಿಹಾಸದಲ್ಲಿ ಒಮ್ಮೆ ಮಾತ್ರ 50 ಕ್ಕೂ ಹೆಚ್ಚು ರನ್​ಗಳ ಅಂತರದಿಂದ ಸೋತಿದೆ. ಅಂದರೆ ಐಪಿಎಲ್​ನಲ್ಲಿ ಸಿಎಸ್​ಕೆ ತಂಡವನ್ನು ಹೀನಾಯವಾಗಿ ಸೋಲಿಸಲು ಯಾವುದೇ ತಂಡಕ್ಕೆ ಸಾಧ್ಯವಾಗಿಲ್ಲ. ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವಿದ್ದು, ಎಸ್​ಆರ್​ಹೆಚ್ ಕೇವಲ 3 ಪಂದ್ಯಗಳಲ್ಲಿ 50 ಕ್ಕೂ ಹೆಚ್ಚು ರನ್​ಗಳ ಅಂತರದಿಂದ ಸೋತಿದೆ.

ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಇತಿಹಾಸದಲ್ಲಿ ಒಮ್ಮೆ ಮಾತ್ರ 50 ಕ್ಕೂ ಹೆಚ್ಚು ರನ್​ಗಳ ಅಂತರದಿಂದ ಸೋತಿದೆ. ಅಂದರೆ ಐಪಿಎಲ್​ನಲ್ಲಿ ಸಿಎಸ್​ಕೆ ತಂಡವನ್ನು ಹೀನಾಯವಾಗಿ ಸೋಲಿಸಲು ಯಾವುದೇ ತಂಡಕ್ಕೆ ಸಾಧ್ಯವಾಗಿಲ್ಲ. ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವಿದ್ದು, ಎಸ್​ಆರ್​ಹೆಚ್ ಕೇವಲ 3 ಪಂದ್ಯಗಳಲ್ಲಿ 50 ಕ್ಕೂ ಹೆಚ್ಚು ರನ್​ಗಳ ಅಂತರದಿಂದ ಸೋತಿದೆ.

4 / 6
ಆದರೆ ಆರ್‌ಸಿಬಿ ತಂಡವು ಐಪಿಎಲ್​ನಲ್ಲಿ 14 ಪಂದ್ಯಗಳಲ್ಲಿ 50ಕ್ಕೂ ಹೆಚ್ಚು ರನ್‌ಗಳ ಅಂತರದಿಂದ ಸೋತಿದೆ. ಈ ಮೂಲಕ ಐಪಿಎಲ್​ನಲ್ಲಿ ಅತೀ ಹೆಚ್ಚು ಹೀನಾಯ ಸೋಲುಂಡ ತಂಡ ಎಂಬ ಕಳಪೆ ದಾಖಲೆ ಕೂಡ ಆರ್​ಸಿಬಿ ಹೆಸರಿನಲ್ಲಿದೆ.

ಆದರೆ ಆರ್‌ಸಿಬಿ ತಂಡವು ಐಪಿಎಲ್​ನಲ್ಲಿ 14 ಪಂದ್ಯಗಳಲ್ಲಿ 50ಕ್ಕೂ ಹೆಚ್ಚು ರನ್‌ಗಳ ಅಂತರದಿಂದ ಸೋತಿದೆ. ಈ ಮೂಲಕ ಐಪಿಎಲ್​ನಲ್ಲಿ ಅತೀ ಹೆಚ್ಚು ಹೀನಾಯ ಸೋಲುಂಡ ತಂಡ ಎಂಬ ಕಳಪೆ ದಾಖಲೆ ಕೂಡ ಆರ್​ಸಿಬಿ ಹೆಸರಿನಲ್ಲಿದೆ.

5 / 6
ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ

ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ

6 / 6
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್