AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್​ನಲ್ಲಿ ಹೀಗೂ ನಿರ್ಮಾಣವಾಗಿದೆ ಅತ್ಯಂತ ಹೀನಾಯ ದಾಖಲೆಗಳು

IPL 2022: ಐಪಿಎಲ್‌ನ ಅತ್ಯಂತ ಯಶಸ್ವಿ ನಾಯಕ ರೋಹಿತ್ ಶರ್ಮಾ ಎಂಬುದರಲ್ಲಿ ಡೌಟೇ ಇಲ್ಲ. ಹಿಟ್​ಮ್ಯಾನ್ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಐದು ಬಾರಿ ಚಾಂಪಿಯನ್ ಆಗಿದೆ.

TV9 Web
| Edited By: |

Updated on: Mar 23, 2022 | 5:32 PM

Share
ಇಂಡಿಯನ್ ಪ್ರೀಮಿಯರ್ ಲೀಗ್ 2022 ಮಾರ್ಚ್ 26 ರಿಂದ ಪ್ರಾರಂಭವಾಗಲಿದೆ. ಮೊದಲ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ. ಇದರೊಂದಿಗೆ 15ನೇ ಸೀಸನ್ ಐಪಿಎಲ್​ಗೆ ಚಾಲನೆ ದೊರೆಯಲಿದೆ. ಆದರೆ ಕಳೆದ 14 ಸೀಸನ್​ ಐಪಿಎಲ್​ನಲ್ಲಿ ನಿರ್ಮಾಣವಾಗಿರುವ ಕೆಲವೊಂದು ಕಳಪೆ ದಾಖಲೆಗಳನ್ನು ನೋಡಿದ್ರೆ ನೀವು ಖಂಡಿತವಾಗಿಯೂ ಅಚ್ಚರಿಪಡ್ತೀರಾ. ಅಂತಹ ದಾಖಲೆಗಳು ಈ ಕೆಳಗಿನಂತಿವೆ...

ಇಂಡಿಯನ್ ಪ್ರೀಮಿಯರ್ ಲೀಗ್ 2022 ಮಾರ್ಚ್ 26 ರಿಂದ ಪ್ರಾರಂಭವಾಗಲಿದೆ. ಮೊದಲ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ. ಇದರೊಂದಿಗೆ 15ನೇ ಸೀಸನ್ ಐಪಿಎಲ್​ಗೆ ಚಾಲನೆ ದೊರೆಯಲಿದೆ. ಆದರೆ ಕಳೆದ 14 ಸೀಸನ್​ ಐಪಿಎಲ್​ನಲ್ಲಿ ನಿರ್ಮಾಣವಾಗಿರುವ ಕೆಲವೊಂದು ಕಳಪೆ ದಾಖಲೆಗಳನ್ನು ನೋಡಿದ್ರೆ ನೀವು ಖಂಡಿತವಾಗಿಯೂ ಅಚ್ಚರಿಪಡ್ತೀರಾ. ಅಂತಹ ದಾಖಲೆಗಳು ಈ ಕೆಳಗಿನಂತಿವೆ...

1 / 6
ಐಪಿಎಲ್‌ನ ಅತ್ಯಂತ ಯಶಸ್ವಿ ನಾಯಕ ರೋಹಿತ್ ಶರ್ಮಾ ಎಂಬುದರಲ್ಲಿ ಡೌಟೇ ಇಲ್ಲ. ಹಿಟ್​ಮ್ಯಾನ್ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಐದು ಬಾರಿ ಚಾಂಪಿಯನ್ ಆಗಿದೆ. ಆದರೆ ಬ್ಯಾಟ್ಸ್‌ಮನ್ ಆಗಿ ರೋಹಿತ್ ಶರ್ಮಾ ಐಪಿಎಲ್​ನಲ್ಲಿ ಅತ್ಯಂತ ಕೆಟ್ಟ ದಾಖಲೆಯನ್ನು ಹೊಂದಿದ್ದಾರೆ. ಅದೆಂದರೆ ಐಪಿಎಲ್‌ನಲ್ಲಿ ಅತಿ ಹೆಚ್ಚು ಬಾರಿ 10ಕ್ಕಿಂತ ಕಡಿಮೆ ಮೊತ್ತಕ್ಕೆ ಔಟಾಗಿರುವ ಬ್ಯಾಟ್ಸ್​ಮನ್ ಎಂಬ ಹೀನಾಯ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ.

ಐಪಿಎಲ್‌ನ ಅತ್ಯಂತ ಯಶಸ್ವಿ ನಾಯಕ ರೋಹಿತ್ ಶರ್ಮಾ ಎಂಬುದರಲ್ಲಿ ಡೌಟೇ ಇಲ್ಲ. ಹಿಟ್​ಮ್ಯಾನ್ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಐದು ಬಾರಿ ಚಾಂಪಿಯನ್ ಆಗಿದೆ. ಆದರೆ ಬ್ಯಾಟ್ಸ್‌ಮನ್ ಆಗಿ ರೋಹಿತ್ ಶರ್ಮಾ ಐಪಿಎಲ್​ನಲ್ಲಿ ಅತ್ಯಂತ ಕೆಟ್ಟ ದಾಖಲೆಯನ್ನು ಹೊಂದಿದ್ದಾರೆ. ಅದೆಂದರೆ ಐಪಿಎಲ್‌ನಲ್ಲಿ ಅತಿ ಹೆಚ್ಚು ಬಾರಿ 10ಕ್ಕಿಂತ ಕಡಿಮೆ ಮೊತ್ತಕ್ಕೆ ಔಟಾಗಿರುವ ಬ್ಯಾಟ್ಸ್​ಮನ್ ಎಂಬ ಹೀನಾಯ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ.

2 / 6
 ರೋಹಿತ್ ಶರ್ಮಾ ಐಪಿಎಲ್‌ನಲ್ಲಿ 60 ಬಾರಿ 10 ಕ್ಕಿಂತ ಕಡಿಮೆ ಮೊತ್ತಕ್ಕೆ ಔಟಾಗಿದ್ದಾರೆ. ಅಂದರೆ 0 ಟು 9 ರನ್​ಗಳ ಒಳಗೆ ಔಟಾಗಿ ಅತೀ ಹೆಚ್ಚು ಬಾರಿ ಎರಡಂಕಿ ಮುಟ್ಟದ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.  ಇನ್ನು ದಿನೇಶ್ ಕಾರ್ತಿಕ್ ಕೂಡ 60 ಬಾರಿ 10 ರನ್​ಗಳೊಳಗೆ ಔಟಾಗುವ ಮೂಲಕ ರೋಹಿತ್ ಶರ್ಮಾ ಜೊತೆ ಸಮಬಲದಲ್ಲಿದ್ದಾರೆ. ಮತ್ತೊಂದೆಡೆ ಸುರೇಶ್ ರೈನಾ 53 ಬಾರಿ ಎರಡಂಕಿ ಮುಟ್ಟಲು ಸಾಧ್ಯವಾಗಲಿಲ್ಲ.

ರೋಹಿತ್ ಶರ್ಮಾ ಐಪಿಎಲ್‌ನಲ್ಲಿ 60 ಬಾರಿ 10 ಕ್ಕಿಂತ ಕಡಿಮೆ ಮೊತ್ತಕ್ಕೆ ಔಟಾಗಿದ್ದಾರೆ. ಅಂದರೆ 0 ಟು 9 ರನ್​ಗಳ ಒಳಗೆ ಔಟಾಗಿ ಅತೀ ಹೆಚ್ಚು ಬಾರಿ ಎರಡಂಕಿ ಮುಟ್ಟದ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಇನ್ನು ದಿನೇಶ್ ಕಾರ್ತಿಕ್ ಕೂಡ 60 ಬಾರಿ 10 ರನ್​ಗಳೊಳಗೆ ಔಟಾಗುವ ಮೂಲಕ ರೋಹಿತ್ ಶರ್ಮಾ ಜೊತೆ ಸಮಬಲದಲ್ಲಿದ್ದಾರೆ. ಮತ್ತೊಂದೆಡೆ ಸುರೇಶ್ ರೈನಾ 53 ಬಾರಿ ಎರಡಂಕಿ ಮುಟ್ಟಲು ಸಾಧ್ಯವಾಗಲಿಲ್ಲ.

3 / 6
ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಇತಿಹಾಸದಲ್ಲಿ ಒಮ್ಮೆ ಮಾತ್ರ 50 ಕ್ಕೂ ಹೆಚ್ಚು ರನ್​ಗಳ ಅಂತರದಿಂದ ಸೋತಿದೆ. ಅಂದರೆ ಐಪಿಎಲ್​ನಲ್ಲಿ ಸಿಎಸ್​ಕೆ ತಂಡವನ್ನು ಹೀನಾಯವಾಗಿ ಸೋಲಿಸಲು ಯಾವುದೇ ತಂಡಕ್ಕೆ ಸಾಧ್ಯವಾಗಿಲ್ಲ. ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವಿದ್ದು, ಎಸ್​ಆರ್​ಹೆಚ್ ಕೇವಲ 3 ಪಂದ್ಯಗಳಲ್ಲಿ 50 ಕ್ಕೂ ಹೆಚ್ಚು ರನ್​ಗಳ ಅಂತರದಿಂದ ಸೋತಿದೆ.

ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಇತಿಹಾಸದಲ್ಲಿ ಒಮ್ಮೆ ಮಾತ್ರ 50 ಕ್ಕೂ ಹೆಚ್ಚು ರನ್​ಗಳ ಅಂತರದಿಂದ ಸೋತಿದೆ. ಅಂದರೆ ಐಪಿಎಲ್​ನಲ್ಲಿ ಸಿಎಸ್​ಕೆ ತಂಡವನ್ನು ಹೀನಾಯವಾಗಿ ಸೋಲಿಸಲು ಯಾವುದೇ ತಂಡಕ್ಕೆ ಸಾಧ್ಯವಾಗಿಲ್ಲ. ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವಿದ್ದು, ಎಸ್​ಆರ್​ಹೆಚ್ ಕೇವಲ 3 ಪಂದ್ಯಗಳಲ್ಲಿ 50 ಕ್ಕೂ ಹೆಚ್ಚು ರನ್​ಗಳ ಅಂತರದಿಂದ ಸೋತಿದೆ.

4 / 6
ಆದರೆ ಆರ್‌ಸಿಬಿ ತಂಡವು ಐಪಿಎಲ್​ನಲ್ಲಿ 14 ಪಂದ್ಯಗಳಲ್ಲಿ 50ಕ್ಕೂ ಹೆಚ್ಚು ರನ್‌ಗಳ ಅಂತರದಿಂದ ಸೋತಿದೆ. ಈ ಮೂಲಕ ಐಪಿಎಲ್​ನಲ್ಲಿ ಅತೀ ಹೆಚ್ಚು ಹೀನಾಯ ಸೋಲುಂಡ ತಂಡ ಎಂಬ ಕಳಪೆ ದಾಖಲೆ ಕೂಡ ಆರ್​ಸಿಬಿ ಹೆಸರಿನಲ್ಲಿದೆ.

ಆದರೆ ಆರ್‌ಸಿಬಿ ತಂಡವು ಐಪಿಎಲ್​ನಲ್ಲಿ 14 ಪಂದ್ಯಗಳಲ್ಲಿ 50ಕ್ಕೂ ಹೆಚ್ಚು ರನ್‌ಗಳ ಅಂತರದಿಂದ ಸೋತಿದೆ. ಈ ಮೂಲಕ ಐಪಿಎಲ್​ನಲ್ಲಿ ಅತೀ ಹೆಚ್ಚು ಹೀನಾಯ ಸೋಲುಂಡ ತಂಡ ಎಂಬ ಕಳಪೆ ದಾಖಲೆ ಕೂಡ ಆರ್​ಸಿಬಿ ಹೆಸರಿನಲ್ಲಿದೆ.

5 / 6
ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ

ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ

6 / 6
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್