AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್ ಮೆಗಾ ಹರಾಜಿನಲ್ಲಿ ಶ್ರೀಶಾಂತ್: ಮೂಲ ಬೆಲೆ ಎಷ್ಟು ಗೊತ್ತಾ?

IPL 2022 Mega Auction: 7 ವರ್ಷಗಳ ಬಳಿಕ ದೇಶೀಯ ಟೂರ್ನಿಗೆ ಕಂಬ್ಯಾಕ್ ಮಾಡಿದ್ದ ಶ್ರೀಶಾಂತ್, 2020-21 ರ ವಿಜಯ್ ಹಜಾರೆ ಟ್ರೋಫಿಯಲ್ಲಿ 6 ಪಂದ್ಯಗಳಲ್ಲಿ 13 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದರು.

TV9 Web
| Edited By: |

Updated on: Jan 26, 2022 | 5:43 PM

Share
 ಐಪಿಎಲ್ ಸೀಸನ್ 15 ಮೆಗಾ ಹರಾಜಿಗಾಗಿ ಒಟ್ಟು  1214 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 318 ವಿದೇಶಿ ಆಟಗಾರರಿದ್ದರೆ, 896 ಭಾರತೀಯ ಆಟಗಾರಿದ್ದಾರೆ. ಇದರಲ್ಲಿ ಕೇರಳ ವೇಗಿ ಎಸ್​ ಶ್ರೀಶಾಂತ್ ಕೂಡ ಇರುವುದು ವಿಶೇಷ.

ಐಪಿಎಲ್ ಸೀಸನ್ 15 ಮೆಗಾ ಹರಾಜಿಗಾಗಿ ಒಟ್ಟು 1214 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 318 ವಿದೇಶಿ ಆಟಗಾರರಿದ್ದರೆ, 896 ಭಾರತೀಯ ಆಟಗಾರಿದ್ದಾರೆ. ಇದರಲ್ಲಿ ಕೇರಳ ವೇಗಿ ಎಸ್​ ಶ್ರೀಶಾಂತ್ ಕೂಡ ಇರುವುದು ವಿಶೇಷ.

1 / 5
 ಈ ಹಿಂದೆ ಐಪಿಎಲ್​ ತಂಡದ ಭಾಗವಾಗಿದ್ದ ಶ್ರೀಶಾಂತ್ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇರೆಗೆ ಅವರ ಮೇಲೆ ನಿಷೇಧ ಹೇರಲಾಗಿತ್ತು. 2019 ರಲ್ಲಿ ಶ್ರೀಶಾಂತ್‌ಗೆ ವಿಧಿಸಲಾದ ಜೀವಾವಧಿ ನಿಷೇಧ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಮರುಪರಿಶೀಲಿಸಲಾಗಿತ್ತು. ಅದರಂತೆ ಬಿಸಿಸಿಐ ಅವರ ನಿಷೇಧವನ್ನು 7 ವರ್ಷಕ್ಕೆ ಇಳಿಸಿತು. ಹೀಗಾಗಿ 2020 ರ ಸೆಪ್ಟೆಂಬರ್​ನಲ್ಲಿ ಶ್ರೀಶಾಂತ್ ದೇಶೀಯ ಕ್ರಿಕೆಟ್​ಗೆ ಕಂಬ್ಯಾಕ್ ಮಾಡಿದ್ದರು.

ಈ ಹಿಂದೆ ಐಪಿಎಲ್​ ತಂಡದ ಭಾಗವಾಗಿದ್ದ ಶ್ರೀಶಾಂತ್ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇರೆಗೆ ಅವರ ಮೇಲೆ ನಿಷೇಧ ಹೇರಲಾಗಿತ್ತು. 2019 ರಲ್ಲಿ ಶ್ರೀಶಾಂತ್‌ಗೆ ವಿಧಿಸಲಾದ ಜೀವಾವಧಿ ನಿಷೇಧ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಮರುಪರಿಶೀಲಿಸಲಾಗಿತ್ತು. ಅದರಂತೆ ಬಿಸಿಸಿಐ ಅವರ ನಿಷೇಧವನ್ನು 7 ವರ್ಷಕ್ಕೆ ಇಳಿಸಿತು. ಹೀಗಾಗಿ 2020 ರ ಸೆಪ್ಟೆಂಬರ್​ನಲ್ಲಿ ಶ್ರೀಶಾಂತ್ ದೇಶೀಯ ಕ್ರಿಕೆಟ್​ಗೆ ಕಂಬ್ಯಾಕ್ ಮಾಡಿದ್ದರು.

2 / 5
2013 ರಲ್ಲಿ ಕೊನೆಯ ಬಾರಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಶ್ರೀಶಾಂತ್, ಇದುವರೆಗೆ ಐಪಿಎಲ್​ನಲ್ಲಿ 3 ತಂಡಗಳ ಪರ ಕಣಕ್ಕಿಳಿದಿದ್ದರು. ಅದರಂತೆ ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್​ ಹಾಗೂ ಕೊಚ್ಚಿ ಟಸ್ಕರ್ಸ್ ಪರ ಆಡಿದ್ದರು. ಈ ವೇಳೆ ಒಟ್ಟು 44 ಪಂದ್ಯಗಳನ್ನಾಡಿರುವ ಶ್ರೀ 44 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

2013 ರಲ್ಲಿ ಕೊನೆಯ ಬಾರಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಶ್ರೀಶಾಂತ್, ಇದುವರೆಗೆ ಐಪಿಎಲ್​ನಲ್ಲಿ 3 ತಂಡಗಳ ಪರ ಕಣಕ್ಕಿಳಿದಿದ್ದರು. ಅದರಂತೆ ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್​ ಹಾಗೂ ಕೊಚ್ಚಿ ಟಸ್ಕರ್ಸ್ ಪರ ಆಡಿದ್ದರು. ಈ ವೇಳೆ ಒಟ್ಟು 44 ಪಂದ್ಯಗಳನ್ನಾಡಿರುವ ಶ್ರೀ 44 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

3 / 5
ಅಷ್ಟೇ ಅಲ್ಲದೆ 7 ವರ್ಷಗಳ ಬಳಿಕ ದೇಶೀಯ ಟೂರ್ನಿಗೆ ಕಂಬ್ಯಾಕ್ ಮಾಡಿದ್ದ ಶ್ರೀಶಾಂತ್, 2020-21 ರ ವಿಜಯ್ ಹಜಾರೆ ಟ್ರೋಫಿಯಲ್ಲಿ 6 ಪಂದ್ಯಗಳಲ್ಲಿ 13 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದರು. ಕಳೆದ ಬಾರಿ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಶ್ರೀಶಾಂತ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

ಅಷ್ಟೇ ಅಲ್ಲದೆ 7 ವರ್ಷಗಳ ಬಳಿಕ ದೇಶೀಯ ಟೂರ್ನಿಗೆ ಕಂಬ್ಯಾಕ್ ಮಾಡಿದ್ದ ಶ್ರೀಶಾಂತ್, 2020-21 ರ ವಿಜಯ್ ಹಜಾರೆ ಟ್ರೋಫಿಯಲ್ಲಿ 6 ಪಂದ್ಯಗಳಲ್ಲಿ 13 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದರು. ಕಳೆದ ಬಾರಿ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಶ್ರೀಶಾಂತ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

4 / 5
ಇದೀಗ ಈ ಬಾರಿ ಮೆಗಾ ಹರಾಜಿನಲ್ಲಿ 50 ಲಕ್ಷ ರೂ. ಮೂಲ ಬೆಲೆಯೊಂದಿಗೆ ಶ್ರೀಶಾಂತ್ ಹೆಸರು ನೀಡಿದ್ದಾರೆ. ಈ ಬಾರಿ ಒಟ್ಟು 10 ತಂಡಗಳಿದ್ದು, ಹೀಗಾಗಿ ಯಾವುದಾದರೂ ಒಂದು ಫ್ರಾಂಚೈಸಿ ಖರೀದಿಸುವ ವಿಶ್ವಾಸದಲ್ಲಿದ್ದಾರೆ 38 ವರ್ಷದ ಶಾಂತಕುಮಾರನ್ ಶ್ರೀಶಾಂತ್.

ಇದೀಗ ಈ ಬಾರಿ ಮೆಗಾ ಹರಾಜಿನಲ್ಲಿ 50 ಲಕ್ಷ ರೂ. ಮೂಲ ಬೆಲೆಯೊಂದಿಗೆ ಶ್ರೀಶಾಂತ್ ಹೆಸರು ನೀಡಿದ್ದಾರೆ. ಈ ಬಾರಿ ಒಟ್ಟು 10 ತಂಡಗಳಿದ್ದು, ಹೀಗಾಗಿ ಯಾವುದಾದರೂ ಒಂದು ಫ್ರಾಂಚೈಸಿ ಖರೀದಿಸುವ ವಿಶ್ವಾಸದಲ್ಲಿದ್ದಾರೆ 38 ವರ್ಷದ ಶಾಂತಕುಮಾರನ್ ಶ್ರೀಶಾಂತ್.

5 / 5
Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು