IPL 2022: ಡೆತ್ ಓವರ್‌ಗಳಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಅಪಾಯಕಾರಿ ಬ್ಯಾಟರ್​ಗಳು ಇವರೇ..!

IPL 2022: ದಿನೇಶ್ ಕಾರ್ತಿಕ್‌ಗೆ ಈ ಸೀಸನ್ ಅದ್ಭುತವಾಗಿದೆ. ಇದಕ್ಕೆ ಉದಾಹರಣೆ ಎಂಬಂತೆ ಡೆತ್ ಓವರ್‌ಗಳಲ್ಲಿ ಅವರ 18 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ದಿನೇಶ್ ಕಾರ್ತಿಕ್ ಈ ಋತುವಿನಲ್ಲಿ ಇದುವರೆಗೆ 12 ಪಂದ್ಯಗಳಲ್ಲಿ 21 ಸಿಕ್ಸರ್ ಬಾರಿಸಿದ್ದಾರೆ.

|

Updated on:May 14, 2022 | 4:01 PM

ಡೆತ್ ಓವರ್ ಎಂದರೆ 16 ರಿಂದ 20 ಓವರ್​ಗಳು ಟಿ20 ಕ್ರಿಕೆಟ್​ನಲ್ಲಿ ಬಹಳ ಮುಖ್ಯ. ಈ ಓವರ್‌ಗಳಲ್ಲಿ ಆಟಗಾರರಿಗೆ ಆಟದ ದಿಕ್ಕನ್ನೆ ಬದಲಿಸುವ ಸಾಧ್ಯತೆಗಳಿರುತ್ತವೆ. ಕೆಲವೊಮ್ಮೆ ಬ್ಯಾಟ್ ಅಬ್ಬರಿಸಿದರೆ, ಕೆಲವೊಮ್ಮೆ ಚೆಂಡು ಮೇಲುಗೈ ಸಾಧಿಸುತ್ತದೆ. ಆದರೆ, ನಾವು ಇಲ್ಲಿ ಐಪಿಎಲ್ 2022 ಬ್ಯಾಟ್ಸ್‌ಮನ್‌ಗಳ ಬಗ್ಗೆ ಮಾತನಾಡುವುದಾದರೆ, ಡೆತ್ ಓವರ್‌ಗಳಲ್ಲಿ ಬೌಲರ್​ಗಳು ಪ್ರಾಬಲ್ಯ ಸಾಧಿಸಲು ಅವರು ಬಿಡುವುದಿಲ್ಲ. ಐಪಿಎಲ್ 15ನೇ ಸೀಸನ್‌ನ ಡೆತ್ ಓವರ್‌ಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದವರು ಯಾರು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

1 / 5
ಶಿಮ್ರಾನ್ ಹೆಟ್ಮೆಯರ್ - ಐಪಿಎಲ್ 2022 ರಲ್ಲಿ ಇದುವರೆಗೆ 11 ಪಂದ್ಯಗಳಲ್ಲಿ 21 ಸಿಕ್ಸರ್‌ಗಳನ್ನು ಹೊಡೆದಿದ್ದಾರೆ. ಅವರು ಡೆತ್ ಓವರ್‌ಗಳಲ್ಲಿ 19 ಸಿಕ್ಸರ್‌ಗಳನ್ನು ಹೊಡೆದಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬರುವುದೇ ಇದಕ್ಕೆ ಪ್ರಮುಖ ಕಾರಣ.

2 / 5
ದಿನೇಶ್ ಕಾರ್ತಿಕ್- IPL 2022 ದಿನೇಶ್ ಕಾರ್ತಿಕ್‌ಗೆ ಅದ್ಭುತವಾಗಿದೆ. ಇದಕ್ಕೆ ಉದಾಹರಣೆ ಎಂಬಂತೆ ಡೆತ್ ಓವರ್‌ಗಳಲ್ಲಿ ಅವರ 18 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ದಿನೇಶ್ ಕಾರ್ತಿಕ್ ಈ ಋತುವಿನಲ್ಲಿ ಇದುವರೆಗೆ 12 ಪಂದ್ಯಗಳಲ್ಲಿ 21 ಸಿಕ್ಸರ್ ಬಾರಿಸಿದ್ದಾರೆ. ಅದರಲ್ಲಿ ಅವರು ಡೆತ್ ಓವರ್‌ಗಳಲ್ಲಿ 18 ಸಿಕ್ಸರ್‌ಗಳನ್ನು ಬಾರಿಸಿರುವುದು ತಂಡಕ್ಕೆ ಬಹುಮುಖ್ಯ ಕೊಡುಗೆಯಾಗಿದೆ.

3 / 5
ರಾಹುಲ್ ತೆವಾಟಿಯಾ - ಗುಜರಾತ್ ಟೈಟಾನ್ಸ್‌ನ ರಾಹುಲ್ ತೆವಾಟಿಯಾ ಅವರು ಐಪಿಎಲ್ 2022 ರಲ್ಲಿ ತಮ್ಮ ತಂಡದ ಮ್ಯಾಚ್ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಜೊತೆಗೆ ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ರಾಹುಲ್ ತೆವಾಟಿಯಾ ಈ ಋತುವಿನಲ್ಲಿ ಇದುವರೆಗೆ 12 ಪಂದ್ಯಗಳಲ್ಲಿ ಒಟ್ಟು 9 ಸಿಕ್ಸರ್ ಬಾರಿಸಿದ್ದಾರೆ. ಅದರಲ್ಲಿ ಅವರು ಡೆತ್ ಓವರ್‌ಗಳಲ್ಲಿ 8 ಸಿಕ್ಸರ್‌ ಬಾರಿಸಿರುವುದು ವಿಶೇಷ.

4 / 5
ಎಂಎಸ್ ಧೋನಿ - ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ 12 ಪಂದ್ಯಗಳಲ್ಲಿ 9 ಸಿಕ್ಸರ್ ಬಾರಿಸಿದ್ದಾರೆ. ಆದಾಗ್ಯೂ, ಅವರು ಈ 9 ಸಿಕ್ಸರ್‌ಗಳಲ್ಲಿ ಡೆತ್ ಓವರ್‌ಗಳಲ್ಲಿ 7 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಈ ಋತುವಿನಲ್ಲಿ ಚೆನ್ನೈ ಪ್ರಶಸ್ತಿ ರೇಸ್‌ನಿಂದ ನಿರ್ಗಮಿಸಿದರೂ, ಧೋನಿ ಬ್ಯಾಟಿಂಗ್ ಸುದ್ದಿಯಲ್ಲಿದೆ.

5 / 5

Published On - 3:42 pm, Sat, 14 May 22

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್