AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಡೆತ್ ಓವರ್‌ಗಳಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಅಪಾಯಕಾರಿ ಬ್ಯಾಟರ್​ಗಳು ಇವರೇ..!

IPL 2022: ದಿನೇಶ್ ಕಾರ್ತಿಕ್‌ಗೆ ಈ ಸೀಸನ್ ಅದ್ಭುತವಾಗಿದೆ. ಇದಕ್ಕೆ ಉದಾಹರಣೆ ಎಂಬಂತೆ ಡೆತ್ ಓವರ್‌ಗಳಲ್ಲಿ ಅವರ 18 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ದಿನೇಶ್ ಕಾರ್ತಿಕ್ ಈ ಋತುವಿನಲ್ಲಿ ಇದುವರೆಗೆ 12 ಪಂದ್ಯಗಳಲ್ಲಿ 21 ಸಿಕ್ಸರ್ ಬಾರಿಸಿದ್ದಾರೆ.

ಪೃಥ್ವಿಶಂಕರ
|

Updated on:May 14, 2022 | 4:01 PM

Share
ಡೆತ್ ಓವರ್ ಎಂದರೆ 16 ರಿಂದ 20 ಓವರ್​ಗಳು ಟಿ20 ಕ್ರಿಕೆಟ್​ನಲ್ಲಿ ಬಹಳ ಮುಖ್ಯ. ಈ ಓವರ್‌ಗಳಲ್ಲಿ ಆಟಗಾರರಿಗೆ ಆಟದ ದಿಕ್ಕನ್ನೆ ಬದಲಿಸುವ ಸಾಧ್ಯತೆಗಳಿರುತ್ತವೆ. ಕೆಲವೊಮ್ಮೆ ಬ್ಯಾಟ್ ಅಬ್ಬರಿಸಿದರೆ, ಕೆಲವೊಮ್ಮೆ ಚೆಂಡು ಮೇಲುಗೈ ಸಾಧಿಸುತ್ತದೆ. ಆದರೆ, ನಾವು ಇಲ್ಲಿ ಐಪಿಎಲ್ 2022 ಬ್ಯಾಟ್ಸ್‌ಮನ್‌ಗಳ ಬಗ್ಗೆ ಮಾತನಾಡುವುದಾದರೆ, ಡೆತ್ ಓವರ್‌ಗಳಲ್ಲಿ ಬೌಲರ್​ಗಳು ಪ್ರಾಬಲ್ಯ ಸಾಧಿಸಲು ಅವರು ಬಿಡುವುದಿಲ್ಲ. ಐಪಿಎಲ್ 15ನೇ ಸೀಸನ್‌ನ ಡೆತ್ ಓವರ್‌ಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದವರು ಯಾರು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

1 / 5
ಶಿಮ್ರಾನ್ ಹೆಟ್ಮೆಯರ್ - ಐಪಿಎಲ್ 2022 ರಲ್ಲಿ ಇದುವರೆಗೆ 11 ಪಂದ್ಯಗಳಲ್ಲಿ 21 ಸಿಕ್ಸರ್‌ಗಳನ್ನು ಹೊಡೆದಿದ್ದಾರೆ. ಅವರು ಡೆತ್ ಓವರ್‌ಗಳಲ್ಲಿ 19 ಸಿಕ್ಸರ್‌ಗಳನ್ನು ಹೊಡೆದಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬರುವುದೇ ಇದಕ್ಕೆ ಪ್ರಮುಖ ಕಾರಣ.

2 / 5
ದಿನೇಶ್ ಕಾರ್ತಿಕ್- IPL 2022 ದಿನೇಶ್ ಕಾರ್ತಿಕ್‌ಗೆ ಅದ್ಭುತವಾಗಿದೆ. ಇದಕ್ಕೆ ಉದಾಹರಣೆ ಎಂಬಂತೆ ಡೆತ್ ಓವರ್‌ಗಳಲ್ಲಿ ಅವರ 18 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ದಿನೇಶ್ ಕಾರ್ತಿಕ್ ಈ ಋತುವಿನಲ್ಲಿ ಇದುವರೆಗೆ 12 ಪಂದ್ಯಗಳಲ್ಲಿ 21 ಸಿಕ್ಸರ್ ಬಾರಿಸಿದ್ದಾರೆ. ಅದರಲ್ಲಿ ಅವರು ಡೆತ್ ಓವರ್‌ಗಳಲ್ಲಿ 18 ಸಿಕ್ಸರ್‌ಗಳನ್ನು ಬಾರಿಸಿರುವುದು ತಂಡಕ್ಕೆ ಬಹುಮುಖ್ಯ ಕೊಡುಗೆಯಾಗಿದೆ.

3 / 5
ರಾಹುಲ್ ತೆವಾಟಿಯಾ - ಗುಜರಾತ್ ಟೈಟಾನ್ಸ್‌ನ ರಾಹುಲ್ ತೆವಾಟಿಯಾ ಅವರು ಐಪಿಎಲ್ 2022 ರಲ್ಲಿ ತಮ್ಮ ತಂಡದ ಮ್ಯಾಚ್ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಜೊತೆಗೆ ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ರಾಹುಲ್ ತೆವಾಟಿಯಾ ಈ ಋತುವಿನಲ್ಲಿ ಇದುವರೆಗೆ 12 ಪಂದ್ಯಗಳಲ್ಲಿ ಒಟ್ಟು 9 ಸಿಕ್ಸರ್ ಬಾರಿಸಿದ್ದಾರೆ. ಅದರಲ್ಲಿ ಅವರು ಡೆತ್ ಓವರ್‌ಗಳಲ್ಲಿ 8 ಸಿಕ್ಸರ್‌ ಬಾರಿಸಿರುವುದು ವಿಶೇಷ.

4 / 5
ಎಂಎಸ್ ಧೋನಿ - ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ 12 ಪಂದ್ಯಗಳಲ್ಲಿ 9 ಸಿಕ್ಸರ್ ಬಾರಿಸಿದ್ದಾರೆ. ಆದಾಗ್ಯೂ, ಅವರು ಈ 9 ಸಿಕ್ಸರ್‌ಗಳಲ್ಲಿ ಡೆತ್ ಓವರ್‌ಗಳಲ್ಲಿ 7 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಈ ಋತುವಿನಲ್ಲಿ ಚೆನ್ನೈ ಪ್ರಶಸ್ತಿ ರೇಸ್‌ನಿಂದ ನಿರ್ಗಮಿಸಿದರೂ, ಧೋನಿ ಬ್ಯಾಟಿಂಗ್ ಸುದ್ದಿಯಲ್ಲಿದೆ.

5 / 5

Published On - 3:42 pm, Sat, 14 May 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು