AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕಳಪೆ ಫಾರ್ಮ್​ ನಡುವೆಯೂ 2 ದಾಖಲೆ ಬರೆದ ಕಿಂಗ್ ಕೊಹ್ಲಿ

IPL 2022: ಮುಂದಿನ ಪಂದ್ಯದಲ್ಲಿ ಆರ್​ಸಿಬಿ ಗುಜರಾತ್ ಟೈಟನ್ಸ್ ವಿರುದ್ದ ಆಡಲಿದ್ದು, ಈ ಪಂದ್ಯದಲ್ಲಿ ಅತ್ಯುತ್ತಮ ನೆಟ್​ ರನ್​ ರೇಟ್ ಮೂಲಕ ಗೆದ್ದರೆ ಪ್ಲೇಆಫ್​ಗೇರುವ ಅವಕಾಶ ಇರಲಿದೆ.

TV9 Web
| Edited By: |

Updated on:May 14, 2022 | 3:37 PM

Share
ಪಂಜಾಬ್ ಕಿಂಗ್ಸ್​ ವಿರುದ್ದದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 1 ರನ್​ಗಳಿಸುವ ಮೂಲಕ ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ.  ಈ ಪಂದ್ಯದಲ್ಲಿ 1 ರನ್​ಗಳಿಸುವುದರೊಂದಿಗೆ ಐಪಿಎಲ್​ನಲ್ಲಿ 6500 ರನ್​ ಪೂರೈಸಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡರು.

ಪಂಜಾಬ್ ಕಿಂಗ್ಸ್​ ವಿರುದ್ದದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 1 ರನ್​ಗಳಿಸುವ ಮೂಲಕ ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ 1 ರನ್​ಗಳಿಸುವುದರೊಂದಿಗೆ ಐಪಿಎಲ್​ನಲ್ಲಿ 6500 ರನ್​ ಪೂರೈಸಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡರು.

1 / 5
ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ 20  ರನ್​ ಪೂರೈಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ 10500 ರನ್ ಪೂರೈಸಿದ ದಾಖಲೆ ಬರೆದರು. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ 10500 ರನ್​ ಪೂರೈಸಿದ ಭಾರತ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕೂಡ ಕೊಹ್ಲಿ ನಿರ್ಮಿಸಿದರು.

ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ 20 ರನ್​ ಪೂರೈಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ 10500 ರನ್ ಪೂರೈಸಿದ ದಾಖಲೆ ಬರೆದರು. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ 10500 ರನ್​ ಪೂರೈಸಿದ ಭಾರತ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕೂಡ ಕೊಹ್ಲಿ ನಿರ್ಮಿಸಿದರು.

2 / 5
ಇದಾಗ್ಯೂ  ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 14 ಎಸೆತಗಳಲ್ಲಿ ಕೇವಲ 20 ರನ್​ಗಳಿಸಿ ಔಟಾಗಿ ನಿರಾಸೆ ಮೂಡಿಸಿದರು. ಪ್ರಸ್ತಕ್ತ ಸೀಸನ್​ನಲ್ಲಿ ಕೆಟ್ಟ ಫಾರ್ಮ್​ನಲ್ಲಿರುವ ಕೊಹ್ಲಿ 13 ಪಂದ್ಯಗಳಿಂದ ಕೇವಲ 234 ರನ್ ಕಲೆಹಾಕಿದ್ದಾರೆ. ಇದು ಕಳೆದ 12 ಸೀಸನ್​ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಗಳಿಸುತ್ತಿರುವ ಕಡಿಮೆ ರನ್ ಎಂಬುದು ವಿಶೇಷ.

ಇದಾಗ್ಯೂ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 14 ಎಸೆತಗಳಲ್ಲಿ ಕೇವಲ 20 ರನ್​ಗಳಿಸಿ ಔಟಾಗಿ ನಿರಾಸೆ ಮೂಡಿಸಿದರು. ಪ್ರಸ್ತಕ್ತ ಸೀಸನ್​ನಲ್ಲಿ ಕೆಟ್ಟ ಫಾರ್ಮ್​ನಲ್ಲಿರುವ ಕೊಹ್ಲಿ 13 ಪಂದ್ಯಗಳಿಂದ ಕೇವಲ 234 ರನ್ ಕಲೆಹಾಕಿದ್ದಾರೆ. ಇದು ಕಳೆದ 12 ಸೀಸನ್​ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಗಳಿಸುತ್ತಿರುವ ಕಡಿಮೆ ರನ್ ಎಂಬುದು ವಿಶೇಷ.

3 / 5
ಪಂಜಾಬ್ ಕಿಂಗ್ಸ್​ ವಿರುದ್ದದ ಪಂದ್ಯದಲ್ಲಿ ಉತ್ತಮ ಆರಂಭ ಪಡೆದಿದ್ದ ವಿರಾಟ್ ಕೊಹ್ಲಿ ದೊಡ್ಡ ಮೊತ್ತ ಪೇರಿಸುವ ಸೂಚನೆ ನೀಡಿದ್ದರು. ಬಿರುಸಿನ ಬ್ಯಾಟಿಂಗ್ ಮೂಲಕ ಅಬ್ಬರಿಸುತ್ತಿದ್ದಂತೆ ರಬಾಡ ಎಸೆತದಲ್ಲಿ ಚೆಂಡು ಗ್ಲೌಸ್​ಗೆ ತಾಗಿ ಕ್ಯಾಚ್ ನೀಡಿ ಔಟಾದರು. ಇನ್ನು ಈ ಪಂದ್ಯದಲ್ಲಿ ಆರ್​ಸಿಬಿ ತಂಡವು 54 ರನ್​ಗಳಿಂದ ಸೋಲನುಭವಿಸಿದೆ.

ಪಂಜಾಬ್ ಕಿಂಗ್ಸ್​ ವಿರುದ್ದದ ಪಂದ್ಯದಲ್ಲಿ ಉತ್ತಮ ಆರಂಭ ಪಡೆದಿದ್ದ ವಿರಾಟ್ ಕೊಹ್ಲಿ ದೊಡ್ಡ ಮೊತ್ತ ಪೇರಿಸುವ ಸೂಚನೆ ನೀಡಿದ್ದರು. ಬಿರುಸಿನ ಬ್ಯಾಟಿಂಗ್ ಮೂಲಕ ಅಬ್ಬರಿಸುತ್ತಿದ್ದಂತೆ ರಬಾಡ ಎಸೆತದಲ್ಲಿ ಚೆಂಡು ಗ್ಲೌಸ್​ಗೆ ತಾಗಿ ಕ್ಯಾಚ್ ನೀಡಿ ಔಟಾದರು. ಇನ್ನು ಈ ಪಂದ್ಯದಲ್ಲಿ ಆರ್​ಸಿಬಿ ತಂಡವು 54 ರನ್​ಗಳಿಂದ ಸೋಲನುಭವಿಸಿದೆ.

4 / 5
ಮುಂದಿನ ಪಂದ್ಯದಲ್ಲಿ ಆರ್​ಸಿಬಿ ಗುಜರಾತ್ ಟೈಟನ್ಸ್ ವಿರುದ್ದ ಆಡಲಿದ್ದು, ಈ ಪಂದ್ಯದಲ್ಲಿ ಅತ್ಯುತ್ತಮ ನೆಟ್​ ರನ್​ ರೇಟ್ ಮೂಲಕ ಗೆದ್ದರೆ ಪ್ಲೇಆಫ್​ಗೇರುವ ಅವಕಾಶ ಇರಲಿದೆ. ಹೀಗಾಗಿ ಕೊನೆಯ ಪಂದ್ಯದ ಫಲಿತಾಂಶ ಆರ್​ಸಿಬಿ ತಂಡದ ಪ್ಲೇಆಫ್ ಎಂಟ್ರಿ ನಿರ್ಧರಿಸಲಿದೆ.

ಮುಂದಿನ ಪಂದ್ಯದಲ್ಲಿ ಆರ್​ಸಿಬಿ ಗುಜರಾತ್ ಟೈಟನ್ಸ್ ವಿರುದ್ದ ಆಡಲಿದ್ದು, ಈ ಪಂದ್ಯದಲ್ಲಿ ಅತ್ಯುತ್ತಮ ನೆಟ್​ ರನ್​ ರೇಟ್ ಮೂಲಕ ಗೆದ್ದರೆ ಪ್ಲೇಆಫ್​ಗೇರುವ ಅವಕಾಶ ಇರಲಿದೆ. ಹೀಗಾಗಿ ಕೊನೆಯ ಪಂದ್ಯದ ಫಲಿತಾಂಶ ಆರ್​ಸಿಬಿ ತಂಡದ ಪ್ಲೇಆಫ್ ಎಂಟ್ರಿ ನಿರ್ಧರಿಸಲಿದೆ.

5 / 5

Published On - 3:37 pm, Sat, 14 May 22

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ