AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕಳಪೆ ಫಾರ್ಮ್​ ನಡುವೆಯೂ 2 ದಾಖಲೆ ಬರೆದ ಕಿಂಗ್ ಕೊಹ್ಲಿ

IPL 2022: ಮುಂದಿನ ಪಂದ್ಯದಲ್ಲಿ ಆರ್​ಸಿಬಿ ಗುಜರಾತ್ ಟೈಟನ್ಸ್ ವಿರುದ್ದ ಆಡಲಿದ್ದು, ಈ ಪಂದ್ಯದಲ್ಲಿ ಅತ್ಯುತ್ತಮ ನೆಟ್​ ರನ್​ ರೇಟ್ ಮೂಲಕ ಗೆದ್ದರೆ ಪ್ಲೇಆಫ್​ಗೇರುವ ಅವಕಾಶ ಇರಲಿದೆ.

TV9 Web
| Edited By: |

Updated on:May 14, 2022 | 3:37 PM

Share
ಪಂಜಾಬ್ ಕಿಂಗ್ಸ್​ ವಿರುದ್ದದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 1 ರನ್​ಗಳಿಸುವ ಮೂಲಕ ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ.  ಈ ಪಂದ್ಯದಲ್ಲಿ 1 ರನ್​ಗಳಿಸುವುದರೊಂದಿಗೆ ಐಪಿಎಲ್​ನಲ್ಲಿ 6500 ರನ್​ ಪೂರೈಸಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡರು.

ಪಂಜಾಬ್ ಕಿಂಗ್ಸ್​ ವಿರುದ್ದದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 1 ರನ್​ಗಳಿಸುವ ಮೂಲಕ ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ 1 ರನ್​ಗಳಿಸುವುದರೊಂದಿಗೆ ಐಪಿಎಲ್​ನಲ್ಲಿ 6500 ರನ್​ ಪೂರೈಸಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡರು.

1 / 5
ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ 20  ರನ್​ ಪೂರೈಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ 10500 ರನ್ ಪೂರೈಸಿದ ದಾಖಲೆ ಬರೆದರು. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ 10500 ರನ್​ ಪೂರೈಸಿದ ಭಾರತ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕೂಡ ಕೊಹ್ಲಿ ನಿರ್ಮಿಸಿದರು.

ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ 20 ರನ್​ ಪೂರೈಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ 10500 ರನ್ ಪೂರೈಸಿದ ದಾಖಲೆ ಬರೆದರು. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ 10500 ರನ್​ ಪೂರೈಸಿದ ಭಾರತ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕೂಡ ಕೊಹ್ಲಿ ನಿರ್ಮಿಸಿದರು.

2 / 5
ಇದಾಗ್ಯೂ  ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 14 ಎಸೆತಗಳಲ್ಲಿ ಕೇವಲ 20 ರನ್​ಗಳಿಸಿ ಔಟಾಗಿ ನಿರಾಸೆ ಮೂಡಿಸಿದರು. ಪ್ರಸ್ತಕ್ತ ಸೀಸನ್​ನಲ್ಲಿ ಕೆಟ್ಟ ಫಾರ್ಮ್​ನಲ್ಲಿರುವ ಕೊಹ್ಲಿ 13 ಪಂದ್ಯಗಳಿಂದ ಕೇವಲ 234 ರನ್ ಕಲೆಹಾಕಿದ್ದಾರೆ. ಇದು ಕಳೆದ 12 ಸೀಸನ್​ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಗಳಿಸುತ್ತಿರುವ ಕಡಿಮೆ ರನ್ ಎಂಬುದು ವಿಶೇಷ.

ಇದಾಗ್ಯೂ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 14 ಎಸೆತಗಳಲ್ಲಿ ಕೇವಲ 20 ರನ್​ಗಳಿಸಿ ಔಟಾಗಿ ನಿರಾಸೆ ಮೂಡಿಸಿದರು. ಪ್ರಸ್ತಕ್ತ ಸೀಸನ್​ನಲ್ಲಿ ಕೆಟ್ಟ ಫಾರ್ಮ್​ನಲ್ಲಿರುವ ಕೊಹ್ಲಿ 13 ಪಂದ್ಯಗಳಿಂದ ಕೇವಲ 234 ರನ್ ಕಲೆಹಾಕಿದ್ದಾರೆ. ಇದು ಕಳೆದ 12 ಸೀಸನ್​ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಗಳಿಸುತ್ತಿರುವ ಕಡಿಮೆ ರನ್ ಎಂಬುದು ವಿಶೇಷ.

3 / 5
ಪಂಜಾಬ್ ಕಿಂಗ್ಸ್​ ವಿರುದ್ದದ ಪಂದ್ಯದಲ್ಲಿ ಉತ್ತಮ ಆರಂಭ ಪಡೆದಿದ್ದ ವಿರಾಟ್ ಕೊಹ್ಲಿ ದೊಡ್ಡ ಮೊತ್ತ ಪೇರಿಸುವ ಸೂಚನೆ ನೀಡಿದ್ದರು. ಬಿರುಸಿನ ಬ್ಯಾಟಿಂಗ್ ಮೂಲಕ ಅಬ್ಬರಿಸುತ್ತಿದ್ದಂತೆ ರಬಾಡ ಎಸೆತದಲ್ಲಿ ಚೆಂಡು ಗ್ಲೌಸ್​ಗೆ ತಾಗಿ ಕ್ಯಾಚ್ ನೀಡಿ ಔಟಾದರು. ಇನ್ನು ಈ ಪಂದ್ಯದಲ್ಲಿ ಆರ್​ಸಿಬಿ ತಂಡವು 54 ರನ್​ಗಳಿಂದ ಸೋಲನುಭವಿಸಿದೆ.

ಪಂಜಾಬ್ ಕಿಂಗ್ಸ್​ ವಿರುದ್ದದ ಪಂದ್ಯದಲ್ಲಿ ಉತ್ತಮ ಆರಂಭ ಪಡೆದಿದ್ದ ವಿರಾಟ್ ಕೊಹ್ಲಿ ದೊಡ್ಡ ಮೊತ್ತ ಪೇರಿಸುವ ಸೂಚನೆ ನೀಡಿದ್ದರು. ಬಿರುಸಿನ ಬ್ಯಾಟಿಂಗ್ ಮೂಲಕ ಅಬ್ಬರಿಸುತ್ತಿದ್ದಂತೆ ರಬಾಡ ಎಸೆತದಲ್ಲಿ ಚೆಂಡು ಗ್ಲೌಸ್​ಗೆ ತಾಗಿ ಕ್ಯಾಚ್ ನೀಡಿ ಔಟಾದರು. ಇನ್ನು ಈ ಪಂದ್ಯದಲ್ಲಿ ಆರ್​ಸಿಬಿ ತಂಡವು 54 ರನ್​ಗಳಿಂದ ಸೋಲನುಭವಿಸಿದೆ.

4 / 5
ಮುಂದಿನ ಪಂದ್ಯದಲ್ಲಿ ಆರ್​ಸಿಬಿ ಗುಜರಾತ್ ಟೈಟನ್ಸ್ ವಿರುದ್ದ ಆಡಲಿದ್ದು, ಈ ಪಂದ್ಯದಲ್ಲಿ ಅತ್ಯುತ್ತಮ ನೆಟ್​ ರನ್​ ರೇಟ್ ಮೂಲಕ ಗೆದ್ದರೆ ಪ್ಲೇಆಫ್​ಗೇರುವ ಅವಕಾಶ ಇರಲಿದೆ. ಹೀಗಾಗಿ ಕೊನೆಯ ಪಂದ್ಯದ ಫಲಿತಾಂಶ ಆರ್​ಸಿಬಿ ತಂಡದ ಪ್ಲೇಆಫ್ ಎಂಟ್ರಿ ನಿರ್ಧರಿಸಲಿದೆ.

ಮುಂದಿನ ಪಂದ್ಯದಲ್ಲಿ ಆರ್​ಸಿಬಿ ಗುಜರಾತ್ ಟೈಟನ್ಸ್ ವಿರುದ್ದ ಆಡಲಿದ್ದು, ಈ ಪಂದ್ಯದಲ್ಲಿ ಅತ್ಯುತ್ತಮ ನೆಟ್​ ರನ್​ ರೇಟ್ ಮೂಲಕ ಗೆದ್ದರೆ ಪ್ಲೇಆಫ್​ಗೇರುವ ಅವಕಾಶ ಇರಲಿದೆ. ಹೀಗಾಗಿ ಕೊನೆಯ ಪಂದ್ಯದ ಫಲಿತಾಂಶ ಆರ್​ಸಿಬಿ ತಂಡದ ಪ್ಲೇಆಫ್ ಎಂಟ್ರಿ ನಿರ್ಧರಿಸಲಿದೆ.

5 / 5

Published On - 3:37 pm, Sat, 14 May 22

Web contact
Web contact

TV9 Kannada

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ